Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇಂದ್ರ ಸರ್ಕಾರದ ಟೀಕೆಗಾಗಿ ರಾಜ್ಯಪಾಲ ಹುದ್ದೆಯ ದುರ್ಬಳಕೆ: ಬಿವೈ ವಿಜಯೇಂದ್ರ ಆಕ್ರೋಶ

22/01/2026 5:33 PM

BREAKING: ರಾಜ್ಯದಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ: ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಗುಜರಿ ಅಂಗಡಿ

22/01/2026 5:30 PM

ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಸದನ ಬಳಕೆ: ಬಿವೈ ವಿಜಯೇಂದ್ರ ಕಿಡಿಕಿಡಿ

22/01/2026 5:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Fact Chek: ಸಾರಿಗೆ ಬಸ್ಸುಗಳಲ್ಲಿ ಉಚಿತ ಸಂಚಾರಕ್ಕೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ ಬೇಕೇ.? ಇಲ್ಲಿದೆ ವೈರಲ್ ಸುದ್ದಿಯ ‘ಅಸಲಿ ಸತ್ಯ’
KARNATAKA

Fact Chek: ಸಾರಿಗೆ ಬಸ್ಸುಗಳಲ್ಲಿ ಉಚಿತ ಸಂಚಾರಕ್ಕೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ ಬೇಕೇ.? ಇಲ್ಲಿದೆ ವೈರಲ್ ಸುದ್ದಿಯ ‘ಅಸಲಿ ಸತ್ಯ’

By kannadanewsnow0916/05/2024 5:00 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಸಾರಿಗೆ ಬಸ್ಸುಗಳಲ್ಲಿ ಶಕ್ತಿ ಯೋಜನೆಯ ಅಡಿಯಲ್ಲಿ ಉಚಿತವಾಗಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಮಹಿಳೆಯರು ಉಚಿತವಾಗಿ ಸಾರಿಗೆ ಬಸ್ಸುಗಳಲ್ಲಿ ಸಂಚರಿಸೋದಕ್ಕಾಗಿ ದಾಖಲೆಯಾಗಿ ಆಧಾರ್ ಕಾರ್ಡ್, ವೋಟರ್ ಐಡಿ ಕಾರ್ಡ್ ಸೇರಿದಂತೆ ವಿವಿಧ ದಾಖಲೆಗಳನ್ನು ತೋರಿಸಬೇಕು. ಆದ್ರೇ ಇನ್ಮುಂದೆ ಸಾರಿಗೆ ಬಸ್ಸುಗಳಲ್ಲಿ ಉಚಿತವಾಗಿ ಮಹಿಳೆಯರು ಸಂಚರಿಸೋದಕ್ಕೆ ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯಬೇಕು ಎಂಬುದಾಗಿ ಸುದ್ದಿಯೊಂದು ವೈರಲ್ ಆಗಿತ್ತು. ಆ ವೈರಲ್ ಸುದ್ದಿಯ ಅಸಲಿ ಸತ್ಯ ಏನು ಅಂತ ಮುಂದೆ ಓದಿ.

ಸಿದ್ಧರಾಮಯ್ಯ ಮುಖ್ಯಮಂತ್ರಿಯಾದ ಬಳಿಕ ಕಾಂಗ್ರೆಸ್ ಸರ್ಕಾರದಿಂದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಅದರಲ್ಲಿ ಸಾರಿಗೆ ಬಸ್ಸುಗಳಲ್ಲಿ ಮಹಿಳೆಯರು ಉಚಿತವಾಗಿ ಸಂಚರಿಸೋದಕ್ಕೆ ಅವಕಾಶ ಮಾಡಿ ಕೊಡುವಂತ ಶಕ್ತಿ ಯೋಜನೆಯೂ ಒಂದಾಗಿದೆ. ಆರಂಭದಲ್ಲಿ ಇದಕ್ಕಾಗಿ ಮಹಿಳೆಯರು ಶಕ್ತಿ ಸ್ಮಾರ್ಟ್ ಕಾರ್ಡ್ ಪರಿಚಯಿಸಲಾಗುತ್ತದೆ ಎಂದು ಹೇಳಲಾಗಿತ್ತು. ಆದ್ರೇ ಈವರೆಗೆ ಅದನ್ನು ಜಾರಿಗೊಳಿಸಿಲ್ಲ.

ಇದರ ನಡುವೆ ಮಹಿಳೆಯರು ಸಾರಿಗೆ ಬಸ್ಸುಗಳಲ್ಲಿ ಉಚಿತವಾಗಿ ಸಂಚರಿಸೋದಕ್ಕೆ ಆಧಾರ್ ಕಾರ್ಡ್, ವೋಟರ್ ಐಡಿ ಕಾರ್ಡ್ ಸೇರಿದಂತೆ ವಿವಿಧ ದಾಖಲೆಗಳನ್ನು ಕರ್ನಾಟಕದವರು ಅಂತ ಗುರುತಿಸಿ, ಉಚಿತ ಪ್ರಯಾಣಕ್ಕೆ ಅನುಕೂಲ ಕಲ್ಪಿಸಲು ಅವಕಾಶ ಮಾಡಿಕೊಟ್ಟಿತ್ತು. ಆದ್ರೇ ಇನ್ಮುಂದೆ ಇವು ನಡೆಯೋದಿಲ್ಲ. ರಾಜ್ಯ ಸರ್ಕಾರದಿಂದ ಶಕ್ತಿ ಸ್ಮಾರ್ಟ್ ಕಾರ್ಡ್ ಕಡ್ಡಾಯಗೊಳಿಸಲಾಗಿದೆ. ಇದಕ್ಕಾಗಿ ಆದೇಶ ಕೂಡ ಮಾಡಿದೆ. ಮಹಿಳೆಯರು ಶಕ್ತಿ ಸ್ಮಾರ್ಟ್ ಕಾರ್ಡ್ ಹೊಂದಿದ್ದರೆ ಮಾತ್ರ ಅವಕಾಶ ಎಂಬುದಾಗಿ ಸುದ್ದಿ ಹರಿದಾಡುತ್ತಿತ್ತು.

ಈ ಬಗ್ಗೆ ರಾಜ್ಯ ಸರ್ಕಾರದ ಸಾರಿಗೆ ಇಲಾಖೆಯನ್ನು ನಿಮ್ಮ ಕನ್ನಡ ನ್ಯೂಸ್ ನೌ ಸಂಪರ್ಕಿಸಿ ವಿಚಾರಿಸಿತು. ಆದ್ರೇ ಈ ರೀತಿಯ ಯಾವುದೇ ಆದೇಶ ಮಾಡಲಾಗಿಲ್ಲ. ವೈರಲ್ ಆಗಿರುವಂತ ಸುದ್ದಿ ಸತ್ಯಕ್ಕೆ ದೂರವಾಗಿದೆ. ಮಹಿಳೆಯರಿಗೆ ಎಂದಿನಂತೆ ಸಾರಿಗೆ ಬಸ್ಸುಗಳಲ್ಲಿ ಆಧಾರ್ ಕಾರ್ಡ್, ವೋಟರ್ ಐಟಿ ಸೇರಿದಂತೆ ವಿವಿಧ ದಾಖಲೆಗಳನ್ನು ತೋರಿಸಿ, ಸಂಚರಿಸಬಹುದು ಎಂಬುದಾಗಿ ಸ್ಪಷ್ಟ ಪಡಿಸಿದೆ.

ವರದಿ: ವಸಂತ ಬಿ ಈಶ್ವರಗೆರೆ

BREAKING: ದೆಹಲಿಯ ಬಿಜೆಪಿ ಕಚೇರಿಯಲ್ಲಿ ಅಗ್ನಿ ಅವಘಡ | Delhi BJP Office

BREAKING: ಪರಿಷತ್ ಚುನಾವಣೆ: ಬೆಂಗಳೂರಲ್ಲಿ ಜೂನ್.1ರಿಂದ 4 ಮತ್ತು 6ರಂದು ‘ಮದ್ಯ ಮಾರಾಟ’ ನಿಷೇಧ

Fact Chek: ಸಾರಿಗೆ ಬಸ್ಸುಗಳಲ್ಲಿ ಉಚಿತ ಸಂಚಾರಕ್ಕೆ 'ಶಕ್ತಿ ಸ್ಮಾರ್ಟ್ ಕಾರ್ಡ್' ಬೇಕೇ.? ಇಲ್ಲಿದೆ ವೈರಲ್ ಸುದ್ದಿಯ 'ಅಸಲಿ ಸತ್ಯ'
Share. Facebook Twitter LinkedIn WhatsApp Email

Related Posts

ಕೇಂದ್ರ ಸರ್ಕಾರದ ಟೀಕೆಗಾಗಿ ರಾಜ್ಯಪಾಲ ಹುದ್ದೆಯ ದುರ್ಬಳಕೆ: ಬಿವೈ ವಿಜಯೇಂದ್ರ ಆಕ್ರೋಶ

22/01/2026 5:33 PM2 Mins Read

BREAKING: ರಾಜ್ಯದಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ: ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಗುಜರಿ ಅಂಗಡಿ

22/01/2026 5:30 PM1 Min Read

ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಸದನ ಬಳಕೆ: ಬಿವೈ ವಿಜಯೇಂದ್ರ ಕಿಡಿಕಿಡಿ

22/01/2026 5:25 PM2 Mins Read
Recent News

ಕೇಂದ್ರ ಸರ್ಕಾರದ ಟೀಕೆಗಾಗಿ ರಾಜ್ಯಪಾಲ ಹುದ್ದೆಯ ದುರ್ಬಳಕೆ: ಬಿವೈ ವಿಜಯೇಂದ್ರ ಆಕ್ರೋಶ

22/01/2026 5:33 PM

BREAKING: ರಾಜ್ಯದಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ: ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಗುಜರಿ ಅಂಗಡಿ

22/01/2026 5:30 PM

ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಸದನ ಬಳಕೆ: ಬಿವೈ ವಿಜಯೇಂದ್ರ ಕಿಡಿಕಿಡಿ

22/01/2026 5:25 PM

ಸದನದಲ್ಲಿನ ಗೂಂಡಾಗಿರಿ ಹೊಣೆ ಹೊತ್ತು ಸಿಎಂ ಸಿದ್ಧರಾಮಯ್ಯ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

22/01/2026 5:23 PM
State News
KARNATAKA

ಕೇಂದ್ರ ಸರ್ಕಾರದ ಟೀಕೆಗಾಗಿ ರಾಜ್ಯಪಾಲ ಹುದ್ದೆಯ ದುರ್ಬಳಕೆ: ಬಿವೈ ವಿಜಯೇಂದ್ರ ಆಕ್ರೋಶ

By kannadanewsnow0922/01/2026 5:33 PM KARNATAKA 2 Mins Read

ಬೆಂಗಳೂರು: ಗೌರವಾನ್ವಿತ ರಾಜ್ಯಪಾಲರ ಭಾಷಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧದ ಅಂಶಗಳನ್ನು ಅಳವಡಿಕೆ ಮಾಡದೇ ಆರೋಗ್ಯಕರ ಪ್ರಜಾಪ್ರಭುತ್ವ, ಸಕಾರಾತ್ಮಕ ಒಕ್ಕೂಟ ವ್ಯವಸ್ಥೆಯಡಿ…

BREAKING: ರಾಜ್ಯದಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ: ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಗುಜರಿ ಅಂಗಡಿ

22/01/2026 5:30 PM

ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಸದನ ಬಳಕೆ: ಬಿವೈ ವಿಜಯೇಂದ್ರ ಕಿಡಿಕಿಡಿ

22/01/2026 5:25 PM

ಸದನದಲ್ಲಿನ ಗೂಂಡಾಗಿರಿ ಹೊಣೆ ಹೊತ್ತು ಸಿಎಂ ಸಿದ್ಧರಾಮಯ್ಯ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

22/01/2026 5:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.