Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: 2026-27ನೇ ಸಾಲಿನ 1ನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ

ಶಿಕ್ಷಣದಿಂದ ಮಾತ್ರ ಸಾಮಾಜಿಕ, ಆರ್ಥಿಕ ಸಬಲತೆ ಸಾಧ್ಯ: ಸಾಗರ ಕರವೇ ತಾಲೂಕು ಅಧ್ಯಕ್ಷ ಮನೋಜ್ ಕುಗ್ವೆ

BREAKING : ಕಡಗಂಚಿ ಕೇಂದ್ರ ವಿವಿಯ ಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಳಿಹಾಳೆ ಹಾಗು ಕೆಂಪು ಪೆನ್ನಿನಿಂದ ಧನದ ಅಭಿವೃದ್ಧಿಯನ್ನು ಹೇಗೆ ಮಾಡಿಕೊಳ್ಳಬಹುದು ಗೊತ್ತೇ ?
KARNATAKA

ಬಿಳಿಹಾಳೆ ಹಾಗು ಕೆಂಪು ಪೆನ್ನಿನಿಂದ ಧನದ ಅಭಿವೃದ್ಧಿಯನ್ನು ಹೇಗೆ ಮಾಡಿಕೊಳ್ಳಬಹುದು ಗೊತ್ತೇ ?

By ಸುರೇಶ್‌

ಒಂದು ವೇಳೆ ನೀವು ಯಾರಿಗಾದರೂ ಹಣವನ್ನು ನೀಡಿದ್ದರೆ ಹಾಗೂ ಆ ಹಣವನ್ನು ಕೇಳಲು ಹೋದಾಗ ಇಂದು ಹಣ ಕೊಡಲು ಸಾಧ್ಯವಿಲ್ಲ ಮತ್ತೊಂದು ದಿನ ಕೊಡುತ್ತೇವೆ ಎಂದು ಹೇಳುತ್ತಿದ್ದರೆ ನಾವು ಹೇಳುವ ಈ ಉಪಾಯವನ್ನು ಮಾಡಿದರೆ ಖಂಡಿತವಾಗಿ ನಿಮ್ಮ ಹಣ ಮರಳಿ ಬರುತ್ತದೆ. ಇದರ ಜೊತೆಗೆ ಮನೆಯಲ್ಲಿ ಯಾರಿಗಾದರೂ ದೃಷ್ಟಿ ದೋಷ ಇದ್ದರೂ ಸಹ ನಿವಾರಣೆಯಾಗುತ್ತದೆ. ಈ ಉಪಾಯವನ್ನು ಮನೆಯ ಹೆಣ್ಣುಮಕ್ಕಳು ಆಗಲಿ ಅಥವಾ ಗಂಡುಮಕ್ಕಳು ಆಗಲಿ ಯಾರಾದರೂ ಮಾಡಬಹುದು.

ಈ ಉಪಾಯವನ್ನು ಬೆಳಿಗ್ಗೆಯಿಂದ ರಾತ್ರಿ ತನಕ ಯಾವ ಸಮಯದಲ್ಲಿ ಬೇಕಾದರೂ ಮಾಡಬಹುದು, ಈ ಉಪಾಯ ಮಾಡುವುದಕ್ಕೆ ನಿಮಗೆ ಬೇಕಾಗಿರುವುದು ಒಂದು ಬಿಳಿಹಾಳೆ ಹಾಗೂ ಕೆಂಪು ಬಣ್ಣದ ಪೆನ್ನು. ಈ ಉಪಾಯವನ್ನು ಸ್ನಾನ ಮಾಡಿದ ನಂತರವೇ ಮಾಡಬೇಕು ಹಾಗೂ ಪರಿಪೂರ್ಣವಾದ ನಂಬಿಕೆ ಇದ್ದರೆ ಮಾತ್ರ ಮಾಡಬೇಕು.

ಬಿಳಿ ಹಾಳೆಯ ಮೇಲೆ ಮೊದಲಿಗೆ ಕೆಂಪುಬಣ್ಣದ ಪೆನ್ನಿನಿಂದ 1- 2- 27- 9 ಸಂಖ್ಯೆಯನ್ನು ಬರೆಯಬೇಕು.

1-ಸೂರ್ಯನಿಗೆ ಸಂಬಂಧಪಟ್ಟಿದ್ದು

2-ಗ್ರಹಗಳಿಗೆ ಸಂಬಂಧಪಟ್ಟಿದ್ದು

27-ನಕ್ಷತ್ರಗಳಿಗೆ ಸಂಬಂಧಪಟ್ಟಿದ್ದು

9-ಸಂಖ್ಯೆಗೆ ಸಂಬಂಧಪಟ್ಟಿದ್ದು

ಬಿಳಿ ಹಾಳೆಯ ಮೇಲೆ ಸಂಖ್ಯೆಯನ್ನು ಬರೆದ ನಂತರ ಕುಲದೇವರು ಅಥವಾ ಇಷ್ಟ ದೇವರ ಮುಂದೆ ಇಟ್ಟು ನಮಸ್ಕಾರ ಮಾಡಿಕೊಳ್ಳಬೇಕು. ಇದಾದ ನಂತರ ದೇವರ ಮುಂದೆ ಕಷ್ಟಗಳೆಲ್ಲ ನಿವಾರಣೆಯಾಗಲಿ ಹಣದ ಕೊರತೆ ದೂರವಾಗಲಿ ಹಾಗೂ ನನಗೆ ಬರಬೇಕಾದ ಹಣ ಬೇಗ ಬರಲಿ ಎಂದು ಪ್ರಾರ್ಥನೆ ಮಾಡಿಕೊಳ್ಳಬೇಕು.

ಪ್ರಾರ್ಥನೆಯನ್ನು ಮಾಡಿಕೊಂಡ ಬಳಿಕ ಸಾಮ್ರಾಣಿ ಹೊಗೆಯನ್ನು ಹಾಕಿ ನಂತರ ಬಿಳಿ ಹಾಳೆಯನ್ನು ಫೋಲ್ಡ್ ಮಾಡಿ ಬ್ಯಾಗ್ ಒಳಗೆ ಇಟ್ಟುಕೊಳ್ಳಬೇಕು. ಒಂದು ವೇಳೆ ಗಂಡಸರಾದರೆ ಜೇಬಿನಲ್ಲಿ ಇಟ್ಟುಕೊಳ್ಳಬಹುದು ಅಥವಾ ಮನೆಯಲ್ಲಿ ಇರುತ್ತೇವೆ ಎಂದರೆ ಹಣವನ್ನು ಇಡುವ ಜಾಗದಲ್ಲಿ ಇಡಬೇಕು.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564.

ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಧನದ ಅಭಿವೃದ್ಧಿ ಆದನಂತರ ಅಥವಾ ಆರ್ಥಿಕ ಸಂಕಷ್ಟವು ದೂರವಾದ ನಂತರ ನಿಮ್ಮ ಬಳಿ ಇದ್ದ ಬಿಳಿ ಹಾಳೆಯನ್ನು ಯಾರು ಓಡಾಡದೆ ಇರುವ ಜಾಗದಲ್ಲಿ ಒಂದು ಗಿಡದ ಕೆಳಗೆ ಹಾಕಬೇಕು ಅಥವಾ ಹರಿಯುವ ನೀರಿನಲ್ಲಿ ಬಿಡಬಹುದು.

Share. Facebook Twitter LinkedIn WhatsApp Email

Related Posts

BIG NEWS: 2026-27ನೇ ಸಾಲಿನ 1ನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ

2 Mins Read

ಶಿಕ್ಷಣದಿಂದ ಮಾತ್ರ ಸಾಮಾಜಿಕ, ಆರ್ಥಿಕ ಸಬಲತೆ ಸಾಧ್ಯ: ಸಾಗರ ಕರವೇ ತಾಲೂಕು ಅಧ್ಯಕ್ಷ ಮನೋಜ್ ಕುಗ್ವೆ

2 Mins Read

BREAKING : ಕಡಗಂಚಿ ಕೇಂದ್ರ ವಿವಿಯ ಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

2 Mins Read
Recent News

BIG NEWS: 2026-27ನೇ ಸಾಲಿನ 1ನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ

ಶಿಕ್ಷಣದಿಂದ ಮಾತ್ರ ಸಾಮಾಜಿಕ, ಆರ್ಥಿಕ ಸಬಲತೆ ಸಾಧ್ಯ: ಸಾಗರ ಕರವೇ ತಾಲೂಕು ಅಧ್ಯಕ್ಷ ಮನೋಜ್ ಕುಗ್ವೆ

BREAKING : ಕಡಗಂಚಿ ಕೇಂದ್ರ ವಿವಿಯ ಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

ಕರವೇ ಜನಪರ ಕಾರ್ಯಕ್ರಮಗಳ ಮೂಲಕ ಟಿಎ ನಾರಾಯಣಗೌಡರ ಜನ್ಮದಿನ ಆಚರಿಸುತ್ತಿರುವುದು ಮಾದರಿ: ವಕೀಲ ಹೆಚ್.ಬಿ.ರಾಘವೇಂದ್ರ ಶ್ಲಾಘನೆ

State News
KARNATAKA

BIG NEWS: 2026-27ನೇ ಸಾಲಿನ 1ನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ​ಕರ್ನಾಟಕ ಸರ್ಕಾರವು 2026-27ನೇ ಶೈಕ್ಷಣಿಕ ಸಾಲಿನಲ್ಲಿ ಒಂದನೇ ತರಗತಿಗೆ (Class 1) ಮಕ್ಕಳನ್ನು ದಾಖಲಿಸಲು ನಿಗದಿಪಡಿಸಲಾಗಿದ್ದ ಕನಿಷ್ಠ ವಯೋಮಿತಿಯಲ್ಲಿ…

ಶಿಕ್ಷಣದಿಂದ ಮಾತ್ರ ಸಾಮಾಜಿಕ, ಆರ್ಥಿಕ ಸಬಲತೆ ಸಾಧ್ಯ: ಸಾಗರ ಕರವೇ ತಾಲೂಕು ಅಧ್ಯಕ್ಷ ಮನೋಜ್ ಕುಗ್ವೆ

BREAKING : ಕಡಗಂಚಿ ಕೇಂದ್ರ ವಿವಿಯ ಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

ಕರವೇ ಜನಪರ ಕಾರ್ಯಕ್ರಮಗಳ ಮೂಲಕ ಟಿಎ ನಾರಾಯಣಗೌಡರ ಜನ್ಮದಿನ ಆಚರಿಸುತ್ತಿರುವುದು ಮಾದರಿ: ವಕೀಲ ಹೆಚ್.ಬಿ.ರಾಘವೇಂದ್ರ ಶ್ಲಾಘನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.