Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರು ಮಾದರಿಯಲ್ಲಿ ‘ಗ್ರೇಟರ್ ತುಮಕೂರು’ ಪಾಲಿಕೆ ಬದಲಾವಣೆ : ಗೃಹ ಸಚಿವ ಪರಮೇಶ್ವರ್

15/12/2025 10:09 AM

‘ಬಾಂಗ್ಲಾದೇಶದ ಹಿತಾಸಕ್ತಿಗೆ ವಿರುದ್ಧವಾದ ಚಟುವಟಿಕೆಗಳಿಗೆ ಎಂದಿಗೂ ಭೂಪ್ರದೇಶಕ್ಕೆ ಅವಕಾಶ ನೀಡಿಲ್ಲ’: ಭಾರತ

15/12/2025 10:07 AM

BIG NEWS : ಉತ್ತರಕರ್ನಾಟಕದಲ್ಲಿ ಚಳಿಗೆ ತತ್ತರಿಸಿದ ಜನ : 9 ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ

15/12/2025 10:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮನೆಯಲ್ಲಿ ಯಾವುದೇ ಹಳೆಯ ವಸ್ತುಗಳನ್ನು ನಿರ್ಲಕ್ಷಿಸಬೇಡಿ : ಹಳೆಯ ಪಾಸ್ ಬುಕ್ ನಿಂದಲೇ, ಕೋಟ್ಯಾಧೀಶ್ವರನಾದ ಮಗ!
WORLD

ಮನೆಯಲ್ಲಿ ಯಾವುದೇ ಹಳೆಯ ವಸ್ತುಗಳನ್ನು ನಿರ್ಲಕ್ಷಿಸಬೇಡಿ : ಹಳೆಯ ಪಾಸ್ ಬುಕ್ ನಿಂದಲೇ, ಕೋಟ್ಯಾಧೀಶ್ವರನಾದ ಮಗ!

By kannadanewsnow0515/04/2025 7:35 PM

ಈ ಅದೃಷ್ಟ ಅನ್ನೋದು ಒಂದು ರೀತಿ ಜಾಕ್ ಪಾಟ್ ಇದ್ದಂತೆ. ಯಾರು ಯಾವಾಗ ಬೇಕಾದರೂ ಶ್ರೀಮಂತರಾಗಬಹುದು, ಯಾವಾಗ ಬೇಕಾದರೂ ಎಲ್ಲವನ್ನು ಕಳೆದುಕೊಂಡು ಬೀದಿಗೆ ಬರಬಹುದು. ಇದೀಗ ಈ ಒಂದು ಅದೃಷ್ಟದ ಘಟನೆ ನಡೆದಿದ್ದು ಚಿಲಿಯಲ್ಲಿ, ತನ್ನ ತಂದೆಯ ಹಳೆಯ ಪಾಸ್ ಬುಕ್ ನಿಂದಲೇ ಅದೃಷ್ಟ ಖುಲಾಯಿಸಿದೆ. ಚಿಲಿಯ ಎಕ್ಸೆಕ್ವಿಯಲ್ ಹಿನೊಜೋಸಾ ತನ್ನ ತಂದೆಯ ಹಳೆಯ ಪಾಸ್ ಬುಕ್ ನಿಂದಲೇ ರಾತ್ರೋರಾತ್ರಿ ಕೋಟ್ಯಾಧಿಪತಿಯಾಗಿದ್ದಾನೆ.

ತಂದೆ ಮರಣ ಹೊಂದಿದ ಹತ್ತು ವರ್ಷದ ಬಳಿಕ ಹಿನೊಜೋಸಾ ನಿಗೆ ತನ್ನ ತಂದೆಯ ಪಾಸ್ ಬುಕ್ ವೊಂದು ಸಿಕ್ಕಿದೆ. ಈ ಪಾಸ್‌ಬುಕ್ ಅನ್ನು 1960-70ರ ದಶಕದ್ದಾಗಿತ್ತು. ಹೌದು, ಮನೆ ಸ್ವಚ್ಛಗೊಳಿಸುತ್ತಿದ್ದಾಗ ಈ ಪಾಸ್ ಬುಕ್ ಸಿಕ್ಕಿದ್ದು, ವೇಸ್ಟ್ ಕಾಗದ ಎಂದುಕೊಂಡು ಅದರ ಬಗ್ಗೆ ಅಷ್ಟೇನು ತಲೆ ಕೆಡಿಸಿಕೊಳ್ಳಲಿಲ್ಲ. ಆಮೇಲೆ ಅದನ್ನು ಸೂಕ್ಷ್ಮವಾಗಿ ಗಮನಿಸಿದಾಗ ತಂದೆಯ ಪಾಸ್ ಬುಕ್ ಎಂದು ತಿಳಿಯಿತು. ಮಗನಿಗೆ ಗೊತ್ತಿಲ್ಲದ್ದಂತೆ ಆತನ ಹೆಸರಿನಲ್ಲಿ 1.40 ಲಕ್ಷ (ಚಿಲಿಯ ಪೈಸೆಗಳಲ್ಲಿ) ಠೇವಣಿ ಇಟ್ಟಿದ್ದರು ಎನ್ನುವುದು ತಿಳಿಯಿತು.

ಹೀಗಾಗಿ ಈ ಬಗ್ಗೆ ಬ್ಯಾಂಕ್ ಗೆ ತೆರಳಿ ಈ ಬಗ್ಗೆ ವಿಚಾರಿಸಿದ ಮೇಲೆ ತಂದೆ ಮರಣ ಹೊಂದಿ ಹತ್ತು ವರ್ಷವಾಗಿದ್ದ ಕಾರಣ ಅವರ ಬ್ಯಾಂಕ್ ಖಾತೆಯೂ ಕ್ಲೋಸ್ ಆಗಿದೆ ಎನ್ನುವುದು ತಿಳಿಯಿತು. ಕೊನೆಗೆ ತನ್ನ ಹೆಸರಿನಲ್ಲಿ ಇಟ್ಟಿದ್ದ ಹಣವು ತನ್ನ ಕೈ ಸೇರುವುದು ಕನಸು ಎಂದುಕೊಂಡೆ ಸುಮ್ಮನೆಯಾದರು. ಆದರೆ ಈ ಹಳೆಯ ಪಾಸ್ ಬುಕ್ ನಲ್ಲಿ ಸ್ಟೇಟ್ ಗ್ಯಾರಂಟಿಡ್ ಎಂದು ಬರೆದಿತ್ತು. ಈ ಹೇಳಿಕೆಯಂತೆ ಬ್ಯಾಂಕ್ ಹಣವನ್ನು ನೀಡದಿದ್ದರೆ, ಸರ್ಕಾರವು ಆ ಹಣವನ್ನು ನಿಡುತ್ತದೆ ಎನ್ನುವುದಗಿತ್ತು.

ಹೀಗಾಗಿ ಎಕ್ಸೆಕ್ವಿಯಲ್ ಹಿನೊಜೋಸಾ ಹಣವನ್ನು ಮರಳಿ ಪಡೆಯಲು ಸಾಕಷ್ಟು ಪ್ರಯತ್ನ ಪಟ್ಟರೂ ಸರ್ಕಾರವು ತಂದೆಯು ತನ್ನ ಹೆಸರಿನಲ್ಲಿಟ್ಟ ಠೇವಣಿ ಹಣವನ್ನು ನೀಡಲು ಮುಂದಾಗಿರಲಿಲ್ಲ. ಕೊನೆಗೆ ತನ್ನ ತಂದೆ ಠೇವಣಿ ಇಟ್ಟಿದ್ದ ಹಣವನ್ನು ಮರಳಿ ಪಡೆಯುವ ಸಲುವಾಗಿ ಕಾನೂನಿನ ಮೊರೆ ಹೋಗಿದ್ದು ಆತನ ಅದೃಷ್ಟವೇ ಬದಲಾಗಿದೆ.

ನ್ಯಾಯಾಲಯದ ಮೊರೆ ಹೋದ ಎಕ್ಸೆಕ್ವಿಯಲ್ ಹಿನೊಜೋಸಾ ಪರವಾಗಿಯೇ ನ್ಯಾಯಾಲಯವು ತೀರ್ಪು ನೀಡಿದೆ. ತಂದೆ ಇಟ್ಟಿದ್ದ ಠೇವಣಿಯ ಹಣವು 1.40 ಲಕ್ಷ ಚಿಲಿಯ ಪೈಸೆಗಳಾಗಿದ್ದರೂ ಕೂಡ ಮಗನ ಕೈಗೆ ಬರೋಬ್ಬರಿ 1.2 ಮಿಲಿಯನ್ ಡಾಲರ್‌ (ಭಾರತೀಯ ಕರೆನ್ಸಿಯಲ್ಲಿ 10 ಕೋಟಿ ರೂ.) ಕೈ ಸೇರಿತು. ಹೌದು, ನ್ಯಾಯಾಲಯವು ಹಿನೊಜೋಸಾಗೆ ಬಡ್ಡಿ ಸಮೇತವಾಗಿ ಒಂದು ಬಿಲಿಯನ್ ಚಿಲಿಯ ಪೈಸೆಗಳನ್ನು ಪಾವತಿಸಬೇಕೆಂದು ಸರ್ಕಾರಕ್ಕೆ ಆದೇಶಿಸಿತು.

Share. Facebook Twitter LinkedIn WhatsApp Email

Related Posts

ಸಿಡ್ನಿ ಬೋಂಡಿ ಬೀಚ್‌ ಹತ್ಯಾಕಾಂಡಕ್ಕೆ ಕಾರಣನಾದ ಪಾಕಿಸ್ತಾನಿ ಭಯೋತ್ಪಾದಕ ಇವನೇ | WATCH VIDEO

15/12/2025 7:49 AM2 Mins Read

ಸಿಡ್ನಿ ಬೋಂಡಿ ಬೀಚ್ ಗುಂಡಿನ ದಾಳಿಯಲ್ಲಿ 12 ಮಂದಿ ಸಾವು: ಇದು ಭಯೋತ್ಪಾದಕರ ಕೃತ್ಯವೆಂದ NSW ಪೊಲೀಸ್ ಮುಖ್ಯಸ್ಥ

14/12/2025 5:20 PM1 Min Read

BIG UPDARE: ಆಸ್ಟ್ರೇಲಿಯಾದ ಸಿಡ್ನಿಯ ಬೋಂಡಿ ಬೀಚ್‌ನಲ್ಲಿ ಬಂದೂಕುಧಾರಿಗಳಿಂದ ಭೀಕರ ಗುಂಡಿನ ದಾಳಿ: 10 ಮಂದಿ ಸಾವು

14/12/2025 3:22 PM1 Min Read
Recent News

BREAKING : ಬೆಂಗಳೂರು ಮಾದರಿಯಲ್ಲಿ ‘ಗ್ರೇಟರ್ ತುಮಕೂರು’ ಪಾಲಿಕೆ ಬದಲಾವಣೆ : ಗೃಹ ಸಚಿವ ಪರಮೇಶ್ವರ್

15/12/2025 10:09 AM

‘ಬಾಂಗ್ಲಾದೇಶದ ಹಿತಾಸಕ್ತಿಗೆ ವಿರುದ್ಧವಾದ ಚಟುವಟಿಕೆಗಳಿಗೆ ಎಂದಿಗೂ ಭೂಪ್ರದೇಶಕ್ಕೆ ಅವಕಾಶ ನೀಡಿಲ್ಲ’: ಭಾರತ

15/12/2025 10:07 AM

BIG NEWS : ಉತ್ತರಕರ್ನಾಟಕದಲ್ಲಿ ಚಳಿಗೆ ತತ್ತರಿಸಿದ ಜನ : 9 ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ

15/12/2025 10:05 AM

SHOCKING : ರಾಜ್ಯದಲ್ಲಿ ಕಳೆದ 3 ವರ್ಷದಲ್ಲಿ 9,639 ಮಕ್ಕಳ ಅಪಹರಣ : ಶೇ 71.50 ರಷ್ಟು ಬಾಲಕಿಯರು!

15/12/2025 10:00 AM
State News
KARNATAKA

BREAKING : ಬೆಂಗಳೂರು ಮಾದರಿಯಲ್ಲಿ ‘ಗ್ರೇಟರ್ ತುಮಕೂರು’ ಪಾಲಿಕೆ ಬದಲಾವಣೆ : ಗೃಹ ಸಚಿವ ಪರಮೇಶ್ವರ್

By kannadanewsnow0515/12/2025 10:09 AM KARNATAKA 1 Min Read

ತುಮಕೂರು : ಗ್ರೇಟರ್ ತುಮಕೂರು ಮಾಡಲು ಸರ್ಕಾರಕ್ಕೆ ಪ್ರಸ್ತಾವನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು ಬೆಂಗಳೂರು ಮಾದರಿಯಲ್ಲಿ ತುಮಕೂರು ಪಾಲಿಕೆ ಬದಲಾವಣೆಗೆ ಸಿದ್ಧತೆ…

BIG NEWS : ಉತ್ತರಕರ್ನಾಟಕದಲ್ಲಿ ಚಳಿಗೆ ತತ್ತರಿಸಿದ ಜನ : 9 ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ

15/12/2025 10:05 AM

SHOCKING : ರಾಜ್ಯದಲ್ಲಿ ಕಳೆದ 3 ವರ್ಷದಲ್ಲಿ 9,639 ಮಕ್ಕಳ ಅಪಹರಣ : ಶೇ 71.50 ರಷ್ಟು ಬಾಲಕಿಯರು!

15/12/2025 10:00 AM

BREAKING : ದಾವಣಗೆರೆ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ `ಶಾಮನೂರು ಶಿವಶಂಕರಪ್ಪ’ ಅಂತಿಮ ದರ್ಶನಕ್ಕೆ ಸಿದ್ಧತೆ.!

15/12/2025 9:38 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.