Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಆಪರೇಷನ್ ಸಿಂಧೂರ್’ ಭಯೋತ್ಪಾದನೆ ವಿರುದ್ಧ ಪ್ರಧಾನಿಯವರ ದೃಢ ರಾಜಕೀಯ ಇಚ್ಛಾಶಕ್ತಿಯನ್ನು ಪ್ರತಿಬಿಂಬಿಸುತ್ತದೆ:ಅಮಿತ್ ಶಾ

17/05/2025 8:38 AM

ವಾಹನ ಸವಾರರೇ ಗಮನಿಸಿ : ಬೆಂಗಳೂರಿನ ‘ಹೆಬ್ಬಾಳ ಫ್ಲೈಓವರ್’ ನಲ್ಲಿ ಇಂದಿನಿಂದ 5 ದಿನ 3 ಗಂಟೆಗಳ ಕಾಲ ಸಂಚಾರ ನಿಷೇಧ.!

17/05/2025 8:27 AM

IPL 2025: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ RCB ಪಂದ್ಯಕ್ಕೆ ಮಳೆ ಅಡ್ಡಿ?

17/05/2025 8:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದಾಸವಾಳ ಹೂವಿನಿಂದ ಯಾವ ರೀತಿ ಬಡತನವನ್ನು ದೂರ ಮಾಡಿಕೊಳ್ಳಬಹುದು ಗೊತ್ತೇ ನಿಮಗೆ ?
Uncategorized

ದಾಸವಾಳ ಹೂವಿನಿಂದ ಯಾವ ರೀತಿ ಬಡತನವನ್ನು ದೂರ ಮಾಡಿಕೊಳ್ಳಬಹುದು ಗೊತ್ತೇ ನಿಮಗೆ ?

By kannadanewsnow0702/05/2024 9:49 AM
kannada astrology ganapathi

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಪೂಜೆ ಪುನಸ್ಕಾರಗಳಲ್ಲಿ ಹೂವುಗಳಿಗೆ ಒಂದು ವಿಶೇಷವಾದ ಸ್ಥಾನಮಾನವಿದೆ. ಯಾವ ದೇವರಿಗೆ ಯಾವ ಹೂವನ್ನು ಅರ್ಪಿಸಬೇಕು ಎಂಬುದು ಕೂಡ ತುಂಬಾ ಮುಖ್ಯವಾಗಿರುತ್ತದೆ. ದೇವತೆಗಳ ಪೂಜೆಗೆ ಕೆಂಪು ಹೂವು ತುಂಬಾ ಮಹತ್ವವನ್ನು ಪಡೆದುಕೊಂಡಿದೆ. ಅದೇ ರೀತಿ ಭಗವಂತನ ಪೂಜೆಯಲ್ಲಿ ಹಳದಿ ಹೂವು ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಹಾಗಾದರೆ ಇಂದು ನಾವು ದಾಸವಾಳದ ಹೂವಿನ ಬಗ್ಗೆ ವಿಶೇಷವಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ನವದುರ್ಗೆಯರಿಗೆ ಒಂಬತ್ತು ಅಥವಾ ಹನ್ನೊಂದು ಸಂಖ್ಯೆಯಲ್ಲಿ ಮಾಲೆಯನ್ನು ಸಿದ್ಧಮಾಡಿ ಅರ್ಪಿಸಿದರೆ ನಿಮ್ಮ ಮನಸ್ಸಿನ ಇಚ್ಛೆಗಳು, ಕೋರಿಕೆಗಳು ನೆರವೇರುತ್ತದೆ. ತಾಯಿ ಲಕ್ಷ್ಮೀದೇವಿ ಅಥವಾ ದುರ್ಗಾಮಾತೆಗೆ ಕೆಂಪು ದಾಸವಾಳದ ಹೂವು ತುಂಬಾ ಇಷ್ಟ. ಇದರ ಜೊತೆಗೆ ಆಂಜನೇಯಸ್ವಾಮಿಗೂ ಕೂಡ ದಾಸವಾಳದ ಹೂವನ್ನು ಅರ್ಪಿಸಬಹುದು. ಮಂಗಳವಾರದ ದಿನದಂದು ನವದುರ್ಗೆಯರಿಗೆ ಅಥವಾ ಆಂಜನೇಯಸ್ವಾಮಿಗೆ ಮತ್ತು ಶುಕ್ರವಾರದ ದಿನದಂದು ತಾಯಿ ಲಕ್ಷ್ಮೀದೇವಿಗೆ ದಾಸವಾಳದ ಹೂವನ್ನು ಅರ್ಪಿಸಿದರೆ ಕೇವಲ ಧನಸಂಪತ್ತು ವೃದ್ಧಿಸುವುದಲ್ಲದೆ ಸುಖ, ಶಾಂತಿ, ನೆಮ್ಮದಿಯೂ ನೆಲೆಸುತ್ತದೆ. ಒಂದು ವೇಳೆ ವ್ಯಕ್ತಿಯ ಜೀವನದಲ್ಲಿ ನವಗ್ರಹಗಳ ದೋಷಗಳಿದ್ದರೆ ಅದು ಕೂಡಾ ನಿವಾರಣೆಯಾಗುತ್ತದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ತಾಯಿ ದುರ್ಗಾಮಾತೆಗೆ ನಿರಂತರವಾಗಿ ಪ್ರತಿನಿತ್ಯವೂ ಒಂದು ದಾಸವಾಳದ ಹೂವನ್ನು ಅರ್ಪಿಸುತ್ತ ಬಂದರೆ ನಿಮ್ಮ ವಿರೋಧಿಗಳು ಅಥವಾ ಶತ್ರುಗಳು ನಿಮ್ಮಿಂದ ದೂರವಾಗುತ್ತಾರೆ. ಯಾವ ವ್ಯಕ್ತಿ ದಾಸವಾಳದ ಹೂವಿನ ಟೀ ಕುಡಿಯುತ್ತಾರೋ ಅವರ ಶಕ್ತಿ ಹೆಚ್ಚಾಗುತ್ತದೆ. ದಾಸವಾಳದ ಹೂವು ರೋಗಗಳಿಂದ ವ್ಯಕ್ತಿಯನ್ನು ರಕ್ಷಣೆ ಮಾಡುವ ಕೆಲಸವನ್ನು ಸಹ ಮಾಡುತ್ತದೆ. ಒಂದು ವೇಳೆ ದಾಂಪತ್ಯದಲ್ಲಿ ಬಿರುಕು,ತೊಂದರೆಯನ್ನು ಅನುಭವಿಸುತ್ತಿದ್ದರೆ ಮಂಗಳವಾರದ ದಿನದಂದು 11 ಸಂಖ್ಯೆಯಲ್ಲಿ ದಾಸವಾಳದ ಹೂವಿನಿಂದ ಮಾಲೆಯನ್ನು ಮಾಡಿ ಆಂಜನೇಯಸ್ವಾಮಿಗೆ ಅರ್ಪಿಸಿದರೆ ದಾಂಪತ್ಯದಲ್ಲಿ ಇರುವ ಸಮಸ್ಯೆಗಳು ದೂರವಾಗುತ್ತದೆ.

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Do you know how hibiscus flower can remove poverty?
Share. Facebook Twitter LinkedIn WhatsApp Email

Related Posts

BREAKING : ಭಾರತದಲ್ಲಿ ಟರ್ಕಿಯ ಪ್ರಸಾರಕ `TRT ವರ್ಲ್ಡ್’ನ `X’ ಖಾತೆ ನಿಷೇಧ : ಕೇಂದ್ರ ಸರ್ಕಾರ ಆದೇಶ | ‘TRT World X Ban

14/05/2025 12:37 PM1 Min Read

BIG NEWS : `ಜಮೀನು ನೋಂದಣಿ’ಗೆ ಈ ದಾಖಲೆಗಳು ಕಡ್ಡಾಯ | Land Registry

12/05/2025 1:45 PM3 Mins Read

ಯುವಕರಿಗೆ ಉದ್ಯೋಗ ಖಾತ್ರಿಗೆ ಸರ್ಕಾರ ಕ್ರಮ: ಪ್ರಧಾನಿ ಮೋದಿ

27/04/2025 9:38 AM1 Min Read
Recent News

‘ಆಪರೇಷನ್ ಸಿಂಧೂರ್’ ಭಯೋತ್ಪಾದನೆ ವಿರುದ್ಧ ಪ್ರಧಾನಿಯವರ ದೃಢ ರಾಜಕೀಯ ಇಚ್ಛಾಶಕ್ತಿಯನ್ನು ಪ್ರತಿಬಿಂಬಿಸುತ್ತದೆ:ಅಮಿತ್ ಶಾ

17/05/2025 8:38 AM

ವಾಹನ ಸವಾರರೇ ಗಮನಿಸಿ : ಬೆಂಗಳೂರಿನ ‘ಹೆಬ್ಬಾಳ ಫ್ಲೈಓವರ್’ ನಲ್ಲಿ ಇಂದಿನಿಂದ 5 ದಿನ 3 ಗಂಟೆಗಳ ಕಾಲ ಸಂಚಾರ ನಿಷೇಧ.!

17/05/2025 8:27 AM

IPL 2025: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ RCB ಪಂದ್ಯಕ್ಕೆ ಮಳೆ ಅಡ್ಡಿ?

17/05/2025 8:17 AM

SHOCKING : `ಚಾಕೋಲೆಟ್’ ಪ್ರಿಯರಿಗೆ ಶಾಕಿಂಗ್ ನ್ಯೂಸ್ : ಆಲ್ಕೋಹಾಲ್ ಅಂಶ ಪತ್ತೆ ಹಿನ್ನೆಲೆ ರಾಜ್ಯಾದ್ಯಂತ ಮಾದರಿ ಸಂಗ್ರಹ.!

17/05/2025 8:16 AM
State News
KARNATAKA

ವಾಹನ ಸವಾರರೇ ಗಮನಿಸಿ : ಬೆಂಗಳೂರಿನ ‘ಹೆಬ್ಬಾಳ ಫ್ಲೈಓವರ್’ ನಲ್ಲಿ ಇಂದಿನಿಂದ 5 ದಿನ 3 ಗಂಟೆಗಳ ಕಾಲ ಸಂಚಾರ ನಿಷೇಧ.!

By kannadanewsnow5717/05/2025 8:27 AM KARNATAKA 1 Min Read

ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೆ.ಆರ್.ಪುರ ಕಡೆಯಿಂದ ಮೇಖಿ ವೃತ್ತದ ಕಡೆಗೆ ಅಸ್ತಿತ್ವದಲ್ಲಿರುವ ಹೆಬ್ಬಾಳ ಮೇಲ್ಸ್ತುವೆಗೆ ಹೆಚ್ಚುವರಿ…

SHOCKING : `ಚಾಕೋಲೆಟ್’ ಪ್ರಿಯರಿಗೆ ಶಾಕಿಂಗ್ ನ್ಯೂಸ್ : ಆಲ್ಕೋಹಾಲ್ ಅಂಶ ಪತ್ತೆ ಹಿನ್ನೆಲೆ ರಾಜ್ಯಾದ್ಯಂತ ಮಾದರಿ ಸಂಗ್ರಹ.!

17/05/2025 8:16 AM

ಬೆಂಗಳೂರು ಇಸ್ಕಾನ್ ಹರೇ ಕೃಷ್ಣ ದೇಗುಲದ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು | Hare Krishna Temple

17/05/2025 8:12 AM

BIG NEWS : ರಾಜ್ಯ ಸರ್ಕಾರಿ ನೌಕರರಿಗೆ `ಆರೋಗ್ಯ ಸಂಜೀವಿನಿ ಯೋಜನೆ’ : `ಘೋಷಣೆ/ಪ್ರಮಾಣ ಪತ್ರ’ದ ಬಗ್ಗೆ ಇಲ್ಲಿದೆ ಮಾಹಿತಿ

17/05/2025 8:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.