ದಿಕ್ಕುಗಳು ಶುಭದ ಸಂಕೇತಗಳಾಗಬಹುದು ಕೆಲವು ಸಂಪ್ರದಾಯಗಳ ಆಧಾರದ ಮೇಲೆ. ಹಿಂದೂ ಸಂಪ್ರದಾಯದಲ್ಲಿ, ದಿಕ್ಕುಗಳು ಶುಭ ಮತ್ತು ಅಶುಭಗಳ ಹೆಸರುಗಳನ್ನು ಹೊಂದಿದ್ದು, ಶುಭದ ದಿಕ್ಕುಗಳಲ್ಲಿ ನಡೆದ ಕ್ರಿಯೆಗಳು ಹೆಚ್ಚು ಪ್ರಾಸಂಗಿಕವಾಗಿ ಹೋಗಬಹುದು. ಹಾಗಾಗಿ ಯಾವುದೇ ಶುಭ ಕಾರ್ಯ ನಡೆಯುವ ವೇಳೆ ಕೊಡ ಸೂಕ್ತ ದಿಕ್ಕು ಗಳ ಆಧಾರದ ಮೇಲೆ ಪೂಜೆ ಸಲ್ಲಿಸಲಾಗುವುದು.
ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಹಾಗಾಗಿ ದಿಕ್ಕುಗಳು ಕೊಡ ನಮ್ಮ ಜೀವನದಲ್ಲಿ ನಡೆಯುವ ಆಗು ಹೋಗುಗಳನ್ನು ಕೊಡ ನಿರ್ಧಾರ ಮಾಡಲಿದೆ. ಹಾಗಾಗಿ ಮನೆಯ ನಿರ್ಮಾಣ ಮಾಡುವ ಸಮಯದಲ್ಲಿ ಕೊಡ ದಿಕ್ಕನ್ನು ಪರಿಷಿಲಿ ಮನೆ ಆಗಮನ ಮಾಡುವ ಬಾಗಿಲನ್ನು ಆ ಮನೆಯ ಸದಸ್ಯನ ಅನುಗುಣವಾಗಿ ಇರಿಸಲಾಗುವುದು.
ಇನ್ನೂ ಮನೆಯಲ್ಲಿ ಮುಕ್ಯವಾದ ಭಾಗ ಎಂದ್ರೆ ಬಾಗಿಲು ಹಾಗೂ ವಸ್ತಿಲು ಎಂದು ಹೇಳಬಹುದು. ಇನ್ನೂ ವಸ್ತಿಲೂ ಕೊಡ ಹಿಂದೂ ಸಂಪ್ರದಾಯದಲ್ಲಿ ಸಾಕಷ್ಟು ದೊಡ್ಡ ಪ್ರಭಾವಿತ ಸ್ಥಾನ ಇದೆ ಎಂದು ಹೇಳಬಹುದು. ಬಾಗಿಲಿನ ವಸ್ತಿಲು ಶುಭದ ಸಂಕೇತವಾಗಬಹುದು ಕೆಲವು ಸಂಪ್ರದಾಯಗಳಲ್ಲಿ. ಇದು ಕೇವಲ ಒಂದು ಆದರ್ಶಮಾತ್ರವಾಗಿರಬಹುದು ಮತ್ತು ವಿವಾಹ, ಹೊಸ ಮನೆ ನಿರ್ಮಾಣ ಮೊದಲಾದ ಶುಭಾರಂಭಗಳ ಸಂದರ್ಭಗಳಲ್ಲಿ ಬಳಸಲ್ಪಡುವ ಅಭಿಪ್ರಾಯದ ಬಾಗಿಲು ಸೂಚಿಸುತ್ತದೆ. ಸ್ವಸ್ಥ ಹಾಗೂ ಶುಭಕರ ಸ್ಥಿತಿಯನ್ನು ಪ್ರತಿನಿಧಿಸಲು ವಸ್ತಿಲು ಮುಕ್ಕಾಲುಮುಕ್ಕಾಗಿ ಮುಂದುವರಿಯುತ್ತದೆ. ಇದು ವೈಶಿಷ್ಟ್ಯವಾಗಿ ಕೆಲವು ಭಾರತೀಯ ಸಂಪ್ರದಾಯಗಳಲ್ಲಿ ಕಾಣಬಹುದು. ಆದರೆ ಕೆಲ ಕಡೆ ಉತ್ತರ ದಿಕ್ಕಿನ ಬಾಗಿಲು ಯಾವ ರಾಶಿಯವರಿಗೆ ಸಾದ್ಯವಿಲ್ಲ ಎಂದು ತಿಳಿಯಲು ನಮ್ಮ ಲೇಖನವನ್ನು ಸಂಪೂರ್ಣವಾಗಿ ಓದಿ.
ಇನ್ನೂ ಮನುಷ್ಯನಿಗೆ ಬಾಯಿ ಎಷ್ಟು ಮುಖ್ಯ ಹಾಗೆಯೇ ಮನೆಗೆ ಬಾಗಿಲು ಅಷ್ಟೇ ಮುಖ್ಯ. ಬಾಯಿಯ ಮೂಲಕ ಒಳ ಹೋಗುವ ಗಾಳಿ ಆಹಾರ ಎಲ್ಲವು ಹೇಗೆ ಆರೋಗ್ಯವಾಗಿ ಇರುತ್ತದೆಯೇ ಹಾಗೆಯೇ ಮನೆಯ ಒಳಗೆ ಬಾಗಿಲ ಮೂಲಕ ಹೋಗುವ ಮನುಷ್ಯರು ಕೊಡ ಒಳ್ಳೆಯವರಾಗಿದ್ದರೆ ಮನೆಗೆ ಅಷ್ಟೇ ಒಳ್ಳೆಯದಾಗುವುದು ಎನ್ನುವ ನಂಬಿಕೆ ಇದೆ. ಮನೆಯಲ್ಲಿ 2ಕ್ಕಿಂತ ಹೆಚ್ಚು ಬಾಗಿಲನ್ನು ಇಡಬಾರದು ಇಟ್ಟರೆ ಕೊಂಚ ಎಡತಢಂಕು ಅನುಭವಿಸಬೇಕಾಗುತ್ತದೆ. ಹಾಗೆಯೇ ಬೆಳಕಿಗೂ ಕೊಡ ಹೆಚ್ಚಾಗಿನ ಕಿಟಕಿಗಳನ್ನು ಇಡಬಾರದು. ಹಾಗೆಯೇ ಮನೆಯ ಒಳಗೆ ಪ್ರವೇಶ ನೀಡಲು ಮೆಟ್ಟಿಲನ್ನು ಏರಿ ಹೋಗಬೇಕು ಹಳ್ಳದಲ್ಲಿ ಮನೆಯನ್ನು ನಿರ್ಮಾಣ ಮಾಡಿರಬಾರದು. ಮನೆಯ ಮುಂದೆ ಮೆಟ್ಟಿಲು ಕೊಡ ಸಮ ಸಂಖ್ಯೆಯಲ್ಲಿ ಇರಬೇಕೆ ಹೊರತು ಬೇಸ ಸಂಖ್ಯೆಯಲ್ಲಿ ಇರಬಾರದು ಏನ್ನಾಲಗುವುದು.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
*ಕರ್ಕಾಟಕ ,ವೃಷ್ಕೀಕ ಹಾಗೂ ಮೀನ ರಾಶಿಗೆ ಪಶ್ಚಿಮ ದಿಕ್ಕು ಸೂಕ್ತ.
*ಮೇಷ ,ಸಿಂಹ, ಹಾಗೂ ಧನಸ್ಸು ರಾಶಿಗೆ ಉತ್ತರ ದಿಕ್ಕು ಸೂಕ್ತ.
*ವೃಷಭ, ಕನ್ಯಾ ಹಾಗೂ ಮಕರ ರಾಶಿಗೆ ದಕ್ಷಿಣ ದಿಕ್ಕು ಸೂಕ್ತ.
*ಮಿಥುನ,ಕುಂಭ ಹಾಗೂ ತುಲಾ ರಾಶಿಯವರಿಗೆ ಪಶ್ಚಿಮ ದಿಕ್ಕಿನ ಬಾಗಿಲು ಆಗಿ ಬರುವುದು.

![’ಆಕೆಯೇನಕ್ಕೆ ಅಲ್ಲಿಗೆ ಬಂದಿದ್ದಾರೆ?’: ವಿಜಯ್ ಪ್ರಮಾಣ ವಚನ ಸಮಾರಂಭದಲ್ಲಿ ಕಾಣಿಸಿಕೊಂಡ ನಟಿ ತ್ರಿಶಾ ವಿರುದ್ಧ ನೆಟ್ಟಿಗರ ಆಕ್ರೋಶ! ದಳಪತಿ ವಿಜಯ್ ರಾಜಕೀಯ ಪ್ರವೇಶ - [Dalapathi Vijay Politics], ತ್ರಿಶಾ ಕೃಷ್ಣನ್ ತಿಳಿ ನೀಲಿ ಸೀರೆ - [Trisha Krishnan in Blue Saree], ತಮಿಳಗ ವೆಟ್ರಿ ಕಳಗಂ ಮುಖ್ಯಮಂತ್ರಿ - [TVK Chief Minister Vijay]](https://kannadanewsnow.com/kannada/wp-content/uploads/2026/05/ವಿಜಯ್-ಪ್ರಮಾಣವಚನ-ಕಾರ್ಯಕ್ರಮದಲ್ಲಿ-ತ್ರಿಶಾ-ಕೃಷ್ಣನ್-Trisha-Krishnan-at-Vijay-Swearing-in-Ceremony-300x169.jpg)







