Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

CRIME NEWS: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ: ಹಾಸನದಲ್ಲಿ ಸಿನಿಮೀಯ ರೀತಿಯಲ್ಲಿ ಕಾರು ಕೆರೆಗೆ ತಳ್ಳಿ ಮಹಿಳೆ ಹತ್ಯೆ

20/08/2025 8:16 PM

ದೊಡ್ಡಬಳ್ಳಾಪುರ: ಬಿಸುವನಹಳ್ಳಿ ಸರ್ಕಾರಿ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಬ್ಲಾಕ್ ಬೋರ್ಡ್, ಅಂಗನವಾಡಿಗೆ ಹಾಸಿಗೆ ವಿತರಣೆ

20/08/2025 8:07 PM

BREAKING : ಕಾಂಗ್ರೆಸ್ ನಾಯಕಿ ‘ಸೋನಿಯಾ ಗಾಂಧಿ’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

20/08/2025 7:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೊಡ್ಡಬಳ್ಳಾಪುರ: ಬಿಸುವನಹಳ್ಳಿ ಸರ್ಕಾರಿ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಬ್ಲಾಕ್ ಬೋರ್ಡ್, ಅಂಗನವಾಡಿಗೆ ಹಾಸಿಗೆ ವಿತರಣೆ
KARNATAKA

ದೊಡ್ಡಬಳ್ಳಾಪುರ: ಬಿಸುವನಹಳ್ಳಿ ಸರ್ಕಾರಿ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಬ್ಲಾಕ್ ಬೋರ್ಡ್, ಅಂಗನವಾಡಿಗೆ ಹಾಸಿಗೆ ವಿತರಣೆ

By kannadanewsnow0920/08/2025 8:07 PM

ದೊಡ್ಡಬಳ್ಳಾಪುರ: ಜಿಲ್ಲೆಯ ಬಿಸುವನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹಳೆಯ ವಿದ್ಯಾರ್ಥಿಗಳಿಂದ ಬ್ಲಾಕ್ ಬೋರ್ಡ್, ಅಂಗನವಾಡಿಗೆ ಹಾಸಿಗೆಗಳನ್ನು ವಿತರಣೆ ಮಾಡಲಾಯಿತು.

ದೊಡ್ಡ ಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿಯ ಬಿಸುವನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಗೆ ಕಪ್ಪು ಹಲಗೆಯನ್ನು ( ಬ್ಲಾಕ್ ಬೋರ್ಡನ್ನು ಮತ್ತು ಅಂಗನವಾಡಿ ಮಕ್ಜಳಿಗೆ ಹಾಸಿಗೆಯನ್ನು ಈ ಶಾಲೆಯ ಹಳೆಯ ವಿದ್ಯಾರ್ಥಿಳಿಂದ ವಿತರಣೆ ಮಾಡಲಾಯಿತು. ಈ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಪೂರಕ ಕಲಿಕಾ ವಾತಾವರಣ ನಿರ್ಮಾಣದಲ್ಲಿ ಗ್ರಾಮದ ಹಳೆಯ ವಿದ್ಯಾರ್ಥಿಗಳ ತಂಡ ಪ್ರೋತ್ಸಾಹಿಸಿದರು.

ಅಂಗನವಾಡಿ ಮಕ್ಕಳಿಗೆ ಕಲಿಕಾ ಸಾಮಗ್ರಿಗಳನ್ನು ಮತ್ತು ಹಾಸಿಗೆಯನ್ನು ಗ್ರಾಮದ ಹಳೆಯ ವಿದ್ಯಾರ್ಥಿಯಾದ ಸಂಪತ್ ಕುಮಾರ್ ಅವರು ನೀಡಿದರು.

ಬಿಸುವನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಗೆ ಅವಶ್ಯಕವಾಗಿ ಬೇಕಾಗಿದ್ದ ಬ್ಲಾಕ್ ಬೋರ್ಡು ( ಕಪ್ಪು ಹಲಗೆ) ಯನ್ನು ಹಳೆಯ ವಿದ್ಯಾರ್ಥಿಗಳಾದ ಮಂಜುನಾಥ.ಸಿ, ವಿನೋದ್ ಕುಮಾರ್, ಶಶಿಕುಮಾರ್.ಜಿ, ಮುನಿರಾಜ್.ಡಿ, ಮೋಹನ್.ಎನ್ ಮತ್ತು ಆನಂದ.ಎನ್ ಅವರು ನೀಡಿದರು.

ಈ ಕಾರ್ಯಕ್ರಮದಲ್ಲಿ ಜನಧ್ವನಿ ವೇದಿಕೆಯ ಮುಖಂಡರಾದ ನಾರಾಯಣ ಸ್ವಾಮಿ, ಗ್ರಾಮದ ಮುಖಂಡರಾದ ವೆಂಕಟರಮಣಪ್ಪ, ಯಲ್ಲಪ್ಪ, ಲಕ್ಷ್ಮಣ , ಮಾರಪ್ಪ , ಮುನಿಯಲ್ಲಪ್ಪ, ಆಶಾ, ಮಂಜುಳ ಹಾಗೂ SDMC ಅಧ್ಯಕ್ಷ ಆಂಜಿನಪ್ಪ ಮತ್ತು ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

ಡಿ.ದೇವರಾಜ ಅರಸು ಜನಪರ ಕೊಡುಗೆಗಳು ಮಾದರಿ: ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ

ಭಾರತದ ರಕ್ಷಣಾ ವ್ಯವಸ್ಥೆಗೆ ಮತ್ತಷ್ಟು ಬಲ: ಅಗ್ನಿ-5 ಮಧ್ಯಂತರ ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿ ಪರೀಕ್ಷೆ ಯಶಸ್ವಿ | Agni-5

Share. Facebook Twitter LinkedIn WhatsApp Email

Related Posts

CRIME NEWS: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ: ಹಾಸನದಲ್ಲಿ ಸಿನಿಮೀಯ ರೀತಿಯಲ್ಲಿ ಕಾರು ಕೆರೆಗೆ ತಳ್ಳಿ ಮಹಿಳೆ ಹತ್ಯೆ

20/08/2025 8:16 PM1 Min Read

ದಿನ ನಿತ್ಯ ತಪ್ಪದೇ ಈ ಶ್ಲೋಕಗಳನ್ನು ಹೇಳಿ ಪ್ರಾರ್ಥಿಸಿ, ನಿಮ್ಮ ಕಷ್ಟಗಳೆಲ್ಲ ದೂರ

20/08/2025 7:45 PM4 Mins Read

ವಿಪಕ್ಷಗಳಿಂದ ಸದನದ ಸಮಯ ಹಾಳು: ಮದ್ದೂರು ಶಾಸಕ ಕೆ.ಎಂ ಉದಯ್ ಕಿಡಿ

20/08/2025 7:36 PM2 Mins Read
Recent News

CRIME NEWS: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ: ಹಾಸನದಲ್ಲಿ ಸಿನಿಮೀಯ ರೀತಿಯಲ್ಲಿ ಕಾರು ಕೆರೆಗೆ ತಳ್ಳಿ ಮಹಿಳೆ ಹತ್ಯೆ

20/08/2025 8:16 PM

ದೊಡ್ಡಬಳ್ಳಾಪುರ: ಬಿಸುವನಹಳ್ಳಿ ಸರ್ಕಾರಿ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಬ್ಲಾಕ್ ಬೋರ್ಡ್, ಅಂಗನವಾಡಿಗೆ ಹಾಸಿಗೆ ವಿತರಣೆ

20/08/2025 8:07 PM

BREAKING : ಕಾಂಗ್ರೆಸ್ ನಾಯಕಿ ‘ಸೋನಿಯಾ ಗಾಂಧಿ’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

20/08/2025 7:58 PM

ದಿನ ನಿತ್ಯ ತಪ್ಪದೇ ಈ ಶ್ಲೋಕಗಳನ್ನು ಹೇಳಿ ಪ್ರಾರ್ಥಿಸಿ, ನಿಮ್ಮ ಕಷ್ಟಗಳೆಲ್ಲ ದೂರ

20/08/2025 7:45 PM
State News
KARNATAKA

CRIME NEWS: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ: ಹಾಸನದಲ್ಲಿ ಸಿನಿಮೀಯ ರೀತಿಯಲ್ಲಿ ಕಾರು ಕೆರೆಗೆ ತಳ್ಳಿ ಮಹಿಳೆ ಹತ್ಯೆ

By kannadanewsnow0920/08/2025 8:16 PM KARNATAKA 1 Min Read

ಹಾಸನ: ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸೋ ಕೃತ್ಯವೊಂದನ್ನು ಎಸಗಲಾಗಿದೆ. ಸಿನಿಮೀಯ ರೀತಿಯಲ್ಲಿ ಕಾರು ಕೆರೆಗೆ ತಳ್ಳಿ ಮಹಿಳೆಯನ್ನು ಹತ್ಯೆಗೈದು, ಕಿಡಿಗೇಡಿಗಳು ಕತೆ…

ದೊಡ್ಡಬಳ್ಳಾಪುರ: ಬಿಸುವನಹಳ್ಳಿ ಸರ್ಕಾರಿ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಬ್ಲಾಕ್ ಬೋರ್ಡ್, ಅಂಗನವಾಡಿಗೆ ಹಾಸಿಗೆ ವಿತರಣೆ

20/08/2025 8:07 PM

ದಿನ ನಿತ್ಯ ತಪ್ಪದೇ ಈ ಶ್ಲೋಕಗಳನ್ನು ಹೇಳಿ ಪ್ರಾರ್ಥಿಸಿ, ನಿಮ್ಮ ಕಷ್ಟಗಳೆಲ್ಲ ದೂರ

20/08/2025 7:45 PM

ವಿಪಕ್ಷಗಳಿಂದ ಸದನದ ಸಮಯ ಹಾಳು: ಮದ್ದೂರು ಶಾಸಕ ಕೆ.ಎಂ ಉದಯ್ ಕಿಡಿ

20/08/2025 7:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.