Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಟಿಕೆಟ್ ದಲ್ಲಾಳಿಗಳಿಗೆ ಬಿಗ್ ಶಾಕ್: IRCTC ಪೋರ್ಟಲ್‌ನಿಂದ 3 ಕೋಟಿ ನಕಲಿ ಖಾತೆಗಳ ಕಿತ್ತೆಸೆದ ರೈಲ್ವೆ ಇಲಾಖೆ!

25/03/2026 1:05 PM

ಬೆಂಗಳೂರು ಜನತೆ ಗಮನಕ್ಕೆ : ಶ್ರೀ ರಾಮ ನವಮಿ ಹಬ್ಬದ ಪ್ರಯುಕ್ತ ಪ್ರಾಣಿವಧೆ ಹಾಗು ಮಾಂಸ ಮಾರಾಟ ನಿಷೇಧ!

25/03/2026 1:04 PM

ರಾಜ್ಯ ಸರ್ಕಾರಿ ನೌಕರರಿಗೆ ‘ಸಾಧನ ಸಪ್ತಾಹ’ ತರಬೇತಿ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

25/03/2026 12:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮನೆಯಲ್ಲಿ ಸಾಕುಪ್ರಾಣಿಗಳಿದೆಯಾ..? ಹಾಗಾದರೆ ಅವುಗಳು ಇಲ್ಲಿ ಮಾತ್ರ ಇರಲಿ…
LIFE STYLE

ಮನೆಯಲ್ಲಿ ಸಾಕುಪ್ರಾಣಿಗಳಿದೆಯಾ..? ಹಾಗಾದರೆ ಅವುಗಳು ಇಲ್ಲಿ ಮಾತ್ರ ಇರಲಿ…

By kannadanewsnow0708/07/2024 12:27 PM

 ಹಸುಗಳನ್ನು ನಿರ್ದಿಷ್ಟವಾದ ಸ್ಥಳದಲ್ಲಿ ಕಟ್ಟಲಾಗುತ್ತದೆ. ಹಾಲು, ಹೈನು ಇತ್ಯಾದಿಗಳಿಗಾಗಿ ಪ್ರತ್ಯೇಕ ಕೊಟ್ಟಿಗೆ ದೊಡ್ಡಿಗಳನ್ನು ರೂಪಿಸಿ, ಯುಕ್ತ, ಮುಕ್ತ ಸ್ಥಳಾವಕಾಶ ರೂಪಿಸಿದರೆ ಅದು ಒಳ್ಳೆಯದೇ. ಈ ಕೊಟ್ಟಿಗೆಗಳು ದಕ್ಷಿಣ ದಿಕ್ಕಿನಲ್ಲಿ ಕಟ್ಟುವುದು ಸರಿ ಅಲ್ಲ. ಹಾಗೆಯೇ ಕುರಿ, ಕೋಳಿ, ಹಂದಿ ಸಾಕಣಿಕೆ ನಿಷಿದ್ಧವಲ್ಲ.

ಮನೆಯ ವಾಸ್ತುವಿಗೆ ಪಂಚ ಭೂತ ತತ್ವಾಧಾರಿತ ಬೆಳಕು, ಗಾಳಿ, ನೀರು, ಮಣ್ಣು ಹಾಗೂ ಆಕಾಶ ಧಾತುಗಳು ಪ್ರಾಮುಖ್ಯವಾದವು ಎಂಬುದು ನಾವೆಲ್ಲಾ ತಿಳಿದ ವಿಚಾರ. ಹೀಗಾಗಿ ಈ ಪಂಚ ಭೂತಾತ್ಮಕ ಘಟಕಗಳು ಒಂದು ಸಾವಯವ ಚಕ್ರದ ನಿಯಂತ್ರಣಕ್ಕೆ ಒಳಗೊಂಡಾಗ ತಂತಾನೆ ಇವು ಅಶುದ್ಧತೆಯಿಂದ ಶುದ್ಧತೆಗೆ ಪರಿವರ್ತನೆಗೊಳ್ಳುತ್ತವೆ.

ಮನುಷ್ಯ ಮಿದುಳಿನ ವಿಕಾಸದಿಂದಾಗಿ ಪರಿಸರವನ್ನು ಮಲಿನಗೊಳಿಸದ ಹಾಗೆ ಹೇಗೆ ರಕ್ಷಿಸಬೇಕೆಂಬುದನ್ನು ತಿಳಿದಿರುತ್ತಾನೆ. ಆದರೆ ಸಾಕು ಪ್ರಾಣಿಗಳಿಗೆ ಬುದ್ಧಿ ವಿಕಸನ ಇರುವುದಿಲ್ಲ. ತಮ್ಮನ್ನೇ ತಾವು ಶುದ್ಧಿಕರಿಸಿಕೊಳ್ಳುವ ವಿಚಾರದಲ್ಲಿ ಅವು ಹಿಂದೆ ಬೀಳುತ್ತವೆ. ಕಟ್ಟಿಕೊಂಡ ಮನೆಯಲ್ಲಿ ಸ್ವಾಭಾವಿಕವಾಗಿ ಅವು ಶುದಟಛಿವಾಗಿರಲು ಸಾಧ್ಯವಾಗದು. ಹೀಗಾಗಿ ಮನೆಯೊಳಗಡೆ ಪ್ರಾಣಿಗಳನ್ನು ಸಾಧ್ಯವಾದಷ್ಟು ದೂರವಿಡಲು ಪ್ರಯತ್ನಿಸಬೇಕು.

ಕೆಲವರು ಸಾಕು ಪ್ರಾಣಿಗಳನ್ನು ತಮ್ಮ ಹಾಸಿಗೆಯ ಮೇಲೆ ಮಲಗಿಸಿಕೊಳ್ಳುವ,ಅವುಗಳೊಂದಿಗೆ ಆಟವಾಡುವ, ಮನೆಯಲ್ಲೇ ಒಂದೆಡೆ ಚೈನಿಗೆ ಕಟ್ಟಿ ಈ ಪ್ರಾಣಿಗಳ ಸ್ವಾತಂತ್ರ್ಯಕ್ಕೆ ಮೊಟಕು ಹಾಕುವ ಕಾಯಕವನ್ನ ನಿರಂತರವಾಗಿ ಮುಂದುವರಿಸಿಕೊಂಡು ಬರುತ್ತಾರೆ.

ಎಲ್ಲೋ ಮನೆಯಿಂದ ಹೊರಗೆಳೆದು ತಂದು ಸಾರ್ವಜನಿಕ ಸ್ಥಳದಲ್ಲಿ (ಉದಾ-ನಾಯಿಗಳನ್ನು) ಕಕ್ಕಸು, ಮೂತ್ರ ಇತ್ಯಾದಿ ವಿಸರ್ಜನೆಗಳನ್ನು ನೆರವೇರಿಸುತ್ತಾರೆ. ಹಾಗೆಂದು ಒಂದು ರೀತಿಯ ಪ್ರೀತಿ ಹಾಗೂ ವಾತ್ಸಲ್ಯವನ್ನ ಈ ಪ್ರಾಣಿಗಳ ಕುರಿತು ತೋರಿಸುತ್ತಾರೆ. ಆದರೂ ಸ್ವಾತಂತ್ರ್ಯ ಹರಣ ನಡೆದಿರುತ್ತದೆ.ಎಷ್ಟೋ ಮನೆಗಳಲ್ಲಿ ಗಿಣಿ, ಬಣ್ಣದ ಪಕ್ಷಿ, ಲವ್‌ ಬರ್ಡ್ಸ್‌ ಇತ್ಯಾದಿ ಸಾಕುತ್ತಾರೆ. ಆದರೆ ಈ ಮೂಕ ಜೀವಿಗಳನ್ನು ಬಂಧಿಸಿರುತ್ತಾರೆ.ಸ್ವತ್ಛಂದ ಹಾರಾಟಗಳಿಗೂ ತಡೆ ತರುತ್ತಾರೆ.

ಇದು ಮನೆಯೊಳಗಿನ ಮೂಕ ರೋದನಕ್ಕೆ ಸಾಕ್ಷಿಯಾಗುತ್ತವೆ. ಜೀವಗಳು ಪರಿತಪಿಸುವ ವರ್ತಮಾನ ಮನೆಯಲ್ಲಿ ನಡೆಯುವುದುಸಹಾ ಸರಿಯಲ್ಲ. ಇನ್ನು ಹಸುಗಳನ್ನು ನಿರ್ದಿಷ್ಟವಾದ ಸ್ಥಳದಲ್ಲಿ ಕಟ್ಟಿ ಹಾಲು, ಹೈನು ಇತ್ಯಾದಿಗಳಿಗಾಗಿ ಪ್ರತ್ಯೇಕ ಕೊಟ್ಟಿಗೆ ದೊಡ್ಡಿಗಳನ್ನು ರೂಪಿಸಿ, ಯುಕ್ತ, ಮುಕ್ತಸ್ಥಳಾವಕಾಶ ರೂಪಿಸಿದರೆ ಅದು ಒಳ್ಳೆಯದೇ ಆಗಿದೆ. ಈ ಕೊಟ್ಟಿಗೆಗಳುದಕ್ಷಿಣ ದಿಕ್ಕಿನಲ್ಲಿ ಕಟ್ಟಲ್ಪಡುವುದು ಸರಿ ಅಲ್ಲ. ಹಾಗೆಯೇ ಕುರಿ, ಕೋಳಿ, ಹಂದಿಸಾಕಣಿಕೆಗಳು ನಿಷಿದಟಛಿವಲ್ಲ. ಆದರೆ ಪರಿಶುದ್ಧವಾದ ಪರಿಸರ ಕಾಪಾಡಲ್ಪಡಲಿ. ಜೀವೋ ಜೀವಸ್ಯ ಜೀವನಂ ಎಂಬ ಮಾತು ರೂಢಿಯಲ್ಲಿದೆ. ಜೀವಕ್ಕೆ ಜೀವವೇ ಆಹಾರವಾಗಿದೆ ವಿನಾ ಅನ್ಯ ಮಾರ್ಗಗಳಿಲ್ಲ. ಆದರೆ ಈ ಜೀವ ಜೀವದ ಆಹಾರದ ಬಗೆಗಿನ ಸಂಬಂಧ ಹಿಂಸಾ ಸ್ವರೂಪದ ಆವರಣಗಳನ್ನು ಸಾಧ್ಯವಾದಷ್ಟು ಕಡಿಮೆಯಾಗಿರುವಂತೆ ಜಾಗ್ರತೆ ವಹಿಸಬೇಕು.ಈ ಜಾಗ್ರತೆಯು ಅಜಾಗ್ರತೆಯಾದಲ್ಲಿ ಕೆಟ್ಟ ಪರಿಣಾಮಗಳಿಗೆ ದಾರಿಯಾಗದೇ ಇರದು.

Do you have pets at home? So let them be here only... ಮನೆಯಲ್ಲಿ ಸಾಕುಪ್ರಾಣಿಗಳಿದೆಯಾ..? ಹಾಗಾದರೆ ಅವುಗಳು ಇಲ್ಲಿ ಮಾತ್ರ ಇರಲಿ...
Share. Facebook Twitter LinkedIn WhatsApp Email

Related Posts

ಮಹಿಳೆಯರೇ ಗಮನಿಸಿ : ಯಾವ ಚರ್ಮದ ಬಣ್ಣಕ್ಕೆ ಯಾವ ಲಿಪ್‌ಸ್ಟಿಕ್ ಸೂಕ್ತ? ಇಲ್ಲಿದೆ ಟಿಪ್ಸ್

25/03/2026 7:30 AM2 Mins Read

ALERT : ಕಿವಿ ಸ್ವಚ್ಛಗೊಳಿಸಲು ಬಡ್ಸ್ ಬಳಸುವವರೇ ಎಚ್ಚರ : ಕಿವುಡುತನಕ್ಕೆ ದಾರಿಯಾಗಬಹುದು ನಿಮ್ಮ ಈ ತಪ್ಪು

25/03/2026 7:00 AM1 Min Read

`ಲವ್’ ನಲ್ಲಿ ಮೊದಲು ಬೀಳುವವರು ಯಾರು? ಪುರುಷರೋ ಅಥವಾ ಮಹಿಳೆಯರೋ? ಇಲ್ಲಿದೆ ಕುತೂಹಲಕಾರಿ ಮಾಹಿತಿ!

25/03/2026 6:30 AM1 Min Read
Recent News

ಟಿಕೆಟ್ ದಲ್ಲಾಳಿಗಳಿಗೆ ಬಿಗ್ ಶಾಕ್: IRCTC ಪೋರ್ಟಲ್‌ನಿಂದ 3 ಕೋಟಿ ನಕಲಿ ಖಾತೆಗಳ ಕಿತ್ತೆಸೆದ ರೈಲ್ವೆ ಇಲಾಖೆ!

25/03/2026 1:05 PM

ಬೆಂಗಳೂರು ಜನತೆ ಗಮನಕ್ಕೆ : ಶ್ರೀ ರಾಮ ನವಮಿ ಹಬ್ಬದ ಪ್ರಯುಕ್ತ ಪ್ರಾಣಿವಧೆ ಹಾಗು ಮಾಂಸ ಮಾರಾಟ ನಿಷೇಧ!

25/03/2026 1:04 PM

ರಾಜ್ಯ ಸರ್ಕಾರಿ ನೌಕರರಿಗೆ ‘ಸಾಧನ ಸಪ್ತಾಹ’ ತರಬೇತಿ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

25/03/2026 12:57 PM

ಮಂಗಳೂರು ಡಿಸಿ ಕಚೇರಿ ವ್ಯಾಪ್ತಿಯ ನಾಲ್ವರು ನೌಕರ ಸೇವೆ ಖಾಯಂ; ಪ್ರತ್ಯೇಕ ಪ್ರಕರಣಗಳಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

25/03/2026 12:57 PM
State News
KARNATAKA

ಬೆಂಗಳೂರು ಜನತೆ ಗಮನಕ್ಕೆ : ಶ್ರೀ ರಾಮ ನವಮಿ ಹಬ್ಬದ ಪ್ರಯುಕ್ತ ಪ್ರಾಣಿವಧೆ ಹಾಗು ಮಾಂಸ ಮಾರಾಟ ನಿಷೇಧ!

By kannadanewsnow0525/03/2026 1:04 PM KARNATAKA 1 Min Read

ಬೆಂಗಳೂರು, ಮಾರ್ಚ್-25: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಮಾರ್ಚ್ 27(27-03-2025) ರ ಶುಕ್ರವಾರದಂದು “ಶ್ರೀರಾಮ ನವಮಿ ಹಬ್ಬ”ದ ಪ್ರಯುಕ್ತ ನಗರದಲ್ಲಿರುವ…

ರಾಜ್ಯ ಸರ್ಕಾರಿ ನೌಕರರಿಗೆ ‘ಸಾಧನ ಸಪ್ತಾಹ’ ತರಬೇತಿ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

25/03/2026 12:57 PM

ಮಂಗಳೂರು ಡಿಸಿ ಕಚೇರಿ ವ್ಯಾಪ್ತಿಯ ನಾಲ್ವರು ನೌಕರ ಸೇವೆ ಖಾಯಂ; ಪ್ರತ್ಯೇಕ ಪ್ರಕರಣಗಳಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

25/03/2026 12:57 PM

ನಿಮ್ಮ ಮೊಬೈಲ್ ನ ಚಾರ್ಜಿಂಗ್ ಪೋರ್ಟ್ ಪಕ್ಕದಲ್ಲಿರುವ ಆ ಪುಟ್ಟ ರಂಧ್ರದ ರಹಸ್ಯವೇನು ಗೊತ್ತೇ?

25/03/2026 12:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.