Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಡಿಕೆ ಶಿವಕುಮಾರ್ ಜಾತಕದ ಪ್ರಕಾರ, ಜೂನ್ 3 ರಂದು ಶುಭ ಮುಹೂರ್ತ ನಿಗದಿಪಡಿಸಿದ ಅಜ್ಜಯ್ಯ ಪೀಠ!

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ – ಮದ್ದೂರು ಶಾಸಕ ಕೆ.ಎಂ.ಉದಯ್ ಸ್ಪಷ್ಟನೆ

SHOCKING : ದೃಶ್ಯಂ’ ಸಿನಿಮಾ ಮಾದರಿಯಲ್ಲಿ ಮಹಿಳೆಯ ಕೊಲೆ: ಶವ ಹೂತುಹಾಕಿ ಪತಿಯೊಂದಿಗೆ ವಾಟ್ಸಾಪ್ ಚಾಟ್ ಮಾಡಿದ ಕಿರಾತಕ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮನೆಯಲ್ಲಿ ಯಾವುದೇ ಹಳೆಯ ವಸ್ತುಗಳನ್ನು ನಿರ್ಲಕ್ಷಿಸಬೇಡಿ : ಹಳೆಯ ಪಾಸ್ ಬುಕ್ ನಿಂದಲೇ, ಕೋಟ್ಯಾಧೀಶ್ವರನಾದ ಮಗ!
WORLD

ಮನೆಯಲ್ಲಿ ಯಾವುದೇ ಹಳೆಯ ವಸ್ತುಗಳನ್ನು ನಿರ್ಲಕ್ಷಿಸಬೇಡಿ : ಹಳೆಯ ಪಾಸ್ ಬುಕ್ ನಿಂದಲೇ, ಕೋಟ್ಯಾಧೀಶ್ವರನಾದ ಮಗ!

By ಸುರೇಶ್‌

ಈ ಅದೃಷ್ಟ ಅನ್ನೋದು ಒಂದು ರೀತಿ ಜಾಕ್ ಪಾಟ್ ಇದ್ದಂತೆ. ಯಾರು ಯಾವಾಗ ಬೇಕಾದರೂ ಶ್ರೀಮಂತರಾಗಬಹುದು, ಯಾವಾಗ ಬೇಕಾದರೂ ಎಲ್ಲವನ್ನು ಕಳೆದುಕೊಂಡು ಬೀದಿಗೆ ಬರಬಹುದು. ಇದೀಗ ಈ ಒಂದು ಅದೃಷ್ಟದ ಘಟನೆ ನಡೆದಿದ್ದು ಚಿಲಿಯಲ್ಲಿ, ತನ್ನ ತಂದೆಯ ಹಳೆಯ ಪಾಸ್ ಬುಕ್ ನಿಂದಲೇ ಅದೃಷ್ಟ ಖುಲಾಯಿಸಿದೆ. ಚಿಲಿಯ ಎಕ್ಸೆಕ್ವಿಯಲ್ ಹಿನೊಜೋಸಾ ತನ್ನ ತಂದೆಯ ಹಳೆಯ ಪಾಸ್ ಬುಕ್ ನಿಂದಲೇ ರಾತ್ರೋರಾತ್ರಿ ಕೋಟ್ಯಾಧಿಪತಿಯಾಗಿದ್ದಾನೆ.

ತಂದೆ ಮರಣ ಹೊಂದಿದ ಹತ್ತು ವರ್ಷದ ಬಳಿಕ ಹಿನೊಜೋಸಾ ನಿಗೆ ತನ್ನ ತಂದೆಯ ಪಾಸ್ ಬುಕ್ ವೊಂದು ಸಿಕ್ಕಿದೆ. ಈ ಪಾಸ್‌ಬುಕ್ ಅನ್ನು 1960-70ರ ದಶಕದ್ದಾಗಿತ್ತು. ಹೌದು, ಮನೆ ಸ್ವಚ್ಛಗೊಳಿಸುತ್ತಿದ್ದಾಗ ಈ ಪಾಸ್ ಬುಕ್ ಸಿಕ್ಕಿದ್ದು, ವೇಸ್ಟ್ ಕಾಗದ ಎಂದುಕೊಂಡು ಅದರ ಬಗ್ಗೆ ಅಷ್ಟೇನು ತಲೆ ಕೆಡಿಸಿಕೊಳ್ಳಲಿಲ್ಲ. ಆಮೇಲೆ ಅದನ್ನು ಸೂಕ್ಷ್ಮವಾಗಿ ಗಮನಿಸಿದಾಗ ತಂದೆಯ ಪಾಸ್ ಬುಕ್ ಎಂದು ತಿಳಿಯಿತು. ಮಗನಿಗೆ ಗೊತ್ತಿಲ್ಲದ್ದಂತೆ ಆತನ ಹೆಸರಿನಲ್ಲಿ 1.40 ಲಕ್ಷ (ಚಿಲಿಯ ಪೈಸೆಗಳಲ್ಲಿ) ಠೇವಣಿ ಇಟ್ಟಿದ್ದರು ಎನ್ನುವುದು ತಿಳಿಯಿತು.

ಹೀಗಾಗಿ ಈ ಬಗ್ಗೆ ಬ್ಯಾಂಕ್ ಗೆ ತೆರಳಿ ಈ ಬಗ್ಗೆ ವಿಚಾರಿಸಿದ ಮೇಲೆ ತಂದೆ ಮರಣ ಹೊಂದಿ ಹತ್ತು ವರ್ಷವಾಗಿದ್ದ ಕಾರಣ ಅವರ ಬ್ಯಾಂಕ್ ಖಾತೆಯೂ ಕ್ಲೋಸ್ ಆಗಿದೆ ಎನ್ನುವುದು ತಿಳಿಯಿತು. ಕೊನೆಗೆ ತನ್ನ ಹೆಸರಿನಲ್ಲಿ ಇಟ್ಟಿದ್ದ ಹಣವು ತನ್ನ ಕೈ ಸೇರುವುದು ಕನಸು ಎಂದುಕೊಂಡೆ ಸುಮ್ಮನೆಯಾದರು. ಆದರೆ ಈ ಹಳೆಯ ಪಾಸ್ ಬುಕ್ ನಲ್ಲಿ ಸ್ಟೇಟ್ ಗ್ಯಾರಂಟಿಡ್ ಎಂದು ಬರೆದಿತ್ತು. ಈ ಹೇಳಿಕೆಯಂತೆ ಬ್ಯಾಂಕ್ ಹಣವನ್ನು ನೀಡದಿದ್ದರೆ, ಸರ್ಕಾರವು ಆ ಹಣವನ್ನು ನಿಡುತ್ತದೆ ಎನ್ನುವುದಗಿತ್ತು.

ಹೀಗಾಗಿ ಎಕ್ಸೆಕ್ವಿಯಲ್ ಹಿನೊಜೋಸಾ ಹಣವನ್ನು ಮರಳಿ ಪಡೆಯಲು ಸಾಕಷ್ಟು ಪ್ರಯತ್ನ ಪಟ್ಟರೂ ಸರ್ಕಾರವು ತಂದೆಯು ತನ್ನ ಹೆಸರಿನಲ್ಲಿಟ್ಟ ಠೇವಣಿ ಹಣವನ್ನು ನೀಡಲು ಮುಂದಾಗಿರಲಿಲ್ಲ. ಕೊನೆಗೆ ತನ್ನ ತಂದೆ ಠೇವಣಿ ಇಟ್ಟಿದ್ದ ಹಣವನ್ನು ಮರಳಿ ಪಡೆಯುವ ಸಲುವಾಗಿ ಕಾನೂನಿನ ಮೊರೆ ಹೋಗಿದ್ದು ಆತನ ಅದೃಷ್ಟವೇ ಬದಲಾಗಿದೆ.

ನ್ಯಾಯಾಲಯದ ಮೊರೆ ಹೋದ ಎಕ್ಸೆಕ್ವಿಯಲ್ ಹಿನೊಜೋಸಾ ಪರವಾಗಿಯೇ ನ್ಯಾಯಾಲಯವು ತೀರ್ಪು ನೀಡಿದೆ. ತಂದೆ ಇಟ್ಟಿದ್ದ ಠೇವಣಿಯ ಹಣವು 1.40 ಲಕ್ಷ ಚಿಲಿಯ ಪೈಸೆಗಳಾಗಿದ್ದರೂ ಕೂಡ ಮಗನ ಕೈಗೆ ಬರೋಬ್ಬರಿ 1.2 ಮಿಲಿಯನ್ ಡಾಲರ್‌ (ಭಾರತೀಯ ಕರೆನ್ಸಿಯಲ್ಲಿ 10 ಕೋಟಿ ರೂ.) ಕೈ ಸೇರಿತು. ಹೌದು, ನ್ಯಾಯಾಲಯವು ಹಿನೊಜೋಸಾಗೆ ಬಡ್ಡಿ ಸಮೇತವಾಗಿ ಒಂದು ಬಿಲಿಯನ್ ಚಿಲಿಯ ಪೈಸೆಗಳನ್ನು ಪಾವತಿಸಬೇಕೆಂದು ಸರ್ಕಾರಕ್ಕೆ ಆದೇಶಿಸಿತು.

Share. Facebook Twitter LinkedIn WhatsApp Email

Related Posts

BIG NEWS : ರಷ್ಯಾದಿಂದ ಹೊಸ ಎಬೋಲಾ ರೂಪಾಂತರಕ್ಕೆ ಲಸಿಕೆ ಕಂಡುಹಿಡಿದ ವಿಜ್ಞಾನಿಗಳು : ಆರೋಗ್ಯ ಸಚಿವ ಮುರಾಶ್ಕೊ ಪ್ರಕಟಣೆ

2 Mins Read

BIG UPDATE : ಪಾಕಿಸ್ತಾನದಲ್ಲಿ ಜಾಫರ್ ಎಕ್ಸ್‌ ಪ್ರೆಸ್ ರೈಲು ಗುರಿಯಾಗಿಸಿ ಆತ್ಮಾಹುತಿ ಬಾಂಬ್ ದಾಳಿ : 30 ಜನ ಸಾವು.!

2 Mins Read

BREAKING : ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ಸ್ಪೋಟ : 23 ಜನರು ಸಾವು, 47 ಜನರಿಗೆ ಗಂಭೀರ ಗಾಯ!

2 Mins Read
Recent News

ಡಿಕೆ ಶಿವಕುಮಾರ್ ಜಾತಕದ ಪ್ರಕಾರ, ಜೂನ್ 3 ರಂದು ಶುಭ ಮುಹೂರ್ತ ನಿಗದಿಪಡಿಸಿದ ಅಜ್ಜಯ್ಯ ಪೀಠ!

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ – ಮದ್ದೂರು ಶಾಸಕ ಕೆ.ಎಂ.ಉದಯ್ ಸ್ಪಷ್ಟನೆ

SHOCKING : ದೃಶ್ಯಂ’ ಸಿನಿಮಾ ಮಾದರಿಯಲ್ಲಿ ಮಹಿಳೆಯ ಕೊಲೆ: ಶವ ಹೂತುಹಾಕಿ ಪತಿಯೊಂದಿಗೆ ವಾಟ್ಸಾಪ್ ಚಾಟ್ ಮಾಡಿದ ಕಿರಾತಕ!

BIG NEWS : ನೂತನ ಸಿಎಂ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌ : ರಾರಾಜಿಸುತ್ತಿವೆ ಡಿಕೆಶಿ ಕಟೌಟ್, ಬ್ಯಾನರ್‌ಗಳು

State News
KARNATAKA

ಡಿಕೆ ಶಿವಕುಮಾರ್ ಜಾತಕದ ಪ್ರಕಾರ, ಜೂನ್ 3 ರಂದು ಶುಭ ಮುಹೂರ್ತ ನಿಗದಿಪಡಿಸಿದ ಅಜ್ಜಯ್ಯ ಪೀಠ!

By ಸುರೇಶ್‌ KARNATAKA 2 Mins Read

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಮುಖ್ಯಮಂತ್ರಿ ಮತ್ತು ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಮುಹೂರ್ತ ನಿಗದಿಯಾಗುವ ಪ್ರಕ್ರಿಯೆ…

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ – ಮದ್ದೂರು ಶಾಸಕ ಕೆ.ಎಂ.ಉದಯ್ ಸ್ಪಷ್ಟನೆ

BIG NEWS : ನೂತನ ಸಿಎಂ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌ : ರಾರಾಜಿಸುತ್ತಿವೆ ಡಿಕೆಶಿ ಕಟೌಟ್, ಬ್ಯಾನರ್‌ಗಳು

ಸಮನ್ವಯ ಸಮಿತಿ ರಚನೆಗೆ ಹೈಕಮಾಂಡ್ ನಕಾರ: ಸಿದ್ದರಾಮಯ್ಯ ಮನವಿ ತಿರಸ್ಕರಿಸಿದ ಕಾಂಗ್ರೆಸ್ ವರಿಷ್ಠರು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.