‘ಹಿಜಾಬ್’ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತಿರ್ಪಿನ ಬಗ್ಗೆ ‘ಸಿಎಂ ಬೊಮ್ಮಾಯಿ’ ಹೇಳಿದ್ದೇನು ಗೊತ್ತಾ.? | Hijab Row

ಬಳ್ಳಾರಿ: ಹಿಜಾಬ್ ಪ್ರಕರಣ ( Hijab Row ) ವಿಚಾರದಲ್ಲಿ ಸುಪ್ರೀಂ ಕೋರ್ಟ್ ನ ( Supreme Court ) ಅಂತಿಮ ತೀರ್ಪು ಬಹಳ ಮುಖ್ಯವಾಗಿದೆ. ಇದು ಕರ್ನಾಟಕಕ್ಕೆ ಸೀಮಿತವಾಗಿಲ್ಲ. ಇಡೀ ದೇಶದಲ್ಲಿರುವ ವಿಚಾರ. ಹೀಗಾಗಿ ಅಂತಿಮ ತೀರ್ಪು ಬರುವವರೆಗೂ ನಾವು ಕಾದು ನೋಡಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ಮಾಧ್ಯಮದವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಹಿಜಾಬ್ ಪ್ರಕರಣ ನ್ಯಾಯಾಂಗದ ವಿಚಾರವಾಗಿದೆ. ಇಬ್ಬರು ನ್ಯಾಯಮೂರ್ತಿಗಳು ತೀರ್ಪನ್ನು ಕೊಟ್ಟಿದ್ದಾರೆ. … Continue reading ‘ಹಿಜಾಬ್’ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತಿರ್ಪಿನ ಬಗ್ಗೆ ‘ಸಿಎಂ ಬೊಮ್ಮಾಯಿ’ ಹೇಳಿದ್ದೇನು ಗೊತ್ತಾ.? | Hijab Row