Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತ-ಪಾಕ್ ನಡುವೆ ಉದ್ವಿಗ್ನತೆ: ರಾಜ್ಯದ KPCL ವಿದ್ಯುತ್ ಸ್ಥಾವರ, ಜಲಾಶಯಗಳಿಗೆ ಹೆಚ್ಚಿನ ಭದ್ರತೆ

09/05/2025 4:48 PM

ನಿನ್ನೆ 500 ಡ್ರೋನ್ ಗಳಿಂದ 4 ರಾಜ್ಯದ 24 ನಗರಗಳ ಮೇಲೆ ಪಾಕ್ ದಾಳಿ: ಭಾರತೀಯ ರಕ್ಷಣಾ ಮೂಲಗಳು

09/05/2025 4:42 PM

BREAKING: 500 ಡ್ರೋನ್ ಗಳೊಂದಿಗೆ ಭಾರತದ ಮೇಲೆ ದಾಳಿಗೆ ಪಾಕ್ ಸಂಚು: ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ

09/05/2025 4:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನೀವು ಯಾವಾಗ ಬೇಕಾದ್ರೂ ‘ಕ್ಷೌರ’ ಮಾಡಿಸ್ತಾ ಇದ್ದೀರಾ? ಅದಕ್ಕೂ ಮುನ್ನಾ ಈ ಸುದ್ದಿ ಓದಿ
KARNATAKA

ನೀವು ಯಾವಾಗ ಬೇಕಾದ್ರೂ ‘ಕ್ಷೌರ’ ಮಾಡಿಸ್ತಾ ಇದ್ದೀರಾ? ಅದಕ್ಕೂ ಮುನ್ನಾ ಈ ಸುದ್ದಿ ಓದಿ

By kannadanewsnow0913/07/2024 7:02 PM

ಕ್ಷೌರದ ನಿಯಮಗಳು ಕ್ಷೌರಕ್ಕೆ ವಿಹಿತ ಮತ್ತು ನಿಷಿದ್ಧ ವಾರಗಳು ಯಾವವು”. ಕ್ಷೌರಕ್ಕೂ, ಆಯುಷ್ಯಕ್ಕು ಸಮಬಂಧವಿದೆ.
ಅದಕ್ಕೋಸ್ಕರವಾಗಿಯೇ ಕ್ಷೌರಕ್ಕೆ ” ಆಯುಷ್ಕರ್ಮ” ಎಂಬ ಶಬ್ದ ಪ್ರಸಿದ್ಧವಾಗಿತ್ತು.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ
ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564

ಕ್ಷೌರಕ್ಕೆ ಮಂಗಳವಾರ-ಶನಿವಾರ ಮತ್ತು ಭಾನುವಾರ – ನಿಷಿದ್ಧ ದಿವಸಗಳು.

ಬುಧವಾರ. ಸೋಮವಾರ, ಗುರುವಾರ. ಮತ್ತು ಶುಕ್ರವಾರ ಈ ನಾಲಕ್ಕು ದಿನಗಳು ವಿಹಿತವಾದುವು.

ಭಾನುವಾರ ಭಯ
ಸೋಮವಾರ ಕಾಂತಿ
ಮಂಗಳವಾರ ಮೃತ್ಯು
ಬುಧವಾರ ರಾಜ್ಯ ಸಂಪತ್ತು
ಗುರುವಾರ ವಿಜಯ
ಶುಕ್ರವಾರ ಲೋಕಪ್ರಿಯತೆ
ಶನಿವಾರ ವ್ಯಾಧಿ.

ಭಾನುವಾರವೂ ಕ್ಷೌರ ಮಾಡಿಸಬಹುದೆಂಬ ಶಾಸ್ತ್ರಕಾರರ ಅಭಿಪ್ರಾಯವೂ ಇದೆ:

ಕ್ಷೌರಕ್ಕೆ ನಿಷಿದ್ಧವಾದ ಕಾಲ??
ದಶಮೀ ಏಕಾದಶಿ ದ್ವಾದಶೀ ಈ ದಿನತ್ರಯದಲ್ಲಿ ಸಂಕ್ರಾದಿ ಪರ್ವಕಾಲದಲ್ಲಿ
ಹುಣ್ಣಿಮೆ ಅಮವಾಸ್ಯಾದಿ ತಿಥಿಗಳು ಮತ್ತು ಊಟವಾದಮೇಲೆ,
ಆಸನದಲ್ಲಿ ಕುಳಿತುಕೊಳ್ಳದೆ ಪ್ರಯಾಣಕ್ಕೆ ಹೊರಡುವ ಕಾಲದಲ್ಲಿ.
ಒಮ್ಮೆ ಸ್ನಾನ ಮಾಡಿದ ನಂತರ,
ಅಭ್ಯಂಗ ಸ್ನಾನದ ನಂತರ ಬಂಗಾರಾದಿ ಒಡವೆ ಧರಿಸಿಕೊಂಡು ಕ್ಷೌರವನ್ನು
ಮಾಡಿಸುವವನ ಮನೆಗೆ ದೇವತೆಗಳು ಪಿತೃಗಳು ಪ್ರವೇಶಿಸುವುದಿಲ್ಲ.
ಕ್ಶೌರಕರ್ಮ ಜನ್ಮ ಮಾಸ ಮತ್ತು ಜನ್ಮ ನಕ್ಷತ್ರದಲ್ಲಿ ಕ್ಷೌರವನ್ನು ಮಾಡಿಸಿಕೊಳ್ಳಬಾರದು.

ಪ್ರಾತಃಕಾಲದಲ್ಲಿ-ಮಾತಾ ಪಿತೃಗಳ ಶ್ರಾದ್ಧದ ದಿನದಲ್ಲಿ-
ದಶಮೀ-ಏಕಾದಶಿ ಮತ್ತು ದ್ವಾದಶೀ
ಈ ಮೂರು ದಿನಗಳಲ್ಲಿ (ತಿಥಿತ್ರಯದಲ್ಲಿ) ಕ್ಷೌರವನ್ನು ಮಾಡಿಸಿಕೊಳ್ಳಬಾರದು
ಪ್ರಾಥಃ ಕಾಲದಲ್ಲಿ ಕ್ಷೌರವನ್ನು ಮಾಡಿಸಿಕೊಳ್ಳಬಾರದು. ಸಂಗವಾದಿಕಾಲಗಳಲ್ಲಿ ಮಾಡಿಸಿಕೊಳ್ಳಬೇಕು.
ಆದ್ದರಿಂದ ಪ್ರಾತಃ ಕಾಲದಲ್ಲಿ ಸ್ನಾನ-ಅಹ್ನೀಕ-ದೇವಪೂಜಾದಿಗಳನ್ನು
ಮುಗಿಸಿಕೊಂಡು ಸಂಗವಾದಿ ಕಾಲದಲ್ಲಿ ಕ್ಷೌರವನ್ನು ಮಾಡಿಸಿಕೊಳ್ಳುವುದು ಸಂಪ್ರದಾಯ.

ಕ್ಷೌರಕ್ಕೆ ನಿಷಿದ್ಧವಾದ ತಿಥಿಗಳು ಯಾವುವು?”
ಷಷ್ಠಿ
ಅಮವಾಸ್ಯೆ
ಹುಣ್ಣಿಮೆ
ವ್ಯತಿಪಾತ ಎಂಬ ಯೋಗವಿರುವ ತಿಥಿ
ಚತುರ್ದರ್ಶೀ
ಅಷ್ಟಮಿ
ರಂಗ ಭೂಮಿ ನಟರು, ರಾಜರು,ಕಲಾವಿದರು ಬ್ಯೂಟಿ ಷೋದವರ.ರಾಜಕಾರ್ಯದಲ್ಲಿ ನಿಯುಕ್ತರು- ನಟರು-ಸೌಂದರ್ಯದಿಂದ
ಬದುಕುವವರು ಇವರಿಗೆ ಮೀಸೆ, ಕೂದಲು ಉಗುರು ಕತ್ತರಿಸಲು ನಿಬಂಧನೆಯೇ ಇಲ್ಲ .
ತೀರ್ಥಾದಿ ಕ್ಷೇತ್ರ ನಿಮಿತ್ತವಾದ ಕ್ಷೌರವನ್ನು ನಿಷಿದ್ಧ ದಿನಗಳಲ್ಲೂ ಮಾಡ ಬಹುದು.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ
ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564

ಅಶೌಚದಲ್ಲಿ ಕ್ಷೌರದ ಬಗ್ಗೆ ಹೇಗೆ ಒಬ್ಬ ಮೃತನಾದರೆ ಅಲ್ಲಿಯೆ ಸನ್ನಿಹಿತರಾದ ಸಪಿಂಡರಿಗೆ ( 10 ದಿನದ ದಾಯಾದಿಗಳಿಗೆ) ಕ್ಷೌರವು ವಿಹಿತವಾದುದು. ಮೃತನ ಸನ್ನಿಧಿಯಲ್ಲಿ ಸಪಿಂಡರು ಇಲ್ಲದಿದ್ದರೆ ಅವರು ಯಾವಾಗಲೂ ಮರಣ ನಿಮಿತ್ತವಾದ ಕ್ಷೌರವನ್ನು ಮಾಡಿಸಬೇಕಾಗಿಲ್ಲ.

ಹುಟ್ಟಿದ ಗಂಡು ಮಗುವಿಗೆ ಎಷ್ಟು ವರ್ಷದೊಳಗೆ ಕ್ಷೌರ ಸಂಸ್ಕಾರ ಮಾಡಬೇಕು?” ಹುಟ್ಟಿದ ಗಂಡು ಮಗುವಿಗೆ ಐದು ವರುಷದೊಳಗೆ ಕ್ಷೌರ ಸಂಸ್ಕಾರವನ್ನು ಮಾಡಿಸಬೇಕು.

Share. Facebook Twitter LinkedIn WhatsApp Email

Related Posts

ಭಾರತ-ಪಾಕ್ ನಡುವೆ ಉದ್ವಿಗ್ನತೆ: ರಾಜ್ಯದ KPCL ವಿದ್ಯುತ್ ಸ್ಥಾವರ, ಜಲಾಶಯಗಳಿಗೆ ಹೆಚ್ಚಿನ ಭದ್ರತೆ

09/05/2025 4:48 PM1 Min Read

BIG NEWS: ಮೇ.12ರಂದು 2,286 ಬಿಎಂಟಿಸಿ ನಿರ್ವಾಹಕರ ಹುದ್ದೆಗೆ ಆಯ್ಕೆಯಾದವರಿಗೆ ಸಚಿವ ರಾಮಲಿಂಗಾರೆಡ್ಡಿ ನೇಮಕಾತಿ ಪತ್ರ ವಿತರಣೆ

09/05/2025 3:20 PM1 Min Read

BREAKING : ದೊಡ್ಡಬಳ್ಳಾಪುರದಲ್ಲಿ ಭೀಕರ ಅಪಘಾತ : ತ್ರಿಬಲ್ ರೈಡಿಂಗ್ ವೇಳೆ ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು!

09/05/2025 1:49 PM1 Min Read
Recent News

ಭಾರತ-ಪಾಕ್ ನಡುವೆ ಉದ್ವಿಗ್ನತೆ: ರಾಜ್ಯದ KPCL ವಿದ್ಯುತ್ ಸ್ಥಾವರ, ಜಲಾಶಯಗಳಿಗೆ ಹೆಚ್ಚಿನ ಭದ್ರತೆ

09/05/2025 4:48 PM

ನಿನ್ನೆ 500 ಡ್ರೋನ್ ಗಳಿಂದ 4 ರಾಜ್ಯದ 24 ನಗರಗಳ ಮೇಲೆ ಪಾಕ್ ದಾಳಿ: ಭಾರತೀಯ ರಕ್ಷಣಾ ಮೂಲಗಳು

09/05/2025 4:42 PM

BREAKING: 500 ಡ್ರೋನ್ ಗಳೊಂದಿಗೆ ಭಾರತದ ಮೇಲೆ ದಾಳಿಗೆ ಪಾಕ್ ಸಂಚು: ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ

09/05/2025 4:27 PM

BREAKING: ಆಪರೇಷನ್ ಸಿಂಧೂರ್: ಭಾರತದ 27 ವಿಮಾನ ನಿಲ್ದಾಣಗಳು ಬಂದ್, 430 ವಿಮಾನಗಳ ಹಾರಾಟ ರದ್ದು

09/05/2025 4:20 PM
State News
KARNATAKA

ಭಾರತ-ಪಾಕ್ ನಡುವೆ ಉದ್ವಿಗ್ನತೆ: ರಾಜ್ಯದ KPCL ವಿದ್ಯುತ್ ಸ್ಥಾವರ, ಜಲಾಶಯಗಳಿಗೆ ಹೆಚ್ಚಿನ ಭದ್ರತೆ

By kannadanewsnow0909/05/2025 4:48 PM KARNATAKA 1 Min Read

ಬೆಂಗಳೂರು : ದೇಶದಲ್ಲಿನ ಪ್ರಸ್ತುತ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ವ್ಯಾಪ್ತಿಗೆ ಬರುವ ಜಲಾಶಯಗಳು ಮತ್ತು ವಿದ್ಯುತ್…

BIG NEWS: ಮೇ.12ರಂದು 2,286 ಬಿಎಂಟಿಸಿ ನಿರ್ವಾಹಕರ ಹುದ್ದೆಗೆ ಆಯ್ಕೆಯಾದವರಿಗೆ ಸಚಿವ ರಾಮಲಿಂಗಾರೆಡ್ಡಿ ನೇಮಕಾತಿ ಪತ್ರ ವಿತರಣೆ

09/05/2025 3:20 PM

BREAKING : ದೊಡ್ಡಬಳ್ಳಾಪುರದಲ್ಲಿ ಭೀಕರ ಅಪಘಾತ : ತ್ರಿಬಲ್ ರೈಡಿಂಗ್ ವೇಳೆ ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು!

09/05/2025 1:49 PM

BREAKING: ಭಾರತೀಯ ಸೇನೆಗೆ ಬಲ ತುಂಬಲು ನಾವು ಸಿದ್ಧವೆಂದ ‘ನಿವೃತ್ತ ಯೋಧರು’

09/05/2025 1:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.