BIG NEWS: ರಾಜ್ಯದಲ್ಲಿ ‘ಕೋವಿಡ್ ಕಂಟ್ರೋಲ್’ಗೆ ಇಂದಿನ ಸಿಎಂ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ಕೈಗೊಂಡ ನಿರ್ಧಾರಗಳು ಏನು ಗೊತ್ತಾ? | Covid19

ಬೆಳಗಾವಿ: ನಗರದ ಸುವರ್ಣಸೌಧದಲ್ಲಿ ವಿದೇಶಗಳಲ್ಲಿ ಕೋವಿಡ್ ಹೆಚ್ಚಳದ ಕಾರಣ, ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ರಾಜ್ಯಾಧ್ಯಂತ ಒಳಾಂಗಣ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ಹಾಗೂ 3ನೇ ಡೋಸ್ ಲಸಿಕೆಯನ್ನು ಕಡ್ಡಾಯವಾಗಿ ತೆಗೆದುಕೊಳ್ಳುವಂತೆ ಜನರಲ್ಲಿ ಅರಿವು ಮೂಡಿಸುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ‘ಪ್ರಥಮ, ದ್ವಿತೀಯ PU ವಿದ್ಯಾರ್ಥಿ’ಗಳಿಗೆ ಮಹತ್ವದ ಮಾಹಿತಿ: ಈ ‘ವೇಳಾಪಟ್ಟಿ’ಯಂತೆ ನಡೆಯಲಿದೆ ಪ್ರಾಯೋಗಿಕ, ವಾರ್ಷಿಕ ಪರೀಕ್ಷೆ | Karnataka 2nd PU Exam ಇಂದು ಬೆಳಗಾವಿ … Continue reading BIG NEWS: ರಾಜ್ಯದಲ್ಲಿ ‘ಕೋವಿಡ್ ಕಂಟ್ರೋಲ್’ಗೆ ಇಂದಿನ ಸಿಎಂ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ಕೈಗೊಂಡ ನಿರ್ಧಾರಗಳು ಏನು ಗೊತ್ತಾ? | Covid19