ಸಚಿವರ ಸೂಚನೆಗೆ ಡೋಂಟ್ ಕೇರ್: ಸಾಗರದ ತಾಳಗುಪ್ಪ ಗ್ರಾಮ ಪಂಚಾಯ್ತಿ ವಾಣಿಜ್ಯ ಮಳಿಗೆ ಟೆಂಡರ್, PDO ಸಸ್ಪೆಂಡ್?
ಶಿವಮೊಗ್ಗ: ಸಾಗರ ತಾಲ್ಲೂಕಿನ ತಾಳಗುಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಾಣಿಜ್ಯ ಮಳಿಗೆಗಳ ಟೆಂಡರ್ ಪ್ರಕ್ರಿಯೆ ತರಾತುರಿಯಲ್ಲಿ ಮುಕ್ತಾಯಗೊಳಿಸಿರೋದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈಗಾಗಲೇ ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಇಓ, ಸಿಇಓಗೂ ದೂರು ನೀಡಲಾಗಿದೆ. ಆ ವೇಳೆಯಲ್ಲಿ ಟೆಂಡರ್ ಪ್ರಕ್ರಿಯೆ ತಾತ್ಕಾಲಿಕವಾಗಿ ಮುಂದೂಡುವಂತೆ ಸೂಚಿಸಿದ್ದರೂ, ಡೋಂಟ್ ಕೇರ್ ಎಂಬುದಾಗಿ ಪಿಡಿಓ ವರ್ತಿಸಿದಂತ ಆರೋಪ ಕೇಳಿ ಬಂದಿದೆ. ಹೀಗಾಗಿ ಅವರ ಅಮಾನತು ಕೂಡ ಆಗಲಿದೆ ಎನ್ನಲಾಗುತ್ತಿದೆ. ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, … Continue reading ಸಚಿವರ ಸೂಚನೆಗೆ ಡೋಂಟ್ ಕೇರ್: ಸಾಗರದ ತಾಳಗುಪ್ಪ ಗ್ರಾಮ ಪಂಚಾಯ್ತಿ ವಾಣಿಜ್ಯ ಮಳಿಗೆ ಟೆಂಡರ್, PDO ಸಸ್ಪೆಂಡ್?
Copy and paste this URL into your WordPress site to embed
Copy and paste this code into your site to embed