BIGG NEWS : ನಾಯಿ ಕಡಿತದ ರೇಬೀಸ್ ಕಾಯಿಲೆ 2030ರೊಳಗೆ ನಿರ್ಮೂಲನೆ, ಇದು ʼಅಧಿಸೂಚಿತ ಕಾಯಿಲೆ ಎಂದು ಘೋಷಣೆ ʼ: ಸಚಿವ ಡಾ.ಕೆ ಸುಧಾಕರ್‌

ಬೆಂಗಳೂರು :  ನಾಯಿ ಕಡಿತದಿಂದ ಬರುವ ರೇಬೀಸ್ ಕಾಯಿಲೆಯನ್ನು 2030ರೊಳಗೆ ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ರೇಬೀಸ್ ಅನ್ನು ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗಿದೆ. ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್‌ ತಿಳಿಸಿದ್ದಾರೆ. BIGG NEWS: ಬೆಂಗಳೂರಿನಲ್ಲಿ ಸ್ನೇಹಿತರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ   ಈ ಕ್ರಮದಿಂದ ರೇಬೀಸ್ ಪ್ರಕರಣಗಳ ವರದಿ & ಕಣ್ಗಾವಲು ವ್ಯವಸ್ಥೆ ಬಲಗೊಳ್ಳಲಿದ್ದು ರೇಬೀಸ್ ಅನ್ನು ನಿರ್ಮೂಲನೆ ಮಾಡಲು ಸಹಕಾರಿಯಾಗಲಿದೆ ಎಂದು  ಟ್ವೀಟ್‌ … Continue reading BIGG NEWS : ನಾಯಿ ಕಡಿತದ ರೇಬೀಸ್ ಕಾಯಿಲೆ 2030ರೊಳಗೆ ನಿರ್ಮೂಲನೆ, ಇದು ʼಅಧಿಸೂಚಿತ ಕಾಯಿಲೆ ಎಂದು ಘೋಷಣೆ ʼ: ಸಚಿವ ಡಾ.ಕೆ ಸುಧಾಕರ್‌