Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜಾಗತಿಕ ವೇದಿಕೆಯಲ್ಲಿ ಭಾರತದ ಕಲಾ ವೈಭವ: ಫಿನ್‌ಲ್ಯಾಂಡ್, ಐಸ್‌ಲ್ಯಾಂಡ್, ಡೆನ್ಮಾರ್ಕ್ ಪ್ರಧಾನಿಗಳಿಗೆ ಮೋದಿ ‘ವಿಶೇಷ’ ಉಡುಗೊರೆ!

BREAKING: ‘ಕಾಕ್ರೋಚ್ ಜನತಾ ಪಾರ್ಟಿ’ ಖಾತೆ ಭಾರತದಲ್ಲಿ ಬ್ಲಾಕ್ : ಹೊಸ ಹ್ಯಾಂಡಲ್ ಪ್ರಕಟಿಸಿದ ಸಂಸ್ಥಾಪಕ!

​ದೇಶಕ್ಕೆ ಕಾಲಿಟ್ಟರೆ ಕಟ್ಟುನಿಟ್ಟಿನ ನಿಗಾ!: ಹೈ-ರಿಸ್ಕ್ ದೇಶಗಳ ಪ್ರಯಾಣಿಕರಿಗೆ ಕೇಂದ್ರದಿಂದ ‘ಎಬೋಲಾ’ ಅಲರ್ಟ್ : ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಶ್ಲೀಲ ವೀಡಿಯೋ ಕೇಸಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆಶಿ ಹೆಸರು ಎಳೆದು ತರಬೇಡಿ- ಸಚಿವ ರಾಮಲಿಂಗಾರೆಡ್ಡಿ
KARNATAKA

ಅಶ್ಲೀಲ ವೀಡಿಯೋ ಕೇಸಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆಶಿ ಹೆಸರು ಎಳೆದು ತರಬೇಡಿ- ಸಚಿವ ರಾಮಲಿಂಗಾರೆಡ್ಡಿ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀವ ವೀಡಿಯೋ ಪ್ರಕರಣದಲ್ಲಿ ಪದೇ ಪೇದ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಹೆಸರನ್ನು ಎಳೆದು ತರಲಾಗುತ್ತಿದೆ. ಇದು ಸರಿಯಲ್ಲ. ಎಸ್ಐಟಿಯಿಂದ ಪ್ರಕರಣದ ತನಿಖೆ ನಡೆಯುತ್ತಿದೆ. ಪ್ರಜ್ವಲ್ ರೇವಣ್ಣ ಅವರದ್ದು ತಪ್ಪಿಲ್ಲ ಎಂದರೆ ಆಚೇ ಬರುತ್ತಾನೆ ಎಂಬುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, “ಇದು ಹೊಳೆನರಸೀಪುರಕ್ಕೆ ಸಂಬಂಧಿಸಿದ ವಿಚಾರ. ಕಾರ್ತಿಕ್, ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಅವರ ನಡುವೆ ನಡೆದ ಜಗಳದಿಂದ ಆಚೆ ಬಂದ ವಿಚಾರ. ಇಂತಹ ಸಂಧರ್ಭದಲ್ಲಿ ರೇವಣ್ಣ, ಕುಮಾರಸ್ವಾಮಿ ಅವರು ಪ್ರಜ್ವಲ್ ಗೆ ಬಂಧನಕ್ಕೆ ಒಳಗಾಗು ಎಂದು ಕಿವಿ ಮಾತು ಹೇಳಬೇಕಾಗಿತ್ತು ಎಂದರು.

ದೇವರಾಜೇಗೌಡರು ಅನೇಕ ದಿನಗಳಿಂದ ವಿಡಿಯೋ ವಿಚಾರದಲ್ಲಿ ಆರೋಪ ಮಾಡುತ್ತಲೇ ಬಂದಿದ್ದರು. ಎಸ್ ಐಟಿಯನ್ನು ಅವರು ಸಹ ಸ್ವಾಗತ ಮಾಡಿದ್ದರು. ಆದರೆ ಇದ್ದಕ್ಕಿದ್ದಂತೆ ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ಎಳೆದು ತಂದರೋ ಗೊತ್ತಿಲ್ಲ ಎಂದು ಹೇಳಿದರು.

ಅಶೋಕ್ ಅವರು ಪದೇ, ಪದೇ ಸಮುದಾಯವನ್ನು ಎಳೆದು ತರುತ್ತಿರುವುದು ಸೂಲ್ತವಲ್ಲ. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಅವರ ವಿರುದ್ದ ಪ್ರತಿಭಟನೆಯನ್ನು ಏತಕ್ಕೆ ಮಾಡುತ್ತಾರೆ. ದೇಶದ ಪ್ರಧಾನಿಗಳು ಇದನ್ನು ತಿರುಚಿರುವ ವಿಡಿಯೋ ಎಂದು ಹೇಳಿಕೆಯನ್ನು ಏಕೆ ನೀಡಿದರು ಎಂಬುದೇ ಗೊತ್ತಿಲ್ಲ. ತನಿಖೆ ನಡೆಯುತ್ತಿದೆ ಪ್ರಜ್ವಲ್ ರೇವಣ್ಣ ಅವರದ್ದು ತಪ್ಪಿಲ್ಲ ಎಂದರೆ ಆಚೇ ಬರುತ್ತಾನೆ. ಆದರೆ ಪದೇ, ಪದೇ ಡಿ.ಕೆ.ಶಿವಕುಮಾರ್ ಅವರ, ಸಿದ್ದರಾಮಯ್ಯ ಅವರ ಹೆಸರನ್ನು ಎಳೆದು ತರುವುದು ಸೂಕ್ತವಲ್ಲ ಎಂದರು.

ವಿಡಿಯೋ ಮಾಡಿಕೊಂಡವರ ಬಗ್ಗೆ ಮಾತನಾಡಿ, ಹಂಚಿಕೊಂಡವರ ಬಗ್ಗೆಯಲ್ಲ: ಸಚಿವ ಚೆಲುವರಾಯಸ್ವಾಮಿ

ನಾಳೆ ಬೆಳಗ್ಗೆ 10.30ಕ್ಕೆ ‘SSLC’ ಫಲಿತಾಂಶ ಪ್ರಕಟ : ಈ ರೀತಿ ‘ರಿಸಲ್ಟ್’ ಚೆಕ್ ಮಾಡಿ | Karnataka SSLC Exam results 2024

Share. Facebook Twitter LinkedIn WhatsApp Email

Related Posts

ಏಸೂರು ಬಿಟ್ಟರು ಬೇಸೂರು ಬಿಡೆವು: ಮಾಜಿ ಸಚಿವ ಹಾಲಪ್ಪ ಹರತಾಳು ಎಚ್ಚರಿಕೆ

2 Mins Read

BREAKING: ಗೃಹಲಕ್ಷ್ಮಿ ಬಾಕಿ ಹಣ ಬಿಡುಗಡೆಗೆ ಕೋರಿ ಹೈಕೋರ್ಟ್‌ನಲ್ಲಿ ಪಿಐಎಲ್: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ

1 Min Read

BIG NEWS: 1ನೇ ತರಗತಿ ದಾಖಲಾತಿ ವಯೋಮಿತಿ ಮರುಪರಿಶೀಲಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಾಕೀತು

2 Mins Read
Recent News

ಜಾಗತಿಕ ವೇದಿಕೆಯಲ್ಲಿ ಭಾರತದ ಕಲಾ ವೈಭವ: ಫಿನ್‌ಲ್ಯಾಂಡ್, ಐಸ್‌ಲ್ಯಾಂಡ್, ಡೆನ್ಮಾರ್ಕ್ ಪ್ರಧಾನಿಗಳಿಗೆ ಮೋದಿ ‘ವಿಶೇಷ’ ಉಡುಗೊರೆ!

BREAKING: ‘ಕಾಕ್ರೋಚ್ ಜನತಾ ಪಾರ್ಟಿ’ ಖಾತೆ ಭಾರತದಲ್ಲಿ ಬ್ಲಾಕ್ : ಹೊಸ ಹ್ಯಾಂಡಲ್ ಪ್ರಕಟಿಸಿದ ಸಂಸ್ಥಾಪಕ!

​ದೇಶಕ್ಕೆ ಕಾಲಿಟ್ಟರೆ ಕಟ್ಟುನಿಟ್ಟಿನ ನಿಗಾ!: ಹೈ-ರಿಸ್ಕ್ ದೇಶಗಳ ಪ್ರಯಾಣಿಕರಿಗೆ ಕೇಂದ್ರದಿಂದ ‘ಎಬೋಲಾ’ ಅಲರ್ಟ್ : ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ!

ಏಸೂರು ಬಿಟ್ಟರು ಬೇಸೂರು ಬಿಡೆವು: ಮಾಜಿ ಸಚಿವ ಹಾಲಪ್ಪ ಹರತಾಳು ಎಚ್ಚರಿಕೆ

State News
KARNATAKA

ಏಸೂರು ಬಿಟ್ಟರು ಬೇಸೂರು ಬಿಡೆವು: ಮಾಜಿ ಸಚಿವ ಹಾಲಪ್ಪ ಹರತಾಳು ಎಚ್ಚರಿಕೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: “ನಾಡಿಗೆ ಬೆಳಕು ನೀಡಲು ಶರಾವತಿ ಮುಳುಗಡೆ ಸಂತ್ರಸ್ತರು ಈಗಾಗಲೇ ಎರೆಡೆರೆಡು ಬಾರಿ ಮುಳುಗಡೆಯಾಗಿ ಭೂಮಿ ಹಕ್ಕಿಗಾಗಿ 6 ದಶಕದಿಂದ…

BREAKING: ಗೃಹಲಕ್ಷ್ಮಿ ಬಾಕಿ ಹಣ ಬಿಡುಗಡೆಗೆ ಕೋರಿ ಹೈಕೋರ್ಟ್‌ನಲ್ಲಿ ಪಿಐಎಲ್: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ

BIG NEWS: 1ನೇ ತರಗತಿ ದಾಖಲಾತಿ ವಯೋಮಿತಿ ಮರುಪರಿಶೀಲಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಾಕೀತು

ಶನಿವಾರದೊಳಗೆ ಹಕ್ಕುಪತ್ರ ನೀಡದಿದ್ದರೆ ಸಾಗರ ನಗರಸಭೆ ಎದುರು ಅನಿರ್ದಿಷ್ಟಾವಧಿ ಪ್ರತಿಭಟನೆ: ತೀ.ನ.ಶ್ರೀನಿವಾಸ್ ಡೆಡ್ ಲೈನ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.