Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ತಹಶೀಲ್ದಾರ್ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಶಿರಸ್ತೇದಾರ್

22/01/2026 4:17 PM

ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಪ್ರಜ್ವಲ್ ರಿತ್ತಿ ಕುಟುಂಬಸ್ಥರಿಗೆ ಸೈಟ್: ಲಕ್ಕುಂಡಿ ಗ್ರಾಮ ಪಂಚಾಯ್ತಿ ಘೋಷಣೆ

22/01/2026 4:07 PM

BREAKING: ಮಂಗಳೂರಿನ ಪುತ್ತೂರು ನ್ಯಾಯಾಲಯದ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

22/01/2026 3:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಿಮ್ಮ ಊರಿನ ‘ಕಂದಾಯ ನಕ್ಷೆ’ ಬೇಕೆ? ಈ ವಿಧಾನ ಅನುಸರಿಸಿ, ಕುಳಿತಲ್ಲೇ ‘ಡೌನ್ ಲೋಡ್’ ಮಾಡಿ | Revenue Maps Online
KARNATAKA

ನಿಮ್ಮ ಊರಿನ ‘ಕಂದಾಯ ನಕ್ಷೆ’ ಬೇಕೆ? ಈ ವಿಧಾನ ಅನುಸರಿಸಿ, ಕುಳಿತಲ್ಲೇ ‘ಡೌನ್ ಲೋಡ್’ ಮಾಡಿ | Revenue Maps Online

By kannadanewsnow0907/09/2024 4:47 PM

ಬೆಂಗಳೂರು: ಕಂದಾಯ ಇಲಾಖೆಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಆಯಾ ಊರಿನ ವ್ಯಾಪ್ತಿಯ ನಕ್ಷೆಯನ್ನು ಆನ್ ಲೈನ್ ನಲ್ಲಿ ಡೌನ್ ಲೋಡ್ ಮಾಡಲು ಅವಕಾಶ ನೀಡಲಾಗುತ್ತಿದೆ. ನೀವು ನಿಮ್ಮೂರಿನ ಕಂದಾಯ ನಕ್ಷೆಯನ್ನು ಕುಳಿತಲ್ಲೇ ಡೌನ್ ಲೋಡ್ ಮಾಡಿಕೊಳ್ಳಲು ಮುಂದಿನ ಹಂತಗಳನ್ನು ಅನುಸರಿಸಿ.

ಅತಿ ಪುರಾತನ ಕಾಲದಿಂದಲೂ ಯಾವುದೇ ರೀತಿಯ ಸರ್ಕಾರದಲ್ಲಾಗಲೀ, ಅಂದರೆ, ಚಕ್ರಾದಿsಪತ್ಯ, ರಾಜಪ್ರಭುತ್ವ, ನಿರಂಕುಶಪ್ರಭುತ್ವ ಅಥವಾ ಪ್ರಜಾಪ್ರಭುತ್ವ ಕಾಲದಿಂದಲೂ ಭೂನಿರ್ವಹಣೆ, ಭೂಕಂದಾಯ  ಸಂಗ್ರಹಣೆ, ಭೂಮಾಲಿಕತ್ವ ನಿರ್ಬಂಧನೆ ಮತ್ತು ಭೂ ಉಪಯೋಗ ಮತ್ತು ಭೂಸ್ವಾಧೀನ ಹಕ್ಕುಗಳು ಮುಂತಾದವುಗಳೆಲ್ಲವೂ ರಾಜ್ಯ ಸರ್ಕಾರದ ಪ್ರಮುಖ ಜವಾಬ್ದಾರಿಗಳಾಗಿದ್ದವು. ಪ್ರಾಚೀನ ಭಾರತದಲ್ಲಿ ವಾಸ್ತವವಾಗಿ ಸರ್ಕಾರದಲ್ಲಿ ಎರಡು ಇಲಾಖೆಗಳು ಮಾತ್ರ ಅಸ್ತಿತ್ವದಲ್ಲಿರುತ್ತಿದ್ದವು.

ಮೊದಲನೆಯದೆಂದರೆ ಭೂನಿರ್ವಹಣೆ ಮತ್ತು ಭೂಕಂದಾಯ ಇಲಾಖೆ ಮತ್ತು ಎರಡನೆಯದೆಂದರೆ ರಾಜ್ಯವನ್ನು ಬಾಹ್ಯ ದಾಳಿಯ ವಿರುದ್ಧ ಹೋರಾಡಲು ಅಗಾಧವಾದ ಭೂಸೇನೆಯ ರಕ್ಷಣಾ ಇಲಾಖೆ.  ಮೊದಲನೇ ಇಲಾಖೆಯು ರಾಜಸ್ವ ಸಂಗ್ರಹಣೆ ಹಾಗೂ ಒಳಾಡಳಿತ ನಿರ್ವಹಣೆಯನ್ನು ಹಾಗೂ ಎರಡನೇ ಇಲಾಖೆಯು ಪ್ರಾಂತ್ಯಗಳ ರಕ್ಷಣೆ ಮತ್ತು ಸಮಗ್ರತೆಯನ್ನು ಬಾಹ್ಯದಾಳಿಗೀಡಾಗುವುದರಿಂದ ರಕ್ಷಿಸುವ ಕಾರ್ಯವನ್ನು ನಿರ್ವಹಿಸುತ್ತಿದ್ದವು. ಸಮಾಜವು ಹೆಚ್ಚು ವೃದ್ದಿಯಾದಂತೆ ವೃತ್ತಿಗಳಲ್ಲಿನ ತಾರತಮ್ಯ, ರಾಜ್ಯದ ಕ್ಲಿಷ್ಠಕರವಾದ ಆಡಳಿತ ನಿರ್ವಹಣೆಗೆ ವಿಶಿಷ್ಠ ಇಲಾಖೆಗಳು ಹೊರಹೊಮ್ಮಿದವು.

ಕಾಲ ಬದಲಾವಣೆಯಾದಂತೆ ಹಲವಾರು ಇಲಾಖೆಗಳು ರೂಪಿತಗೊಂಡು ಅಸ್ತಿತ್ವಕ್ಕೆ ಬಂದವು. ವಾಸ್ತವದ ಸಂಗತಿಯೆಂದರೆ ಪ್ರಾರಂಭದಲ್ಲಿ ಎಲ್ಲಾ ಇಲಾಖೆಗಳು ಕಂದಾಯ ಇಲಾಖೆಯಡಿಯಲ್ಲಿಯೇ ಕಾರ್ಯ ನಿರ್ವಹಿಸುತ್ತಿದ್ದು, ನಂತರ ಒಂದೊಂದಾಗಿ ಪ್ರತ್ಯೇಕಗೊಂಡವು. ಏನೇ ಆದರೂ  ಇಂದಿಗೂ ಸಹ ರಾಜ್ಯದ ಹಾಗೂ ಸಮಾಜದ ಪ್ರಮುಖವಾದ ದೈನಂದಿನ ಕೆಲಸ ಕಾರ್ಯಗಳನ್ನು ಕಂದಾಯ ಇಲಾಖೆಯೇ ನಿರ್ವಹಿಸುತ್ತಿದೆ. ಈ ಕಾರಣಗಳಿಂದಾಗಿಯೇ ಸರ್ಕಾರದಲ್ಲಿ ಕಂದಾಯ ಇಲಾಖೆಯು “ಮಾತೃ ಇಲಾಖೆ”ಯೆಂದು ಕರೆಯಲ್ಪಡುತ್ತದೆ.

ಇಂತ ಕಂದಾಯ ಇಲಾಖೆಯು ಕರ್ನಾಟಕದ ಜನರಿಗೆ ಪ್ರತಿ ಹಳ್ಳಿಯ ಕಂದಾಯ ನಕ್ಷೆಯನ್ನು ಆನ್ ಲೈನ್ ಮೂಲಕವೇ ಡೌನ್ ಲೋಡ್ ಮಾಡಿಕೊಳ್ಳೋದಕ್ಕೆ ಅವಕಾಶ ನೀಡಲಾಗಿದೆ. ಇದಕ್ಕಾಗಿ ನೀವು https://landrecords.karnataka.gov.in/service3/ ಗೆ ಭೇಟಿ ನೀಡಿ.

ಈ ಹಂತ ಅನುಸರಿಸಿ, ಕುಳಿತಲ್ಲೇ ಕಂದಾಯ ನಕ್ಷೆ ಡೌನ್ ಲೋಡ್ ಮಾಡಿ

  • https://landrecords.karnataka.gov.in/service3/ ಈ ಲಿಂಕ್ ಕ್ಲಿಕ್ ಮಾಡಿ, ಕಂದಾಯ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.
  • ಈ ಮೇಲ್ಕಂಡ ಲಿಂಕ್ ಕ್ಲಿಕ್ ಮಾಡಿದ ನಂತ್ರ ನಿಮಗೆ ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ಗ್ರಾಮದ ಆಯ್ಕೆಯನ್ನು ತೋರಿಸುತ್ತದೆ ಅದನ್ನು ಆಯ್ಕೆ ಮಾಡಿಕೊಳ್ಳಿ.
  • ಇದಾದ ಬಳಿಕ ನಿಮ್ಮ ಹೋಬಳಿಯ ಸಂಪೂರ್ಣ ಹಳ್ಳಿಗಳ ಕಂದಾಯ ನಕ್ಷೆಯನ್ನು ಪಿಡಿಎಫ್ ಪಾರ್ಮೆಟ್ ನಲ್ಲಿ ತೋರಿಸಲಿದೆ.
  • ನೀವು ನಿಮಗೆ ಬೇಕಾದ ಹಳ್ಳಿಯ ಕಂದಾಯ ನಕ್ಷೆಯನ್ನು ಪಕ್ಕದಲ್ಲಿ ಕಾಣುವಂತ ಪಿಡಿಎಫ್ ಮೇಲೆ ಕ್ಲಿಕ್ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

ಮದುವೆಯಾದ ಎರಡನೇ ದಿನಕ್ಕೆ ಅಪಘಾತದಲ್ಲಿ ನವ ವಿವಾಹಿತೆ ಬಲಿ, ಪತಿ ಸ್ಥಿತಿ ಗಂಭೀರ

ಪ್ರಯಾಣಿಕರೇ ದಯವಿಟ್ಟು ಗಮನಿಸಿ : ಇನ್ಮುಂದೆ ಈ ವಯಸ್ಸಿನ ಮಕ್ಕಳು ರೈಲಿನಲ್ಲಿ ಉಚಿತವಾಗಿ ಪ್ರಯಾಣಿಸಬಹುದು!

Share. Facebook Twitter LinkedIn WhatsApp Email

Related Posts

BREAKING: ತಹಶೀಲ್ದಾರ್ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಶಿರಸ್ತೇದಾರ್

22/01/2026 4:17 PM1 Min Read

ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಪ್ರಜ್ವಲ್ ರಿತ್ತಿ ಕುಟುಂಬಸ್ಥರಿಗೆ ಸೈಟ್: ಲಕ್ಕುಂಡಿ ಗ್ರಾಮ ಪಂಚಾಯ್ತಿ ಘೋಷಣೆ

22/01/2026 4:07 PM1 Min Read

BREAKING: ಮಂಗಳೂರಿನ ಪುತ್ತೂರು ನ್ಯಾಯಾಲಯದ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

22/01/2026 3:59 PM1 Min Read
Recent News

BREAKING: ತಹಶೀಲ್ದಾರ್ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಶಿರಸ್ತೇದಾರ್

22/01/2026 4:17 PM

ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಪ್ರಜ್ವಲ್ ರಿತ್ತಿ ಕುಟುಂಬಸ್ಥರಿಗೆ ಸೈಟ್: ಲಕ್ಕುಂಡಿ ಗ್ರಾಮ ಪಂಚಾಯ್ತಿ ಘೋಷಣೆ

22/01/2026 4:07 PM

BREAKING: ಮಂಗಳೂರಿನ ಪುತ್ತೂರು ನ್ಯಾಯಾಲಯದ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

22/01/2026 3:59 PM

BREAKING : ಅಬಕಾರಿ ನೀತಿ ಪ್ರಕರಣ ; ದೆಹಲಿ ಮಾಜಿ ಸಿಎಂ ‘ಅರವಿಂದ್ ಕೇಜ್ರಿವಾಲ್’ಗೆ ಹೈಕೋರ್ಟ್’ನಿಂದ ಬಿಗ್ ರಿಲೀಫ್!

22/01/2026 3:58 PM
State News
KARNATAKA

BREAKING: ತಹಶೀಲ್ದಾರ್ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಶಿರಸ್ತೇದಾರ್

By kannadanewsnow0922/01/2026 4:17 PM KARNATAKA 1 Min Read

ಹಾಸನ: ಜಿಲ್ಲೆಯ ಕಚೇರಿಯೊಂದರಲ್ಲಿ ಶಿರಸ್ತೇದಾರ್ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ಹಾಸನದ ಬೇಲೂರಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರಿನ ತಾಲ್ಲೂಕು ಕಚೇರಿಯಲ್ಲೇ…

ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಪ್ರಜ್ವಲ್ ರಿತ್ತಿ ಕುಟುಂಬಸ್ಥರಿಗೆ ಸೈಟ್: ಲಕ್ಕುಂಡಿ ಗ್ರಾಮ ಪಂಚಾಯ್ತಿ ಘೋಷಣೆ

22/01/2026 4:07 PM

BREAKING: ಮಂಗಳೂರಿನ ಪುತ್ತೂರು ನ್ಯಾಯಾಲಯದ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

22/01/2026 3:59 PM

ಕರ್ನಾಟಕ ರಾಜ್ಯಪಾಲ ಗೆಹ್ಲೋಟ್ ಓದದ ಭಾಷಣದ ಪ್ರಮುಖ ಹೈಲೈಟ್ಸ್ ಇಲ್ಲಿದೆ

22/01/2026 3:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.