Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಉತ್ತರಖಂಡ್’ನ ಡೆಹ್ರಾಡೂನ್’ನಲ್ಲಿ ಮೇಘಸ್ಫೋಟ ; ಕನಿಷ್ಠ 15 ಮಂದಿ ಸಾವು, ಹಲವರು ನಾಪತ್ತೆ

16/09/2025 10:09 PM

BREAKING : ‘ಮುಡಾ’ ಹಗರಣ : ಅಕ್ರಮ ಸೈಟ್ ಹಂಚಿಕೆ ಪ್ರಕರಣದಲ್ಲಿ ಮಾಜಿ ಆಯುಕ್ತ ದಿನೇಶ್ ಕುಮಾರ್ ‘ED’ ವಶಕ್ಕೆ

16/09/2025 9:42 PM

Good News ; ‘ಫ್ಯಾಟಿ ಲಿವರ್’ ಸಮಸ್ಯೆಗೆ ಈ ‘ವಿಟಮಿನ್’ ಮದ್ದು ; ಸಂಶೋಧನೆಯಿಂದ ಅದ್ಭುತ ಪರಿಹಾರ!

16/09/2025 9:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನೀವು ‘ಇಯರ್ ಬಡ್ಸ್’ನಿಂದ ಕಿವಿ ಸ್ವಚ್ಛಗೊಳಿಸುತ್ತೀರಾ? ಹಾಗಾದ್ರೆ ಇದು ತಪ್ಪಿದ್ದಲ್ಲ | Ear Cleaning
LIFE STYLE

ನೀವು ‘ಇಯರ್ ಬಡ್ಸ್’ನಿಂದ ಕಿವಿ ಸ್ವಚ್ಛಗೊಳಿಸುತ್ತೀರಾ? ಹಾಗಾದ್ರೆ ಇದು ತಪ್ಪಿದ್ದಲ್ಲ | Ear Cleaning

By kannadanewsnow0919/01/2025 2:14 PM

ಕೆಎನ್‌ ಎನ್‌ ನ್ಯೂಸ್‌ ಡೆಸ್ಕ್‌ : ಪ್ರತಿಯೊಬ್ಬರು ಹತ್ರನೂ ಇಯರ್‌ ಬಡ್ಸ್‌ ಇದ್ದೆ ಇರುತ್ತದೆ. ಕಿವಿಯಲ್ಲಿ ಉತ್ಪತ್ತಿಯಾಗುವ ವ್ಯಾಕ್ಸ್ ಹೊರತೆಗೆಯಲು ಹೆಚ್ಚಿನವರು ಇದನ್ನು ಬಳಸುತ್ತಾರೆ.

ಇನ್ನೂ ಕೆಲವರಿಗೆ, ಸ್ನಾನ ಮಾಡಿ ಬಂದ ತಕ್ಷಣ ಕಿವಿಗೆ ಬಡ್ಸ್‌ ಹಾಕದಿದ್ದರೆ ಸಮಾಧಾನ ಇರೋದೆ ಇಲ್ಲ. ಇನ್ನೂ ಕೆಲವರು ಕಿವಿಗೆ ಸೀರೆಯ ಪಿನ್, ಹೇರ್ ಪಿನ್, ಪೇಪರ್ ಕ್ಲಿಪ್, ಟೂತ್ ಪಿಕ್ಸ್, ಪೆನ್ ಸೇರಿದಂತೆ ಬೆರಳುಗಳನ್ನು ಕೂಡಾ ತುರುಕುತ್ತಾರೆ. ಇದು ಅಭ್ಯಾಸವಾದ ಮೇಲಂತೂ, ಕೈಗೆ ಸಿಕ್ಕ ಕಡ್ಡಿಯಂತಹ ಸಾಧನಗಳನ್ನು ಕಿವಿಗೆ ಹಾಕಿ ಮೇಣದಂತಹ ವಸ್ತುವನ್ನು ಕಿವಿಯಿಂದ ತೆಗೆಯುತ್ತಾರೆ. ಆದರೆ ಇದು ಯಾವುದೂ ಸುರಕ್ಷಿತವಲ್ಲ ಎಂದು ತಜ್ಞರು ಹೇಳುತ್ತಾರೆ.ಪ್ರತಿಯೊಬ್ಬರೂ ಕಿವಿಯಲ್ಲಿರುವ ಮೇಣದಂತಹ ಅಂಶವನ್ನು ಹೊರತೆಗೆಯುವ ಅಗತ್ಯವಿಲ್ಲ. ಇದು ದೊಡ್ಡ ಪ್ರಮಾಣದಲ್ಲಿ ಕಿವಿಯಲ್ಲಿ ಸಂಗ್ರಹವಾದಾಗ, ಕಿವಿ ನೋವು ಮತ್ತು ಸಾಂಕ್ರಾಮಿಕ ರೋಗಗಳ ಅಪಾಯವನ್ನು ಉಂಟುಮಾಡುತ್ತದೆ. ತಾತ್ಕಾಲಿಕ ಶ್ರವಣದೋಷ ಮತ್ತು ಖಿನ್ನತೆಯ ಸಾಧ್ಯತೆಯಿದೆ. ಆದರೆ, ಹೆಚ್ಚಿನ ಸಂದರ್ಭಗಳಲ್ಲಿ ಇಯರ್‌ ವ್ಯಾಕ್ಸ್ ಅನ್ನು ಹೊರ ತೆಗೆಯುವ ಅಗತ್ಯವಿಲ್ಲ.

ಏಕೆಂದರೆ ಅದನ್ನು ಕಿವಿಯೇ ಸ್ವಚ್ಚಗೊಳಿಸಬಲ್ಲದು. ವಾಸ್ತವವಾಗಿ ಇಯರ್‌ ವ್ಯಾಕ್ಸ್ ಎಂಬುದು ಕಿವಿಯಲ್ಲಿನ ನೈಸರ್ಗಿಕ ಗ್ರಂಥಿಗಳಿಂದ ರೂಪುಗೊಂಡ ಪರಿಹಾರವಾಗಿದೆ. ಇದು ಕಿವಿಯಲ್ಲೇ ರೂಪುಗೊಳ್ಳುವ ಮೇಣದಂತಹ ಅಂಶ. ಚರ್ಮದ ಸತ್ತ ಜೀವಕೋಶಗಳು ಮತ್ತು ಕಿವಿಯೊಳಗೆ ಹೋಗುವ ಧೂಳು ಇದಕ್ಕೆ ಅಂಟಿಕೊಳ್ಳುತ್ತವೆ. ಅದನ್ನು ಹೊರಗೆ ಕಳುಹಿಸುವ ಕೆಲಸವನ್ನು ಕಿವಿಯೇ ನೋಡಿಕೊಳ್ಳುತ್ತದೆ. ನಮ್ಮ ಕಿವಿಯ ರಚನೆಯೇ ಅದಕ್ಕೆ ಪೂರಕವಾಗಿದೆ. ಆ ಕಾರಣದಿಂದಾಗಿ, ಅದಾಗಿಯೇ ಕಿವಿಯಿಂದ ಹೊರಬರುತ್ತದೆ. ಹೀಗಾಗಿ ಆಗಾಗ ಕಿವಿಯನ್ನು ಸ್ವಚ್ಛಗೊಳಿಸುವ ಅಗತ್ಯವಿಲ್ಲ. ತುರ್ತು ಸಂದರ್ಭಗಳಲ್ಲಿ ಮಾತ್ರ ಸ್ವಚ್ಛಗೊಳಿಸಿದರೆ ಸಾಕು.

ಇಯರ್‌ ವ್ಯಾಕ್ಸ್ ಹೊರಬರದಿದ್ದರೆ, ಅದನ್ನು ತೆಗೆದುಹಾಕಲು ಕೆಲವು ಸಲಹೆಗಳಿವೆ. ನೀವು ಆ ಮೂಲಕ ಕಿವಿಯ ಮೇಣವನ್ನು ಸುರಕ್ಷಿತವಾಗಿ ತೆಗೆಯಬಹುದು. ಕಿವಿಗಳು ಬಹಳ ಸೂಕ್ಷ್ಮ ಭಾಗವಾಗಿರುತ್ತವೆ. ಹೀಗಾಗಿ ಅವುಗಳನ್ನು ಸ್ವಚ್ಛಗೊಳಿಸುವಾಗ ಕಾಳಜಿ ತುಂಬಾ ಮುಖ್ಯ. ಇಲ್ಲದಿದ್ದರೆ, ಶಾಶ್ವತ ಶ್ರವಣ ದೋಷ ಎದುರಿಸಬಹುದಾದ ಅಪಾಯವಿದೆ.
ಎರಡರಿಂದ ಮೂರು ಹನಿ ಬಾದಾಮಿ ಎಣ್ಣೆಯನ್ನು ದಿನಕ್ಕೆ ಮೂರರಿಂದ ನಾಲ್ಕು ಬಾರಿ ಒಟ್ಟು 3ರಿಂದ 5 ದಿನಗಳವರೆಗೆ ಕಿವಿಗೆ ಬಿಡಿ.

Share. Facebook Twitter LinkedIn WhatsApp Email

Related Posts

Swapna Shastra : ನಿಮ್ಮ ಕನಸಿನಲ್ಲಿ ಪೂರ್ವಜರು ಊಟ ಮಾಡುವುದನ್ನು ನೋಡುತ್ತೀರಾ? ಇದರ ಅರ್ಥವೇನು ತಿಳಿಯಿರಿ?

16/09/2025 1:45 PM2 Mins Read

ಅಕ್ಕಿ ಮೂಟೆಯಲ್ಲಿ ಇದೊಂದಿಡಿ ಸಾಕು, 3 ವರ್ಷದವರೆಗೆ ಯಾವುದೇ ‘ಹುಳುಗಳು’ ಬೀಳೋದಿಲ್ಲ!

16/09/2025 5:15 AM2 Mins Read

ಕಾರು ಪ್ರಿಯರೇ, ಸೆ.22ರ ಬಳಿಕ ಯಾವ ಕಾರಿನ ಬೆಲೆ ಎಷ್ಟು ಕಡಿಮೆಯಾಗುತ್ತೆ ಗೊತ್ತಾ? ವಿವರ ಇಲ್ಲಿದೆ!

14/09/2025 6:11 AM3 Mins Read
Recent News

BREAKING : ಉತ್ತರಖಂಡ್’ನ ಡೆಹ್ರಾಡೂನ್’ನಲ್ಲಿ ಮೇಘಸ್ಫೋಟ ; ಕನಿಷ್ಠ 15 ಮಂದಿ ಸಾವು, ಹಲವರು ನಾಪತ್ತೆ

16/09/2025 10:09 PM

BREAKING : ‘ಮುಡಾ’ ಹಗರಣ : ಅಕ್ರಮ ಸೈಟ್ ಹಂಚಿಕೆ ಪ್ರಕರಣದಲ್ಲಿ ಮಾಜಿ ಆಯುಕ್ತ ದಿನೇಶ್ ಕುಮಾರ್ ‘ED’ ವಶಕ್ಕೆ

16/09/2025 9:42 PM

Good News ; ‘ಫ್ಯಾಟಿ ಲಿವರ್’ ಸಮಸ್ಯೆಗೆ ಈ ‘ವಿಟಮಿನ್’ ಮದ್ದು ; ಸಂಶೋಧನೆಯಿಂದ ಅದ್ಭುತ ಪರಿಹಾರ!

16/09/2025 9:35 PM

ಚಾಮುಂಡಿ ತಾಯಿಗೆ ಹೂ ಮುಡಿಸಲು ದಲಿತ ಮಹಿಳೆಗೆ ಅವಕಾಶ ಇಲ್ಲ ಎಂಬ ಹೇಳಿಕೆ : ಶಾಸಕ ಯತ್ನಾಳ್ ವಿರುದ್ಧ ‘FIR’ ದಾಖಲು

16/09/2025 9:24 PM
State News
KARNATAKA

BREAKING : ‘ಮುಡಾ’ ಹಗರಣ : ಅಕ್ರಮ ಸೈಟ್ ಹಂಚಿಕೆ ಪ್ರಕರಣದಲ್ಲಿ ಮಾಜಿ ಆಯುಕ್ತ ದಿನೇಶ್ ಕುಮಾರ್ ‘ED’ ವಶಕ್ಕೆ

By kannadanewsnow0516/09/2025 9:42 PM KARNATAKA 1 Min Read

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಸಿದಂತೆ ಅಕ್ರಮ ಸೈಟ್ ಹಂಚಿಕೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಮಾಜಿ ಆಯುಕ್ತ ದಿನೇಶ್ ಕುಮಾರ್ …

ಚಾಮುಂಡಿ ತಾಯಿಗೆ ಹೂ ಮುಡಿಸಲು ದಲಿತ ಮಹಿಳೆಗೆ ಅವಕಾಶ ಇಲ್ಲ ಎಂಬ ಹೇಳಿಕೆ : ಶಾಸಕ ಯತ್ನಾಳ್ ವಿರುದ್ಧ ‘FIR’ ದಾಖಲು

16/09/2025 9:24 PM

ಚಾಮರಾಜನಗರ : ಶೌಚಾಲಯಕ್ಕೆ ತೆರಳಲು ಅನುಮತಿ ಕೇಳಿದಕ್ಕೆ, ವಿದ್ಯಾರ್ಥಿಗೆ ಮೂರ್ಛೆ ಬರುವ ಹಾಗೆ ಹೊಡೆದ ಶಿಕ್ಷಕಿ

16/09/2025 8:48 PM

BREAKING : ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ದರೋಡೆ : ಮ್ಯಾನೇಜರ್, ಸಿಬ್ಬಂದಿ ಕೈ ಕಾಲು ಕಟ್ಟಿ ನಗದು, ಚಿನ್ನಾಭರಣ ದೋಚಿ ಪರಾರಿ!

16/09/2025 8:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.