BIG NEWS: ಜೈಲಿಗೆ ಹಾಕಿದ್ರು ಹೆದರೋದಿಲ್ಲ, ಕೆಜಿಎಫ್‌ ಕಾಂಟರ್ವಸಿಗೆ ಟಾಂಗ್‌ ಕೊಟ್ಟ ಡಿಕೆ ಶಿವಕುಮಾರ್‌

ಬೆಳಗಾವಿ: ರಾಜ್ಯದಲ್ಲಿ ಭಾರತ್‌ ಜೋಡೋ ಯಾತ್ರೆಗೆ ವಿಡಿಯೋವೊಂದಕ್ಕೆ ಕೆಜಿಎಫ್‌ ನ ಹಾಡು ಬಳಕೆಯಾಗಿದೆ. ಇದರಿಂದ ಕಾಪಿರೈಟ್‌ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್‌ ಟ್ವಿಟರ್‌ ಖಾತೆಯನ್ನು ನಿರ್ಬಂಧಿಸಲು ಕೋರ್ಟ್‌ ಆದೇಶ ನೀಡಿದೆ. ಈ ಕುರಿತು ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. BIGG NEWS: ಚಂದ್ರಶೇಖರ್‌ ಸಾವಿನ ಬಗ್ಗೆ ವಿಶೇಷ ತನಿಖೆ ನಡೆಯುತ್ತಿದೆ: ಆರಗ ಜ್ಞಾನೇಂದ್ರ   ಮಾಜಿ ಸಚಿವ ವಿನಯ ಕುಲಕರ್ಣಿ 54ನೇ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು, ‘ರಾಹುಲ್ ಗಾಂಧಿ ಡ್ಯಾನ್ಸ್​ಗೆ ನಮ್ಮ … Continue reading BIG NEWS: ಜೈಲಿಗೆ ಹಾಕಿದ್ರು ಹೆದರೋದಿಲ್ಲ, ಕೆಜಿಎಫ್‌ ಕಾಂಟರ್ವಸಿಗೆ ಟಾಂಗ್‌ ಕೊಟ್ಟ ಡಿಕೆ ಶಿವಕುಮಾರ್‌