“ಶ್ರೀ ಮಹಾಲಕ್ಷ್ಮೀ” ಪೂಜೆಯನ್ನು ಮಾಡುವ ಸ್ತ್ರೀಯರು “ತೆಂಗಿನಕಾಯಿ” ಯನ್ನು ಪುರುಷರಿಂದ ಒಡೆಸಿ, ನೀವು ಬೇಡ..!
“ತೆಂಗಿನಕಾಯಿ” ಯನ್ನು ತಾಂಬೂಲದೊಡನೆ ದಾನ ಮಾಡಿದರೆ , ಅಷ್ಟನಿಧಿ ನವನಿಧಿಗಳು ಪ್ರಾಪ್ತಿಯಾಗುತ್ತದೆ..!
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564
“ಪ್ರತಿದಿವಸ ” ಶ್ರೀ ಮಹಾಲಕ್ಷ್ಮೀ” ಅಷ್ಟೋತ್ತರದಿಂದ ತಮ್ಮ ಕುಲದೇವರಿಗೆ ಅಭಿಷೇಕವನ್ನು ಮಾಡಿದರೆ ಎಲ್ಲ ತರಹದ “ಸ್ತ್ರೀ ದೋಷ, ಸ್ತ್ರೀ ಶಾಪ, ಸುಮಂಗಲೀ ದೋಷಗಳು ನಿವಾರಣೆಯಾಗುತ್ತದೆ..!
“ಶ್ರೀ ಮಹಾಲಕ್ಷ್ಮೀ” ಅಷ್ಟೋತ್ತರದಿಂದ “ಶ್ರೀ ಮಹಾಲಕ್ಷ್ಮಿ” ಯನ್ನು ಪೂಜಿಸಿ “ತಾವರೇ” ಹೂವಿನಿಂದ ಪೂಜಿಸಿದರೆ ..
ಸತ್ಸಂತಾನ ಭಾಗ್ಯವಾಗುತ್ತದೆ.
ಮಕ್ಕಳು ಸನ್ಮಾರ್ಗದಲ್ಲಿ ನಡೆಯುತ್ತಾರೆ..
ಮಕ್ಕಳು ಹೇಳಿದ ಮಾತು ಕೇಳಿ ದೈವಭಕ್ತಿ ಜಾಸ್ತಿ ಇದ್ದು ಗುಣವಂತರಾಗುತ್ತಾರೆ..!”
“ಸಾಲದಭಾದೆ ನಿವಾರಣೆ”: ಪ್ರತಿದಿನ ಮನೆಯನ್ನು ” ಶ್ರೀ ಮಹಾಲಕ್ಷ್ಮೀ” ಅಷ್ಟೋತ್ತರ ಹೇಳಿ , ಅರಿಸಿನ ಹಾಕಿದ ನೀರಿನಿಂದ ಸಾರಿಸಿದರೆ ..
“ಸಾಲದ ಭಯ ಇರುವುದಿಲ್ಲ..”!
ಸಾಲದ ಹಣ ಬಹಳ ಬೇಗ ತಿರುಗಿ ಬರುತ್ತದೆ..!
ನಿಮಗೆ ಯಾರಾದರೂ ಹಣವನ್ನು ಕೊಡಬೇಕಿದ್ದರೆ ಬಹಳ ಬೇಗ ತಂದುಕೊಡುತ್ತಾರೆ..”!
ಎಚ್ಚರಿಕೆ : ನೆಲ ಒರೆಸಿದ ನಂತರ ಪೂರ್ಣವಾಗಿ ಒಣಗುವವರೆಗೂ ಯಾರೂ ನೆಲವನ್ನು ತುಳಿಯಬಾರದು..!”
“ಶ್ರೀ ಮಹಾಲಕ್ಷ್ಮೀ” ಪೂಜೆ ಮಾಡುವವರು, ಅಥವಾ ಯಾರೇ ಆಗಲಿ “ಬೇರೆಯವರ ಮನೆಯಲ್ಲಿ ” ತಾಂಬೂಲ” ಕೊಟ್ಟಾಗ, ಅದನ್ನು ಮನೆಗೆ ತರದೇ ಬೇರೆಯವರಿಗೆ ಕೊಟ್ಟರೆ..
ನಿಮಗೆ ಬರಬೇಕಾದ ಹಣ ಸಕಾಲದಲ್ಲಿ ಬರುವುದಿಲ್ಲ..
ನಿಮ್ಮ ಸಂಪತ್ತು ಕಡಿಮೆಯಾಗುತ್ತದೆ..!
ಆದ್ದರಿಂದ ನಿಮಗೆ ಕೊಟ್ಟ ತಾಂಬೂಲವನ್ನು ಯಾರಿಗೂ ಕೊಡದೆ ಮನೆಗೆ ತಂದು ದೇವರಿಗೆ ಅರ್ಪಿಸಬೇಕು..
ನಂತರ ಬೇಕಾದರೆ ಕೊಡಬಹುದು..!
“ಶ್ರೀ ಮಹಾಲಕ್ಷ್ಮೀ” ಅಷ್ಟೋತ್ತರ ಪೂಜೆಯನ್ನು “ಬಿಲ್ವದಳ” ದಿಂದ ಪೂಜಿಸಿದರೆ ಬಹಳ ಬೇಗ “ಶ್ರೀಮಂತರಾಗುತ್ತಾರೆ..”!
” ವಿಗ್ರಹವಿಲ್ಲದೇ “ಶ್ರೀ ಮಹಾಲಕ್ಷ್ಮೀ” ಅಷ್ಟೋತ್ತರ ವನ್ನು ವೀಳ್ಯದೆಲೆಯಲ್ಲಿ ಅರ್ಚಿಸುವವರು..
ಒಂದು ವೀಳ್ಯದೆಲೆಯಲ್ಲಿ ಅರ್ಚಿಸಬಾರದು..! ಅರ್ಚಿಸಿದರೆ ನಿತ್ಯದಾರಿದ್ರ್ಯ ಅನುಭವಿಸಬೇಕಾಗುತ್ತದೆ..
ಆದ್ದರಿಂದ ಎರಡು ವೀಳ್ಯದೆಲೆಯಲ್ಲಿ ಅರ್ಚಿಸಬೇಕು..!
“ಕುಂಕುಮ” ಅರ್ಚನೆ ಮಾಡಿದ “ವೀಳ್ಯದೆಲೆ”ಯನ್ನು ಯಾರಿಗೂ ಕೊಡಬಾರದು, ಬಿಸಾಕಬಾರದು..!
ಬಿಸಾಕಿದರೆ , ಬೇರೆಯವರಿಗೆ ಕೊಟ್ಟರೆ ಧನದಾರಿದ್ರ್ಯ, ಉಂಟಾಗುತ್ತದೆ..!
” ಆ ವೀಳ್ಯದೆಲೆ “ಯನ್ನು ಪೂಜೆಯಾದ ಮಾರನೇ ದಿನ ” ಮನೆಯ ಯಜಮಾನರು, ಅಥವಾ ಹಿರಿಯ ದಂಪತಿಗಳು, ಮಾತ್ರ ಎಲೆ ಅಡಿಕೆ ಹಾಗೂ ಸುಣ್ಣದ ಸಮೇತ ತಾಂಬೂಲ ಹಾಕಿಕೊಂಡರೆ, ನಿಮಗೆ ಬಹಳ ಬೇಗ “ಶ್ರೀ ಮಹಾಲಕ್ಷ್ಮೀ” ಅನುಗ್ರಹವಾಗುತ್ತದೆ..!
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564
” ಶುಕ್ರವಾರದ ದಿವಸ “ಶ್ರೀ ಮಹಾಲಕ್ಷ್ಮೀ ” ಯನ್ನು ಪೂಜೆ ಮಾಡಿ, “ಮೊಸರನ್ನ” ಮತ್ತು ನೆಲ್ಲಿಕಾಯಿಯ ಗೊಜ್ಜು ಅಥವಾ ಮೊರಬ್ಜ ನೈವೇದ್ಯ ಮಾಡಿ, “ಗೋವು ” ಪೂಜೆಯನ್ನು ಮಾಡಿ, ಬ್ರಾಹ್ಮಣ ದಂಪತಿಗಳಿಗೆ ದಾನ ಮಾಡಿದರೆ “ನಿತ್ಯ ದಾರಿದ್ರ್ಯ” , ಅನ್ನದಾರಿದ್ರ್ಯ, ವಸ್ತ್ರದಾರಿದ್ರ್ಯ, ಧನದಾರಿದ್ರ್ಯ ನಿವಾರಣೆಯಾಗುತ್ತದೆ..!
“ಶ್ರೀ ಮಹಾಲಕ್ಷ್ಮೀ” ಅನುಗ್ರಹ ಎಲ್ಲರಿಗೂ ದೊರಕಲಿ..
ಧಮೋ೯ ರಕ್ಷತಿ ರಕ್ಷಿತ: ಕೃಷ್ಣಾರ್ಪಣಮಸ್ತು. ಸರ್ವಜನಾಃ ಸುಖಿನೋಭವತು..









