Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ನಗರದಲ್ಲಿನ ಮಳೆ ಅವಾಂತರ ಸಮಸ್ಯೆ ಶೇ.70ರಷ್ಟು ನಿವಾರಣೆ: ಡಿಸಿಎಂ ಡಿ.ಕೆ ಶಿವಕುಮಾರ್

19/05/2025 9:20 PM

GOOD NEWS: ರಾಜ್ಯ ಸರ್ಕಾರದಿಂದ ‘ಗ್ರಾಮೀಣ ಜನತೆ’ಗೆ ಮತ್ತೊಂದು ಗುಡ್ ನ್ಯೂಸ್

19/05/2025 9:14 PM

BREAKING : ವಿದ್ಯಾರ್ಥಿಯ ಶಾಲಾ ಪ್ರವೇಶಕ್ಕೆ 10 ಸಾವಿರ ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಬಿದ್ದ ಮುಖ್ಯ ಶಿಕ್ಷಕ

19/05/2025 9:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಭಕ್ತಿ ನಿಷ್ಠೆಯಿಂದ ಗುರುರಾಯರ ಆರಾಧನೆ ಮಾಡಿದರೆ ಯಾವೆಲ್ಲಾ ಫಲ ಪ್ರಾಪ್ತಿಯಾಗುತ್ತೆ ಗೊತ್ತಾ?
KARNATAKA

ಭಕ್ತಿ ನಿಷ್ಠೆಯಿಂದ ಗುರುರಾಯರ ಆರಾಧನೆ ಮಾಡಿದರೆ ಯಾವೆಲ್ಲಾ ಫಲ ಪ್ರಾಪ್ತಿಯಾಗುತ್ತೆ ಗೊತ್ತಾ?

By kannadanewsnow0709/02/2024 7:45 AM
astro

ನಮ್ಮ ಹಿಂದೂ ಸಂಪ್ರದಾಯ ಪಾಲಿಸುವ ಮನೆಗಳಲ್ಲಿ ಬಹಳಷ್ಟು ಜನ ರಾಘವೇಂದ್ರ ಸ್ವಾಮಿಗಳನ್ನು ಆರಾಧಿಸುವ, ಪೂಜಿಸುವ ಭಕ್ತರು ಇದ್ದೇ ಇರುತ್ತದೆ. ಇವರು ಬಹಳಷ್ಟು ಜನರ ಶಕ್ತಿ, ಭಕ್ತಿಯಾಗಿದ್ದಾರೆ. ರಾಯರ ಪೂಜೆ ಹೆಚ್ಚಿನ ಪ್ರಾಮುಖ್ಯತೆ ಪಡೆದುಕೊಂಡಿರುವ ಪೂಜೆಗಳಲ್ಲಿ ಮುಖ್ಯ ಸ್ಥಾನದಲ್ಲಿದೆ ಎಂದರೆ ತಪ್ಪಲ್ಲ. ರಾಯರ ಪೂಜೆ ಮಾಡುವುದರಿಂದ ನಿಮಗೆ ಏನೆಲ್ಲಾ ಒಳ್ಳೆಯದಾಗುತ್ತದೆ ಎಂದು ತಿಳಿಸುತ್ತೇವೆ ನೋಡಿ..

*ರಾಘವೇಂದ್ರ ಸ್ವಾಮಿಗಳನ್ನು ಶ್ರದ್ಧೆಯಿಂದ ಭಕ್ತಿಯಿಂದ ಪೂಜಿಸಿ, ನಿಷ್ಠೆಯಿಂದ ಧ್ಯಾನಿಸಿದರೆ, ಅವರ ಆಶೀರ್ವಾದ ನಿಮ್ಮ ಮೇಲೆ ಸದಾ ಇರುತ್ತದೆ. ಜೊತೆಗೆ ನಿಮ್ಮ ಬದುಕಿನಲ್ಲಿ ಸಮೃದ್ಧಿ ನೆಲೆಸುತ್ತದೆ.
*ರಾಯರ ಪೂಜೆ ವೇಳೆ ಹೂವು ಮತ್ತು ಹಣ್ಣುಗಳನ್ನು ಅರ್ಪಿಸಿ ಭಕ್ತಿಯಿಂದ ಪೂಜೆ ಮಾಡಿದರೆ, ನಿಮ್ಮ ಬದುಕಿನಲ್ಲಿ ಬರುವಂಥ ಎಲ್ಲಾ ಕಷ್ಟಗಳು ಮಾಯವಾಗುತ್ತದೆ. ನಿಮ್ಮಲ್ಲಿ ನೆಮ್ಮದಿ ನೆಲೆಸುತ್ತದೆ ಎಂದು ಬಲ್ಲವರು ಹೇಳುತ್ತಾರೆ.

*ರಾಯರ ಪೂಜೆಗೆಂದು ವಿಶೇಷವಾಗಿ ವೀಳ್ಯದ ಎಲೆ ಮತ್ತು ತೆಂಗಿನಕಾಯಿಯನ್ನು ಹಾಗೂ ಕರ್ಪೂರವನ್ನು ಕೂಡ ಪೂಜೆಗೆ ಅರ್ಪಿಸಬಹುದು..
*ರಾಯರಿಗಾಗಿ ಪೂಜೆಯ ವೇಳೆ ಬೇರೆ ಬೇರೆ ಸಿಹಿ ತಿಂಡಿಗಳನ್ನು ನೈವೇದ್ಯವಾಗಿ ಅರ್ಪಿಸಬಹುದು. ಇದರಿಂದ ನಿಮ್ಮ ಎಲ್ಲಾ ಆಸೆಗಳು, ಇಷ್ಟಗಳು ನೆರವೇರುತ್ತದೆ.

*ರಾಯರ ವಾರ ಎಂದರೆ ವಿಶೇಷವಾಗಿ ಗುರುವಾರ ಆಗಿರುತ್ತದೆ. ಈ ದಿವಸ ನೀವು ರಾಯರ ಪೂಜೆ ಮಾಡಿದರೆ, ಆಶೀರ್ವಾದ ದುಪ್ಪಟ್ಟು ಆಗುತ್ತದೆ ಎನ್ನಲಾಗಿದೆ.

ರಾಯರನ್ನು ನಂಬಿ, ಅವರ ಪವಾಡಗಳ ಮೇಲೆ ನಂಬಿಕೆ ಇಟ್ಟು ಭಕ್ತಿಯಿಂದ ರಾಯರನು ಪೂಜೆ ಮಾಡಿದರೆ, ಒಬ್ಬ ವ್ಯಕ್ತಿಯ ಬದುಕಿನ ಎಲ್ಲಾ ಸಮಸ್ಯೆಗಳು ಮಂಜಿನ ಹಾಗೆ ಕರಗಿ ಹೋಗುತ್ತದೆ ಎಂದು ಹೇಳುತ್ತಾರೆ. ನೀವು ಸಹ ರಾಯರ ಭಕ್ತರಾದರೆ, ಈ ದಿನ ತಪ್ಪಿಸದೇ ರಾಯರ ಪೂಜೆ ಮಾಡಿ. ರಾಯರ ಮಠಕ್ಕೆ ಹೋಗಿ ರಾಯರ ದರ್ಶನ ಪಡೆಯಿರಿ, ಬದುಕಿನಲ್ಲಿ ನೆಮ್ಮದಿ ನಿಮ್ಮ ಜೊತೆಯಲ್ಲಿ ಯಾವಾಗಲೂ ಇರುತ್ತದೆ.

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Do you know what are the benefits of worshipping Guru Rao with devotion?
Share. Facebook Twitter LinkedIn WhatsApp Email

Related Posts

ಬೆಂಗಳೂರು ನಗರದಲ್ಲಿನ ಮಳೆ ಅವಾಂತರ ಸಮಸ್ಯೆ ಶೇ.70ರಷ್ಟು ನಿವಾರಣೆ: ಡಿಸಿಎಂ ಡಿ.ಕೆ ಶಿವಕುಮಾರ್

19/05/2025 9:20 PM3 Mins Read

GOOD NEWS: ರಾಜ್ಯ ಸರ್ಕಾರದಿಂದ ‘ಗ್ರಾಮೀಣ ಜನತೆ’ಗೆ ಮತ್ತೊಂದು ಗುಡ್ ನ್ಯೂಸ್

19/05/2025 9:14 PM2 Mins Read

BREAKING : ವಿದ್ಯಾರ್ಥಿಯ ಶಾಲಾ ಪ್ರವೇಶಕ್ಕೆ 10 ಸಾವಿರ ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಬಿದ್ದ ಮುಖ್ಯ ಶಿಕ್ಷಕ

19/05/2025 9:14 PM1 Min Read
Recent News

ಬೆಂಗಳೂರು ನಗರದಲ್ಲಿನ ಮಳೆ ಅವಾಂತರ ಸಮಸ್ಯೆ ಶೇ.70ರಷ್ಟು ನಿವಾರಣೆ: ಡಿಸಿಎಂ ಡಿ.ಕೆ ಶಿವಕುಮಾರ್

19/05/2025 9:20 PM

GOOD NEWS: ರಾಜ್ಯ ಸರ್ಕಾರದಿಂದ ‘ಗ್ರಾಮೀಣ ಜನತೆ’ಗೆ ಮತ್ತೊಂದು ಗುಡ್ ನ್ಯೂಸ್

19/05/2025 9:14 PM

BREAKING : ವಿದ್ಯಾರ್ಥಿಯ ಶಾಲಾ ಪ್ರವೇಶಕ್ಕೆ 10 ಸಾವಿರ ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಬಿದ್ದ ಮುಖ್ಯ ಶಿಕ್ಷಕ

19/05/2025 9:14 PM

BIG NEWS : ನೀವು ಟ್ಯಾಕ್ಸ್ ಸರಿಯಾದ ಸಮಯಕ್ಕೆ ನೀಡಿದರೆ, ಅದರಂತೆ ‘ಗೃಹಲಕ್ಷ್ಮಿ’ ಹಣ ಹಾಕ್ತೇವೆ : ಡಿಸಿಎಂ ಡಿಕೆ ಶಿವಕುಮಾರ್

19/05/2025 9:05 PM
State News
KARNATAKA

ಬೆಂಗಳೂರು ನಗರದಲ್ಲಿನ ಮಳೆ ಅವಾಂತರ ಸಮಸ್ಯೆ ಶೇ.70ರಷ್ಟು ನಿವಾರಣೆ: ಡಿಸಿಎಂ ಡಿ.ಕೆ ಶಿವಕುಮಾರ್

By kannadanewsnow0919/05/2025 9:20 PM KARNATAKA 3 Mins Read

ಬೆಂಗಳೂರು : “ಮಳೆ ನೀರಿನಿಂದ ಉಂಟಾಗುವ ಅವಘಡಗಳನ್ನು ತಪ್ಪಿಸಲು ಮೊದಲೇ ಸಜ್ಜಾಗಿದ್ದೆವು. ನಾವು ಶೇ. 70 ರಷ್ಟು ಪ್ರದೇಶಗಳಲ್ಲಿನ ಸಮಸ್ಯೆಗಳನ್ನು ನಿವಾರಣೆ…

GOOD NEWS: ರಾಜ್ಯ ಸರ್ಕಾರದಿಂದ ‘ಗ್ರಾಮೀಣ ಜನತೆ’ಗೆ ಮತ್ತೊಂದು ಗುಡ್ ನ್ಯೂಸ್

19/05/2025 9:14 PM

BREAKING : ವಿದ್ಯಾರ್ಥಿಯ ಶಾಲಾ ಪ್ರವೇಶಕ್ಕೆ 10 ಸಾವಿರ ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಬಿದ್ದ ಮುಖ್ಯ ಶಿಕ್ಷಕ

19/05/2025 9:14 PM

BIG NEWS : ನೀವು ಟ್ಯಾಕ್ಸ್ ಸರಿಯಾದ ಸಮಯಕ್ಕೆ ನೀಡಿದರೆ, ಅದರಂತೆ ‘ಗೃಹಲಕ್ಷ್ಮಿ’ ಹಣ ಹಾಕ್ತೇವೆ : ಡಿಸಿಎಂ ಡಿಕೆ ಶಿವಕುಮಾರ್

19/05/2025 9:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.