BIGG NEWS: ನೀವು ಕೋಲಾರಕ್ಕೆ ಹೋಗಬೇಡಿ; ಚಾಮುಂಡೇಶ್ವರಿಯಲ್ಲಿ ನಿಂತು ಗೆದ್ದು ಬನ್ನಿ: ಕೆ.ಎಸ್ ಈಶ್ವರಪ್ಪ ಸಲಹೆ

ಶಿವಮೊಗ್ಗ: ನೀವು ಕೋಲಾರಕ್ಕೆ ಹೋಗಬೇಡಿ. ಚಾಮುಂಡೇಶ್ವರಿಯಲ್ಲಿ ನಿಂತು ಗೆದ್ದು ಬನ್ನಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಚಿವ ಕೆ.ಎಸ್ ಈಶ್ವರಪ್ಪ ಸಲಹೆ ನೀಡಿದರು. BREAKING NEWS : ಮಂಗಳೂರಿನ ‘ಸುರತ್ಕಲ್ ಟೋಲ್’ ಸಂಗ್ರಹ ಕೇಂದ್ರ ರದ್ದು : ನಳೀನ್ ಕುಮಾರ್ ಕಟೀಲ್ ಟ್ವೀಟ್ ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಎಲ್ಲಿ ನಿಲ್ತಾರೋ, ಬಿಡ್ತಾರೋ ನಮಗೇನೂ ಸಂಬಂಧವಿಲ್ಲ. ಒಬ್ಬ ಜನಪ್ರತಿನಿಧಿ ಯಾವ ಕ್ಷೇತ್ರದಲ್ಲಿ ಗೆದ್ದಿರ್ತಾನೋ ಅದೇ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ನಿಂತರೆ ಆ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಜನರ ಪ್ರೀತಿ … Continue reading BIGG NEWS: ನೀವು ಕೋಲಾರಕ್ಕೆ ಹೋಗಬೇಡಿ; ಚಾಮುಂಡೇಶ್ವರಿಯಲ್ಲಿ ನಿಂತು ಗೆದ್ದು ಬನ್ನಿ: ಕೆ.ಎಸ್ ಈಶ್ವರಪ್ಪ ಸಲಹೆ