Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಏ.23ರ ಬಳಿಕ `ಕರ್ನಾಟಕ SSLC’ ಫಲಿತಾಂಶ ಪ್ರಕಟ : ಮಂಡಳಿ ಸ್ಪಷ್ಟನೆ

15/04/2026 11:41 AM

ನಟಿ ರಚಿತಾ ರಾಮ್ ಸಂಚಾರ ನಿಯಮ ಉಲ್ಲಂಘನೆ: ಬೆಂಗಳೂರು ಪೊಲೀಸರ ‘ಮೌನ’ಕ್ಕೆ ಸಾರ್ವಜನಿಕರ ಆಕ್ರೋಶ

15/04/2026 11:34 AM

BREAKING : ಆದಿಚುಂಚನಗಿರಿಯಲ್ಲಿ `ಶ್ರೀಗುರು ಭೈರವೈಕ್ಯ ಮಂದಿರ’ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ | WATCH VIDEO

15/04/2026 11:32 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING: ಬೆಂಗಳೂರಲ್ಲಿ ಇಂಜೆಕ್ಷನ್ ಕೊಟ್ಟು ವೈದ್ಯೆ ಪತ್ನಿಯನ್ನೇ ಕೊಂದ ಡಾಕ್ಟರ್: FSL ವರದಿಯಲ್ಲಿ ಸತ್ಯ ಬಯಲು, ಅರೆಸ್ಟ್
KARNATAKA

SHOCKING: ಬೆಂಗಳೂರಲ್ಲಿ ಇಂಜೆಕ್ಷನ್ ಕೊಟ್ಟು ವೈದ್ಯೆ ಪತ್ನಿಯನ್ನೇ ಕೊಂದ ಡಾಕ್ಟರ್: FSL ವರದಿಯಲ್ಲಿ ಸತ್ಯ ಬಯಲು, ಅರೆಸ್ಟ್

By kannadanewsnow0915/10/2025 3:38 PM

ಬೆಂಗಳೂರು: ನಗರದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ ಎನ್ನುವಂತೆ ವೈದ್ಯ ಪತ್ನಿಯನ್ನೇ ಇಂಜೆಕ್ಷನ್ ನೀಡಿ ಡಾಕ್ಟರ್ ಪತಿ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ ಎಂಬುದಾಗಿ ನಾಟಕವಾಡಿದ್ದಾರೆ. ಆ ಬಳಿಕ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಇಂಜೆಕ್ಷನ್ ನೀಡಿ ಹತ್ಯೆಗೈದಿರುವಂತ ಶಾಕಿಂಗ್ ಮಾಹಿತಿ ಬಹಿರಂಗವಾಗಿದೆ. ಹೀಗಾಗಿ ಪತ್ನಿಯನ್ನೇ ಇಂಜೆಕ್ಷನ್ ನೀಡಿ ಕೊಂದ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ.

ಮೇ.26, 2024ರಂದು ಡಾ.ಮಹೇಂದ್ರ ರೆಡ್ಡಿ ಹಾಗೂ ಡಾ.ಕೃತಿಕಾ ರೆಡ್ಡಿ ವಿವಾಹವಾಗಿತ್ತು. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚರ್ಮರೋಗ ತಜ್ಞೆಯಾಗಿ ಡಾ.ಕೃತಿಕಾರೆಡ್ಡಿ ಕಾರ್ಯನಿರ್ವಹಿಸುತ್ತಿದ್ದರು. ಅವರು ಅಜೀರ್ಣ, ಗ್ಯಾಸ್ಟ್ರಿಕ್, ಲೋಶುಗರ್ ನಿಂದ ಬಳಲುತ್ತಿದ್ದರು. ಈ ವಿಷಯ ಮುಚ್ಚಿಟ್ಟಿದ್ದಂತ ಕುಟುಂಬಸ್ಥರು ಆಸ್ಪತ್ರೆಯ ಜನರಲ್ ಸರ್ಜನ್ ಡಾ.ಮಹೇಂದ್ರ ರೆಡ್ಡಿಗೆ ವಿವಾಹ ಮಾಡಿಕೊಟ್ಟಿದ್ದರು.

ಮದುವೆಯ ನಂತ್ರ ಪತ್ನಿ ಡಾ.ಕೃತಿಕಾರೆಡ್ಡಿಗೆ ಇರುವಂತ ಅನಾರೋಗ್ಯ ಸಮಸ್ಯೆಯು ಪತಿ ಡಾ.ಮಹೇಂದ್ರರೆಡ್ಡಿಗೆ ಗೊತ್ತಾಗಿತ್ತು. ಇದೇ ಕಾರಣಕ್ಕೆ ಪ್ರತಿದಿನ ವಾಂತಿ, ಇತರೆ ಸಮಸ್ಯೆಯಿಂದ ಬಳಲುತ್ತಿದ್ದಂತ ಪತ್ನಿ ಡಾ.ಕೃತಿಕಾರೆಡ್ಡಿ ಹತ್ಯೆಗೆ ಪ್ಲಾನ್ ಮಾಡಿದ್ದರು.

ಹುಷಾರು ತಪ್ಪಿದ್ದ ಕಾರಣ ತವರು ಮನೆಗೆ ತೆರಳಿದ್ದಂತ ಡಾ.ಕೃತಿಕಾರೆಡ್ಡಿಗೆ ಪತಿ ಡಾ.ಮಹೇಂದ್ರರೆಡ್ಡಿ ಔಷದೋಪಚಾರವನ್ನು ಎರಡು ದಿನ ಮಾಡಿದ್ದರು. ಆದರೇ ಪ್ರಜ್ಞೆ ತಪ್ಪಿದಂತ ಡಾ.ಕೃತಿಕಾರೆಡ್ಡಿಯನ್ನು ಆಸ್ಪತ್ರೆಗೆ ದಾಖಲಿಸಿದಾಗ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು.

ಈ ಘಟನೆಯ ಬಗ್ಗೆ ಆಸ್ಪತ್ರೆಯಿಂದ ಡೆತ್ ಮೆಮೋ ಬಂದ ಕಾರಣ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ದೂರು ಪಡೆದು ತನಿಖೆ ನಡೆಸಿದ್ದರು. ಮಾರತಹಳ್ಳಿ ಠಾಣೆಯ ಪೊಲೀಸರು ಡಾ.ಕೃತಿಕಾರೆಡ್ಡಿ ಅವರ ಮೃತದೇಹದ ಸ್ಯಾಂಪರ್ ಎಫ್ಎಸ್ಎಲ್ ಗೆ ತನಿಖೆಗೆ ಕಳುಹಿಸಿದ್ದರು.

ಎಫ್ಎಸ್ಎಲ್ ವರದಿ ಬಂದಿದ್ದು, ಅದರಲ್ಲಿ ಕೃತಿಕಾರೆಡ್ಡಿ ಸಾವಿಗೆ ಅನಸ್ತೇಶಿಯಾ ಅಂಶವೇ ಕಾರಣ ಎಂಬಂತ ಶಾಕಿಂಗ್ ಮಾಹಿತಿ ಬಂದಿದೆ. ಹೀಗಾಗಿ ಮಾರತಹಳ್ಳಿಯ ಪೊಲೀಸರು ಪತಿ ಡಾ.ಮಹೇಂದ್ರರೆಡ್ಡಿಯನ್ನು ಬಂಧಿಸಿದ್ದಾರೆ.

BIG NEWS: ರಾಜ್ಯದ ವಿದ್ಯಾರ್ಥಿಗಳೇ ‘SSLC, PUC ಪರೀಕ್ಷೆ’ಗಳಲ್ಲಿ ‘ಉತ್ತೀರ್ಣತಾ ಅಂಕ’ ಬದಲಾವಣೆ, ಇಲ್ಲಿದೆ ಪುಲ್ ಡೀಟೆಲ್ಸ್

BREAKING: ರಾಜ್ಯದ ‘ಪೊಲೀಸ್ ಇಲಾಖೆ’ಯಲ್ಲಿ ಖಾಲಿ ಇರುವ ‘2032 ಹುದ್ದೆ’ಗಳ ಭರ್ತಿಗೆ ಸರ್ಕಾರ ಆದೇಶ | JOB ALERT

Share. Facebook Twitter LinkedIn WhatsApp Email

Related Posts

BREAKING : ಏ.23ರ ಬಳಿಕ `ಕರ್ನಾಟಕ SSLC’ ಫಲಿತಾಂಶ ಪ್ರಕಟ : ಮಂಡಳಿ ಸ್ಪಷ್ಟನೆ

15/04/2026 11:41 AM1 Min Read

ನಟಿ ರಚಿತಾ ರಾಮ್ ಸಂಚಾರ ನಿಯಮ ಉಲ್ಲಂಘನೆ: ಬೆಂಗಳೂರು ಪೊಲೀಸರ ‘ಮೌನ’ಕ್ಕೆ ಸಾರ್ವಜನಿಕರ ಆಕ್ರೋಶ

15/04/2026 11:34 AM2 Mins Read

BREAKING : ಆದಿಚುಂಚನಗಿರಿಯಲ್ಲಿ `ಶ್ರೀಗುರು ಭೈರವೈಕ್ಯ ಮಂದಿರ’ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ | WATCH VIDEO

15/04/2026 11:32 AM1 Min Read
Recent News

BREAKING : ಏ.23ರ ಬಳಿಕ `ಕರ್ನಾಟಕ SSLC’ ಫಲಿತಾಂಶ ಪ್ರಕಟ : ಮಂಡಳಿ ಸ್ಪಷ್ಟನೆ

15/04/2026 11:41 AM

ನಟಿ ರಚಿತಾ ರಾಮ್ ಸಂಚಾರ ನಿಯಮ ಉಲ್ಲಂಘನೆ: ಬೆಂಗಳೂರು ಪೊಲೀಸರ ‘ಮೌನ’ಕ್ಕೆ ಸಾರ್ವಜನಿಕರ ಆಕ್ರೋಶ

15/04/2026 11:34 AM

BREAKING : ಆದಿಚುಂಚನಗಿರಿಯಲ್ಲಿ `ಶ್ರೀಗುರು ಭೈರವೈಕ್ಯ ಮಂದಿರ’ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ | WATCH VIDEO

15/04/2026 11:32 AM

SHOCKING : ರಾಜ್ಯದಲ್ಲಿ ಮತ್ತೊಂದು `ಮರ್ಯಾದಾ ಹತ್ಯೆ’ : ಲವರ್ ಜೊತೆಗೆ ಹೋದ ಮಗಳನ್ನೇ ವಿಷ ಕೊಟ್ಟು ಕೊಂದು ಸುಟ್ಟು ಹಾಕಿದ ಸಂಬಂಧಿಕರು.!

15/04/2026 11:25 AM
State News
KARNATAKA

BREAKING : ಏ.23ರ ಬಳಿಕ `ಕರ್ನಾಟಕ SSLC’ ಫಲಿತಾಂಶ ಪ್ರಕಟ : ಮಂಡಳಿ ಸ್ಪಷ್ಟನೆ

By kannadanewsnow5715/04/2026 11:41 AM KARNATAKA 1 Min Read

ಬೆಂಗಳೂರು: ಎಸ್‌ಎಸ್‌ಎಲ್‌ಸಿ (SSLC) ಫಲಿತಾಂಶಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳು ಕೇವಲ ವದಂತಿಗಳಾಗಿದ್ದು, ಇಂದು ಯಾವುದೇ ಫಲಿತಾಂಶ ಪ್ರಕಟವಾಗುತ್ತಿಲ್ಲ…

ನಟಿ ರಚಿತಾ ರಾಮ್ ಸಂಚಾರ ನಿಯಮ ಉಲ್ಲಂಘನೆ: ಬೆಂಗಳೂರು ಪೊಲೀಸರ ‘ಮೌನ’ಕ್ಕೆ ಸಾರ್ವಜನಿಕರ ಆಕ್ರೋಶ

15/04/2026 11:34 AM

BREAKING : ಆದಿಚುಂಚನಗಿರಿಯಲ್ಲಿ `ಶ್ರೀಗುರು ಭೈರವೈಕ್ಯ ಮಂದಿರ’ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ | WATCH VIDEO

15/04/2026 11:32 AM

SHOCKING : ರಾಜ್ಯದಲ್ಲಿ ಮತ್ತೊಂದು `ಮರ್ಯಾದಾ ಹತ್ಯೆ’ : ಲವರ್ ಜೊತೆಗೆ ಹೋದ ಮಗಳನ್ನೇ ವಿಷ ಕೊಟ್ಟು ಕೊಂದು ಸುಟ್ಟು ಹಾಕಿದ ಸಂಬಂಧಿಕರು.!

15/04/2026 11:25 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.