Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಮನಿಸಿ : ಜಸ್ಟ್ 50 ರೂ. ಖರ್ಚಿನಲ್ಲಿ ಮನೆಯಲ್ಲಿ ಗೆದ್ದಲುಗಳು ಬರದಂತೆ ಮಾಡಲು ಇಲ್ಲಿದೆ ಟಿಪ್ಸ್ !

15/03/2026 10:16 AM

BREAKING : ಇಂದು ಸಂಜೆ 4 ಗಂಟೆಗೆ ತಮಿಳುನಾಡು, ಕೇರಳ ಸೇರಿ ಐದು ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ !

15/03/2026 10:07 AM

Fake News Alert: ಇಸ್ರೇಲ್ ಪ್ರಧಾನಿ ನೆತನ್ಯಾಹು ಹತ್ಯೆಯಾಗಿಲ್ಲ! ವದಂತಿಗಳನ್ನು ತಳ್ಳಿಹಾಕಿದ ಪ್ರಧಾನಿ ಕಚೇರಿ

15/03/2026 10:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ತುಳಸಿ ವಿವಾಹ’ ಮಹತ್ವ ಏನು ಗೊತ್ತಾ? ಇಲ್ಲಿದೆ ಓದಿ.!
KARNATAKA

‘ತುಳಸಿ ವಿವಾಹ’ ಮಹತ್ವ ಏನು ಗೊತ್ತಾ? ಇಲ್ಲಿದೆ ಓದಿ.!

By kannadanewsnow0902/11/2025 6:04 PM

ತುಳಸಿ ವಿವಾಹ ಮತ್ತು ತುಳಸಿ ಪೂಜೆ. ಪುರಾಣ ಕಥೆಗಳ ಪ್ರಕಾರ. ಬೃಂದಾ ಎಂಬ ಹೆಣ್ಣು ಮಗಳು ಕಾಲ ನೇಮಿ ಎಂಬ ರಾಕ್ಷಸನ ಮಗಳು ಆದರೂ ಈಕೆಯೂ ಮಹಾ ವಿಷ್ಣುವಿನ ಪರಮ ಭಕ್ತ ಹಾಗೂ ರಾಕ್ಷಸನಾದ ಜಲಂಧರನನ್ನು ವಿವಾಹವಾಗುತ್ತಾಳೆ ಹಾಗೂ ಈಕೆ ಪರಮ ಪವಿತ್ರ ಮತ್ತು ಮಹಾವಿಷ್ಣುವಿನ ಆರಾಧಕ ಳಾಗಿರುವುದರಿಂದ ಈಕೆಯ ಪತಿಯಾದ ಜಲಂಧರ ಎಂಬ ರಾಕ್ಷಸನು ದೇವತೆಗಳನ್ನು ಪೀಡಿಸಲು ಶುರುಮಾಡುತ್ತಾನೆ. ಹಾಗೂ ಶಿವನೋಡನೆ ಯುದ್ಧ ಮಾಡುತ್ತಾನೆ. ಆದರೂ ಇವನು ಸೋಲುವುದಿಲ್ಲ. ಆದ್ದರಿಂದ ಮಹಾವಿಷ್ಣುವೂ ಒಂದು ತಂತ್ರವನ್ನು ಹೂಡಿ ಜಲಂಧರನ ರೂಪದಲ್ಲಿ ಬೃಂದಾಳ ಬಳಿ ಬರುತ್ತಾನೆ. ಬೃಂದಾಳು ಈತ ತನ್ನ ಪತಿ ಜಲಂಧರನೆಂದು ತಿಳಿದು ಜಲಂಧರನ ರೂಪದಲ್ಲಿರುವ ಮಹಾವಿಷ್ಣುವನ್ನು ಸ್ಪರ್ಶಿಸುತ್ತಾಳೆ. ಈಕೆ ಸ್ಪರ್ಶಿಸುತ್ತಲೇ ಅವಳಿಗೆ ತಿಳಿಯುತ್ತದೆ ಈತ ನನ್ನ ಪತಿಯಲ್ಲ. ಬೇರೆ ಯಾರೋ ಎಂದು. ತಿಳಿದು ಜಲಂದನ ರೂಪದಲ್ಲಿರುವ ಮಹಾವಿಷ್ಣುವಿಗೆ ನೀನು ಕಲ್ಲಾಗಿ ಹೋಗು ಎಂದು ಶಪಿಸುತ್ತಾಳೆ.

ಆ ಶಾಪವನ್ನು ಮಹಾವಿಷ್ಣುವೂ ಒಪ್ಪಿಕೊಳ್ಳುವುದರಿಂದ ಬೃಂದಾಳು ತನ್ನ ಪತಿವ್ರತ ಧರ್ಮಕ್ಕೆ ಕುಂದು ಬಂದಿತೆಂದುಕೊಂಡು ತನ್ನ ಜೀವನವನ್ನು ಅಂತಿಮಗೊಳಿಸಲು ಸಿದ್ಧವಾಗುತ್ತಾಳೆ. ಆಗ ಶ್ರೀ ಮಹಾನ್ ವಿಷ್ಣು ಸಾಲಿಗ್ರಾಮ ರೂಪದಲ್ಲಿ ಶಿಲೆಯಾಗುತ್ತಾನೆ. ಈ ಸಾಲಿಗ್ರಾಮವು ನೇಪಾಳದ ಗಂಡಕಿ ನದಿಯ ಬಳಿ ದೊರೆ ಯುತ್ತದೆ. ಮತ್ತೆಲ್ಲಿಯೂ ಸಿಗುವುದಿಲ್ಲ . ಇದರಿಂದ ರಾಕ್ಷಸನಾದ ಜಲಂಧರನು ತನ್ನ ಅಮರತ್ವವನ್ನು ಕಳೆದುಕೊಂಡು ಶಿವನಿಂದ ಕೊಲ್ಲಲ್ಪಡುತ್ತಾನೆ. ಬೃಂದಳು ತನ್ನ ಆರಾಧ್ಯ ದೈವರಾದಂತಹ ಶ್ರೀ ಮಹಾ ವಿಷ್ಣುವಿನಿಂದಲೇ ಮೋಸ ಹೋದನೆಂದು ದಿಗ್ಭ್ರಮೆ ಗೊಂಡು.

ತನ್ನ ಪತಿಯನ್ನು ಕಳೆದುಕೊಂಡ ದುಃಖದಿಂದ ಮರಣ ಹೊಂದಲು ತೀರ್ಮಾನಿಸುತ್ತಾಳೆ. ಆದರೆ ಶ್ರೀ ವಿಷ್ಣು ಅವಳ ಮರಣ ಹೊಂದುವ ಮುಂಚೆಯೇ ಬೃಂದಾಳನ್ನು ಆಶೀರ್ವದಿಸಿ ಒಂದು ವರವನ್ನು ದಯಪಾಲಿಸುತ್ತಾನೆ. ಬೃಂದಾಳು ತುಳಸಿ ಎಂಬ ಹೆಸರಿನಿಂದ ಬೃಂದಳಾಗಿ (ಬೃಂದಾವನ) ಸಾಲಿಗ್ರಾಮ ರೂಪದಲ್ಲಿರುವ ಶ್ರೀ ಮಹಾನ್ ವಿಷ್ಣುವೋ ತುಳಸಿಯನ್ನು ಮದುವೆಯಾಗುತ್ತಾನೆ. ಮತ್ತೋ ಬೃಂದಳಿಗೆ ತುಳಸಿಯ ರೂಪದಲ್ಲಿ ಶ್ರೇಷ್ಠತೆಯನ್ನು ದಯಪಾಲಿಸುತ್ತಾನೆ. ಆದುದರಿಂದ. ಶ್ರೀ ಮಹಾ ವಿಷ್ಣುವಿನ ಪೂಜೆಯಲ್ಲಿ ತುಳಸಿಗೆ ಬಹಳ ಮಹತ್ವವಿದೆ. ತುಳಸಿ ಇಲ್ಲದೆ ವಿಷ್ಣು ಪೂಜೆ ಮಾಡಿದರೆ. ಪೂಜೆಯ ಪ್ರತಿಫಲ ದೊರೆಯುವುದಿಲ್ಲ ಎಂದು ಹೇಳಲಾಗುತ್ತದೆ. ಹಾಗೂ ತುಳಸಿಯುಪ್ರತಿ ಮನೆಯಲ್ಲಿ ನೆಲೆ ಊರಿ ಪೂಜಿಸುತ್ತಾಳೆ. ಎಂದು ಹೇಳಲಾಗಿದೆ. ಈ ಪುರಾಣ ಕಥೆಗಳ ಪ್ರಕಾರ ಕಾರ್ತಿಕ ಮಾಸದ ಶುಕ್ಲ ಪಕ್ಷದ 12ನೆಯ ದಿನ. ತುಳಸಿ ವಿವಾಹವೆಂದು ಅಥವಾ ಉತ್ತಾನ ದ್ವಾದಶಿ ಎಂದು. ಕರೆಯಲಾಗುತ್ತದೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ

ಈ ದ್ವಾದಶಿ ಎಂದು ವಿಷ್ಣುವಿನ ಅವತಾರವಾದ ಶ್ರೀ ಕೃಷ್ಣನ ಪ್ರತಿಮೆಯನ್ನು ಇಟ್ಟು ಶ್ರೀ ಕೃಷ್ಣ ತುಳಸಿಯಿಂದ ಅಲಂಕರಿಸಿ ಬೆಟ್ಟದ ನೆಲ್ಲಿಕಾಯಿಯನ್ನು ನೈವೇದ್ಯವಾಗಿ ಇಟ್ಟು ಪೂಜಿಸುವ ಪದ್ಧತಿ ಇದೆ ಎಂದು ಹೇಳಲಾಗುತ್ತದೆ.

ಈ ತುಳಸಿ ವಿವಾಹ ಅಥವಾ ಉತ್ತಾನದ್ವಾದಶಿ:

ತಾರೀಕು:-02:11:2025 ರಂದು ಭಾನುವಾರ ದ್ವಾದಶಿ ತಿಥಿ: ಘಟಿಕ:-46:47(ರಾತ್ರಿ: 01:02am ರವರೆಗೆ)

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಪೂಜಾ ಸಮಯ:-
ಬ್ರಾಹ್ಮೀ ಮುಹೂರ್ತ: 05:am ರಿಂದ: 05:48am ರ ವರೆಗೆ.

ರಾಹುಕಾಲ:-
ಸಂಜೆ: 04:20pm ರಿಂದ 05:40pm ರವರೆಗೆ.

ವಿಶೇಷ ಯೋಗ ಸಂಜೆಯ ಮುಹೂರ್ತ ಮತ್ತು ಶುಭ ಲಗ್ನ:

ಸಂಜೆ: 06:40pm ರಿಂದ 08:40pm ರವರೆಗೆ ವೃಷಭ ಲಗ್ನ ಈ ಸಮಯದಲ್ಲಿ ಪೂಜೆ ಮಾಡಿದರೆ ಅತ್ಯಂತ ಶ್ರೇಷ್ಠ ಎಂದು ಹೇಳಲಾಗುತ್ತದೆ.

ಎಲ್ಲರೂ ತಪ್ಪದೇ ತುಳಸಿ ಪೂಜೆ ಮಾಡಿ ನಿಮ್ಮ ಇಷ್ಟಾರ್ಥ ಸಿದ್ಧಿಯಾಗುತ್ತದೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ.

Share. Facebook Twitter LinkedIn WhatsApp Email

Related Posts

ಗಮನಿಸಿ : ಜಸ್ಟ್ 50 ರೂ. ಖರ್ಚಿನಲ್ಲಿ ಮನೆಯಲ್ಲಿ ಗೆದ್ದಲುಗಳು ಬರದಂತೆ ಮಾಡಲು ಇಲ್ಲಿದೆ ಟಿಪ್ಸ್ !

15/03/2026 10:16 AM2 Mins Read

BREAKING : ಗ್ರಾಹಕರಿಗೆ ಸಿಹಿ ಸುದ್ದಿ: ಒಂದು ವಾರದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ ಸಂಪೂರ್ಣ ಇತ್ಯರ್ಥ : ಕೆ.ಎಚ್. ಮುನಿಯಪ್ಪ

15/03/2026 9:58 AM1 Min Read

ಬ್ಯಾಂಕ್ ಗ್ರಾಹಕರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮಗೆ ಸಿಗಲ್ಲ ಹಣ !

15/03/2026 9:56 AM2 Mins Read
Recent News

ಗಮನಿಸಿ : ಜಸ್ಟ್ 50 ರೂ. ಖರ್ಚಿನಲ್ಲಿ ಮನೆಯಲ್ಲಿ ಗೆದ್ದಲುಗಳು ಬರದಂತೆ ಮಾಡಲು ಇಲ್ಲಿದೆ ಟಿಪ್ಸ್ !

15/03/2026 10:16 AM

BREAKING : ಇಂದು ಸಂಜೆ 4 ಗಂಟೆಗೆ ತಮಿಳುನಾಡು, ಕೇರಳ ಸೇರಿ ಐದು ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ !

15/03/2026 10:07 AM

Fake News Alert: ಇಸ್ರೇಲ್ ಪ್ರಧಾನಿ ನೆತನ್ಯಾಹು ಹತ್ಯೆಯಾಗಿಲ್ಲ! ವದಂತಿಗಳನ್ನು ತಳ್ಳಿಹಾಕಿದ ಪ್ರಧಾನಿ ಕಚೇರಿ

15/03/2026 10:00 AM

BREAKING : ಗ್ರಾಹಕರಿಗೆ ಸಿಹಿ ಸುದ್ದಿ: ಒಂದು ವಾರದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ ಸಂಪೂರ್ಣ ಇತ್ಯರ್ಥ : ಕೆ.ಎಚ್. ಮುನಿಯಪ್ಪ

15/03/2026 9:58 AM
State News
KARNATAKA

ಗಮನಿಸಿ : ಜಸ್ಟ್ 50 ರೂ. ಖರ್ಚಿನಲ್ಲಿ ಮನೆಯಲ್ಲಿ ಗೆದ್ದಲುಗಳು ಬರದಂತೆ ಮಾಡಲು ಇಲ್ಲಿದೆ ಟಿಪ್ಸ್ !

By kannadanewsnow5715/03/2026 10:16 AM KARNATAKA 2 Mins Read

ಬೆಂಗಳೂರು: ಮಳೆಗಾಲ ಬಂತೆಂದರೆ ಸಾಕು, ಮನೆಯಲ್ಲಿ ತೇವಾಂಶ ಹೆಚ್ಚಾಗಿ ಮರದ ಬಾಗಿಲು, ಕಿಟಕಿ ಹಾಗೂ ಪೀಠೋಪಕರಣಗಳಿಗೆ ಗೆದ್ದಲು ಹಿಡಿಯುವ ಭೀತಿ…

BREAKING : ಗ್ರಾಹಕರಿಗೆ ಸಿಹಿ ಸುದ್ದಿ: ಒಂದು ವಾರದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ ಸಂಪೂರ್ಣ ಇತ್ಯರ್ಥ : ಕೆ.ಎಚ್. ಮುನಿಯಪ್ಪ

15/03/2026 9:58 AM

ಬ್ಯಾಂಕ್ ಗ್ರಾಹಕರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮಗೆ ಸಿಗಲ್ಲ ಹಣ !

15/03/2026 9:56 AM
BREAKING NEWS

BREAKING : ಚಿತ್ರದುರ್ಗದಲ್ಲಿ ಕಾರು-ಲಾರಿ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಮೂವರ ದುರ್ಮರಣ!

15/03/2026 9:41 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.