Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಲೆಬನಾನ್ ನಲ್ಲಿ ಹಿಜ್ಬುಲ್ಲಾ ಕಮಾಂಡರ್ ಹತ್ಯೆ ಮಾಡಿದ ಇಸ್ರೇಲ್ ಸೇನೆ | Israel -Hezbollah conflict

22/05/2025 6:40 AM

GOOD NEWS : ಭಾರತೀಯ ವೈದ್ಯರ ದೊಡ್ಡ ಯಶಸ್ಸು : ಕೇವಲ 9 ದಿನಗಳಲ್ಲಿ `ರಕ್ತದ ಕ್ಯಾನ್ಸರ್’ ಗುಣ | Blood Cancer

22/05/2025 6:39 AM

ಕಳೆದ 5 ವರ್ಷಗಳಲ್ಲಿ ಭಾರತದಲ್ಲಿ ಸಿಂಹಗಳ ಸಂಖ್ಯೆ ಶೇ.32.2ರಷ್ಟು ಏರಿಕೆ

22/05/2025 6:34 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 1978ರಲ್ಲಿ ತಾಲ್ಲೂಕು ಮಂಡಲ ಚುನಾವಣೆಗೆ ಸಿಎಂ ಸಿದ್ಧರಾಮಯ್ಯ ಖರ್ಚು ಮಾಡಿದ ಹಣ ಎಷ್ಟು ಗೊತ್ತಾ?
KARNATAKA

1978ರಲ್ಲಿ ತಾಲ್ಲೂಕು ಮಂಡಲ ಚುನಾವಣೆಗೆ ಸಿಎಂ ಸಿದ್ಧರಾಮಯ್ಯ ಖರ್ಚು ಮಾಡಿದ ಹಣ ಎಷ್ಟು ಗೊತ್ತಾ?

By kannadanewsnow0929/04/2025 4:14 PM

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ರಾಜಕೀಯಕ್ಕೆ 1978ರಲ್ಲಿ ತಾಲ್ಲೂಕು ಮಂಡಲ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಎಂಟ್ರಿ ಕೊಟ್ಟಿದ್ದರು. ಅಂದು ಅವರು ತಾಲ್ಲೂಕು ಮಂಡಲ ಚುನಾವಣೆಗೆ ಎಷ್ಟು ಖರ್ಚು ಮಾಡಿದ್ರು ಅಂತ ರಿವೀಲ್ ಮಾಡಿದ್ದಾರೆ. ಆ ಬಗ್ಗೆ ಮುಂದೆ ಓದಿ.

ಅವರು ಇಂದು ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು 4000 ಕ್ರೋಮ್ ಬುಕ್ ವಿತರಣೆ ಹಾಗೂ ಸಾಧನೆಯ ಹಾದಿಯಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು.

ಹಿಂದೆ ಗ್ರಾಮಗಳಲ್ಲಿ ಜಮೀನಿನ ವಿವರಗಳನ್ನು ಶಾನುಭೋಗರು ಮಾಡುತ್ತಿದ್ದರು. ಶಾನುಭೋಗರು ಎಂದರೆ ರೈತರಿಗೆ ಗುರುಗಳಿದ್ದಂತೆ. ಶಾನುಭೋಗರು ಹೇಳಿದ್ದೇ ಅಂತಿಮ ಎಂಬಂತಿತ್ತು. ಕೆಲವರು ಉತ್ತಮ ಕೆಲಸ ಮಾಡುತ್ತಿದ್ದರೆ, ಕೆಲವರು ಕಿತಾಪತಿಯನ್ನೂ ಮಾಡುತ್ತಿದ್ದರು. ಶಾನುಭೋಗರು ದಾಖಲೆ ಬರೆಯುತ್ತಿದ್ದರು. ಅವರು ಏನು ಬರೆದಿದ್ದರು ಎಂದು ಯಾರಿಗೂ ಓದಿ ಹೇಳುತ್ತಿರಲಿಲ್ಲ. 1978 ರಲ್ಲಿ ತಾಲ್ಲೂಕು ಮಂಡಳಿ ಚುನಾವಣೆಗೆ ನಿಂತಾಗ, ಅವರ ತಂದೆ ನಿಲ್ಲಿಸಬೇಕೋ ಬೇಡವೋ ಎಂದು ಶಾನುಭೋಗರನ್ನು ಕೇಳಿ ನಿಲ್ಲಬಾರದು ಎಂದು ತಮ್ಮ ತಂದೆ ಹಠ ಮಾಡಿದ್ದನ್ನು, ನಂತರ ಗೆದ್ದದ್ದನ್ನು ಸಿಎಂ ಸ್ಮರಿಸಿದರು. ಚುನಾವಣೆಗೆ ಆಗ 3500 ಮಾತ್ರ ವೆಚ್ಚವಾಗಿತ್ತು ಎಂದು ತಿಳಿಸಿದ ಮುಖ್ಯಮಂತ್ರಿಗಳ ಶಾನುಭೋಗರ ಎಷ್ಟು ಪ್ರಭಾವ ಬೀರುತ್ತಿದ್ದರು ಎಂದು ವಿವರಿಸಿದರು.

ಗ್ರಾಮ ಆಡಳಿತಾಧಿಕಾರಿಗಳನ್ನು 1 ರೂ ಲಂಚ ಪಡೆಯದೇ ನೇಮಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಎಚ್ಚರಿಕೆ! ಈ ಪಾಸ್ ವರ್ಡ್ ಗಳನ್ನು ಎಂದಿಗೂ ಬಳಸಬೇಡಿ, 1 ಸೆಕೆಂಡಿನೊಳಗೆ ಹ್ಯಾಕ್ ಮಾಡಬಹುದು. ಪೂರ್ಣ ಪಟ್ಟಿ ಇಲ್ಲಿದೆ | Password

Share. Facebook Twitter LinkedIn WhatsApp Email

Related Posts

BIG NEWS : ಬೆಂಗಳೂರಲ್ಲಿ ರಾಜಕಾಲುವೆ ಒತ್ತುವರಿ ಮಾಡಿಕೊಂಡವರಿಗೆ ಸಿಎಂ ಸಿದ್ಧರಾಮಯ್ಯ ಶಾಕ್ : ಮುಲಾಜಿಲ್ಲದೇ ತೆರವಿಗೆ ಆದೇಶ.!

22/05/2025 6:34 AM2 Mins Read

ಉದ್ಯೋಗಿಗಳೇ ಗಮನಿಸಿ : ಒಂದೇ `ಮಿಸ್ಡ್ ಕಾಲ್’ ಮೂಲಕ ನಿಮ್ಮ `PF’ ಬ್ಯಾಲೆನ್ಸ್ ಪರಿಶೀಲಿಸಬಹುದು.! ಇಲ್ಲಿದೆ ನಂಬರ್

22/05/2025 6:30 AM2 Mins Read

ಮಳೆಗಾಲದಲ್ಲಿ ಡೆಂಗ್ಯೂ ಸಾಧ್ಯತೆ ಹೆಚ್ಚು : ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು ಮತ್ತು ಚೇತರಿಕೆ ಸಲಹೆಗಳು ಇಲ್ಲಿವೆ.!

22/05/2025 6:30 AM2 Mins Read
Recent News

ಲೆಬನಾನ್ ನಲ್ಲಿ ಹಿಜ್ಬುಲ್ಲಾ ಕಮಾಂಡರ್ ಹತ್ಯೆ ಮಾಡಿದ ಇಸ್ರೇಲ್ ಸೇನೆ | Israel -Hezbollah conflict

22/05/2025 6:40 AM

GOOD NEWS : ಭಾರತೀಯ ವೈದ್ಯರ ದೊಡ್ಡ ಯಶಸ್ಸು : ಕೇವಲ 9 ದಿನಗಳಲ್ಲಿ `ರಕ್ತದ ಕ್ಯಾನ್ಸರ್’ ಗುಣ | Blood Cancer

22/05/2025 6:39 AM

ಕಳೆದ 5 ವರ್ಷಗಳಲ್ಲಿ ಭಾರತದಲ್ಲಿ ಸಿಂಹಗಳ ಸಂಖ್ಯೆ ಶೇ.32.2ರಷ್ಟು ಏರಿಕೆ

22/05/2025 6:34 AM

BIG NEWS : ಬೆಂಗಳೂರಲ್ಲಿ ರಾಜಕಾಲುವೆ ಒತ್ತುವರಿ ಮಾಡಿಕೊಂಡವರಿಗೆ ಸಿಎಂ ಸಿದ್ಧರಾಮಯ್ಯ ಶಾಕ್ : ಮುಲಾಜಿಲ್ಲದೇ ತೆರವಿಗೆ ಆದೇಶ.!

22/05/2025 6:34 AM
State News
KARNATAKA

BIG NEWS : ಬೆಂಗಳೂರಲ್ಲಿ ರಾಜಕಾಲುವೆ ಒತ್ತುವರಿ ಮಾಡಿಕೊಂಡವರಿಗೆ ಸಿಎಂ ಸಿದ್ಧರಾಮಯ್ಯ ಶಾಕ್ : ಮುಲಾಜಿಲ್ಲದೇ ತೆರವಿಗೆ ಆದೇಶ.!

By kannadanewsnow5722/05/2025 6:34 AM KARNATAKA 2 Mins Read

ಬೆಂಗಳೂರು: ನಗರದಲ್ಲಿ ರಾಜಕಾಲುವೆ ಒತ್ತುವರಿಯನ್ನು ಎಷ್ಟೇ ಪ್ರಭಾವಿಗಳು ಮಾಡಿದ್ದರೂ, ಅದನ್ನು ಮುಲಾಜಿಲ್ಲದೆ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು…

ಉದ್ಯೋಗಿಗಳೇ ಗಮನಿಸಿ : ಒಂದೇ `ಮಿಸ್ಡ್ ಕಾಲ್’ ಮೂಲಕ ನಿಮ್ಮ `PF’ ಬ್ಯಾಲೆನ್ಸ್ ಪರಿಶೀಲಿಸಬಹುದು.! ಇಲ್ಲಿದೆ ನಂಬರ್

22/05/2025 6:30 AM

ಮಳೆಗಾಲದಲ್ಲಿ ಡೆಂಗ್ಯೂ ಸಾಧ್ಯತೆ ಹೆಚ್ಚು : ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು ಮತ್ತು ಚೇತರಿಕೆ ಸಲಹೆಗಳು ಇಲ್ಲಿವೆ.!

22/05/2025 6:30 AM

BIG NEWS : ಮೇ.25ರಂದು ರಾಜ್ಯದ 265 ಗ್ರಾ.ಪಂಗಳ ಉಪಚುನಾವಣೆ : 28 ಕ್ಕೆ ಫಲಿತಾಂಶ |Gram Panchayat Elections

22/05/2025 6:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.