Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಶಿವಮೊಗ್ಗದಲ್ಲಿ ಭೀಕರ ಕಾರು ಅಪಘಾತ : ಸ್ಥಳದಲ್ಲೇ ವೈದ್ಯ ದಂಪತಿಯ ಪುತ್ರಿ ದುರ್ಮರಣ!

20/06/2025 4:32 PM

ರಾಜ್ಯದ ‘ಆರ್ಯ ವೈಶ್ಯ ಸಮುದಾಯ’ವರಿಗೆ ಗುಡ್ ನ್ಯೂಸ್: ವಿವಿಧ ಸಾಲ-ಸೌಲಭ್ಯಕ್ಕೆ ಅರ್ಜಿಗಳ ಆಹ್ವಾನ

20/06/2025 4:10 PM

BREAKING : 4,660 ಹುದ್ದೆಗಳ ಭರ್ತಿಗೆ ನಡೆಸಿದ್ದ ‘RRB RPF ಕಾನ್ಸ್ಟೇಬಲ್’ ಪರೀಕ್ಷೆಯ ಫಲಿತಾಂಶ ಬಿಡುಗಡೆ |RRB RPF Constable Result

20/06/2025 4:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ರಾಜಕೀಯ ಮಾಡ್ಬೇಡಿ: ಬಿಜೆಪಿಗರಿಗೆ ದಿನೇಶ್ ಗುಂಡೂರಾವ್ ವಾರ್ನಿಂಗ್
KARNATAKA

ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ರಾಜಕೀಯ ಮಾಡ್ಬೇಡಿ: ಬಿಜೆಪಿಗರಿಗೆ ದಿನೇಶ್ ಗುಂಡೂರಾವ್ ವಾರ್ನಿಂಗ್

By kannadanewsnow0917/05/2024 9:33 PM

ಬೆಂಗಳೂರು: ರಾಜ್ಯದಲ್ಲಿ ನಡೆದಿರೋ ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ರಾಜಕೀಯ ಮಾಡಬೇಡಿ. ನಾವು ಈ ಕೇಸಲ್ಲಿ ಕಠಿಣ ನಿಲುವು ತೆಗೆದುಕೊಂಡಿದ್ದೇವೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಿಜೆಪಿಗರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಇಂದು ಎಕ್ಸ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವಂತ ಅವರು,ವಿಪಕ್ಷ ನಾಯಕರಾದ ಆರ್.ಅಶೋಕ್ ಅವರೇ.. ಹೆಣ್ಣು ಭ್ರೂಣ ಹತ್ಯೆ ವಿಚಾರದಲ್ಲಿ ರಾಜಕೀಯ ಬೇಡ ಎಂದು ನಾನು ಲೇಖನದ ರೂಪದಲ್ಲಿ ನಿಮ್ಮ ಅಂಕಣಕ್ಕೆ ಉತ್ತರಿಸಿದ್ದೇನೆ. ಆದರೂ, ನೀವು ಮತ್ತೆ ಇದರಲ್ಲಿ ರಾಜಕಾರಣದ ಮಾತನ್ನಾಡಿದ್ದೀರಿ. ಸರ್ಕಾರವಾಗಿ ನಾವು ಭ್ರೂಣ ಹತ್ಯೆ ವಿಚಾರದಲ್ಲಿ ಎಷ್ಟು ಕಠಿಣ ನಿಲುವನ್ನು ತೆಗೆದುಕೊಳ್ಳುತ್ತಿದ್ದೇವೆ ಎಂಬುದು ನಮ್ಮ ಕಾರ್ಯಾಚರಣೆಗಳೇ ಸ್ಪಷ್ಟಪಡಿಸುತ್ತವೆ. ನಾವು ಹೆಚ್ಚು ಕಾರ್ಯಚರಣೆ ಮಾಡುತ್ತಿರುವುದರಿಂದಲೇ ಇಂದು ಹೆಚ್ಚು ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ ಎಂಬ ವಾಸ್ತವ ಸಂಗತಿ ತಮಗೆ ಅರಿವಿರಲಿ ಎಂಬುದಾಗಿ ತಿಳಿಸಿದ್ದಾರೆ.

ಈ ಜಾಲವನ್ನ ಗೃಹ ಸಚಿವರಾಗಿದ್ದ ತಾವು ಎಷ್ಟರ ಮಟ್ಟಿಗೆ ಭೇಧಿಸಿದ್ದಿರಿ ಎಂಬುದಕ್ಕೆ ನಿಮ್ಮ ಬಳಿ ಉತ್ತರವಿಲ್ಲ. ನಿಮ್ಮ ಕಾಲದಲ್ಲಿ ಎಷ್ಟು ಹೆಣ್ಣು ಭ್ರೂಣ ಹತ್ಯೆಗಳು ಬಯಲಿಗೆ ಬಂದಿವೆ ಹೇಳಿ ಸ್ವಾಮಿ.. ಎಲ್ಲವನ್ನು ಮುಚ್ಚಿಟ್ಟಿದ್ರಾ..? ಕೋವಿಡ್ ಸಾವುಗಳನ್ನ ಮುಚ್ಚಿಟ್ಟು ಹೆಣಗಳ ಮೇಲೆ ರಾಜಕೀಯ ಮಾಡಿದವರು ಭ್ರೂಣ ಹತ್ಯೆಗಳನ್ನ ಮುಚ್ಚಿಟ್ಟಿದ್ದರು ಇರಬಹುದು ಎಂಬುದಾಗಿ ವಾಗ್ಧಾಳಿ ನಡೆಸಿದ್ದಾರೆ.

ಜಾಮೀನು ಪಡೆದವರ ವಿರುದ್ಧ ಮತ್ತೆ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸಿಐಡಿ ಕಾರ್ಯನಿರತವಾಗಿದೆ. ಅಲ್ಲದೇ ಜಾಮೀನು ಪಡೆದ ಒರ್ವನನ್ನ ನಮ್ಮ ಆರೋಗ್ಯ ಅಧಿಕಾರಿಗಳೇ ಪೊಲೀಸರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. PC & PNDT ಕಾಯ್ದೆಯಡಿ ಶಿಕ್ಷೆ ಹಾಗೂ ದಂಡದ ಪ್ರಮಾಣ‌ ಹೆಚ್ವಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಆದರೆ ಇನ್ನೂ ಕೇಂದ್ರ ಸರ್ಕಾರ ತನ್ನ ತೀರ್ಮಾನ ತಿಳಿಸಿಲ್ಲ. ತಾವು ತಮ್ಮ ಕೇಂದ್ರ ನಾಯಕರೊಂದಿಗೆ ಚರ್ಚಿಸಿ ಆದಷ್ಟು ಬೇಗ ಪಿ.ಸಿ&ಪಿ.ಎನ್ ಡಿ.ಟಿ ಕಾಯ್ದೆ ಪರಿಷ್ಕರಣೆ ಒತ್ತಡ ಹಾಕುವತ್ತ ಗಮನಹರಿಸಿ ಎಂದು ತಿಳಿಸಿದ್ದಾರೆ.

Good News: ರಾಜ್ಯ ಸರ್ಕಾರದಿಂದ ‘ಕ್ಯಾನ್ಸರ್​​ ಪೀಡಿತ’ರಿಗೆ ಗುಡ್ ನ್ಯೂಸ್: ಈಗ ‘ಯಶಸ್ವಿನಿ ಯೋಜನೆ’ಯಡಿ ಸಿಗಲಿದೆ ಚಿಕಿತ್ಸೆ

ಗಮನಿಸಿ: ಡಿಸಿಇಟಿ-2024ಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

Share. Facebook Twitter LinkedIn WhatsApp Email

Related Posts

BREAKING : ಶಿವಮೊಗ್ಗದಲ್ಲಿ ಭೀಕರ ಕಾರು ಅಪಘಾತ : ಸ್ಥಳದಲ್ಲೇ ವೈದ್ಯ ದಂಪತಿಯ ಪುತ್ರಿ ದುರ್ಮರಣ!

20/06/2025 4:32 PM1 Min Read

ರಾಜ್ಯದ ‘ಆರ್ಯ ವೈಶ್ಯ ಸಮುದಾಯ’ವರಿಗೆ ಗುಡ್ ನ್ಯೂಸ್: ವಿವಿಧ ಸಾಲ-ಸೌಲಭ್ಯಕ್ಕೆ ಅರ್ಜಿಗಳ ಆಹ್ವಾನ

20/06/2025 4:10 PM2 Mins Read

ಜೂ.22ರಂದು ಬೆಂಗಳೂರಿನ ‘ನಮ್ಮ ಮೆಟ್ರೋ ರೈಲು ನೇರಳೆ ಮಾರ್ಗ’ದಲ್ಲಿ ತಾತ್ಕಾಲಿಕವಾಗಿ ಸಂಚಾರ ಸ್ಥಗಿತ | Namma Metro

20/06/2025 4:04 PM1 Min Read
Recent News

BREAKING : ಶಿವಮೊಗ್ಗದಲ್ಲಿ ಭೀಕರ ಕಾರು ಅಪಘಾತ : ಸ್ಥಳದಲ್ಲೇ ವೈದ್ಯ ದಂಪತಿಯ ಪುತ್ರಿ ದುರ್ಮರಣ!

20/06/2025 4:32 PM

ರಾಜ್ಯದ ‘ಆರ್ಯ ವೈಶ್ಯ ಸಮುದಾಯ’ವರಿಗೆ ಗುಡ್ ನ್ಯೂಸ್: ವಿವಿಧ ಸಾಲ-ಸೌಲಭ್ಯಕ್ಕೆ ಅರ್ಜಿಗಳ ಆಹ್ವಾನ

20/06/2025 4:10 PM

BREAKING : 4,660 ಹುದ್ದೆಗಳ ಭರ್ತಿಗೆ ನಡೆಸಿದ್ದ ‘RRB RPF ಕಾನ್ಸ್ಟೇಬಲ್’ ಪರೀಕ್ಷೆಯ ಫಲಿತಾಂಶ ಬಿಡುಗಡೆ |RRB RPF Constable Result

20/06/2025 4:09 PM

ಜೂ.22ರಂದು ಬೆಂಗಳೂರಿನ ‘ನಮ್ಮ ಮೆಟ್ರೋ ರೈಲು ನೇರಳೆ ಮಾರ್ಗ’ದಲ್ಲಿ ತಾತ್ಕಾಲಿಕವಾಗಿ ಸಂಚಾರ ಸ್ಥಗಿತ | Namma Metro

20/06/2025 4:04 PM
State News
KARNATAKA

BREAKING : ಶಿವಮೊಗ್ಗದಲ್ಲಿ ಭೀಕರ ಕಾರು ಅಪಘಾತ : ಸ್ಥಳದಲ್ಲೇ ವೈದ್ಯ ದಂಪತಿಯ ಪುತ್ರಿ ದುರ್ಮರಣ!

By kannadanewsnow0520/06/2025 4:32 PM KARNATAKA 1 Min Read

ಶಿವಮೊಗ್ಗ : ಇಂದು ಶಿವಮೊಗ್ಗದಲ್ಲಿ ಭೀಕರ ಕಾರು ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ವೈದ್ಯ ದಂಪತಿಯ ಪುತ್ರಿಯೊಬ್ಬರು ಮೃತಪಟ್ಟಿದ್ದಾರೆ. ಮೃತ ಯುವತಿ…

ರಾಜ್ಯದ ‘ಆರ್ಯ ವೈಶ್ಯ ಸಮುದಾಯ’ವರಿಗೆ ಗುಡ್ ನ್ಯೂಸ್: ವಿವಿಧ ಸಾಲ-ಸೌಲಭ್ಯಕ್ಕೆ ಅರ್ಜಿಗಳ ಆಹ್ವಾನ

20/06/2025 4:10 PM

ಜೂ.22ರಂದು ಬೆಂಗಳೂರಿನ ‘ನಮ್ಮ ಮೆಟ್ರೋ ರೈಲು ನೇರಳೆ ಮಾರ್ಗ’ದಲ್ಲಿ ತಾತ್ಕಾಲಿಕವಾಗಿ ಸಂಚಾರ ಸ್ಥಗಿತ | Namma Metro

20/06/2025 4:04 PM

BREAKING : ಅತಿಯಾಗಿ ಮೊಬೈಲ್ ಬಳಸ್ತಿಯ ಎಂದು, ಕತ್ತಿಯಿಂದ ಪತ್ನಿಯನ್ನು ಕೊಚ್ಚಿ ಕೊಂದ ಪತಿ!

20/06/2025 4:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.