Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಸಾಗರದ ಮರ್ಕಜ್ ಶಾಲಾ ಮಕ್ಕಳು ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

20/12/2025 10:28 PM

ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ 30 ದಿನದೊಳಗೆ ಮಾಹಿತಿ ಒದಗಿಸಿ: ಆಯುಕ್ತ ಬದ್ರುದ್ದೀನ್.ಕೆ ಖಡಕ್ ಸೂಚನೆ

20/12/2025 10:11 PM

ನಿಮ್ಮ ವಾಟ್ಸಾಪ್ ಅಕೌಂಟ್ ಕೂಡ ಬ್ಯಾನ್ ಆಗಿದ್ಯಾ? ಟೆನ್ಷನ್ ಬೇಡ, ಜಸ್ಟ್ ಈ ಟ್ರಿಕ್ ಬಳಸಿ!

20/12/2025 9:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನೀವು ಕಿವಿಗೆ ‘ಇಯರ್ ಬಡ್ಸ್’ ಹಾಕಿ ಸ್ವಚ್ಛಗೊಳಿಸುತ್ತೀರಾ.? ಹಾಗಿದ್ರೆ ಇದು ತಪ್ಪಿದ್ದಲ್ಲ | Ear Cleaning
LIFE STYLE

ನೀವು ಕಿವಿಗೆ ‘ಇಯರ್ ಬಡ್ಸ್’ ಹಾಕಿ ಸ್ವಚ್ಛಗೊಳಿಸುತ್ತೀರಾ.? ಹಾಗಿದ್ರೆ ಇದು ತಪ್ಪಿದ್ದಲ್ಲ | Ear Cleaning

By kannadanewsnow0904/11/2024 4:38 PM

ಕೆಎನ್‌ ಎನ್‌ ನ್ಯೂಸ್‌ ಡೆಸ್ಕ್‌ : ಪ್ರತಿಯೊಬ್ಬರು ಹತ್ರನೂ ಇಯರ್‌ ಬಡ್ಸ್‌ ಇದ್ದೆ ಇರುತ್ತದೆ. ಕಿವಿಯಲ್ಲಿ ಉತ್ಪತ್ತಿಯಾಗುವ ವ್ಯಾಕ್ಸ್ ಹೊರತೆಗೆಯಲು ಹೆಚ್ಚಿನವರು ಇದನ್ನು ಬಳಸುತ್ತಾರೆ.

ಇನ್ನೂ ಕೆಲವರಿಗೆ, ಸ್ನಾನ ಮಾಡಿ ಬಂದ ತಕ್ಷಣ ಕಿವಿಗೆ ಬಡ್ಸ್‌ ಹಾಕದಿದ್ದರೆ ಸಮಾಧಾನ ಇರೋದೆ ಇಲ್ಲ. ಇನ್ನೂ ಕೆಲವರು ಕಿವಿಗೆ ಸೀರೆಯ ಪಿನ್, ಹೇರ್ ಪಿನ್, ಪೇಪರ್ ಕ್ಲಿಪ್, ಟೂತ್ ಪಿಕ್ಸ್, ಪೆನ್ ಸೇರಿದಂತೆ ಬೆರಳುಗಳನ್ನು ಕೂಡಾ ತುರುಕುತ್ತಾರೆ. ಇದು ಅಭ್ಯಾಸವಾದ ಮೇಲಂತೂ, ಕೈಗೆ ಸಿಕ್ಕ ಕಡ್ಡಿಯಂತಹ ಸಾಧನಗಳನ್ನು ಕಿವಿಗೆ ಹಾಕಿ ಮೇಣದಂತಹ ವಸ್ತುವನ್ನು ಕಿವಿಯಿಂದ ತೆಗೆಯುತ್ತಾರೆ. ಆದರೆ ಇದು ಯಾವುದೂ ಸುರಕ್ಷಿತವಲ್ಲ ಎಂದು ತಜ್ಞರು ಹೇಳುತ್ತಾರೆ.ಪ್ರತಿಯೊಬ್ಬರೂ ಕಿವಿಯಲ್ಲಿರುವ ಮೇಣದಂತಹ ಅಂಶವನ್ನು ಹೊರತೆಗೆಯುವ ಅಗತ್ಯವಿಲ್ಲ. ಇದು ದೊಡ್ಡ ಪ್ರಮಾಣದಲ್ಲಿ ಕಿವಿಯಲ್ಲಿ ಸಂಗ್ರಹವಾದಾಗ, ಕಿವಿ ನೋವು ಮತ್ತು ಸಾಂಕ್ರಾಮಿಕ ರೋಗಗಳ ಅಪಾಯವನ್ನು ಉಂಟುಮಾಡುತ್ತದೆ. ತಾತ್ಕಾಲಿಕ ಶ್ರವಣದೋಷ ಮತ್ತು ಖಿನ್ನತೆಯ ಸಾಧ್ಯತೆಯಿದೆ. ಆದರೆ, ಹೆಚ್ಚಿನ ಸಂದರ್ಭಗಳಲ್ಲಿ ಇಯರ್‌ ವ್ಯಾಕ್ಸ್ ಅನ್ನು ಹೊರ ತೆಗೆಯುವ ಅಗತ್ಯವಿಲ್ಲ.

ಏಕೆಂದರೆ ಅದನ್ನು ಕಿವಿಯೇ ಸ್ವಚ್ಚಗೊಳಿಸಬಲ್ಲದು. ವಾಸ್ತವವಾಗಿ ಇಯರ್‌ ವ್ಯಾಕ್ಸ್ ಎಂಬುದು ಕಿವಿಯಲ್ಲಿನ ನೈಸರ್ಗಿಕ ಗ್ರಂಥಿಗಳಿಂದ ರೂಪುಗೊಂಡ ಪರಿಹಾರವಾಗಿದೆ. ಇದು ಕಿವಿಯಲ್ಲೇ ರೂಪುಗೊಳ್ಳುವ ಮೇಣದಂತಹ ಅಂಶ. ಚರ್ಮದ ಸತ್ತ ಜೀವಕೋಶಗಳು ಮತ್ತು ಕಿವಿಯೊಳಗೆ ಹೋಗುವ ಧೂಳು ಇದಕ್ಕೆ ಅಂಟಿಕೊಳ್ಳುತ್ತವೆ. ಅದನ್ನು ಹೊರಗೆ ಕಳುಹಿಸುವ ಕೆಲಸವನ್ನು ಕಿವಿಯೇ ನೋಡಿಕೊಳ್ಳುತ್ತದೆ. ನಮ್ಮ ಕಿವಿಯ ರಚನೆಯೇ ಅದಕ್ಕೆ ಪೂರಕವಾಗಿದೆ. ಆ ಕಾರಣದಿಂದಾಗಿ, ಅದಾಗಿಯೇ ಕಿವಿಯಿಂದ ಹೊರಬರುತ್ತದೆ. ಹೀಗಾಗಿ ಆಗಾಗ ಕಿವಿಯನ್ನು ಸ್ವಚ್ಛಗೊಳಿಸುವ ಅಗತ್ಯವಿಲ್ಲ. ತುರ್ತು ಸಂದರ್ಭಗಳಲ್ಲಿ ಮಾತ್ರ ಸ್ವಚ್ಛಗೊಳಿಸಿದರೆ ಸಾಕು.

ಇಯರ್‌ ವ್ಯಾಕ್ಸ್ ಹೊರಬರದಿದ್ದರೆ, ಅದನ್ನು ತೆಗೆದುಹಾಕಲು ಕೆಲವು ಸಲಹೆಗಳಿವೆ. ನೀವು ಆ ಮೂಲಕ ಕಿವಿಯ ಮೇಣವನ್ನು ಸುರಕ್ಷಿತವಾಗಿ ತೆಗೆಯಬಹುದು. ಕಿವಿಗಳು ಬಹಳ ಸೂಕ್ಷ್ಮ ಭಾಗವಾಗಿರುತ್ತವೆ. ಹೀಗಾಗಿ ಅವುಗಳನ್ನು ಸ್ವಚ್ಛಗೊಳಿಸುವಾಗ ಕಾಳಜಿ ತುಂಬಾ ಮುಖ್ಯ. ಇಲ್ಲದಿದ್ದರೆ, ಶಾಶ್ವತ ಶ್ರವಣ ದೋಷ ಎದುರಿಸಬಹುದಾದ ಅಪಾಯವಿದೆ.

ಎರಡರಿಂದ ಮೂರು ಹನಿ ಬಾದಾಮಿ ಎಣ್ಣೆಯನ್ನು ದಿನಕ್ಕೆ ಮೂರರಿಂದ ನಾಲ್ಕು ಬಾರಿ ಒಟ್ಟು 3ರಿಂದ 5 ದಿನಗಳವರೆಗೆ ಕಿವಿಗೆ ಬಿಡಿ.

BREAKING: ಡಿಸಿಎಂ ಡಿಕೆಶಿಗೆ ಬಿಗ್ ರಿಲೀಫ್: CBI ತನಿಖೆ ಹಿಂಪಡೆದ ಅರ್ಜಿ ವಿಚಾರಣೆ 4 ವಾರ ಮುಂದೂಡಿದ ಸುಪ್ರೀಂ ಕೋರ್ಟ್ | DK Shivakumar

ಸೆನ್ಸೆಕ್ಸ್ 1,400 ಅಂಕಗಳ ಕುಸಿತ, ಹೂಡಿಕೆದಾರರಿಗೆ 8 ಲಕ್ಷ ಕೋಟಿ ರೂ. ನಷ್ಟ | Share Market Updates

Share. Facebook Twitter LinkedIn WhatsApp Email

Related Posts

ನಿಮ್ಮ ವಾಟ್ಸಾಪ್ ಅಕೌಂಟ್ ಕೂಡ ಬ್ಯಾನ್ ಆಗಿದ್ಯಾ? ಟೆನ್ಷನ್ ಬೇಡ, ಜಸ್ಟ್ ಈ ಟ್ರಿಕ್ ಬಳಸಿ!

20/12/2025 9:58 PM2 Mins Read

ನೀವೂ ಬೆಳಿಗ್ಗೆ ಹೀಗೆ ಮಾಡ್ತಿದ್ದೀರಾ.? ಚಿಕ್ಕ ವಯಸ್ಸಿನಲ್ಲಿ ವೃದ್ಧಾಪ್ಯದ ಲಕ್ಷಣಗಳು ಕಾಣಿಸ್ಬೋದು ಎಚ್ಚರ!

20/12/2025 9:11 PM2 Mins Read

ನೀವು ಈ ಜ್ಯೂಸ್ ಕುಡಿದ್ರೆ ಕಿಡ್ನಿಯಲ್ಲಿರುವ ಕಲ್ಲುಗಳು ತಕ್ಷಣವೇ ಕರಗುತ್ವೆ!

19/12/2025 9:09 PM2 Mins Read
Recent News

ಶಿವಮೊಗ್ಗ: ಸಾಗರದ ಮರ್ಕಜ್ ಶಾಲಾ ಮಕ್ಕಳು ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

20/12/2025 10:28 PM

ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ 30 ದಿನದೊಳಗೆ ಮಾಹಿತಿ ಒದಗಿಸಿ: ಆಯುಕ್ತ ಬದ್ರುದ್ದೀನ್.ಕೆ ಖಡಕ್ ಸೂಚನೆ

20/12/2025 10:11 PM

ನಿಮ್ಮ ವಾಟ್ಸಾಪ್ ಅಕೌಂಟ್ ಕೂಡ ಬ್ಯಾನ್ ಆಗಿದ್ಯಾ? ಟೆನ್ಷನ್ ಬೇಡ, ಜಸ್ಟ್ ಈ ಟ್ರಿಕ್ ಬಳಸಿ!

20/12/2025 9:58 PM

‘ಆಯುಷ್ ಮಾರ್ಕ್’ ಆರಂಭಿಸಿದ ಪ್ರಧಾನಿ ; ಸಾಂಪ್ರದಾಯಿಕ ಔಷಧದ ವಿಶ್ವಾಸಾರ್ಹ, ವೈಜ್ಞಾನಿಕ ಮಾನದಂಡ ಪೂರೈಸಿದ ಭಾರತ

20/12/2025 9:45 PM
State News
KARNATAKA

ಶಿವಮೊಗ್ಗ: ಸಾಗರದ ಮರ್ಕಜ್ ಶಾಲಾ ಮಕ್ಕಳು ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

By kannadanewsnow0920/12/2025 10:28 PM KARNATAKA 1 Min Read

ಶಿವಮೊಗ್ಗ: ಇಂದು ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸಾಗರದ ಶಿವಮೊಗ್ಗ ರಸ್ತೆಯ ತ್ಯಾಗರ್ತಿ ಕ್ರಾಸ್ ಬಳಿಯಿರುವ ಮರ್ಕಜ್…

ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ 30 ದಿನದೊಳಗೆ ಮಾಹಿತಿ ಒದಗಿಸಿ: ಆಯುಕ್ತ ಬದ್ರುದ್ದೀನ್.ಕೆ ಖಡಕ್ ಸೂಚನೆ

20/12/2025 10:11 PM

ನಾಳೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ: ಬೆಂಗಳೂರಿಗರೇ ನಿಮ್ಮ ಬೂತ್ ತಿಳಿಯಲು ಹೀಗೆ ಮಾಡಿ

20/12/2025 9:27 PM

ವಿದ್ಯೆ ಕಲಿಸಿದ ಗುರುಗಳನ್ನು ಸದಾಸ್ಮರಿಸಿ: ಶಾಸಕ ಗೋಪಾಲಯ್ಯ

20/12/2025 9:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.