Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಿಧಾನಸಭೆಯಲ್ಲಿ `ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ’ ಅಂಗೀಕಾರ

19/08/2025 12:13 PM

ಸಂಸತ್ತಿನಲ್ಲಿ ಕೋಲಾಹಲ : ರಾಜ್ಯಸಭೆ ಕಲಾಪ ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿಕೆ | Parliament monsoon session

19/08/2025 12:13 PM

ರಾಜ್ಯ ಸರ್ಕಾರದಿಂದ `ಪರಿಶಿಷ್ಟ ಪಂಗಡದವರಿಗೆ’ ಗುಡ್ ನ್ಯೂಸ್ : `ಭೂ ಒಡೆತನ, ಗಂಗಾ ಕಲ್ಯಾಣ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

19/08/2025 12:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಲೆಗಳನ್ನು ನಿರ್ಮಿಸುವಂತಹ ಜೇಡಗಳ ಕಾಟದಿಂದ ತಪ್ಪಿಸುಕೊಳ್ಳೋದು ಹೇಗೆ ಗೊತ್ತಾ?
LIFE STYLE

ಬಲೆಗಳನ್ನು ನಿರ್ಮಿಸುವಂತಹ ಜೇಡಗಳ ಕಾಟದಿಂದ ತಪ್ಪಿಸುಕೊಳ್ಳೋದು ಹೇಗೆ ಗೊತ್ತಾ?

By kannadanewsnow0728/02/2024 8:50 AM

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಮನೆಯ ಮೂಲೆ ಮೂಲೆಗಳಲ್ಲಿ ಜೇಡ ಬಲೆಯನ್ನು ಕಟ್ಟಿದರೆ ಮನೆಯ ಅಂದವೇ ಹಾಳಾಗುತ್ತದೆ. ಮನೆ ನೆಲವನ್ನು ಶುಚಿಯಾಗಿಟ್ಟುಕೊಂಡು ಛಾವಣಿ ಮೇಲೆ ಜೇಡ ಬಲೆ ಇದ್ದರೆ ಮನೆಗೆ ಒಳ್ಳೆಯದಲ್ಲ. ಮನೆಯ ಛಾವಣಿ ಕೂಡ ಶುಚಿಯಾಗಿರಬೇಕು. ಛಾವಣಿಯಲ್ಲಿ ಜೇಡ ಹಾಕಿದ ಬಲೆಯನ್ನು ಶುಚುಗೊಳಿಸಿ ಅವುಗಳನ್ನು ಹೋಗಲಾಡಿಸಲು ತುಂಬಾ ಶ್ರಮ ಪಡಬೇಕಾಗುತ್ತದೆ. ಹೀಗಾಗಿ ಜೇಡಗಳನ್ನು ಓಡಿಸಲು ಏನು ಮಾಡಬೇಕು? ಇವುಗಳನ್ನು ಓಡಿಸಲು ಏನು ಮನೆಮದ್ದುಗಳಿವೆ ಎಂದು ತಿಳಿದುಕೊಳ್ಳೋಣ.

ಪುದಿನಾ ಎಣ್ಣೆಯನ್ನು ಅಷ್ಟೇ ಸಮಪ್ರಮಾಣದ ನೀರಿಗೆ ಬೆರಸಿ ಚಿಕ್ಕ ಸ್ಪ್ರೇ ಬಾಟಲ್‌ನಲ್ಲಿ ಹಾಕಿಕೊಂಡು, ಬಲೆ ಇದ್ದ ಜಾಗಕ್ಕೆ ಸ್ಪ್ರೇ ಮಾಡಿದರೆ ಜೇಡಗಳು ಮತ್ತೇ ಆ ಜಾಗದ ಹತ್ತಿರ ಸುಳಿಯುವುದಿಲ್ಲ.

ಜೇಡಗಳಿಗೆ ಘಾಟಿ ವಾಸನೆ ಆಗಿಬರುವುದಿಲ್ಲ. ಸಿಟ್ರಿಕ್‌ ಹಣ್ಣುಗಳಲ್ಲಿ ತುಂಬಾ ಘಾಟಿನ ವಾಸನೆ ಇರುತ್ತದೆ. ಹಾಗಾಗಿ ಸಿಟ್ರಿಕ್‌ ಇರುವ ನಿಂಬೆ ಹಣ್ಣು, ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ಜೇಡ ಇರುವ ಜಾಗಕ್ಕೆ ಉಜ್ಜಿದರೆ ಜೇಡಗಳು ಅಲ್ಲಿಂದ ಮಾಯವಾಗುತ್ತವೆ.

ಗೊಂಡಂಬಿ ವಾಸನೆ ಜೇಡಗಳಿಗೆ ಒಗ್ಗುವುದಿಲ್ಲವಂತೆ, ಹಾಗಾಗಿ ಗೋಡಂಬಿ ಬೀಜಗಳನ್ನು ಮನೆಯ ಅಲ್ಲಲ್ಲಿ ಮೂಲೆಗಳಲ್ಲಿ ಇರಿಸಿದರೆ ಜೇಡಗಳು ಮನೆಯೊಳಗೆ ಪ್ರವೇಶ ಮಾಡುವುದಿಲ್ಲವಂತೆ.

ಬೆಳ್ಳುಳ್ಳಿ ಸಹ ಜೇಡ ಹುಳಿಗಳನ್ನು ಹೋಗಲಾಡಿಸಲು ಅತ್ಯಂತ ಉತ್ತಮ ಸಾಧನವಾಗಿದೆ. ಬೆಳ್ಳುಳ್ಳಿ ಜಜ್ಜಿ ಜೇಡ ಕಾಣಿಸಿಕೊಳ್ಳುವ ಜಾಗಕ್ಕೆ ಇಟ್ಟರೆ ಜೇಡಗಳು ಆ ಕಡೆ ಸುಳಿಯುವುದಿಲ್ಲ. ಹಾಗು ನೀರಿಗೆ ಬೆಳ್ಳುಳ್ಳಿ ಜಜ್ಜಿ ಹಾಕಿ ಛಾವಣಿಗೆ ಸ್ಪ್ರೇ ಮಾಡಿದರೆ ಜೇಡ ಬಲೆ ಕಟ್ಟೋದನ್ನು ನಿಲ್ಲಿಸಿಬಿಡುತ್ತದೆ.

ಕೆವೊಂದು ಗಿಡಗಳನ್ನು ಮನೆಯ ಸುತ್ತಮುತ್ತ ನೆಡುವುದರಿಂದ ಜೇಡಗಳು ನಿಯಂತ್ರಣಕ್ಕೆ ಬರುತ್ತವೆ. ಹಾಗಾಗಿ ಮನೆ ಸುತ್ತಮುತ್ತ ಪುದಿನಾ, ತುಳಸಿ ಯಂತಹ ಗಿಡಗಳನ್ನು ನೆಟ್ಟು ಈ ಹುಳುಗಳಿಂದ ದೂರವಿರಬಹುದು. ಈ ಉಪಾಯಗಳ ಜೊತೆ ಮನೆಯ ನೆಲವನ್ನು ಶುಚಿಗೊಳಿಸುವಾಗ ಮನೆಯ ಮಾಲ್ಛಾವಣಿಯನ್ನೂ ಉದ್ದನೆಯ ಪೊರಕೆಯ ಸಹಾಯದಿಂದ ಆಗಾಗ ಸ್ವಚ್ಛ ಮಾಡಿಕೊಳ್ಳುತ್ತಿರಬೇಕು.

Do you know how to escape from spiders that build traps? ಬಲೆಗಳನ್ನು ನಿರ್ಮಿಸುವಂತಹ ಜೇಡಗಳ ಕಾಟದಿಂದ ತಪ್ಪಿಸುಕೊಳ್ಳೋದು ಹೇಗೆ ಗೊತ್ತಾ?
Share. Facebook Twitter LinkedIn WhatsApp Email

Related Posts

40ರ ನಂತ್ರ ಪುರುಷರು ಈ 4 ವೈದ್ಯಕೀಯ ತಪಾಸಣೆಗಳನ್ನ ಕಡ್ಡಾಯವಾಗಿ ಮಾಡಿಸಿಕೊಳ್ಬೇಕು, 2ನೇಯದು ಅತ್ಯಂತ ಮುಖ್ಯ

19/08/2025 9:03 AM2 Mins Read

ಪೋಷಕರೇ, ನಿಮ್ಮ ಮಕ್ಕಳು ರಾತ್ರಿ ವೇಳೆ ‘ಕಾಲು ನೋವು’ ಅಂತಾ ಅಳುತ್ತಿದ್ದಾರಾ.? ಇದಕ್ಕೆ ಕಾರಣಗಳೇನು ಗೊತ್ತಾ?

18/08/2025 10:20 PM2 Mins Read

ಗಮನಿಸಿ : ಮುಖ & ಕುತ್ತಿಗೆಯ ಮೇಲೆ ನೀವು ಗುರುತಿಸಬಹುದಾದ ‘ಕಿಡ್ನಿ ಕಾಯಿಲೆ’ಯ ಲಕ್ಷಣಗಳಿವು.!

18/08/2025 9:50 PM3 Mins Read
Recent News

BREAKING : ವಿಧಾನಸಭೆಯಲ್ಲಿ `ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ’ ಅಂಗೀಕಾರ

19/08/2025 12:13 PM

ಸಂಸತ್ತಿನಲ್ಲಿ ಕೋಲಾಹಲ : ರಾಜ್ಯಸಭೆ ಕಲಾಪ ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿಕೆ | Parliament monsoon session

19/08/2025 12:13 PM

ರಾಜ್ಯ ಸರ್ಕಾರದಿಂದ `ಪರಿಶಿಷ್ಟ ಪಂಗಡದವರಿಗೆ’ ಗುಡ್ ನ್ಯೂಸ್ : `ಭೂ ಒಡೆತನ, ಗಂಗಾ ಕಲ್ಯಾಣ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

19/08/2025 12:04 PM

Shocking: ಯುಕೆಯಲ್ಲಿ ವೃದ್ಧ ಸಿಖ್ ವ್ಯಕ್ತಿಯ ಪೇಟ ತೆಗೆದು ಮಾರಣಾಂತಿಕ ಹಲ್ಲೆ, ಮೂವರು ಆರೋಪಿಗಳ ಬಂಧನ

19/08/2025 12:02 PM
State News
KARNATAKA

BREAKING : ವಿಧಾನಸಭೆಯಲ್ಲಿ `ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ’ ಅಂಗೀಕಾರ

By kannadanewsnow5719/08/2025 12:13 PM KARNATAKA 1 Min Read

ಬೆಂಗಳೂರು : ವಿಧಾನಸಭೆಯಲ್ಲಿ 2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕವನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಮಂಡಿಸಿದ್ದಾರೆ. ವಿಧಾನಸಭೆಯಲ್ಲಿ…

ರಾಜ್ಯ ಸರ್ಕಾರದಿಂದ `ಪರಿಶಿಷ್ಟ ಪಂಗಡದವರಿಗೆ’ ಗುಡ್ ನ್ಯೂಸ್ : `ಭೂ ಒಡೆತನ, ಗಂಗಾ ಕಲ್ಯಾಣ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

19/08/2025 12:04 PM

ರಾಜ್ಯದ ಸರ್ಕಾರಿ ಕಾಲೇಜುಗಳ `ಸಹಾಯಕ ಪ್ರಾಧ್ಯಾಪಕರಿಗೆ’ ಗುಡ್ ನ್ಯೂಸ್ : `UGC ವೇತಣಿ ಶ್ರೇಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

19/08/2025 11:54 AM

BREAKING : ಸೌಜನ್ಯ ಕೇಸ್‌ ಹೋರಾಟಗಾರ `ಮಹೇಶ ಶೆಟ್ಟಿ ತಿಮರೋಡಿ’ ವಿರುದ್ಧ `FIR’ ದಾಖಲು.!

19/08/2025 11:40 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.