Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘ಪ್ಯಾರಾ ವಿಶ್ವ ಬಿಲ್ಲುಗಾರಿಕೆ ಚಾಂಪಿಯನ್ಶಿಪ್’ನಲ್ಲಿ ಚಿನ್ನ ಗೆದ್ದು ಇತಿಹಾಸ ಸೃಷ್ಟಿಸಿದ ಶೀತಲ್ ದೇವಿ!

27/09/2025 3:54 PM

‘ರಸ್ತೇಲಿ ಕಣ್ಣು ಮುಚ್ಚಿ’ಕೊಂಡು ಓಡಾಡ್ತೀರಾ?: ಬೆಂಗಳೂರಲ್ಲಿ ಸಿಟಿ ರೌಡ್ಸ್ ವೇಳೆ ಅಧಿಕಾರಿಗಳಿಗೆ ‘ಸಿಎಂ ಪುಲ್ ಕ್ಲಾಸ್’

27/09/2025 3:51 PM

ಡಿಜಿಟಲ್ ಬಾಲ ಕಾರ್ಮಿಕ ಎಂದರೇನು.?

27/09/2025 3:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ರಸ್ತೇಲಿ ಕಣ್ಣು ಮುಚ್ಚಿ’ಕೊಂಡು ಓಡಾಡ್ತೀರಾ?: ಬೆಂಗಳೂರಲ್ಲಿ ಸಿಟಿ ರೌಡ್ಸ್ ವೇಳೆ ಅಧಿಕಾರಿಗಳಿಗೆ ‘ಸಿಎಂ ಪುಲ್ ಕ್ಲಾಸ್’
KARNATAKA

‘ರಸ್ತೇಲಿ ಕಣ್ಣು ಮುಚ್ಚಿ’ಕೊಂಡು ಓಡಾಡ್ತೀರಾ?: ಬೆಂಗಳೂರಲ್ಲಿ ಸಿಟಿ ರೌಡ್ಸ್ ವೇಳೆ ಅಧಿಕಾರಿಗಳಿಗೆ ‘ಸಿಎಂ ಪುಲ್ ಕ್ಲಾಸ್’

By kannadanewsnow0927/09/2025 3:51 PM

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿ ಸಮಸ್ಯೆ ಕಾರಣದಿಂದ ಖುದ್ದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ಪರಿಶೀಲನೆಗೆ ಸಿಟಿ ರೌಂಡ್ಸ್ ಮಾಡುತ್ತಿದ್ದಾರೆ. ಈ ವೇಳೆ ರಸ್ತೆ ಗುಂಡಿಗಳನ್ನು ಕಂಡಂತ ಸಿಎಂ ಸಿದ್ಧರಾಮಯ್ಯ ಅಧಿಕಾರಗಳ ವಿರುದ್ಧ ಕೆಂಡಾಮಂಡಲರಾದರು. ಈ ವೇಳೆ ಅಧಿಕಾರಿಗಳು ರಸ್ತೇಲಿ ಕಣ್ಣು ಮುಚ್ಚಿಕೊಂಡು ಓಡಾಡ್ತೀರಾ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪುಲ್ ಕ್ಲಾಸ್ ತೆಗೆದುಕೊಂಡರು.

ಮಾರ್ಗ ಮಧ್ಯದಲ್ಲಿ‌ ರಿಂಗ್ ರಸ್ತೆಯ ಬದಿಯಲ್ಲಿ CC ಕ್ಯಾಮರಾ ಇಲ್ಲದಿರುವ ಜಾಗದಲ್ಲಿ ಹಳೆ ಕಟ್ಟಡ ತ್ಯಾಜ್ಯ ಸುರಿದಿರುವುದನ್ನು ಗಮನಿಸಿದ ಸಿಎಂ, ತಮ್ಮ ವಾಹನ ಚಾಲಕ ನವೀನ್ ಗೆ ಕಾರು ನಿಲ್ಲಿಸುವಂತೆ ಸೂಚಿಸಿದರು. ಕಾರಿನಿಂದ ಇಳಿದ ಸಿಎಂ ಈ ಜಾಗದಲ್ಲಿ ತ್ಯಾಜ್ಯ ಸುರಿದಿರುವವರನ್ನು ಪತ್ತೆ ಹಚ್ಚಿ ಅವರ ವಾಹನ ಸೀಜ್ ಮಾಡಿ ಕೇಸು ದಾಖಲಿಸುವಂತೆ ಸೂಚಿಸಿದರು.

ಬಳಿಕ, ಅಧಿಕಾರಿಗಳೇನು ರಸ್ತೆಯಲ್ಲಿ ಕಣ್ಣು ಮುಚ್ಚಿಕೊಂಡು ಓಡಾಡ್ತೀರಾ? ರಸ್ತೆಗೆ ತ್ಯಾಜ್ಯ ಸುರಿದಿರುವುದನ್ನು ಗಮನಿಸೋಕೆ ಆಗೋದಿಲ್ಲವಾ ಎಂದು ಬಿಬಿಎಂಪಿ, ಬಿಡಿಎ ಮತ್ತು ಟ್ರಾಫಿಕ್ ಪೊಲೀಸರನ್ನು ಖಾರವಾಗಿ ಪ್ರಶ್ನಿಸಿ ಸೂಕ್ತ ಕ್ರಮಕ್ಕೆ ಸೂಚಿಸಿದರು.

ಮೆಟ್ರೋ ಕಾಮಗಾರಿ ಆಗುವಾಗ ಸರ್ವೀಸ್ ರಸ್ತೆಗಳ ನಿರ್ಲಕ್ಷ್ಯ: ವೈಟ್ ಟಾಪಿಂಗ್ ರಸ್ತೆ ಹಾಳು, ದುರಸ್ಥಿಗೆಸೂಚನೆ

ಮೆಟ್ರೋ ಕಾಮಗಾರಿ ಆಗುವಾಗ ಮೆಟ್ರೋದವರು ಸರ್ವೀಸ್ ರಸ್ತೆಗಳ ನಿರ್ಲಕ್ಷ್ಯ ಮಾಡಿರುವುದು, ರಸ್ತೆ ಬದಿ ನೀರು ನಿಲ್ಲುವಂತೆ ಮಾಡಿರುವುದು, ನೀರು ಸರಾಗವಾಗಿ ಹರಿಯಲು ಇರುವ ವ್ಯವಸ್ಥೆಯನ್ನೂ ಮುಚ್ಚಿಸಿರುವ ಬಗ್ಗೆ ಹಾಗೂ ವೈಟ್ ಟಾಪಿಂಗ್ ರಸ್ತೆ ಹಾಳು ಮಾಡಿರುವ ಬಗ್ಗೆ ಅಧಿಕಾರಿಗಳು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಎಲ್ಲವನ್ನೂ ಗಮನಿಸಿದ ಸಿಎಂ ತಕ್ಷಣ ದುರಸ್ತಿಗೆ ಹಾಗೂ ಸರ್ವೀಸ್ ರಸ್ತೆಗಳ ನಿರ್ವಹಣೆಗೆ ಸೂಚನೆ ನೀಡಿದರು.

ಅಮೆರಿಕಾದ ಭಾರತೀಯ ಉತ್ಪನ್ನಗಳ ಮೇಲಿನ ಸುಂಕದ ಬಿಕ್ಕಟ್ಟನ್ನು ಕೇಂದ್ರವು ಬಗೆಹರಿಸಲಿ: ಸಚಿವ ಎಂ ಬಿ ಪಾಟೀಲ್

BREAKING : ‘BSNL’ ಸ್ವದೇಶಿ 4G ನೆಟ್’ವರ್ಕ್ ಸೇವೆಗೆ ಪ್ರಧಾನಿ ಮೋದಿ ಚಾಲನೆ |WATCH VIDEO

Share. Facebook Twitter LinkedIn WhatsApp Email

Related Posts

ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಕೇಸ್ : ‘DNA’ ಪರೀಕ್ಷೆಯಲ್ಲಿ ಬಯಲಾಯ್ತು ರಹಸ್ಯ!

27/09/2025 3:38 PM2 Mins Read

ಅಮೆರಿಕಾದ ಭಾರತೀಯ ಉತ್ಪನ್ನಗಳ ಮೇಲಿನ ಸುಂಕದ ಬಿಕ್ಕಟ್ಟನ್ನು ಕೇಂದ್ರವು ಬಗೆಹರಿಸಲಿ: ಸಚಿವ ಎಂ ಬಿ ಪಾಟೀಲ್

27/09/2025 3:15 PM2 Mins Read

ಬೆಂಗಳೂರು-ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲು ಘೋಷಣೆ; 30 ವರ್ಷದ ಬೇಡಿಕೆ ಈಡೇರಿಸಿದ ಕೇಂದ್ರ ಸರ್ಕಾರ

27/09/2025 2:51 PM2 Mins Read
Recent News

BREAKING : ‘ಪ್ಯಾರಾ ವಿಶ್ವ ಬಿಲ್ಲುಗಾರಿಕೆ ಚಾಂಪಿಯನ್ಶಿಪ್’ನಲ್ಲಿ ಚಿನ್ನ ಗೆದ್ದು ಇತಿಹಾಸ ಸೃಷ್ಟಿಸಿದ ಶೀತಲ್ ದೇವಿ!

27/09/2025 3:54 PM

‘ರಸ್ತೇಲಿ ಕಣ್ಣು ಮುಚ್ಚಿ’ಕೊಂಡು ಓಡಾಡ್ತೀರಾ?: ಬೆಂಗಳೂರಲ್ಲಿ ಸಿಟಿ ರೌಡ್ಸ್ ವೇಳೆ ಅಧಿಕಾರಿಗಳಿಗೆ ‘ಸಿಎಂ ಪುಲ್ ಕ್ಲಾಸ್’

27/09/2025 3:51 PM

ಡಿಜಿಟಲ್ ಬಾಲ ಕಾರ್ಮಿಕ ಎಂದರೇನು.?

27/09/2025 3:41 PM

ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಕೇಸ್ : ‘DNA’ ಪರೀಕ್ಷೆಯಲ್ಲಿ ಬಯಲಾಯ್ತು ರಹಸ್ಯ!

27/09/2025 3:38 PM
State News
KARNATAKA

‘ರಸ್ತೇಲಿ ಕಣ್ಣು ಮುಚ್ಚಿ’ಕೊಂಡು ಓಡಾಡ್ತೀರಾ?: ಬೆಂಗಳೂರಲ್ಲಿ ಸಿಟಿ ರೌಡ್ಸ್ ವೇಳೆ ಅಧಿಕಾರಿಗಳಿಗೆ ‘ಸಿಎಂ ಪುಲ್ ಕ್ಲಾಸ್’

By kannadanewsnow0927/09/2025 3:51 PM KARNATAKA 1 Min Read

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿ ಸಮಸ್ಯೆ ಕಾರಣದಿಂದ ಖುದ್ದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ಪರಿಶೀಲನೆಗೆ ಸಿಟಿ ರೌಂಡ್ಸ್ ಮಾಡುತ್ತಿದ್ದಾರೆ. ಈ…

ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಕೇಸ್ : ‘DNA’ ಪರೀಕ್ಷೆಯಲ್ಲಿ ಬಯಲಾಯ್ತು ರಹಸ್ಯ!

27/09/2025 3:38 PM

ಅಮೆರಿಕಾದ ಭಾರತೀಯ ಉತ್ಪನ್ನಗಳ ಮೇಲಿನ ಸುಂಕದ ಬಿಕ್ಕಟ್ಟನ್ನು ಕೇಂದ್ರವು ಬಗೆಹರಿಸಲಿ: ಸಚಿವ ಎಂ ಬಿ ಪಾಟೀಲ್

27/09/2025 3:15 PM

ಬೆಂಗಳೂರು-ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲು ಘೋಷಣೆ; 30 ವರ್ಷದ ಬೇಡಿಕೆ ಈಡೇರಿಸಿದ ಕೇಂದ್ರ ಸರ್ಕಾರ

27/09/2025 2:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.