ಗುಲಾಂ ನಬಿ ಅಜಾದ್ ರಾಜೀನಾಮೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದೇನು ಗೊತ್ತಾ.?

ಬೆಂಗಳೂರು: 50 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ( Congress Party ) ಹಾಗೂ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲ ಅಧಿಕಾರ ಅನುಭವಿಸಿದ ಗುಲಾಂ ನಬಿ ಅಜಾದ್ ( Gulam nabi Azad ) ಅವರು ಪಕ್ಷಕ್ಕೆ ಶಕ್ತಿ ತುಂಬುವ ಕಾಲದಲ್ಲಿ ಉಪಕಾರ ಸ್ಮರಣೆ ಮರೆತಿರುವುದು ಖಂಡನೀಯ. ದೇಶ ಕಷ್ಟ ಕಾಲದಲ್ಲಿರುವಾಗ, ದೇಶವನ್ನು ಒಂದುಗೂಡಿಸಿ ದೇಶದಲ್ಲಿ ಐಕ್ಯತೆ, ಸಮಗ್ರತೆ, ಶಾಂತಿ ತರಲು ನಾವೆಲ್ಲ ಹೋರಾಟ ಮಾಡುವಾಗ ಅವರು ತಮ್ಮ ಜವಾಬ್ದಾರಿಯಿಂದ ಹಿಂದೆ ಸರಿದಿದ್ದಾರೆ. ಆ ಮೂಲಕ ಎತ್ತ ತಾಯಿಗೆ ದ್ರೋಹ … Continue reading ಗುಲಾಂ ನಬಿ ಅಜಾದ್ ರಾಜೀನಾಮೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದೇನು ಗೊತ್ತಾ.?