Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್

21/04/2026 8:45 PM

ಪಶ್ಚಿಮ ಏಷ್ಯಾದಿಂದ ತವರಿಗೆ ಮರಳಿದ 11.6 ಲಕ್ಷ ಭಾರತೀಯರು: ಇರಾಕ್ ಸಂಘರ್ಷದ ಸುಳಿಯಲ್ಲಿ ಸಿಲುಕಿದ್ದ 12 ನಾವಿಕರ ಯಶಸ್ವಿ ರಕ್ಷಣೆ

21/04/2026 8:40 PM

ಒಂದು ಹನಿ ನೀರಿಗೂ ಹಾಹಾಕಾರ, ಪತ್ರಕರ್ತರಿಗೂ ಇಲ್ಲ ರಕ್ಷಣೆ: ಗಾಜಾದಲ್ಲಿ ಅಮಾನವೀಯತೆಯ ಪರಾಕಾಷ್ಠೆ

21/04/2026 8:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮರೆತು ಈ ದಿಕ್ಕಿನಲ್ಲಿ ತುಳಸಿ ಸಸ್ಯವನ್ನು ಇಟ್ಟು ಬಡತನ ತಂದುಕೊಳ್ಳಬೇಡಿ…!! ತಪ್ಪದೇ ಇದನ್ನು ಓದಿ
KARNATAKA

ಮರೆತು ಈ ದಿಕ್ಕಿನಲ್ಲಿ ತುಳಸಿ ಸಸ್ಯವನ್ನು ಇಟ್ಟು ಬಡತನ ತಂದುಕೊಳ್ಳಬೇಡಿ…!! ತಪ್ಪದೇ ಇದನ್ನು ಓದಿ

By kannadanewsnow5728/04/2024 9:50 AM
kannada astrology ganapathi

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಸಾಮಾನ್ಯವಾಗಿ ತುಳಸಿ ಸಸ್ಯವು ಎಲ್ಲರ ಮನೆಯಲ್ಲಿ ಕಂಡುಬರುತ್ತದೆ.ತುಳಸಿ ಸಸ್ಯವು ಬುಧಗ್ರಹ ದೊಂದಿಗೆ ಸಂಬಂಧಿಸಿರುತ್ತದೆ.ಇದು ಭಗವಂತನಾದ ಶ್ರೀಕೃಷ್ಣನ ರೂಪವೇ ಆಗಿರುತ್ತದೆ. ಹಲವಾರು ಮನೆಗಳಲ್ಲಿ ತುಳಸಿಯನ್ನು ಪೂಜೆ ಮಾಡುತ್ತಾರೆ. ಒಂದು ವೇಳೆ ತುಳಸಿಯನ್ನು ಸರಿಯಾದ ದಿಕ್ಕಿನಲ್ಲಿ ಇಡದಿದ್ದರೆ ಕುಟುಂಬದಲ್ಲಿ ಆಗಲಿ ಜೀವನದಲ್ಲಾಗಲಿ ಇದರ ಕೆಟ್ಟ ಪ್ರಭಾವ, ಶುಭ ಪ್ರಭಾವವನ್ನು ನೋಡಬಹುದು.ಕೆಲವರು ತುಳಸಿ ಸಸ್ಯವನ್ನು ಮನೆಯ ಮೇಲೆ ಇಡುತ್ತಾರೆ. ಈ ಕಾರಣದಿಂದ ಅವರ ಜೀವನದಲ್ಲಿ ದೋಷಗಳು ಕೂಡ ಹೆಚ್ಚಾಗುತ್ತದೆ. ವಾಸ್ತುವಿನ ಅನುಸಾರವಾಗಿ ಇದನ್ನು ಶುಭ ಅಲ್ಲ ಎಂದು ಹೇಳುತ್ತಾರೆ. ನಿಮ್ಮ ಕುಂಡಲಿಯಲ್ಲಿ ಬುಧ ಗ್ರಹ ಶುಭ ಸ್ಥಾನದಲ್ಲಿ ಇದಿಯಾ ಅಥವಾ ಅಶುಭ ಸ್ಥಾನದಲ್ಲಿ ಇದಿಯಾ ಎನ್ನುವುದನ್ನು ತಿಳಿಯುವುದು ಕೂಡ ತುಂಬಾ ಮುಖ್ಯವಾಗಿರುತ್ತದೆ.

ಕುಂಡಲಿಯಲ್ಲಿ ಬುಧಗ್ರಹದ ಸ್ಥಿತಿ ಸರಿಯಾಗಿ ಇರುವುದಿಲ್ಲವೋ. ಇಂಥವರು ತುಳಸಿ ಸಸ್ಯವನ್ನು ಮನೆಯ ಮೇಲೆ ಇಟ್ಟರೆ. ಇವರ ಜೀವನದಲ್ಲಿ ಕೆಟ್ಟ ಘಟನೆಗಳನ್ನು ನೋಡಬಹುದು ಮತ್ತು ಸಾಲಗಳಲ್ಲಿ ಸಿಲುಕಿಕೊಂಡಿರುತ್ತಾರೆ. ಅದರಿಂದ ಆಚೆ ಬರಲು ಸಾಧ್ಯವಾಗುವುದಿಲ್ಲ. ಹಾಗಾಗಿ ಮರೆತರು ಸಹ ತುಳಸಿ ಸಸ್ಯವನ್ನು ಮನೆಯ ಮೇಲೆ ಇಡಬಾರದು.ಒಂದು ವೇಳೆ ನಿಮ್ಮ ಮನೆಯಲ್ಲಿ ಇರುವ ತುಳಸಿಯನ್ನು ಮನೆಯ ಮೇಲೆ ಇಟ್ಟರೆ ಖಂಡಿತವಾಗಿಯೂ ನಿಮ್ಮ ಮನೆಯ ಉತ್ತರ ದಿಕ್ಕಿನಲ್ಲಿ ಇರುವೆಗಳು ಬರಲು ಶುರುವಾಗುತ್ತದೆ. ಅಥವಾ ಮನೆಯ ಉತ್ತರ ದಿಕ್ಕಿನಲ್ಲಿ ತೊಂದರೆಗಳು ಕಾಣುತ್ತವೆ. ಇದರಿಂದ ಮನೆಯಲ್ಲಿ ಧನ ಸಂಪತ್ತಿನ ಹಾನಿ ಆಗುತ್ತದೆ. ಯಾರ ಮನೆಯಲ್ಲಿ ತುಳಸಿ ಸಸ್ಯ ಇರುತ್ತದೆಯೋ ಅಲ್ಲಿ ಹಕ್ಕಿಗಳು ಅಥವಾ ಪಾರಿವಾಳಗಳು ತಮ್ಮ ಗೂಡನ್ನು ಕಟ್ಟಿಕೊಳ್ಳುತ್ತವೆ. ಇದನ್ನು ಕೆಟ್ಟ ಕೇತುವಿನ ಗುರುತು ಎಂದು ಹೇಳುತ್ತಾರೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಒಂದು ವೇಳೆ ಮನೆಯ ಮಾಳಿಗೆಯ ಮೇಲೆ ತುಳಸಿ ಸಸ್ಯವನ್ನು ಇಟ್ಟರೆ ದೋಷ ಉಂಟಾಗುತ್ತದೆ. ಇದರ ನೇರವಾದ ಸಂಬಂಧವು ಬುಧ ಗ್ರಹದಲ್ಲಿ ಇರುತ್ತದೆ. ಉಪಗ್ರಹವನ್ನು ವ್ಯಾಪಾರದ ಸ್ವಾಮಿ ಎಂದು ಹೇಳುತ್ತಾರೆ. ಹಾಗಾಗಿ ತುಳಸಿ ಸಸ್ಯವನ್ನು ಮನೆಯ ಮಾಳಿಗೆ ಮೇಲೆ ಇಡಬಾರದುತುಳಸಿ ಸಸ್ಯವನ್ನು ಮರೆತರೂ ಪೂರ್ವ ದಿಕ್ಕಿನಲ್ಲಿ ಇಡಬಾರದು. ಇದನ್ನು ಕೇವಲ ಈಶಾನ್ಯ ಅಥವಾ ಉತ್ತರ, ಪಶ್ಚಿಮ ದಿಕ್ಕಿನಲ್ಲಿ ಇಡಬಹುದು. ದಕ್ಷಿಣ ಪಶ್ಚಿಮದಲ್ಲಿ ಮತ್ತು ಪಶ್ಚಿಮದಲ್ಲಿ ರಾಮ ತುಳಸಿಯನ್ನು ಇಡಲಾಗುತ್ತದೆ. ರಾಮ ತುಳಸಿಯಲ್ಲಿ ಎಲೆಗಳು ಹಸಿರಾಗಿ ಇರುತ್ತದೆ. ಇದನ್ನು ದಕ್ಷಿಣ ದಿಕ್ಕಿನಲ್ಲಿ ಇಟ್ಟರೆ ವಾಸ್ತು ದೋಷ ಹೆಚ್ಚಾಗುತ್ತದೆ. ಯಾವತ್ತಿಗೂ ತುಳಸಿಯನ್ನು ಒಂಟಿಯಾಗಿ ಇಡಬೇಡಿ. ತುಳಸಿ ಸಸ್ಯವನ್ನು ಬಾಳೆಗಿಡದ ಜೊತೆಯಲ್ಲಿ ಇಡಬಹುದು. ಎರಡು ಜೋಡಿಯಾಗಿ ಇಟ್ಟು ಕೆಂಪು ಮತ್ತು ಹಳದಿ ಮಿಶ್ರಿತ ದಾರದಲ್ಲಿ ಕಟ್ಟಬೇಕು. ಈ ರೀತಿ ಮಾಡಿದಾಗ ವಾಸ್ತುದೋಷ ದಿಂದ ಯಾವುದೇ ರೀತಿ ಹನಿಯಾಗುವುದಿಲ್ಲ.

ಹಿಂದೂ ಧರ್ಮದಲ್ಲಿ ತುಳಸಿಗೆ ವಿಶೇಷವಾದ ಮಹತ್ವವಿದೆ. ತುಳಸಿ ಸಸ್ಯವನ್ನು ಮನೆಯಲ್ಲಿ ನೆಡುವುದರಿಂದ ಶುಭ ಫಲ ಸಿಗುತ್ತದೆ. ತುಳಸಿ ಸಸ್ಯದಲ್ಲಿ ಸಕಾರಾತ್ಮಕ ಶಕ್ತಿಗಳು ಇರುತ್ತವೆ.ಇವು ಹಲವಾರು ರೀತಿಯ ನಕಾರಾತ್ಮಕ ಶಕ್ತಿಯನ್ನು ನಾಶಗೊಳಿಸುತ್ತದೆ. ಒಂದು ವೇಳೆ ತುಳಸಿಯನ್ನು ತಪ್ಪಾದ ದಿಕ್ಕಿನಲ್ಲಿ ಇಟ್ಟರೆ ನಕಾರಾತ್ಮಕ ಶಕ್ತಿಯನ್ನು ಹುಟ್ಟಿಸುತ್ತವೆ. ಇದರಿಂದ ಜೀವನಪೂರ್ತಿ ನಕಾರಾತ್ಮಕ ಅನುಭವವನ್ನು ಅನುಭವಿಸಬೇಕಾಗುತ್ತದೆ. ಇನ್ನು ಏಕಾದಶಿ ರವಿವಾರ ಮಂಗಳವಾರ ಮರೆತರು ಸಹ ತುಳಸಿ ಎಲೆಯನ್ನು ಕತ್ತರಿಸಬಾರದು.

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Don't forget and put a tulsi plant in this direction and bring poverty..!! Read this without fail ಮರೆತು ಈ ದಿಕ್ಕಿನಲ್ಲಿ ತುಳಸಿ ಸಸ್ಯವನ್ನು ಇಟ್ಟು ಬಡತನ ತಂದುಕೊಳ್ಳಬೇಡಿ…!! ತಪ್ಪದೇ ಇದನ್ನು ಓದಿ
Share. Facebook Twitter LinkedIn WhatsApp Email

Related Posts

ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್

21/04/2026 8:45 PM2 Mins Read

ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

21/04/2026 8:13 PM2 Mins Read

ಗುರುಗಳು ಹೇಳಿದ ಆ ಮಾತೇ ಆ ಯುವಕನ ಬದುಕು ಬದಲಿಸಿತು. ಅದೇನು ಅಂತ ಈ ಸುದ್ದಿ ಓದಿ!

21/04/2026 7:36 PM3 Mins Read
Recent News

ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್

21/04/2026 8:45 PM

ಪಶ್ಚಿಮ ಏಷ್ಯಾದಿಂದ ತವರಿಗೆ ಮರಳಿದ 11.6 ಲಕ್ಷ ಭಾರತೀಯರು: ಇರಾಕ್ ಸಂಘರ್ಷದ ಸುಳಿಯಲ್ಲಿ ಸಿಲುಕಿದ್ದ 12 ನಾವಿಕರ ಯಶಸ್ವಿ ರಕ್ಷಣೆ

21/04/2026 8:40 PM

ಒಂದು ಹನಿ ನೀರಿಗೂ ಹಾಹಾಕಾರ, ಪತ್ರಕರ್ತರಿಗೂ ಇಲ್ಲ ರಕ್ಷಣೆ: ಗಾಜಾದಲ್ಲಿ ಅಮಾನವೀಯತೆಯ ಪರಾಕಾಷ್ಠೆ

21/04/2026 8:39 PM

ಕೇರಳ ಪಟಾಕಿ ಮಳಿಗೆ ಅಗ್ನಿ ದುರಂತ: ಪ್ರಧಾನಿ ಮೋದಿ ಸಂತಾಪ; ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಣೆ

21/04/2026 8:30 PM
State News
KARNATAKA

ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್

By kannadanewsnow0921/04/2026 8:45 PM KARNATAKA 2 Mins Read

ಬೆಳಗಾವಿ‌ : ಗಡಿಜಿಲ್ಲೆ ಬೆಳಗಾವಿ ನಗರದ ಹೊರವಲಯದಲ್ಲಿರುವ ಕೋಳಿಕೊಪ್ಪ (𝗞𝗼𝗹𝗶𝗸𝗼𝗽𝗽𝗮) ಗ್ರಾಮದ ಬೆಟ್ಟದ ಮೇಲೆ ಬರೋಬ್ಬರಿ 𝟭𝟬𝟬 ಕೋಟಿ ರೂ.…

ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

21/04/2026 8:13 PM

ಗುರುಗಳು ಹೇಳಿದ ಆ ಮಾತೇ ಆ ಯುವಕನ ಬದುಕು ಬದಲಿಸಿತು. ಅದೇನು ಅಂತ ಈ ಸುದ್ದಿ ಓದಿ!

21/04/2026 7:36 PM

ಬಸವಾದಿ ಶರಣರ ತತ್ವಗಳು ಸಮಾಜದ ಪ್ರಗತಿಗೆ ಪೂರಕ: ಶಾಸಕ ಗೋಪಾಲಕೃಷ್ಣ ಬೇಳೂರು

21/04/2026 7:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.