BIGG NEWS: ರೌಡಿಶೀಟರ್‌ ಮನೆಗಳ ಮೇಲೆ ದಾಳಿ ಬಗ್ಗೆ ಸಿಸಿಬಿ ಜಂಟಿ ಆಯುಕ್ತ ಶರಣಪ್ಪ ಹೇಳಿದ್ದೇನು ಗೊತ್ತಾ?

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಸಿಸಿಬಿ ಪೊಲೀಸರು ರೌಡಿಶೀಟರ್‌ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ರೌಡಿಸಂನಲ್ಲಿ ಆ್ಯಕ್ಟೀವ್​ ಆಗಿರುವ ​​​​​ನಗರದ ಸುಮಾರು 86 ಮಂದಿಗೆ ಚಳಿ ಬಿಡಿಸಿದ್ದಾರೆ. BIGG NEWS: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧೆ ಮಾಡ್ತೇನೆ: ಮುತಾಲಿಕ್   ಈ ಬಗ್ಗೆ ಸಿಸಿಬಿ ಜಂಟಿ ಆಯುಕ್ತ ಶರಣಪ್ಪ ಮಾತನಾಡಿ, ಕೆಲವು ರೌಡಿಶೀಟರ್​ಗಳು ಬಿಬಿಎಂಪಿ ಚುನಾವಣೆ ತಯಾರಿಯಲ್ಲಿದ್ದರು. ನಗರದಾದ್ಯಂತ ಆಕ್ಟಿವ್ ಇರುವ ರೌಡಿಶೀಟರ್ ಮನೆ ಮೇಲೆ ದಾಳಿ ಮಾಡಲಾಗಿದೆ ಎಂದರು. ನ್ಯಾಯಾಲಯದ ವಾರೆಂಟ್ ಇದ್ದರು ಕೆಲವರು ಕೋರ್ಟ್​ಗೆ … Continue reading BIGG NEWS: ರೌಡಿಶೀಟರ್‌ ಮನೆಗಳ ಮೇಲೆ ದಾಳಿ ಬಗ್ಗೆ ಸಿಸಿಬಿ ಜಂಟಿ ಆಯುಕ್ತ ಶರಣಪ್ಪ ಹೇಳಿದ್ದೇನು ಗೊತ್ತಾ?