Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹಾಸನ ಜಿಲ್ಲೆಯಲ್ಲಿ ಭಾರೀ ಮಳೆ : ಶಿರಾಡಿಘಾಟ್ ನ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ತಡೆಗೋಡೆ ಕುಸಿತ

18/08/2025 11:50 AM

BREAKING : ನಟ ದರ್ಶನ್ ಗೆ ಮತ್ತೊಂದು ಶಾಕ್ : ಬಳ್ಳಾರಿ ಜೈಲಿಗೆ ಸ್ಥಳಾಂತರ ಕೋರಿ ಕೋರ್ಟ್ ಗೆ ಅರ್ಜಿ.!

18/08/2025 11:44 AM

BREAKING: ಸಿಬಿಐ ಪ್ರಕರಣ: ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿಗೆ ಸುಪ್ರೀಂ ಕೋರ್ಟ್ ಜಾಮೀನು

18/08/2025 11:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜೀವನದಲ್ಲಿ ಇರುವ ದರಿದ್ರತನ ದೂರವಾಗಿ ರಾಜಯೋಗ ಪ್ರಾಪ್ತಿ ಆಗಬೇಕೆಂದರೆ ಏನು ಮಾಡಬೇಕು ಗೊತ್ತೆ?
KARNATAKA

ಜೀವನದಲ್ಲಿ ಇರುವ ದರಿದ್ರತನ ದೂರವಾಗಿ ರಾಜಯೋಗ ಪ್ರಾಪ್ತಿ ಆಗಬೇಕೆಂದರೆ ಏನು ಮಾಡಬೇಕು ಗೊತ್ತೆ?

By kannadanewsnow0922/05/2024 8:21 PM

ಪ್ರತಿಯೊಬ್ಬ ಮನುಷ್ಯನಿಗೂ ಜೀವನದಲ್ಲಿ ಒಂದಲ್ಲಾ ಒಂದು ಕಷ್ಟಗಳು ಬಂದೇ ಬರುತ್ತದೆ, ಅದರಲ್ಲೂ ದರಿದ್ರತನ ಅಥವಾ ದರಿದ್ರ ಬಾಧೆ ಎಂಬುದು ಬಂದರೆ ಮನೆಯಲ್ಲಿ ನೆಮ್ಮದಿ ಇರುವುದಿಲ್ಲ , ಹಣಕಾಸಿನ ವಿಷಯದಲ್ಲಿ ತೊಂದರೆ ಇರುತ್ತದೆ, ಎಷ್ಟೇ ಸಂಪತ್ತು ದುಡಿದರೂ ಕೈಯಲ್ಲಿ ಹಣವು ನಿಲ್ಲುವುದಿಲ್ಲ,ಮಾನಸಿಕ ಗೊಂದಲ,ನಿದ್ದೆ ಬಾರದೆ ಇರುವುದು, ಭಯದ ವಾತವರಣ ನಿರ್ಮಾಣ ಆಗುತ್ತಿದೆ ಎಂದರೆ ಇವೆಲ್ಲವನ್ನು ದರಿದ್ರ ಬಾಧೆ ಎಂದು ಹೇಳಲಾಗುತ್ತದೆ. ಹಾಗಾದರೆ ದರಿದ್ರತನ ದೂರವಾಗಿ ಚಕ್ರವರ್ತಿಯ ರೀತಿ ರಾಜ ಯೋಗದಿಂದ ಜೀವನವನ್ನು ನಡೆಸಬೇಕೆಂದರೆ ಏನು ಮಾಡಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಈ ಪರಿಹಾರವನ್ನು ಶನಿವಾರದ ದಿನ ಮಾಡಬೇಕು. ಮೊದಲಿಗೆ ಶನಿವಾರದ ದಿನ ಕರ್ಪೂರದ 5 ಬಿಲ್ಲೆಗಳನ್ನು ತೆಗೆದುಕೊಳ್ಳಬೇಕು. ಶನಿವಾರದ ದಿನ ರಾತ್ರಿ ಎಲ್ಲಾ ಕೆಲಸವನ್ನು ಮುಗಿಸಿಕೊಂಡು ಇನ್ನೇನು ಮಲಗುತ್ತೀರಿ ಎಂದಾಗ ಕರ್ಪೂರದ ಬಿಲ್ಲೆಗಳನ್ನು ತೆಗೆದುಕೊಂಡು ನಿಮಗಿರುವ ಕಷ್ಟಗಳು, ಸಂಕಷ್ಟಗಳು,ದರಿದ್ರ ಬಾದೆ ಎಲ್ಲವೂ ದೂರವಾಗಲಿ ಎಂದು ಸಂಕಲ್ಪವನ್ನು ಮಾಡಿಕೊಳ್ಳಬೇಕು.

ಈ ರೀತಿ ಸಂಕಲ್ಪವನ್ನು ಮಾಡಿದ ನಂತರ ಯಾವುದಾದರೂ ಬಟ್ಟೆಯಲ್ಲಿ ಕರ್ಪೂರದ ಬಿಲ್ಲೆಗಳನ್ನು ಹಾಕಿ ಗಂಟನ್ನು ಕಟ್ಟಿ ನೀವು ಮಲಗುವ ದಿಂಬಿನ ಕೆಳಗೆ ಇಟ್ಟು ಇಡೀ ರಾತ್ರಿ ನೀವು ಮಲಗಬೇಕು. ಈ ರೀತಿ ಮಾಡುವುದರಿಂದ ಕರ್ಪೂರವು ನಿಮ್ಮಲ್ಲಿರುವ ನಕಾರಾತ್ಮಕ ಶಕ್ತಿ ಮತ್ತು ಯಾವುದೇ ತೊಂದರೆ ಇದ್ದರೂ ಕರ್ಪುರ ಆಕರ್ಷಣೆ ಮಾಡಿಕೊಳ್ಳುತ್ತದೆ.

ರಾತ್ರಿ ಕಳೆದ ನಂತರ ಮಾರನೇ ದಿನ ಮುಂಜಾನೆ ಕರ್ಪೂರದ ಗಂಟನ್ನು ತೆಗೆದುಕೊಂಡು ಮನೆಯಿಂದ ಹೊರಗೆ ಬಂದು ನಿಮ್ಮ ತಲೆಯಿಂದ ಮೂರು ಬಾರಿ ನಿವಾಳಿಸಿ ನಂತರ ಆ ಕರ್ಪೂರವನ್ನು ಸುಡಬೇಕು.ಈ ರೀತಿಯಾಗಿ 5 ಶನಿವಾರ ಅಥವಾ 9 ಶನಿವಾರಗಳ ಕಾಲ ಮಾಡುವುದರಿಂದ ಆರ್ಥಿಕ ಸಮಸ್ಯೆ ದೂರವಾಗಿ ರಾಜಯೋಗ ಎಂಬುದು ಪ್ರಾಪ್ತಿಯಾಗುತ್ತದೆ.

ವಿದ್ವಾನ್ ವಿದ್ಯಾಧರ್ ತಂತ್ರಿ 9686268564
ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ವಿದ್ವಾನ್ ವಿದ್ಯಾಧರ್ ತಂತ್ರಿ 9686268564.

Share. Facebook Twitter LinkedIn WhatsApp Email

Related Posts

BREAKING : ಹಾಸನ ಜಿಲ್ಲೆಯಲ್ಲಿ ಭಾರೀ ಮಳೆ : ಶಿರಾಡಿಘಾಟ್ ನ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ತಡೆಗೋಡೆ ಕುಸಿತ

18/08/2025 11:50 AM1 Min Read

BREAKING : ನಟ ದರ್ಶನ್ ಗೆ ಮತ್ತೊಂದು ಶಾಕ್ : ಬಳ್ಳಾರಿ ಜೈಲಿಗೆ ಸ್ಥಳಾಂತರ ಕೋರಿ ಕೋರ್ಟ್ ಗೆ ಅರ್ಜಿ.!

18/08/2025 11:44 AM1 Min Read

BREAKING : ನಟ ದರ್ಶನ್ &ಗ್ಯಾಂಗ್ ಗೆ ಮತ್ತೊಂದು ಶಾಕ್ : ಜಾಮೀನಿಗೂ ಮುಂಚಿನ ಜೈಲಿಗೆ ವರ್ಗಾಯಿಸಲು ಕೋರ್ಟ್ ಗೆ ಅರ್ಜಿ.!

18/08/2025 11:30 AM1 Min Read
Recent News

BREAKING : ಹಾಸನ ಜಿಲ್ಲೆಯಲ್ಲಿ ಭಾರೀ ಮಳೆ : ಶಿರಾಡಿಘಾಟ್ ನ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ತಡೆಗೋಡೆ ಕುಸಿತ

18/08/2025 11:50 AM

BREAKING : ನಟ ದರ್ಶನ್ ಗೆ ಮತ್ತೊಂದು ಶಾಕ್ : ಬಳ್ಳಾರಿ ಜೈಲಿಗೆ ಸ್ಥಳಾಂತರ ಕೋರಿ ಕೋರ್ಟ್ ಗೆ ಅರ್ಜಿ.!

18/08/2025 11:44 AM

BREAKING: ಸಿಬಿಐ ಪ್ರಕರಣ: ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿಗೆ ಸುಪ್ರೀಂ ಕೋರ್ಟ್ ಜಾಮೀನು

18/08/2025 11:43 AM

SHOCKING : ಬಾಲಕಿಯ ಮೇಲೆ ಬೀದಿ ನಾಯಿಗಳ ಭಯಾನಕ ದಾಳಿ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

18/08/2025 11:40 AM
State News
KARNATAKA

BREAKING : ಹಾಸನ ಜಿಲ್ಲೆಯಲ್ಲಿ ಭಾರೀ ಮಳೆ : ಶಿರಾಡಿಘಾಟ್ ನ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ತಡೆಗೋಡೆ ಕುಸಿತ

By kannadanewsnow5718/08/2025 11:50 AM KARNATAKA 1 Min Read

ಹಾಸನ : ಹಾಸನ ಜಿಲ್ಲೆಯಲ್ಲಿ ಹಲವೆಡೆ ಮಳೆಯ ಆರ್ಭಟ ಮುಂದುವರೆದಿದ್ದು, ಶಿರಾಡಿಘಾಟ್ ನ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ತಡೆಗೋಡೆ…

BREAKING : ನಟ ದರ್ಶನ್ ಗೆ ಮತ್ತೊಂದು ಶಾಕ್ : ಬಳ್ಳಾರಿ ಜೈಲಿಗೆ ಸ್ಥಳಾಂತರ ಕೋರಿ ಕೋರ್ಟ್ ಗೆ ಅರ್ಜಿ.!

18/08/2025 11:44 AM

BREAKING : ನಟ ದರ್ಶನ್ &ಗ್ಯಾಂಗ್ ಗೆ ಮತ್ತೊಂದು ಶಾಕ್ : ಜಾಮೀನಿಗೂ ಮುಂಚಿನ ಜೈಲಿಗೆ ವರ್ಗಾಯಿಸಲು ಕೋರ್ಟ್ ಗೆ ಅರ್ಜಿ.!

18/08/2025 11:30 AM

BREAKING : `ಧರ್ಮಸ್ಥಳ ಕೇಸ್’ : ತೀವ್ರ ಕುತೂಹಲ ಮೂಡಿಸಿದ ಗೃಹ ಸಚಿವ ಪರಮೇಶ್ವರ್ ಉತ್ತರ.!

18/08/2025 11:23 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.