Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
World Ayurveda Conference

ನಾಳೆಯಿಂದ ಬೆಂಗಳೂರಿನಲ್ಲಿ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ

24/12/2025 7:18 PM
darshan and sudeep

ದರ್ಶನ್‌ ಬಗ್ಗೆ ಮೌನ ಮುರಿದ ಸುದೀಪ್‌ ಟ್ವಿಟರ್‌ನಲ್ಲಿ ಹೇಳಿದ್ದೇನು ಗೊತ್ತಾ?

24/12/2025 7:06 PM

ನೌಕರರು ಸೇವಾವಧಿಯಲ್ಲಿ ಈ ‘ತಪ್ಪು’ಗಳನ್ನ ಮಾಡಿದ್ರೆ, ಪಿಂಚಣಿ ಸಿಗೋದಿಲ್ಲ ; 8ನೇ ವೇತನ ಆಯೋಗ ಜಾರಿಗೂ ಮುನ್ನ ಈ ನಿಯಮ ತಿಳಿಯಿರಿ!

24/12/2025 6:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದರ್ಶನ್‌ ಬಗ್ಗೆ ಮೌನ ಮುರಿದ ಸುದೀಪ್‌ ಟ್ವಿಟರ್‌ನಲ್ಲಿ ಹೇಳಿದ್ದೇನು ಗೊತ್ತಾ?
KARNATAKA

ದರ್ಶನ್‌ ಬಗ್ಗೆ ಮೌನ ಮುರಿದ ಸುದೀಪ್‌ ಟ್ವಿಟರ್‌ನಲ್ಲಿ ಹೇಳಿದ್ದೇನು ಗೊತ್ತಾ?

By kannadanewsnow0724/12/2025 7:06 PM
darshan and sudeep
darshan and sudeep

ಬೆಂಗಳೂರು: ನಟ ದರ್ಶನ್‌ ಮತ್ತು ನಟ ಸುದೀಪ್ ಅವರ ಫ್ಯಾನ್‌ ನಡುವೆ ವಾರ್ ನಡೆಯುತ್ತಿದೆ. ಈ ನಡುವೆ ಇಂದು ತಮಗೆ ಅಶ್ಲೀಲವಾಗಿ ಸಂದೇಶ ಕಳುಹಿಸಿದ್ದವರ ವಿರುದ್ದ ನಟ ದರ್ಶನ್ ಪತ್ನಿ ವಿಜಯ ಲಕ್ಷ್ಮಿ ಅವರು ದೂರು ನೀಡಿದ್ದು, ದೂರು ದಾಖಲಿಸಿಕೊಂಡಿರುವ ಕಿರಾತಕರ ವಿರುದ್ದ ಪೋಲಿಸರು ಎಫ್‌ಐಆರ್ ದಾಖಲಿಸಿಕೊಂಡಿದ್ದು ಕಿಡಿಗೇಡಿಗಳಿಗಾಗಿ ಹುಡುಕಾಟ ಶುರು ಮಾಡಿದ್ದಾರೆ.

ಈ ನಡುವೆ ಕಿಚ್ಚ ಸುದೀಪ್‌ ಅವರು ಟ್ವಿಟರ್‌ನಲ್ಲಿ ʻಆಸ್ಕ್‌ ಮಿ ಎನಿಥಿಂಗ್‌ʼ ಸೆಷನ್‌ ನಡೆಸಿದ್ದಾರೆ. ಒಬ್ಬ ಅಭಿಮಾನಿ ಸುದೀಪ್‌ ಹಾಗೂ ದರ್ಶನ್‌ ಜೊತೆಗಿನ ಫೋಟೋವೊಂದನ್ನ ಹಂಚಿಕೊಂಡಿದ್ದು, ಇವರ ಬಗ್ಗೆ ಒಂದು ಮಾತು ಹೇಳಿ ಅಂತ ಹೇಳಿದ್ದಾರೆ. ಇದಕ್ಕೆ ಮರು ಉತ್ತರ ನೀಡಿರು ನಟ ಸುದೀಪ್ ಅವರು ಅವರಿಗೆ ಯಾವಾಗಲೂ ಒಳ್ಳೆಯದನ್ನೇ ಭಯಸುತ್ತೀನಿ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನೂ ಹುಬ್ಬಳ್ಳಿ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಸುದೀಪ್‌ ʻಯುದ್ದಕ್ಕೆ ಸಿದ್ದʼ ಇನ್ನೋದು ಪಡೆ ಎನ್ನುವ ಪದಗಳ ಬಳಕೆ ದರ್ಶನ್‌ ಅಭಿಮಾನಿಗಳಲ್ಲಿ ಆಕ್ರೋಶ ಮೂಡಿಸಿತ್ತು, ಅದಕ್ಕೆ ಸುದೀಪ್ ತಮ್ಮ ಹೇಳಿಕೆ ಬಗ್ಗೆ ನೇರವಾಗಿ ಅದು ಯಾರಿಗೆ ಹೇಳಲಾಗಿದೆ ಎನ್ನುವುದನ್ನು ತಿಳಿಸಿದ್ದರು, ಆದರೂ ಕೂಡ ದರ್ಶನ್ ಅಭಿಮಾನಿಗಳು ಅದನ್ನು ಒಪ್ಪಲು ಸಿದ್ದರಾಗಿಲ್ಲ. ಇದಲ್ಲದೇ ನಟ ದರ್ಶನ್ ಪತ್ನಿ ವಿಜಯ ಲಕ್ಷ್ಮಿ ಕೂಡ ಸುದೀಪ್‌ ಅವರನ್ನು ಹೆಸರಿಸದೇ ಹೇಳಿದ್ದ ಹೇಳಿಕೆ ಸುದೀಪ್‌ ಅಭಿಮಾನಿಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಅದು ಮೀತಿ ಮೀರಿ ನಡೆದುಕೊಳ್ಳುತ್ತಿದೆ ಕೂಡ.

ಕೆಲವು ಹಿರಿಯ ನಟರು ಮತ್ತು ಸುದೀಪ್‌ ಮತ್ತು ದರ್ಶನ್ ಆಪ್ತರು ಕೂಡ ಇಬ್ಬರ ನಡುವೆ ಏನಿಲ್ಲ…ಏನಿಲ್ಲ ಅಂತ ಹೇಳಿದ್ದರು ಇಬ್ಬರ ಅಭಿಮಾನಿಗಳು ಸುಮ್ನೆ ಆಗುತ್ತಿಲ್ಲ. ಈಗ ಸುದೀಪ್ ಅವರು ʻಆಸ್ಕ್‌ ಮಿ ಎನಿಥಿಂಗ್‌ʼ ಸೆಷನ್‌ ನಲ್ಲಿ ಅವರಿಗೆ ಯಾವಾಗಲೂ ಒಳ್ಳೆಯದನ್ನೇ ಭಯಸುತ್ತೀನಿ ಹೇಳಿರುವುದು ಈಗ ಅಭಿಮಾನಿಗಳಲ್ಲಿ ಸಮಾಧಾನವಾಗಲಿದ್ಯಾ ಎನ್ನುವುದನ್ನು ಕಾದು ನೋಡಬೇಕಾಗಿದೆ.

Always wish him th best.🤗 https://t.co/6XhcUz5Oux

— Kichcha Sudeepa (@KicchaSudeep) December 24, 2025

Do you know what Sudeep said on Twitter after breaking his silence about Darshan

darshan and sudeep
Share. Facebook Twitter LinkedIn WhatsApp Email

Related Posts

World Ayurveda Conference

ನಾಳೆಯಿಂದ ಬೆಂಗಳೂರಿನಲ್ಲಿ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ

24/12/2025 7:18 PM2 Mins Read

ಯಾವುದೇ ಸಂದರ್ಭದಲ್ಲಿ ಚುನಾವಣೆ ಎದುರಾದರು ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ : ಛಲವಾದಿ ನಾರಾಯಣಸ್ವಾಮಿ

24/12/2025 6:43 PM1 Min Read

BIG NEWS : ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ : ಬಳ್ಳಾರಿಯ ರೊದ್ದಂ ಜ್ಯುವೆಲ್ಸ್ ಮೇಲೆ ಕೇರಳ ‘SIT’ ದಾಳಿ

24/12/2025 6:11 PM1 Min Read
Recent News
World Ayurveda Conference

ನಾಳೆಯಿಂದ ಬೆಂಗಳೂರಿನಲ್ಲಿ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ

24/12/2025 7:18 PM
darshan and sudeep

ದರ್ಶನ್‌ ಬಗ್ಗೆ ಮೌನ ಮುರಿದ ಸುದೀಪ್‌ ಟ್ವಿಟರ್‌ನಲ್ಲಿ ಹೇಳಿದ್ದೇನು ಗೊತ್ತಾ?

24/12/2025 7:06 PM

ನೌಕರರು ಸೇವಾವಧಿಯಲ್ಲಿ ಈ ‘ತಪ್ಪು’ಗಳನ್ನ ಮಾಡಿದ್ರೆ, ಪಿಂಚಣಿ ಸಿಗೋದಿಲ್ಲ ; 8ನೇ ವೇತನ ಆಯೋಗ ಜಾರಿಗೂ ಮುನ್ನ ಈ ನಿಯಮ ತಿಳಿಯಿರಿ!

24/12/2025 6:43 PM

ಯಾವುದೇ ಸಂದರ್ಭದಲ್ಲಿ ಚುನಾವಣೆ ಎದುರಾದರು ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ : ಛಲವಾದಿ ನಾರಾಯಣಸ್ವಾಮಿ

24/12/2025 6:43 PM
State News
World Ayurveda Conference KARNATAKA

ನಾಳೆಯಿಂದ ಬೆಂಗಳೂರಿನಲ್ಲಿ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ

By kannadanewsnow0724/12/2025 7:18 PM KARNATAKA 2 Mins Read

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಐತಿಹಾಸಿಕ ಆಯುರ್ವೇದ ವಿಶ್ವ ಸಮ್ಮೇಳನ ನಡೆಯಲಿದ್ದು, ರಾಜ್ಯ ರಾಜಧಾನಿಯಲ್ಲಿ…

darshan and sudeep

ದರ್ಶನ್‌ ಬಗ್ಗೆ ಮೌನ ಮುರಿದ ಸುದೀಪ್‌ ಟ್ವಿಟರ್‌ನಲ್ಲಿ ಹೇಳಿದ್ದೇನು ಗೊತ್ತಾ?

24/12/2025 7:06 PM

ಯಾವುದೇ ಸಂದರ್ಭದಲ್ಲಿ ಚುನಾವಣೆ ಎದುರಾದರು ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ : ಛಲವಾದಿ ನಾರಾಯಣಸ್ವಾಮಿ

24/12/2025 6:43 PM

BIG NEWS : ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ : ಬಳ್ಳಾರಿಯ ರೊದ್ದಂ ಜ್ಯುವೆಲ್ಸ್ ಮೇಲೆ ಕೇರಳ ‘SIT’ ದಾಳಿ

24/12/2025 6:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.