Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ತಾಂತ್ರಿಕ ದೋಷ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಅರ್ಧದಾರಿಯಲ್ಲೇ ವಾಪಸ್

ರಾಜ್ಯದ ಶಾಲಾ ವಿದ್ಯಾರ್ಥಿಗಳ ಗಮನಕ್ಕೆ: ಮೇ.29ರಿಂದ ‘KSRTC ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ, ಜೂನ್.1ರಿಂದ ವಿತರಣೆ

​ಗುಜರಾತ್‌ನಲ್ಲಿ ಎಬೋಲಾ ಆತಂಕ: ಕಾಂಗೋದಿಂದ ಬಂದ 37 ವರ್ಷದ ವ್ಯಕ್ತಿ ಆಸ್ಪತ್ರೆಗೆ ದಾಖಲು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ನಂದಿನಿ ಹಾಲಿನ ದರ ಏರಿಕೆ’ ಬಗ್ಗೆ ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದ ಸಭೆಯಲ್ಲಿ ಏನು ನಿರ್ಧಾರ ಗೊತ್ತಾ? | Nandini Milk Price Hike
KARNATAKA

‘ನಂದಿನಿ ಹಾಲಿನ ದರ ಏರಿಕೆ’ ಬಗ್ಗೆ ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದ ಸಭೆಯಲ್ಲಿ ಏನು ನಿರ್ಧಾರ ಗೊತ್ತಾ? | Nandini Milk Price Hike

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಹಾಲು ಒಕ್ಕೂಟಗಳು ಇರುವುದು ರೈತರಿಗೆ ಅನುಕೂಲ ಮಾಡುವುದಕ್ಕೆ ಮಾತ್ರ, ಲಾಭ ಮಾಡುವುದಕ್ಕಲ್ಲ. ಒಕ್ಕೂಟಗಳ ನಂದಿನಿ ದರ ಏರಿಕೆಯ ಒತ್ತಡಕ್ಕೆ ಮಣಿಯದ ಸಿಎಂ ಸಿದ್ಧರಾಮಯ್ಯ ಅವರು, ಸಚಿವ ಸಂಪುಟಕ್ಕೆ ವಿಷಯ ರವಾನೆ ಮಾಡಿ, ಸಂಪುಟ ಸಭೆಯಲ್ಲಿ ಚರ್ಚಿಸಿ ಆ ಬಳಿಕ ದರ ಹೆಚ್ಚಳದ ಬಗ್ಗೆ ತೀರ್ಮಾನ ಕೈಗೊಳ್ಳುವಂತ ನಿರ್ಣಯವನ್ನು ಕೈಗೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದ ಅಧ್ಯಕ್ಷರು ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರ ಹಾಗೂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಕಾವೇರಿಯಲ್ಲಿ ಇಂದು ನಡೆಸಿದ ಸಭೆಯ ಮುಖ್ಯಾಂಶಗಳು:

• ಹಾಲಿನ ದರ ಹೆಚ್ಚಳ ಕುರಿತು ಒಕ್ಕೂಟಗಳ ಅಭಿಪ್ರಾಯ ಸಂಗ್ರಹ ಮಾಡಲಾಯಿತು. ಹಾಲಿನದರ ಹೆಚ್ಚಳ ಮಾಡಿದರೆ ಮೊತ್ತವನ್ನು ಸಂಪೂರ್ಣವಾಗಿ ರೈತರಿಗೆ ವರ್ಗಾವಣೆಯಾಗಬೇಕು ಎಂಬುವುದು ಸರ್ಕಾರದ ದೃಢ ನಿಲುವು ಮುಖ್ಯಮಂತ್ರಿ ಅವರು ಸ್ಪಷ್ಟಪಡಿಸಿದರು.

• ಹಾಲು ಒಕ್ಕೂಟಗಳು ಖರ್ಚು ವೆಚ್ಚ ಕಡಿಮೆ ಮಾಡಬೇಕು. ಪಾರದರ್ಶಕತೆಯನ್ನು ಪಾಲಿಸಬೇಕು. ಒಕ್ಕೂಟಗಳು ಅಗತ್ಯಕ್ಕಿಂತ ಹೆಚ್ಚು ಜನರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಬಾರದು. ಇದರಿಂದಾಗಿಯೇ ವೆಚ್ಚ ಹೆಚ್ಚಾಗುತ್ತಿದೆ. ಅನಗತ್ಯ ಆಡಳಿತಾತ್ಮಕ ವೆಚ್ಚಗಳಿಂದಾಗಿಯೇ ಕೆಲವು ಒಕ್ಕೂಟಗಳು ನಷ್ಟ ಅನುಭವಿಸುವಂತಾಗಿದೆ.

• ಆಡಳಿತಾತ್ಮಕ ವೆಚ್ಚ ಯಾವುದೇ ಕಾರಣಕ್ಕೂ ಶೇ.2ಕ್ಕಿಂತ ಹೆಚ್ಚಾಗಬಾರದು.

*ಮುಂದಿನ ಮೂರು ತಿಂಗಳಲ್ಲಿ ಆಡಳಿತಾತ್ಮಕ ವೆಚ್ಚವನ್ನು 2.5% ಕಡ್ಡಾಯವಾಗಿ ಇಳಿಸಬೇಕು. ಅಲ್ಲಿಂದ ಮುಂದಿನ ಮೂರು ತಿಂಗಳ ಒಳಗಾಗಿ ಎಲ್ಲಾ ಒಕ್ಕೂಟಗಳು ಆಡಳಿತಾತ್ಮಕ ವೆಚ್ಚವನ್ನು ಶೇ.2ಕ್ಕಿಂತ ಕೆಳಗೆ ಇಳಿಸಲೇಬೇಕು ಎಂದು ಸಿಎಂ ಸೂಚಿಸಿದರು.

• ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆಯಿದೆ. ಹಾಲಿನ ದರ ಹೆಚ್ಚಳ ಮಾಡಿದರೆ ಉತ್ಪಾದನೆ ಹೆಚ್ಚಾಗುತ್ತದೆ. ಇದರ ಲಾಭ ಪೂರ್ಣವಾಗಿ ರೈತರಿಗೆ ತಲುಪಬೇಕು ಎಂಬುವುದು ಸರ್ಕಾರದ ನಿಲುವು ಎಂದು ಮುಖ್ಯಮಂತ್ರಿ ಅವರು ಹೇಳಿದರು.

• ಬಳ್ಳಾರಿ ಹಾಲಿನ ಒಕ್ಕೂಟ 1.43 ಕೋಟಿಯಷ್ಟು ನಷ್ಟದಲ್ಲಿದ್ದು, ಫೆಬ್ರವರಿ ಅಂತ್ಯಕ್ಕೆ ಒಟ್ಟು 3 ಒಕ್ಕೂಟಗಳು ನಷ್ಟದಲ್ಲಿವೆ.

• ನಿರ್ವಹಣಾ ವೆಚ್ಚ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಲಿನ ದರ ಹೆಚ್ಚಳ ಮಾಡಿದರೆ ಸ್ವಲ್ಪ ಮೊತ್ತವನ್ನು ಒಕ್ಕೂಟಗಳಿಗೆ ವರ್ಗಾಯಿಸಲು ಒಕ್ಕೂಟಗಳಿಂದ ಮನವಿ ಮಾಡಲಾಯಿತು. ಆದರೇ ಇದಕ್ಕೆ ಸಿಎಂ ಸಿದ್ಧರಾಮಯ್ಯ ಒಪ್ಪಿಲ್ಲ.

ಆಮೆ ನಡಿಗೆಯ CBI ಮುಂದೆ 74 ಪ್ರಕರಣಗಳು ತಟಸ್ಥ: ಹನಿಟ್ರಾಪ್ ಅದರಲ್ಲಿ ಮತ್ತೊಂದಾಗಬೇಕೇ?- ಪ್ರಿಯಾಂಕ್ ಖರ್ಗೆ

BREAKING : ನಾನು ಸೇರಿದಂತೆ ಎಲ್ಲಾ ವಿರೋಧ ಪಕ್ಷದ ನಾಯಕರ ‘ಫೋನ್ ಟ್ಯಾಪಿಂಗ್’ ಆಗ್ತಿದೆ : ಆರ್ ಅಶೋಕ್ ಸ್ಪೋಟಕ ಹೇಳಿಕೆ!

Share. Facebook Twitter LinkedIn WhatsApp Email

Related Posts

ರಾಜ್ಯದ ಶಾಲಾ ವಿದ್ಯಾರ್ಥಿಗಳ ಗಮನಕ್ಕೆ: ಮೇ.29ರಿಂದ ‘KSRTC ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ, ಜೂನ್.1ರಿಂದ ವಿತರಣೆ

2 Mins Read

ಸಾಗರದಲ್ಲಿ ಜೂನ್.1ರ ಶಾಲಾ ಆಚರಣೆಗೆ ಭರ್ಜರಿ ಸಿದ್ಧತೆ: ಮಕ್ಕಳ ಶೈಕ್ಷಣಿಕ ಹಕ್ಕಿಗೆ ಚ್ಯುತಿ ಬಂದರೆ ಸಹಿಸಲ್ಲ ಎಂದ ಬಿಇಒ

2 Mins Read

ಮೇ.30ರಂದು ಸಾಗರದಲ್ಲಿ ‘ಅವ್ವಸಂತೆ-20’: ಕೈಮಗ್ಗ, ಸಾವಯವ ಉತ್ಪನ್ನಗಳು ಹಾಗೂ ಆಹಾರ ಮೇಳದ ಜುಗಲ್‌ಬಂದಿ!

2 Mins Read
Recent News

​ತಾಂತ್ರಿಕ ದೋಷ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಅರ್ಧದಾರಿಯಲ್ಲೇ ವಾಪಸ್

ರಾಜ್ಯದ ಶಾಲಾ ವಿದ್ಯಾರ್ಥಿಗಳ ಗಮನಕ್ಕೆ: ಮೇ.29ರಿಂದ ‘KSRTC ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ, ಜೂನ್.1ರಿಂದ ವಿತರಣೆ

​ಗುಜರಾತ್‌ನಲ್ಲಿ ಎಬೋಲಾ ಆತಂಕ: ಕಾಂಗೋದಿಂದ ಬಂದ 37 ವರ್ಷದ ವ್ಯಕ್ತಿ ಆಸ್ಪತ್ರೆಗೆ ದಾಖಲು

ಸಾಗರದಲ್ಲಿ ಜೂನ್.1ರ ಶಾಲಾ ಆಚರಣೆಗೆ ಭರ್ಜರಿ ಸಿದ್ಧತೆ: ಮಕ್ಕಳ ಶೈಕ್ಷಣಿಕ ಹಕ್ಕಿಗೆ ಚ್ಯುತಿ ಬಂದರೆ ಸಹಿಸಲ್ಲ ಎಂದ ಬಿಇಒ

State News
KARNATAKA

ರಾಜ್ಯದ ಶಾಲಾ ವಿದ್ಯಾರ್ಥಿಗಳ ಗಮನಕ್ಕೆ: ಮೇ.29ರಿಂದ ‘KSRTC ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ, ಜೂನ್.1ರಿಂದ ವಿತರಣೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ-ಕಾಲೇಜುಗಳು ಹಾಗೂ ಪದವಿ ಪೂರ್ವ ಕಾಲೇಜುಗಳು ಆರಂಭವಾಗುತ್ತಿರುವ ಬೆನ್ನಲ್ಲೇ, ಕರ್ನಾಟಕ ರಾಜ್ಯ ರಸ್ತೆ…

ಸಾಗರದಲ್ಲಿ ಜೂನ್.1ರ ಶಾಲಾ ಆಚರಣೆಗೆ ಭರ್ಜರಿ ಸಿದ್ಧತೆ: ಮಕ್ಕಳ ಶೈಕ್ಷಣಿಕ ಹಕ್ಕಿಗೆ ಚ್ಯುತಿ ಬಂದರೆ ಸಹಿಸಲ್ಲ ಎಂದ ಬಿಇಒ

ಮೇ.30ರಂದು ಸಾಗರದಲ್ಲಿ ‘ಅವ್ವಸಂತೆ-20’: ಕೈಮಗ್ಗ, ಸಾವಯವ ಉತ್ಪನ್ನಗಳು ಹಾಗೂ ಆಹಾರ ಮೇಳದ ಜುಗಲ್‌ಬಂದಿ!

ಬೆಂಗಳೂರು ನಗರಕ್ಕೆ ಆಧುನಿಕ ಸ್ಪರ್ಶ ನೀಡಿದ್ದು ಮಾಜಿ ಸಿಎಂ ಎಸ್.ಎಂ.ಕೃಷ್ಣ: ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.