‘DCM ವಿಚಾರ’ವಾಗಿ ಬಹಿರಂಗ ಹೇಳಿಕೆ ನೀಡಬೇಡಿ: ಸಚಿವರಿಗೆ ‘ಮಲ್ಲಿಕಾರ್ಜುನ ಖರ್ಗೆ’ ಖಡಕ್ ವಾರ್ನಿಂಗ್

ಬೆಂಗಳೂರು: ರಾಜ್ಯದಲ್ಲಿ ಮೂವರು ಡಿಸಿಎಂ ಆಯ್ಕೆ ವಿಚಾರದ ಬಗ್ಗೆ ಬಿಸಿಬಿಸಿ ಚರ್ಚೆ ನಡೆಯುತ್ತಿದೆ. ಇದೇ ಹೊತ್ತಿನಲ್ಲೇ ಡಿಸಿಎಂ ವಿಚಾರವಾಗಿ ಬಹಿರಂಗ ಹೇಳಿಕೆ ನೀಡದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಚಿವರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಇಂದು ನಡೆದಂತ ಕಾಂಗ್ರೆಸ್ ಸಭೆಯಲ್ಲಿ ಡಿಸಿಎಂ ವಿಚಾರವಾಗಿ ಸಚಿವರು ಯಾಕೆ ಬಹಿರಂಗವಾಗಿ ಚರ್ಚೆ ಮಾಡುತ್ತಿದ್ದೀರಿ.? ಬಹಿರಂಗವಾಗಿ ಚರ್ಚೆ ಮಾಡಿದ್ರೇ ಆಗುವ ಲಾಭಗಳೇನು ಅಂತ ಪ್ರಶ್ನಿಸಿದರು. ಇನ್ಮುಂದೆ ಡಿಸಿಎಂ ವಿಚಾರದಲ್ಲಿ ಬಹಿರಂಗವಾಗಿ ಚರ್ಚೆ ಮಾಡಬೇಡಿ. ಇದು ಒಳ್ಳೆಯ ಬೆಳವಣಿಗೆಯೂ ಅಲ್ಲ. ತಪ್ಪು … Continue reading ‘DCM ವಿಚಾರ’ವಾಗಿ ಬಹಿರಂಗ ಹೇಳಿಕೆ ನೀಡಬೇಡಿ: ಸಚಿವರಿಗೆ ‘ಮಲ್ಲಿಕಾರ್ಜುನ ಖರ್ಗೆ’ ಖಡಕ್ ವಾರ್ನಿಂಗ್