BIG NEWS: ‘ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ’ದ ಬಗ್ಗೆ ‘ಸಿಎಂ ಬಸವರಾಜ ಬೊಮ್ಮಾಯಿ’ ಹೇಳಿದ್ದೇನು ಗೊತ್ತಾ.?

ಬೆಂಗಳೂರು: ಪ್ರವೀಣ್ ನೆಟ್ಟಾರು ಅವರ ಹತ್ಯೆ ( BJP worker Praveen Nettaru murder ) ಸಂಬಂಧ ಯಾರು ಆವೇಶಕ್ಕೆ ಒಳಗಾಗಬಾರದು. ಹತ್ಯೆ ಹಿಂದಿನ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳೋದಕ್ಕೆ ಆದೇಶಿಸಿದ್ದೇನೆ. ಆ ಸಂಬಂಧ ಕಾರ್ಯಾಚರಣೆ ನಡೆಯುತ್ತಿದೆ. ಶೀಘ್ರವೇ ಕೊಲೆ ಮಾಡಿದವರನ್ನು ಬಂಧಿಸಿ, ಉಗ್ರ ಶಿಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Chief Minister Basavaraj Bommai ) ತಿಳಿಸಿದ್ದಾರೆ. BIG NEWS: ದೇಶದ ‘ಗ್ರಾಮೀಣ ಜನತೆ’ಗೆ ಭರ್ಜರಿ ಗುಡ್ ನ್ಯೂಸ್: ಎಲ್ಲಾ ಹಳ್ಳಿಗಳಲ್ಲಿ ‘4ಜಿ ಮೊಬೈಲ್ ಸೇವೆ’ಗೆ … Continue reading BIG NEWS: ‘ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ’ದ ಬಗ್ಗೆ ‘ಸಿಎಂ ಬಸವರಾಜ ಬೊಮ್ಮಾಯಿ’ ಹೇಳಿದ್ದೇನು ಗೊತ್ತಾ.?