‘ಕಾಂಗ್ರೆಸ್’ನವರ ಮಾತಿಗೆ ಮರುಳಾಗಬೇಡಿ – ಸಿಎಂ ಬಸವರಾಜ ಬೊಮ್ಮಾಯಿ

ಚಿಕ್ಕಮಗಳೂರು: ರಾಜ್ಯದ ಜನ ಜಾಗೃತರಾಗಿದ್ದು, ರಾಜಕೀಯ ಬಲ್ಲವರಾಗಿದ್ದಾರೆ. ಕಾಂಗ್ರೆಸ್ ನವರ ಮಾತಿಗೆ ಮರುಳಾಗಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಜನಸಂಕಲ್ಪ ಯಾತ್ರೆ ಮೂಲಕ ಬಿಜೆಪಿ ಪರ ಜನಶಕ್ತಿ ಸಾಬೀತು – ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಚಿಕ್ಕಮಗಳೂರಿನಲ್ಲಿ ಕಡೂರಿನ ಪೊಲೀಸ್ ತರಬೇತಿ ಕೇಂದ್ರ ಹೆಲಿಪ್ಯಾಡ್ ಗೆ ಬಂದಿಳಿದು ಮಾಧ್ಯಮದವರೊಂದಿಗೆ ಮಾತನಾಡಿ, ಸಿದ್ದರಾಮಯ್ಯನವರು ಸಹಾನುಭೂತಿ ಪಡೆದು ಮತಯಾಚನೆ ಮಾಡಿದ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಆರೋಗ್ಯದಿಂದ ನೂರ್ಕಾಲ ಬಾಳಲಿ ಎಂದು ಹಾರೈಸುತ್ತೇನೆ. ಆದರೆ ಇದೇ ಮಾತನ್ನು 2013 … Continue reading ‘ಕಾಂಗ್ರೆಸ್’ನವರ ಮಾತಿಗೆ ಮರುಳಾಗಬೇಡಿ – ಸಿಎಂ ಬಸವರಾಜ ಬೊಮ್ಮಾಯಿ