Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದೇಶದಲ್ಲಿ ಇಂಧನ, ಆಹಾರದ ಕೊರತೆಯಿಲ್ಲ: ಮಾರ್ಚ್‌ನಿಂದ ಈವರೆಗೆ 18 ಕೋಟಿ ಎಲ್‌ಪಿಜಿ ಸಿಲಿಂಡರ್ ವಿತರಣೆ: ಕೇಂದ್ರ ಸರ್ಕಾರ

06/04/2026 9:03 PM

ಇರಾನ್‌ನ ಪೆಟ್ರೋಕೆಮಿಕಲ್ ಪ್ಲಾಂಟ್ ಮೇಲೆ ಇಸ್ರೇಲ್ ಭೀಕರ ವೈಮಾನಿಕ ದಾಳಿ! ಟ್ರಂಪ್ ಗಡುವು ಮುಗಿಯುವ ಮುನ್ನವೇ ಸಂಘರ್ಷ

06/04/2026 8:45 PM

ಮೊಹಾಲಿ ನ್ಯಾಯಾಲಯ ಸಂಕೀರ್ಣಗಳಿಗೆ ಬಾಂಬ್ ಬೆದರಿಕೆ: ನ್ಯಾಯಾಂಗ ಕಾರ್ಯ ಕಲಾಪ ಸ್ಥಗಿತ | Bomb threat

06/04/2026 8:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಮೇಶ್ವರ ಕ್ಷೇತ್ರದ ಮಹಿಮೆ ಏನು ಗೊತ್ತಾ?
KARNATAKA

ರಾಮೇಶ್ವರ ಕ್ಷೇತ್ರದ ಮಹಿಮೆ ಏನು ಗೊತ್ತಾ?

By kannadanewsnow5726/12/2024 8:47 AM
kannada astrology ganapathi

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ರಾಮನಾಥ ಸ್ವಾಮಿ ಅಥವಾ ರಾಮೇಶ್ವರ ದೇವಾಲಯ ಭಾರತ ದೇಶದಲ್ಲಿನ ತಮಿಳುನಾಡು ರಾಜ್ಯದಲ್ಲಿದೆ. ಈ ದೇವಾಲಯವು ರಾಮೇಶ್ವರ ದ್ವೀಪದಲ್ಲಿ ಇರುವ ಪ್ರಸಿದ್ಧ ಹಿಂದೂ ಶೈವ ಕ್ಷೇತ್ರ. ಈ ದೇವಾಲಯದಲ್ಲಿರುವ ಲಿಂಗವು 12 ಜ್ಯೋತಿರ್ ಲಿಂಗ ಒಂದಾಗಿದೆ.

ಈ ದೇವಾಲಯವನ್ನು 12 ನೇ ಶತಮಾನದಲ್ಲಿ ಪಾಂಡ್ಯಂ ಎಂಬ ರಾಜವಂಶವು ಈ ದೇವಾಲಯವನ್ನು ಅಭಿವೃದ್ಧಿ ಪಡಿಸಿದರು. ವಿಶೇಷವೆನೆಂದರೆ ಈ ದೇವಾಲಯವು ಭಾರತದಲ್ಲಿನ ಎಲ್ಲಾ ಹಿಂದೂ ದೇವಾಲಯಗಳಿಗಿಂತ ಉದ್ದವಾದ ಕಾರಿಡಾರ್ ಹೊಂದಿದೆ. ರಾಮೇಶ್ವರದಲ್ಲಿನ ಈ ದೇವಾಲಯವು ಶೈವ, ವೈಷ್ಣವರ ಪವಿತ್ರವಾದ ಯಾತ್ರಾ ಸ್ಥಳವೆಂದು ಪರಿಗಣಿಸಲಾಗಿದೆ.

ರಾಮನಾಥೇಶ್ವರ ರಾಮಶ್ವೇರದಲ್ಲಿನ ರಾಮನಾಥಸ್ವಾಮಿ ದೇವಾಲಯದಲ್ಲಿನ ಮುಖ್ಯ ದೇವತೆ. ಇಲ್ಲಿನ ಲಿಂಗವು 12 ಜ್ಯೋತಿರ್ ಲಿಂಗಗಳಲ್ಲಿ ಒಂದಾಗಿದೆ. ವಿಶೇಷವೆನೆಂದರೆ ಶಿವನನ್ನು ಇಲ್ಲಿ ರಾಮನಾಥೇಶ್ವರನಾಗಿ ಪೂಜಿಸಲಾಗುತ್ತದೆ.

ದೇವಾಲಯಕ್ಕೆ ಒಂದು ಸುಂದರವಾದ ಕಥೆ ಇದೆ. ಅದೆನೆಂದರೆ ರಾಮನ ಪತ್ನಿ ಸೀತೆಯನ್ನು ರಾವಣ ಅಪಹರಿಸುತ್ತಾನೆ. ರಾಮಾಯಣದ ಪ್ರಕಾರ ರಾಮನು ರಾವಣನ್ನು ಸಂಹರಿಸುತ್ತಾನೆ. ರಾವಣನು ಬ್ರಾಹ್ಮಣನಾಗಿರುತ್ತಾನೆ. ಸಾಮಾನ್ಯವಾಗಿ ಬ್ರಾಹ್ಮಣರನ್ನು ಕೊಲ್ಲುವುದು ಮಹಾ ಪಾಪ.

ರಾವಣ ಬ್ರಾಹ್ಮಣನಾದ್ದರಿಂದ ಬ್ರಾಹ್ಮಣರ ಪಾಪ ಅಂಟಬಾರದು ಎಂದು ರಾಮನು ಇಲ್ಲಿ ಲಿಂಗವನ್ನು ಪ್ರತಿಷ್ಟಾಪನೆ ಮಾಡುತ್ತಾನೆ. ಇಲ್ಲಿ ಲಿಂಗ ಸ್ವರೂಪಿಯಾಗಿರುವ ಪರಮ ಶಿವನು ರಾಮ ಹಾಗೂ ಸೀತೆಯ ಕೈಯಲ್ಲಿ ಪ್ರತಿಷ್ಟಾಪನೆಗೊಂಡಿರುವ ಲಿಂಗ ಎಂದು ಉಲ್ಲೇಖಗಳಿವೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಲಿಂಗಕ್ಕೆ ಒಂದು ಸುಂದರವಾದ ಕಥೆ ಇದೆ. ಅದೇನೆಂದರೆ ಈ ಸ್ಥಳದಲ್ಲಿ ಲಿಂಗವನ್ನು ಪ್ರತಿಷ್ಟಾಪಿಸಲು ರಾಮನು ಹನುಮಂತನಿಗೆ ಕೈಲಾಸದಿಂದ ಲಿಂಗವನ್ನು ತರಲು ಹೇಳುತ್ತಾನೆ. ಹಾಗಾಗಿ ಹನುಮಂತನು ಲಿಂಗಕ್ಕಾಗಿ ಕೈಲಾಸಕ್ಕೆ ತೆರಳುತ್ತಾನೆ.

ರಾಮನು ಲಿಂಗದ ಪ್ರತಿಷ್ಟಾಪನೆ ಮಾಡುವ ಸಮಯ ಸಮೀಪಿಸುತ್ತಿದ್ದರು ಕೂಡ ಕೈಲಾಸದಿಂದ ಹನುಮಂತ ಬರುವುದು ತಡವಾಗುತ್ತದೆ. ಮೂಹುರ್ತವನ್ನು ನೆನಪಿನಲ್ಲಿ ಇಟ್ಟುಕೊಂಡು ರಾಮನು ಸ್ವತಃ ತನ್ನ ಕೈಯಲ್ಲಿ ಮರಳಿನಲ್ಲಿ ಶಿವ ಲಿಂಗವನ್ನು ಮಾಡಿ ಪ್ರತಿಷ್ಟಾಪಿಸುತ್ತಾನೆ.

ಪ್ರತಿಷ್ಟಾಪನೆ ಮುಗಿದ ನಂತರ ಬಂದ ಹನುಮಂತ ಲಿಂಗವನ್ನು ಕಂಡು ಕೋಪಗೊಳ್ಳುತ್ತಾನೆ. ಇದನ್ನು ಗಮನಿಸಿದ ರಾಮನು ಹನುಮಂತನ ಕೈಯಲ್ಲಿದ್ದ ಕೈಲಾಸದ ಲಿಂಗವನ್ನು ಕೂಡ ಪ್ರತಿಷ್ಟಾಪನೆ ಮಾಡುತ್ತಾನೆ.

ಭಾರತದಲ್ಲಿ ಪವಿತ್ರವಾದ ಕ್ಷೇತ್ರಗಳಲ್ಲಿ ಶ್ರೀ ರಾಮೇಶ್ವರವೂ ಒಂದು. ಉಳಿದವು ಉತ್ತರದ ಬದರಿನಾಥ, ಪೂರ್ವದ ಪುರಿ ಜಗನ್ನಾಥ, ಪಶ್ಚಿಮದ ದ್ವಾರಕಾನಾಥ.

ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Do you know the glory of Rameswaram? ರಾಮೇಶ್ವರ ಕ್ಷೇತ್ರದ ಮಹಿಮೆ ಏನು ಗೊತ್ತಾ?
Share. Facebook Twitter LinkedIn WhatsApp Email

Related Posts

ಗ್ರಾಹಕನ ಹೋರಾಟಕ್ಕೆ ಜಯ: ಬ್ಯಾಂಕ್ ಖಾತೆಯಿಂದ ಹಣ ಕಡಿತಗೊಳಿಸಿದ್ದಕ್ಕೆ 1 ಲಕ್ಷ ದಂಡ!

06/04/2026 8:29 PM1 Min Read

ರಾಜ್ಯದ ಮೆಕ್ಕೆಜೋಳ ಬೆಳೆಗಾರರಿಗೆ ಗುಡ್ ನ್ಯೂಸ್: ವಿಮೆ ತಿರಸ್ಕೃತಗೊಂಡ ರೈತರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಧಿ ವಿಸ್ತರಣೆ

06/04/2026 8:24 PM1 Min Read

ಸಾಗರದ ಮಾರಿಗುಡಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರ: ಅಧ್ಯಕ್ಷ ನಾಗರಾಜ್, ಪ್ರಧಾನಕಾರ್ಯದರ್ಶಿ ಆನಂದ್ ಸ್ವೀಕಾರ

06/04/2026 8:10 PM2 Mins Read
Recent News

ದೇಶದಲ್ಲಿ ಇಂಧನ, ಆಹಾರದ ಕೊರತೆಯಿಲ್ಲ: ಮಾರ್ಚ್‌ನಿಂದ ಈವರೆಗೆ 18 ಕೋಟಿ ಎಲ್‌ಪಿಜಿ ಸಿಲಿಂಡರ್ ವಿತರಣೆ: ಕೇಂದ್ರ ಸರ್ಕಾರ

06/04/2026 9:03 PM

ಇರಾನ್‌ನ ಪೆಟ್ರೋಕೆಮಿಕಲ್ ಪ್ಲಾಂಟ್ ಮೇಲೆ ಇಸ್ರೇಲ್ ಭೀಕರ ವೈಮಾನಿಕ ದಾಳಿ! ಟ್ರಂಪ್ ಗಡುವು ಮುಗಿಯುವ ಮುನ್ನವೇ ಸಂಘರ್ಷ

06/04/2026 8:45 PM

ಮೊಹಾಲಿ ನ್ಯಾಯಾಲಯ ಸಂಕೀರ್ಣಗಳಿಗೆ ಬಾಂಬ್ ಬೆದರಿಕೆ: ನ್ಯಾಯಾಂಗ ಕಾರ್ಯ ಕಲಾಪ ಸ್ಥಗಿತ | Bomb threat

06/04/2026 8:32 PM

ಗ್ರಾಹಕನ ಹೋರಾಟಕ್ಕೆ ಜಯ: ಬ್ಯಾಂಕ್ ಖಾತೆಯಿಂದ ಹಣ ಕಡಿತಗೊಳಿಸಿದ್ದಕ್ಕೆ 1 ಲಕ್ಷ ದಂಡ!

06/04/2026 8:29 PM
State News
KARNATAKA

ಗ್ರಾಹಕನ ಹೋರಾಟಕ್ಕೆ ಜಯ: ಬ್ಯಾಂಕ್ ಖಾತೆಯಿಂದ ಹಣ ಕಡಿತಗೊಳಿಸಿದ್ದಕ್ಕೆ 1 ಲಕ್ಷ ದಂಡ!

By kannadanewsnow0906/04/2026 8:29 PM KARNATAKA 1 Min Read

ಶಿವಮೊಗ್ಗ: ಯಾವುದೇ ಮುನ್ಸೂಚನೆ ಇಲ್ಲದೆ ಗ್ರಾಹಕರ ಒಡಿ (OD) ಖಾತೆಯಿಂದ ಹಣ ಕಡಿತಗೊಳಿಸಿ, ಅದನ್ನು ಹಿಂತಿರುಗಿಸದೆ ಸೇವಾನ್ಯೂನತೆ ಎಸಗಿದ ಹೊಸನಗರದ…

ರಾಜ್ಯದ ಮೆಕ್ಕೆಜೋಳ ಬೆಳೆಗಾರರಿಗೆ ಗುಡ್ ನ್ಯೂಸ್: ವಿಮೆ ತಿರಸ್ಕೃತಗೊಂಡ ರೈತರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಧಿ ವಿಸ್ತರಣೆ

06/04/2026 8:24 PM

ಸಾಗರದ ಮಾರಿಗುಡಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರ: ಅಧ್ಯಕ್ಷ ನಾಗರಾಜ್, ಪ್ರಧಾನಕಾರ್ಯದರ್ಶಿ ಆನಂದ್ ಸ್ವೀಕಾರ

06/04/2026 8:10 PM

BIG NEWS: ರಾಜ್ಯದಲ್ಲಿ PUCವರೆಗೆ ಗಂಡು ಮಕ್ಕಳಿಗೆ ಉಚಿತ ಪ್ರಯಾಣದ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ: KSRTC ಸ್ಪಷ್ಟನೆ

06/04/2026 7:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.