BIGG NEWS : ‘ಆಧಾರ್ ಕಳೆದು ಹೋಗಿದ್ರೆ ನಿರ್ಲಕ್ಷ್ಯವಹಿಸದಿರಿ’, ಬಾಂಬ್ ಬ್ಲಾಸ್ಟ್ ಕೇಸ್‌ ನಿಮಗೊಂದು ನಿದರ್ಶನ : ಎಡಿಜಿಪಿ ಅಲೋಕ್ ಕುಮಾರ್ ವಾರ್ನಿಂಗ್‌

ಮಂಗಳೂರು : ಒಂದೊಮ್ಮೆ ನಿಮ್ಮ ಆಧಾರ್ ಕಾರ್ಡ್ ಕಳೆದು ಹೋಗಿದ್ದಲ್ಲಿ ನಿರ್ಲಕ್ಷ್ಯ ವಹಿಸಬೇಡಿ. ಬಾಂಬ್ ಬ್ಲಾಸ್ಟ್ ಪ್ರಕರಣ ನಿಮಗೊಂದು ನಿದರ್ಶನ ಆಗಲಿ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. SHOCKING : ಮಂಗಳೂರು ಸ್ಪೋಟ ಪ್ರಕರಣ : ‘ವಿಡಿಯೋ’ ನೋಡಿ ಬಾಂಬ್ ತಯಾರಿಕೆ ಕಲಿತ ಆರೋಪಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಶಾರಿಕ್ ಬಳಿ ಇದ್ದಿದ್ದು ಪ್ರೇಮ್‌ರಾಜ್ ಎನ್ನುವವರ ಆಧಾರ್‌ಕಾರ್ಡ್. ಪ್ರೇಮ್‌ರಾಜ್ ತನ್ನ ಆಧಾರ್‌ಕಾರ್ಡ್ ಕಳೆದುಕೊಂಡಿದ್ದರು. ಈ ಪ್ರಕರಣದಲ್ಲಿ ಪ್ರೇಮ್‌ರಾಜ್ ಆರೋಪಿ ಆಗುವ ಸಾಧ್ಯತೆ ಇತ್ತು. ಆದರೆ … Continue reading BIGG NEWS : ‘ಆಧಾರ್ ಕಳೆದು ಹೋಗಿದ್ರೆ ನಿರ್ಲಕ್ಷ್ಯವಹಿಸದಿರಿ’, ಬಾಂಬ್ ಬ್ಲಾಸ್ಟ್ ಕೇಸ್‌ ನಿಮಗೊಂದು ನಿದರ್ಶನ : ಎಡಿಜಿಪಿ ಅಲೋಕ್ ಕುಮಾರ್ ವಾರ್ನಿಂಗ್‌