Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಂಸತ್ತಿನ ಮುಂಗಾರು ಅಧಿವೇಶನ: 8 ಮಸೂದೆಗಳನ್ನು ಮಂಡಿಸಲು ಕೇಂದ್ರ ಸರ್ಕಾರ ಚಿಂತನೆ | Parliament monsoon session

17/07/2025 12:30 PM

BREAKING : ಶುಶ್ರುತಿ ಸೌಹಾರ್ದ ಸಹಕಾರ ಬ್ಯಾಂಕ್ ಬಹುಕೋಟಿ ವಂಚನೆ ಕೇಸ್ : ಬೆಂಗಳೂರಿನಲ್ಲಿ 10ಕ್ಕೂ ಹೆಚ್ಚು ಕಡೆ ‘ED’ ದಾಳಿ

17/07/2025 12:30 PM

ತೊಂದರೆಗಳಿಂದ ಮುಕ್ತಿ ಪಡೆಯಬೇಕೇ.? ಆರೋಗ್ಯ ವೃದ್ಧಿಯಾಗ ಬೇಕೆ.? ಹೀಗೆ ಮಾಡಿ ಎಲ್ಲಾ ಶುಭ ಫಲಗಳು ಪ್ರಾಪ್ತಿ

17/07/2025 12:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತೊಂದರೆಗಳಿಂದ ಮುಕ್ತಿ ಪಡೆಯಬೇಕೇ.? ಆರೋಗ್ಯ ವೃದ್ಧಿಯಾಗ ಬೇಕೆ.? ಹೀಗೆ ಮಾಡಿ ಎಲ್ಲಾ ಶುಭ ಫಲಗಳು ಪ್ರಾಪ್ತಿ
KARNATAKA

ತೊಂದರೆಗಳಿಂದ ಮುಕ್ತಿ ಪಡೆಯಬೇಕೇ.? ಆರೋಗ್ಯ ವೃದ್ಧಿಯಾಗ ಬೇಕೆ.? ಹೀಗೆ ಮಾಡಿ ಎಲ್ಲಾ ಶುಭ ಫಲಗಳು ಪ್ರಾಪ್ತಿ

By kannadanewsnow0917/07/2025 12:26 PM

ನಮಸ್ಕಾರ ಸ್ನೇಹಿತರೆ ಸಾಮಾನ್ಯವಾಗಿ ಅಶ್ವಿನಿ ಕುಮಾರರ ಹೆಸರನ್ನು ಕೇಳಿರುತ್ತೀರಿ ಇವರು ವೈದ್ಯ ದೇವತೆಗಳು ಋಗ್ವೇದದಲ್ಲಿ ದೈವಿಕ ಅವಳಿ ಕುದುರೆ ಸವಾರರು, ಮೋಡಗಳ ದೇವತೆಗಳು ಇವರು ಸೂರ್ಯೋದಯ ಮತ್ತು ಸೂರ್ಯಾಸ್ತದ ಹೊಳಪನ್ನು ಸಂಕೇತಿಸುತ್ತಾರೆ,

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಸೂರ್ಯೋದಯಕ್ಕೆ ಮುಂಚೆ ಆಕಾಶದಲ್ಲಿ ಸುವರ್ಣ ರಥದಲ್ಲಿ ಕಾಣಿಸಿಕೊಳ್ಳುತ್ತಾರೆ ಮತ್ತು ಮನುಷ್ಯರಿಗೆ ಸಂಪತ್ತನ್ನು ದಯಪಾಲಿಸುತ್ತಾರೆ ಮತ್ತು ಅನಾರೋಗ್ಯವನ್ನು ದೂರ ಮಾಡುತ್ತಾರೆ,

ಇವರ ಕೆಲಸವೇನೆಂದರೆ ಯಾವಾಗಲೂ ತಥಾಸ್ತು ಅಸ್ತು ಎಂದು ಹೇಳುವುದು, ಹೆಚ್ಚಾಗಿ ಹೋಮ ಹವನಗಳು ನಡೆಯುವಂತಹ ಸ್ಥಳಗಳಲ್ಲಿ ಇವರು ಇರುತ್ತಾರೆ ಅಶ್ವಿನಿ ಕುಮಾರರು ಮುಸ್ಸಂಜೆ ವೇಳೆಯಲ್ಲಿ ಭೂಲೋಕ ಸಂಚಾರವನ್ನು ಮಾಡುತ್ತಾರೆ.

ಅಶ್ವಿನಿ ಕುಮಾರರು ಯಾರು ಮತ್ತು ಇವರು ಸಂಚರಿಸುವ ಸಮಯದಲ್ಲಿ ಸಂಕಲ್ಪವನ್ನು ಮಾಡಿಕೊಂಡು ಈ ಒಂದು ಮಂತ್ರವನ್ನು ಜಪಿಸಿದರೆ ಅಶ್ವಿನಿ ದೇವತೆಗಳ ಕೃಪೆ ಸಿಗುತ್ತದೆ,

ಅಂದರೆ ನೀವು ಅಂದುಕೊಂಡ ಕೆಲಸಗಳು ಆಗುತ್ತದೆ. ಅಶ್ವಿನಿ ದೇವತೆಗಳು ಸೂರ್ಯ ಭಗವಾನ್ ಮತ್ತು ಸಂಧ್ಯಾ ದೇವಿಗೆ ಜನಿಸಿದ ಅವಳಿ ಮಕ್ಕಳೇ ಅಶ್ವಿನಿ ಕುಮಾರರು, ಸಾಮಾನ್ಯ ಮಾನವನ ಶರೀರ ಮತ್ತು ಕುದುರೆಯ ಮುಖವನ್ನು ಹೊಂದಿರುವವರೇ ಅಶ್ವಿನಿ ಕುಮಾರರು ಹಾಗಾದರೆ ಅಶ್ವಿನಿ ಕುಮಾರರಿಗೆ ಕುದುರೆಮುಖ ಹೇಗೆ ಬಂತು ಎಂಬುದನ್ನು ಮೊದಲು ತಿಳಿದುಕೊಳ್ಳೋಣ.

ಸೂರ್ಯ ದೇವನ ಪತ್ನಿಯಾದ ಸಂಧ್ಯಾ ದೇವಿಯು ಸೂರ್ಯ ಭಗವಾನರ ತಾಪವನ್ನು ತಾಳಲಾರದೆ ಕಷ್ಟಕ್ಕೆ ಸಿಲುಕಿಕೊಳ್ಳುತ್ತಾರೆ, ಇನ್ನು ಸೂರ್ಯ ಭಗವಂತನು ತನ್ನ ತಾಪವನ್ನು ಕಡಿಮೆ ಮಾಡಿಕೊಳ್ಳಲು ಬಯಸಿದರೆ ಜಗತ್ತಿನಲ್ಲಿರುವ ಎಲ್ಲ ಜೀವ ರಾಶಿಗಳಿಗೆ ಅಪಾರ ಕಷ್ಟಗಳು ಉಂಟಾಗುತ್ತವೆ ಎಂದು ಯೋಚಿಸಿದ ಸಂಧ್ಯಾದೇವಿ ಯು ಹಿಮಾಲಯ ಪರ್ವತ ದತ್ತ ಸ್ವಲ್ಪ ವಿಶ್ರಾಂತಿ ವಿರಾಮಕ್ಕಾಗಿ ಹೋಗುತ್ತಾರೆ,

ಅಲ್ಲಿ ಯಾರಿಗೂ ಗುರುತು ಸಿಗದ ಹಾಗೆ ಕುದುರೆಯ ಅವತಾರವನ್ನು ತಾಳಿ ಹಿಮಾಲಯದ ತಪ್ಪಲಿನಲ್ಲಿ ವಿಹರಿಸುತ್ತಿರುವಾಗ ಸೂರ್ಯ ದೇವನು ಕುದುರೆಯ ರೂಪದಲ್ಲಿ ಇರುವ ಸಂಧ್ಯಾ ದೇವಿಯನ್ನು ಗುರುತಿಸಿ ತಾವು ಸಹ ಕುದುರೆಯ ರೂಪವನ್ನು ದರಿಸುತ್ತಾರೆ ಹಾಗೆಯೇ ಅಶ್ವಗಳ ಅವತಾರದಲ್ಲಿ ಆದ ಅವರಿಬ್ಬರ ಮಿಲನದ ಸಂಕೇತವಾಗಿ ಜನಿಸಿದವರೇ ಅಶ್ವಿನಿ ಕುಮಾರರು.

ನೀವು ಅಂದುಕೊಂಡ ಕೆಲಸಗಳು ಆಗಬೇಕು ಮತ್ತು ಸಂಸಾರಿಕ ಜೀವನವು ಚೆನ್ನಾಗಿರಬೇಕು ಎಂದರೆ ಪ್ರತಿಯೊಬ್ಬರು ಕೂಡ ಈ ಒಂದು ಸಮಯದಲ್ಲಿ ಅಶ್ವಿನಿ ದೇವತೆಗಳು ಸಂಚಾರ ಮಾಡುವ ಸಮಯದಲ್ಲಿ ಈ ಒಂದು ಮಂತ್ರವನ್ನು ಹೇಳಿ ಸಂಕಲ್ಪವನ್ನು ಮಾಡಿಕೊಂಡರೆ ಸಾಕು ಅಶ್ವಿನಿ ದೇವತೆಗಳ ಅನುಗ್ರಹದಿಂದ ಅಂದುಕೊಂಡ ಕೆಲಸಗಳು ನೆರವೇರುತ್ತದೆ, ಇನ್ನು ಜೀವನದಲ್ಲಿ ವಿಪರೀತ ಕಷ್ಟಗಳನ್ನು ಅನುಭವಿಸುತ್ತಿದ್ದರೆ

ತೊಂದರೆಗಳಿಂದ ಮುಕ್ತಿಯನ್ನು ಹೊಂದಬೇಕು ಜೊತೆಗೆ ಆರೋಗ್ಯ ವೃದ್ಧಿಯಾಗಬೇಕು ಎಲ್ಲಾ ಶುಭ ಫಲಗಳು ಪ್ರಾಪ್ತಿಯಾಗಬೇಕು ಎಂದರೆ ಮುಸ್ಸಂಜೆ ಅಂದರೆ ಸೂರ್ಯಮುಳುಗುವುದಗಿಂತ ಮುಂಚಿತವಾದ 24 ನಿಮಿಷ‌ ಗಳನ್ನು ಬಂಗಾರದ ಸಮಯ ಎಂದು ಹೇಳಲಾಗುತ್ತದೆ, ಈ ಒಂದು ಸಮಯದಲ್ಲಿ ಅಶ್ವಿನಿ ದೇವತೆಗಳು ಸಂಚಾರವನ್ನು ಮಾಡುತ್ತಿರುತ್ತಾರೆ,

ಈ ಒಂದು ಸಮಯವನ್ನು ಪಂಚಾಂಗದಲ್ಲಿ ನೋಡಿಕೊಳ್ಳಬೇಕು ಈ ಒಂದು ಸಮಯದಲ್ಲಿ ದೇವರಿಗೆ ತುಪ್ಪದ ದೀಪವನ್ನು ಹಚ್ಚಿ ಸಂಕಲ್ಪವನ್ನು ಮಾಡಿಕೊಂಡು ಅಶ್ವಿನಿ ದೇವತೆಗಳಿಗೆ ಸಂಬಂಧಪಟ್ಟ

ಈ ಒಂದು ಮಂತ್ರವನ್ನು ಪಠಿಸಿದರೆ ನಿಮಗೆ ಇರುವಂತಹ ಕಷ್ಟಗಳು ದೂರವಾಗುತ್ತದೆ ಒಂದು ಶಕ್ತಿಶಾಲಿಯಾದ ಮಂತ್ರ ಹೀಗಿದೆ, “ಓಂ ಶ್ರೀ ಅಶ್ವಿನೈ ನಮಹ”. ಅಶ್ವಿನಿ ದೇವತೆಗಳ ಈ ಒಂದು ಮಂತ್ರವನ್ನು ಪ್ರತಿದಿನ ಒಂದು ಬಾರಿ ಅಥವಾ ಮೂರು

ಬಾರಿ ಅಥವಾ 21 ಬಾರಿ ಅಥವಾ 108 ಬಾರಿ ಪಠಿಸಿದರೆ ನಿಮಗೆ ಇರುವಂತಹ ಕಷ್ಟಗಳೆಲ್ಲ ದೂರವಾಗುತ್ತದೆ ಇನ್ನು ಉದ್ಯೋಗರಂಗದಲ್ಲಿ ಒಳ್ಳೆಯದಾಗಬೇಕು ಎಂದು ಸಂಕಲ್ಪವನ್ನು ಮಾಡಿಕೊಂಡಿದ್ದಲ್ಲಿ ಯಶಸ್ಸು ಪ್ರಾಪ್ತಿಯಾಗುತ್ತದೆ,

ನೀವು ಅಂದುಕೊಂಡ ಅಂತಹ ಕೋರಿಕೆಗಳು ಈಡೇರಲಿ ಎಂದು ಈ ಒಂದು ಮಂತ್ರವನ್ನು ಪಠಿಸುತ್ತಾ ಅಶ್ವಿನಿ ದೇವರನ್ನು ನಮಸ್ಕರಿಸಿದರೆ ಅಶ್ವಿನಿ ದೇವತೆಗಳ ಅನುಗ್ರಹದಿಂದ ನಿಮ್ಮ ಕೋರಿಕೆಗಳು ಈಡೇರುತ್ತವೆ, ಅದ್ಭುತವಾದ ಫಲಗಳು ಪ್ರಾಪ್ತಿಯಾಗುತ್ತದೆ ಮತ್ತು ಜೀವನದಲ್ಲಿ ಏಳಿಗೆಯಾಗುತ್ತದೆ,

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಆದ್ದರಿಂದ ಪ್ರತಿ ಮುಸ್ಸಂಜೆಯ ಸಮಯದಲ್ಲಿ ಅಶ್ವಿನಿ ದೇವತೆಗಳು ಸಂಚರಿಸುತ್ತಿರುವಾಗ ತಪ್ಪದೇ ನೀವು ಈ ಒಂದು ಕೆಲಸವನ್ನು ಮಾಡಿ ಈ ಒಂದು ಮಂತ್ರವನ್ನು ಹೇಳಿದರೆ ನಿಮ್ಮ ಎಲ್ಲಾ ಇಷ್ಟಾರ್ಥಗಳು ಸಹ ನೆರವೇರುತ್ತವೆ.

 

Share. Facebook Twitter LinkedIn WhatsApp Email

Related Posts

BREAKING : ಶುಶ್ರುತಿ ಸೌಹಾರ್ದ ಸಹಕಾರ ಬ್ಯಾಂಕ್ ಬಹುಕೋಟಿ ವಂಚನೆ ಕೇಸ್ : ಬೆಂಗಳೂರಿನಲ್ಲಿ 10ಕ್ಕೂ ಹೆಚ್ಚು ಕಡೆ ‘ED’ ದಾಳಿ

17/07/2025 12:30 PM1 Min Read

BIG NEWS : ದಕ್ಷಿಣಕನ್ನಡದಲ್ಲಿ ಭೀಕರ ಮರ್ಡರ್ : ಗಲಾಟೆ ವೇಳೆ ಪತ್ನಿಗೆ ಚಾಕು ಇರಿದು ಕೊಂದ ಪತಿ

17/07/2025 12:21 PM1 Min Read

BREAKING : ಹಳ್ಳ ದಾಟುತ್ತಿರುವಾಗಲೇ ರಭಸವಾಗಿ ಬಂದ ನೀರು : ಜಲಪಾತದಲ್ಲಿ ಸಿಲುಕಿದ ಮೂವರು ವಿದ್ಯಾರ್ಥಿಗಳ ರಕ್ಷಣೆ

17/07/2025 12:16 PM1 Min Read
Recent News

ಸಂಸತ್ತಿನ ಮುಂಗಾರು ಅಧಿವೇಶನ: 8 ಮಸೂದೆಗಳನ್ನು ಮಂಡಿಸಲು ಕೇಂದ್ರ ಸರ್ಕಾರ ಚಿಂತನೆ | Parliament monsoon session

17/07/2025 12:30 PM

BREAKING : ಶುಶ್ರುತಿ ಸೌಹಾರ್ದ ಸಹಕಾರ ಬ್ಯಾಂಕ್ ಬಹುಕೋಟಿ ವಂಚನೆ ಕೇಸ್ : ಬೆಂಗಳೂರಿನಲ್ಲಿ 10ಕ್ಕೂ ಹೆಚ್ಚು ಕಡೆ ‘ED’ ದಾಳಿ

17/07/2025 12:30 PM

ತೊಂದರೆಗಳಿಂದ ಮುಕ್ತಿ ಪಡೆಯಬೇಕೇ.? ಆರೋಗ್ಯ ವೃದ್ಧಿಯಾಗ ಬೇಕೆ.? ಹೀಗೆ ಮಾಡಿ ಎಲ್ಲಾ ಶುಭ ಫಲಗಳು ಪ್ರಾಪ್ತಿ

17/07/2025 12:26 PM

ಭಾರತದ ಪ್ರತಿಭಟನೆ: ಬಾಂಗ್ಲಾದೇಶದಲ್ಲಿ ಸತ್ಯಜಿತ್ ರೇ ಮನೆ ನೆಲಸಮ ಸ್ಥಗಿತ | Satyajit Ray

17/07/2025 12:23 PM
State News
KARNATAKA

BREAKING : ಶುಶ್ರುತಿ ಸೌಹಾರ್ದ ಸಹಕಾರ ಬ್ಯಾಂಕ್ ಬಹುಕೋಟಿ ವಂಚನೆ ಕೇಸ್ : ಬೆಂಗಳೂರಿನಲ್ಲಿ 10ಕ್ಕೂ ಹೆಚ್ಚು ಕಡೆ ‘ED’ ದಾಳಿ

By kannadanewsnow0517/07/2025 12:30 PM KARNATAKA 1 Min Read

ಬೆಂಗಳೂರು : ಶುಶ್ರುತಿ ಸೌಹಾರ್ದ ಸಹಕಾರ ಬ್ಯಾಂಕ್ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನಲ್ಲಿ 10ಕ್ಕೂ ಹೆಚ್ಚು ಕಡೆಗಳಲ್ಲಿ…

ತೊಂದರೆಗಳಿಂದ ಮುಕ್ತಿ ಪಡೆಯಬೇಕೇ.? ಆರೋಗ್ಯ ವೃದ್ಧಿಯಾಗ ಬೇಕೆ.? ಹೀಗೆ ಮಾಡಿ ಎಲ್ಲಾ ಶುಭ ಫಲಗಳು ಪ್ರಾಪ್ತಿ

17/07/2025 12:26 PM

BIG NEWS : ದಕ್ಷಿಣಕನ್ನಡದಲ್ಲಿ ಭೀಕರ ಮರ್ಡರ್ : ಗಲಾಟೆ ವೇಳೆ ಪತ್ನಿಗೆ ಚಾಕು ಇರಿದು ಕೊಂದ ಪತಿ

17/07/2025 12:21 PM

BREAKING : ಹಳ್ಳ ದಾಟುತ್ತಿರುವಾಗಲೇ ರಭಸವಾಗಿ ಬಂದ ನೀರು : ಜಲಪಾತದಲ್ಲಿ ಸಿಲುಕಿದ ಮೂವರು ವಿದ್ಯಾರ್ಥಿಗಳ ರಕ್ಷಣೆ

17/07/2025 12:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.