BIG NEWS: ರಾಜ್ಯದಲ್ಲೊಂದು ‘ಹೆರಿಗೆ ಆಸ್ಪತ್ರೆ ವೈದ್ಯ’ರ ಮಹಾ ಎಡವಟ್ಟು: ‘ಬಾಣಂತಿ ಮಹಿಳೆ’ ನರಕಯಾತನೆ

ಶಿವಮೊಗ್ಗ: ಕಾಳಜಿವಹಿಸಿ, ಕರ್ತವ್ಯ ನಿಷ್ಠೆ ತೋರಿ, ರೋಗಿಗಳ ಆರೈಕೆ, ಸೇವೆ ಮಾಡಬೇಕಾಗಿದ್ದಂತ ಸರ್ಕಾರಿ ವೈದ್ಯ ಮಾಡಿದ್ದು ಮಾತ್ರ ಮಹಾ ಎಡವಟ್ಟು. ಇದರ ಪರಿಣಾಮ ಮಹಿಳೆ ಅನುಭವಿಸಿದ್ದಂತೂ ಯಮಯಾತನೆ. ವೈದ್ಯರ ಸಣ್ಣ ತಪ್ಪಿಗಾಗಿ ಲಕ್ಷ ಲಕ್ಷ ಖರ್ಚು ಮಾಡಿದ ಬಡ ಮಹಿಳೆಯ ಗೋಳಿ ಕಥೆ ಮುಂದೆ ನೀವೇ ಓದಿ. ಮೇ.15ರಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮಾಸೂರು ಗ್ರಾಮದ ಮಹಿಳೆಯೊಬ್ಬರು ಹೆರಿಗಾಗಿ ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಹೆರಿಗೆ ಮಾಡಿಸಿದ್ದು ವೈದ್ಯ ಡಾ.ನಾಗೇಂದ್ರಪ್ಪ. ಆದರೆ … Continue reading BIG NEWS: ರಾಜ್ಯದಲ್ಲೊಂದು ‘ಹೆರಿಗೆ ಆಸ್ಪತ್ರೆ ವೈದ್ಯ’ರ ಮಹಾ ಎಡವಟ್ಟು: ‘ಬಾಣಂತಿ ಮಹಿಳೆ’ ನರಕಯಾತನೆ