Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪಂಜಾಬ್ ನಲ್ಲಿ ಭೀಕರ ಮರ್ಡರ್ : ಗುಂಡಿಕ್ಕಿ ಇಬ್ಬರು ‘RSS’ ಕಾರ್ಯಕರ್ತರ ಬರ್ಬರ ಹತ್ಯೆ!

16/11/2025 8:31 AM

ಸಚಿವ ಸಂಪುಟ ಪುನಾರಚನೆಯ ಬಗ್ಗೆ ಡಿಸಿಎಂ ಡಿ.ಕೆ ಶಿವಮೊಗ್ಗ ಹೇಳಿದ್ದೇನು ಗೊತ್ತಾ.?

16/11/2025 8:25 AM

ಮಾನವೀಯತೆ ಮರೆತ ಶಿಕ್ಷೆ: 100 ಸಿಟ್-ಅಪ್ಸ್ ಬಳಿಕ ಅಸ್ವಸ್ಥಗೊಂಡ ವಿದ್ಯಾರ್ಥಿನಿ ಸಾವು

16/11/2025 8:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಚಿವ ಸಂಪುಟ ಪುನಾರಚನೆಯ ಬಗ್ಗೆ ಡಿಸಿಎಂ ಡಿ.ಕೆ ಶಿವಮೊಗ್ಗ ಹೇಳಿದ್ದೇನು ಗೊತ್ತಾ.?
INDIA

ಸಚಿವ ಸಂಪುಟ ಪುನಾರಚನೆಯ ಬಗ್ಗೆ ಡಿಸಿಎಂ ಡಿ.ಕೆ ಶಿವಮೊಗ್ಗ ಹೇಳಿದ್ದೇನು ಗೊತ್ತಾ.?

By kannadanewsnow0516/11/2025 8:25 AM

ದೆಹಲಿ, ಅ.15: “ನನಗೆ ಏನೂ ತಿಳಿದಿಲ್ಲ. ಏನಾದರೂ ಮಾಹಿತಿ ಬೇಕೆಂದರೆ ಮುಖ್ಯಮಂತ್ರಿಗಳ ಬಳಿ ಮಾತನಾಡಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಶನಿವಾರ ರಾತ್ರಿ ಪ್ರತಿಕ್ರಿಯೆ ನೀಡಿದರು.

ಮುಖ್ಯಮಂತ್ರಿಯವರು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದು, ಸಚಿವ ಸಂಪುಟ ಪುನರ್ ರಚನೆಗೆ ಹಸಿರು ನಿಶಾನೆ ಸಿಕ್ಕಿದೆ ಎನ್ನುವ ಮಾಹಿತಿ ಬಗ್ಗೆ ಕೇಳಿದಾಗ, “ಅವರು ಯಾರನ್ನು ಭೇಟಿ ಮಾಡಿದ್ದಾರೋ, ಏನನ್ನು ಮಾತನಾಡಿದ್ದಾರೋ ನನಗೆ ತಿಳಿದಿಲ್ಲ. ಮುಖ್ಯಮಂತ್ರಿಯೊಬ್ಬರು ಭೇಟಿಗೆ ಬಂದಾಗ ಸಮಯ ನೀಡುವ ವಾಡಿಕೆ ಇದೆ” ಎಂದರು.

ಪಕ್ಷದ ಶಿಸ್ತಿನ ಸಿಪಾಯಿ ನೀವು ಎಂದು ಮಾಧ್ಯಮದವರು ಹೇಳಿದಾಗ, “ಪಕ್ಷ‌ ಹೇಗೆ ಹೇಳುತ್ತದೆಯೋ ಆ ರೀತಿ ಕೇಳಿಕೊಂಡು ಹೋಗಬೇಕು ನಾವೆಲ್ಲ. ಅಷ್ಟೇ ನಮ್ಮ ಕೆಲಸ” ಎಂದರು.

ಮುಖ್ಯಮಂತ್ರಿಯವರು ಪ್ರಧಾನಿಯವರನ್ನು ಹಾಗೂ ಹೈಕಮಾಂಡ್ ಅನ್ನು ಭೇಟಿ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಭೇಟಿಯಾಗುವುದು ತಪ್ಪೇನ್ರೀ? ನೀವುಗಳು ಬೇರೆ ಪಕ್ಷದವರ ಬಳಿ ಮಾತನಾಡಿದಂತೆ ಮಾತನಾಡುತ್ತಿದ್ದೀರಿ. ಅವರು ಎಲ್ಲರನ್ನೂ ಭೇಟಿ ಮಾಡುವ ಹಕ್ಕು ಹೊಂದಿದ್ದಾರೆ. ಪ್ರಧಾನ ಮಂತ್ರಿ, ಗೃಹಸಚಿವರು, ನಿಮ್ಮನ್ನು, ನಮ್ಮ‌ ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡಬಹುದು” ಎಂದರು.

ಸಂಪುಟ ಪುನಾರಚನೆ ಬಗ್ಗೆ ನೀವು ಹೈ ಕಮಾಂಡ್ ಜತೆ ಮಾತನಾಡುವಿರಾ ಎಂದು ಕೇಳಿದಾಗ, “ನಾನು ಏನನ್ನೂ ಮಾತನಾಡುವುದಿಲ್ಲ. ನನ್ನನ್ನು ಅವರೇನಾದರೂ ಕೇಳಿದರೆ ನನಗೆ ಏನು ಬೇಕೋ ಅದನ್ನು ಹೇಳುತ್ತೇನೆ. ಹೈಕಮಾಂಡ್ ನವರು ನನ್ನನ್ನು ಏನು ಕೇಳುತ್ತಾರೆ, ಏನನ್ನು ಕೇಳುವುದಿಲ್ಲ ಎಂದು ನನಗೆ ಗೊತ್ತಿದೆ. ಅದರ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡುವುದಿಲ್ಲ” ಎಂದರು.

Share. Facebook Twitter LinkedIn WhatsApp Email

Related Posts

BREAKING : ಪಂಜಾಬ್ ನಲ್ಲಿ ಭೀಕರ ಮರ್ಡರ್ : ಗುಂಡಿಕ್ಕಿ ಇಬ್ಬರು ‘RSS’ ಕಾರ್ಯಕರ್ತರ ಬರ್ಬರ ಹತ್ಯೆ!

16/11/2025 8:31 AM1 Min Read

ಮಾನವೀಯತೆ ಮರೆತ ಶಿಕ್ಷೆ: 100 ಸಿಟ್-ಅಪ್ಸ್ ಬಳಿಕ ಅಸ್ವಸ್ಥಗೊಂಡ ವಿದ್ಯಾರ್ಥಿನಿ ಸಾವು

16/11/2025 8:18 AM1 Min Read

ಮೇಯರ್ ಹತ್ಯೆ : ಮೆಕ್ಸಿಕೋದಾದ್ಯಂತ ತೀವ್ರಗೊಂಡ ಜನರಲ್ ಝೆಡ್ ಪ್ರತಿಭಟನೆಗಳು | Gen Z Protests

16/11/2025 8:05 AM1 Min Read
Recent News

BREAKING : ಪಂಜಾಬ್ ನಲ್ಲಿ ಭೀಕರ ಮರ್ಡರ್ : ಗುಂಡಿಕ್ಕಿ ಇಬ್ಬರು ‘RSS’ ಕಾರ್ಯಕರ್ತರ ಬರ್ಬರ ಹತ್ಯೆ!

16/11/2025 8:31 AM

ಸಚಿವ ಸಂಪುಟ ಪುನಾರಚನೆಯ ಬಗ್ಗೆ ಡಿಸಿಎಂ ಡಿ.ಕೆ ಶಿವಮೊಗ್ಗ ಹೇಳಿದ್ದೇನು ಗೊತ್ತಾ.?

16/11/2025 8:25 AM

ಮಾನವೀಯತೆ ಮರೆತ ಶಿಕ್ಷೆ: 100 ಸಿಟ್-ಅಪ್ಸ್ ಬಳಿಕ ಅಸ್ವಸ್ಥಗೊಂಡ ವಿದ್ಯಾರ್ಥಿನಿ ಸಾವು

16/11/2025 8:18 AM

SHOCKING : ಬೆಂಗಳೂರಲ್ಲಿ ಮನೆ ಮಾಲೀಕನಿಂದಲೇ ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ : ಇಬ್ಬರು ಆರೋಪಿಗಳು ಅರೆಸ್ಟ್!

16/11/2025 8:10 AM
State News
KARNATAKA

SHOCKING : ಬೆಂಗಳೂರಲ್ಲಿ ಮನೆ ಮಾಲೀಕನಿಂದಲೇ ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ : ಇಬ್ಬರು ಆರೋಪಿಗಳು ಅರೆಸ್ಟ್!

By kannadanewsnow0516/11/2025 8:10 AM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಅಪ್ರಾಪ್ತ ಬಾಲಕಿಯ ಮೇಲೆ ಮನೆ ಮಾಲೀಕನೇ ಅತ್ಯಾಚಾರ ಎಸಗಿರುವ ಆರೋಪ…

BREAKING : ಮೈಸೂರಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ‘ಲೈಂಗಿಕ ಕಿರುಕುಳ’ : ಉಪನ್ಯಾಸಕನ ವಿರುದ್ಧ ‘FIR’ ದಾಖಲು

16/11/2025 7:35 AM

BREAKING : ಕರ್ನಾಟಕ ಎರಡು ಭಾಗ ಆಗುತ್ತೆ, ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ತಾರೆ : ಖ್ಯಾತ ಜೋತಿಷಿ ಸ್ಪೋಟಕ ಭವಿಷ್ಯ!

16/11/2025 7:28 AM

BREAKING : ಧರ್ಮಸ್ಥಳ ಪ್ರಕರಣ : ‘SIT’ ಅಧಿಕಾರಿಗಳ ವಿರುದ್ಧವೆ ದೂರು ಸಲ್ಲಿಸಿದ ಟಿ.ಜಯಂತ್

16/11/2025 7:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.