Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಮಾಲೆ ಬಂದಾಗ ‘ಕಣ್ಣು ಮತ್ತು ಉಗುರು’ಗಳು ‘ಹಳದಿ ಬಣ್ಣ’ಕ್ಕೆ ತಿರುಗಲು ಕಾರಣವೇನು ಗೊತ್ತಾ.?

21/06/2025 10:02 PM

ಮಜ್ಜಿಗೆಯಲ್ಲಿ ಒಂದು ಚಿಟಿಕೆ ‘ಇಂಗು’ ಬೆರೆಸಿ ಕುಡಿಯೋದು ಎಷ್ಟೆಲ್ಲಾ ಪ್ರಯೋಜನಕಾರಿ ಗೊತ್ತಾ.?

21/06/2025 9:48 PM

ಧಾರವಾಡ : ಕರ್ತವ್ಯ ಲೋಪ ಆರೋಪದಡಿ ಗುಡಿನಕಟ್ಟಿ ಗ್ರಾಮ ಪಂಚಾಯಿತಿ ಪಿಡಿಓ ಸಸ್ಪೆಂಡ್

21/06/2025 9:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಪ್ಪಿತಪ್ಪಿಯೂ ಶ್ರಾವಣ ಮಾಸದಲ್ಲಿ ಈ ತಪ್ಪುಗಳನ್ನು ಮಾಡಲೇಬೇಡಿ
KARNATAKA

ಅಪ್ಪಿತಪ್ಪಿಯೂ ಶ್ರಾವಣ ಮಾಸದಲ್ಲಿ ಈ ತಪ್ಪುಗಳನ್ನು ಮಾಡಲೇಬೇಡಿ

By kannadanewsnow0708/08/2024 10:34 AM
kannada astrology ganapathi

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಇವತ್ತಿನ ಈ ಸಂಚಿಕೆಯಲ್ಲಿ,ಶ್ರಾವಣ ಮಾಸದ ಶಿವನಿಗೆ ಅತ್ಯಂತ ಪ್ರಿಯವಾದ ತಿಂಗಳು. ಈ ತಿಂಗಳು ಪ್ರತಿಯೊಂದು ಮಾಸವು ಹಬ್ಬದಂತೆ ಭಾಸವಾಗುತ್ತದೆ. ಈ ಬಾರಿಯ ಶ್ರಾವಣ ಮಾಸವು ಆಗಸ್ಟ್ 5 ರಂದು ಸೋಮವಾರದಿಂದ ಪ್ರಾರಂಭವಾಗಲಿದೆ. ಈ ಸಮಯದಲ್ಲಿ ನೀವು ಶಿವನನ್ನು ಮೆಚ್ಚಲು ಬಯಸಿದರೆ, ಶಿವನಿಗೆ ರುದ್ರಾಭಿಷೇಕ ಮತ್ತು ಜನಾಭಿಷೇಕವನ್ನು ಮಾಡಬೇಕು. ಮತ್ತೊಂದೆಡೆ, ಶ್ರಾವಣ ಮಾಸದಲ್ಲಿ ಕೆಲವೊಂದು ಕೆಲಸಗಳನ್ನು ಅಪ್ಪಿ ತಪ್ಪಿಯು ಮಾಡಬಾರದು ಎಂದು ಹೇಳಲಾಗುತ್ತದೆ. ಶ್ರಾವಣ ಮಾಸದಲ್ಲಿ ನಾವು ಈ ತಪ್ಪುಗಳನ್ನು ಮಾಡುವುದರಿಂದ ಶಿವನ ಕೋಪಕ್ಕೆ ಗುರಿಯಾಗುವಂತಾಗಬಹುದು.

ಶ್ರಾವಣ ಮಾಸದಲ್ಲಿ ನಾವು ಯಾವೆಲ್ಲ ತಪ್ಪುಗಳನ್ನು ಮಾಡಬಾರದು ಎಂದು ಈ ಸಂಚಿಕೆಯಲ್ಲಿ ತಿಳಿದುಕೊಳ್ಳೋಣ.
ತಿನ್ನುವ ಈ ವಸ್ತುಗಳ ಬಗ್ಗೆ ವಿಶೇಷ ಕಾಳಜಿ ಇರಲಿ. ಶ್ರಾವಣ ಮಾಸದಲ್ಲಿ ಯಾವುದೇ ವ್ಯಕ್ತಿ ತಪ್ಪಾಗಿಯೂ ಮಾಂಸ ಮತ್ತು ಮಧ್ಯವನ್ನು ಸೇವಿಸಬಾರದು. ಈ ಸಮಯದಲ್ಲಿ ಈ ವಸ್ತುಗಳನ್ನು ಸೇವಿಸುವುದರಿಂದ ಶುಭ ಫಲ ನೀಡುವುದಿಲ್ಲ. ಶ್ರಾವಣ ಮಾಸದಲ್ಲಿ ಬೆಳ್ಳುಳ್ಳಿ ಈರುಳ್ಳಿ ಮತ್ತು ಬದನೆಕಾಯಿ ಅಂತಹ ತಾಮಸಿಕ ಆಹಾರವನ್ನು ಸೇವಿಸುವುದನ್ನು ತಪ್ಪಿಸಬೇಕು.

ಎಣ್ಣೆಯನ್ನು ಹಚ್ಚಬೇಡಿ : ಧಾರ್ಮಿಕ ನಂಬಿಕೆಗಳ ಪ್ರಕಾರ ಶ್ರಾವಣ ಮಾಸದಲ್ಲಿ ಯಾವುದೇ ವ್ಯಕ್ತಿ ದೇಹಕ್ಕೆ ಎಣ್ಣೆಯನ್ನು ಹಚ್ಚಬಾರದು. ಈ ತಿಂಗಳಲ್ಲಿ ಎಣ್ಣೆಯನ್ನು ದಾನ ಮಾಡುವುದು ತುಂಬಾ ಮಂಗಳಕರವೆಂದು ಪರಿಗಣಿಸಲಾಗಿದೆ. ಹಾಲು ಸೇವಿಸುವುದನ್ನು ತಪ್ಪಿಸಿ : ಪವಿತ್ರ ಶ್ರಾವಣ ಮಾಸದಲ್ಲಿ ಶಿವಲಿಂಗಕ್ಕೆ ಅಭಿಷೇಕ ಮಾಡುವುದು ಶಿವ ಪೂಜೆಯನ್ನು ಮಾಡುವುದಕ್ಕಿಂತಲೂ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ. ಈ ಮಾಸದಲ್ಲಿ ಶಿವಲಿಂಗಕ್ಕೆ ನೀರಿನ ಅಭಿಷೇಕವನ್ನು, ಹಾಲಿನ ಅಭಿಷೇಕವನ್ನು, ಎಳನೀರಿನ ಅಭಿಷೇಕವನ್ನು ಹೀಗೆ ನಾನಾ ರೀತಿಯ ಅಭಿಷೇಕವನ್ನು ಮಾಡಲಾಗುತ್ತದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಶಿವಲಿಂಗಕ್ಕೆ ಶ್ರಾವಣ ಮಾಸದಲ್ಲಿ ಹಾಲಿನ ಅಭಿಷೇಕ ಮಾಡುವುದರಿಂದ ಈ ಮಾಸದಲ್ಲಿ ನಾವು ಹಾಲನ್ನು ಸೇವಿಸಬಾರದು. ಬದಲಾಗಿ, ಹಾಲನ್ನು ಶಿವನಿಗೆ ಅರ್ಪಿಸಬೇಕು. ಯಾವುದೇ ವ್ಯಕ್ತಿಯನ್ನು ಅಗೌರವಗೊಳಿಸಬಾರದು :
ಧಾರ್ಮಿಕ ನಂಬಿಕೆಗಳ ಪ್ರಕಾರ, ಶ್ರಾವಣ ಮಾಸದಲ್ಲಿ ಯಾವುದೇ ವ್ಯಕ್ತಿಯನ್ನು ತಪ್ಪಾಗಿಯೂ ಅಗೌರವಗೊಳಿಸಬಾರದು ಮತ್ತು ಇತರೆ ವ್ಯಕ್ತಿಯ ಬಗ್ಗೆ ನಾವು ನಕಾರಾತ್ಮಕ ಆಲೋಚನೆಗಳನ್ನು ನಾವು ನಮ್ಮ ಮನಸ್ಸಿನಲ್ಲಿ ತಂದುಕೊಳ್ಳಬಾರದು.

ಹಾಗೂ ಇತರರ ಬಗ್ಗೆ ನಾವು ನಿಂದನೀಯ ಪದಗಳನ್ನು ಬಳಸಬಾರದು. ಈ ಸಮಯದಲ್ಲಿ ಮಹಾದೇವನನ್ನು ಮನಃಪೂರ್ವಕವಾಗಿ ಆರಾಧಿಸುವುದು ಉತ್ತಮ. ಹಾಸಿಗೆಯ ಮೇಲೆ ಮಲಗುವುದನ್ನು ತಪ್ಪಿಸಿ: ಪವಿತ್ರ ಶ್ರಾವಣ ಮಾಸದಲ್ಲಿ ಯಾವುದೇ ಉಪವಾಸ ವ್ರತ ಮಾಡುವವರು ಹಾಗೂ ಮಾಡದೇ ಇರುವವರು ಹಾಸಿಗೆಯ ಮೇಲೆ ಮಲಗಬಾರದು. ಅದರಲ್ಲೂ ಈ ಮಾಸದಲ್ಲಿ ಯಾರಾದರೂ ಉಪವಾಸ ವ್ರತ ಮಾಡುತ್ತಿದ್ದರೆ ಅವರು ದಿನದಲ್ಲಿ ಒಂದು ಬಾರಿ ಮಾತ್ರ ಮಲಗಬೇಕು ಎನ್ನುವ ನಂಬಿಕೆ. ಉಳಿದ ಸಮಯಗಳಲ್ಲಿ ಅವರು ಶಿವ ಭಕ್ತಿಯಲ್ಲಿ ಮಗ್ನರಾಗಬೇಕು ಶಿವ ಕೀರ್ತನೆಯನ್ನು ಮಾಡಬೇಕು

ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Don't make these mistakes in the month of Shravan ಅಪ್ಪಿತಪ್ಪಿಯೂ ಶ್ರಾವಣ ಮಾಸದಲ್ಲಿ ಈ ತಪ್ಪುಗಳನ್ನು ಮಾಡಲೇಬೇಡಿ
Share. Facebook Twitter LinkedIn WhatsApp Email

Related Posts

ಧಾರವಾಡ : ಕರ್ತವ್ಯ ಲೋಪ ಆರೋಪದಡಿ ಗುಡಿನಕಟ್ಟಿ ಗ್ರಾಮ ಪಂಚಾಯಿತಿ ಪಿಡಿಓ ಸಸ್ಪೆಂಡ್

21/06/2025 9:27 PM1 Min Read

BREAKING : ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ‘ಯೋಗ ಮಂದಿರ’ ಸ್ಥಾಪನೆ : ದಿನೇಶ್ ಗುಂಡೂರಾವ್ ಘೋಷಣೆ

21/06/2025 9:20 PM1 Min Read

BREAKING : ಬೆಳಗಾವಿಯಲ್ಲಿ ಭೀಕರ ಹತ್ಯೆ : ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ, ಓರ್ವ ಯುವಕನ ಕೊಲೆಯಲ್ಲಿ ಅಂತ್ಯ

21/06/2025 8:29 PM1 Min Read
Recent News

ಕಾಮಾಲೆ ಬಂದಾಗ ‘ಕಣ್ಣು ಮತ್ತು ಉಗುರು’ಗಳು ‘ಹಳದಿ ಬಣ್ಣ’ಕ್ಕೆ ತಿರುಗಲು ಕಾರಣವೇನು ಗೊತ್ತಾ.?

21/06/2025 10:02 PM

ಮಜ್ಜಿಗೆಯಲ್ಲಿ ಒಂದು ಚಿಟಿಕೆ ‘ಇಂಗು’ ಬೆರೆಸಿ ಕುಡಿಯೋದು ಎಷ್ಟೆಲ್ಲಾ ಪ್ರಯೋಜನಕಾರಿ ಗೊತ್ತಾ.?

21/06/2025 9:48 PM

ಧಾರವಾಡ : ಕರ್ತವ್ಯ ಲೋಪ ಆರೋಪದಡಿ ಗುಡಿನಕಟ್ಟಿ ಗ್ರಾಮ ಪಂಚಾಯಿತಿ ಪಿಡಿಓ ಸಸ್ಪೆಂಡ್

21/06/2025 9:27 PM

BREAKING : ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ‘ಯೋಗ ಮಂದಿರ’ ಸ್ಥಾಪನೆ : ದಿನೇಶ್ ಗುಂಡೂರಾವ್ ಘೋಷಣೆ

21/06/2025 9:20 PM
State News
KARNATAKA

ಧಾರವಾಡ : ಕರ್ತವ್ಯ ಲೋಪ ಆರೋಪದಡಿ ಗುಡಿನಕಟ್ಟಿ ಗ್ರಾಮ ಪಂಚಾಯಿತಿ ಪಿಡಿಓ ಸಸ್ಪೆಂಡ್

By kannadanewsnow0521/06/2025 9:27 PM KARNATAKA 1 Min Read

ಧಾರವಾಡ : ಕರ್ತವ್ಯ ಲೋಪ ಆರೋಪದಡಿ ಗುಡಿನಕಟ್ಟಿ ಗ್ರಾಮ ಪಂಚಾಯಿತಿ ಪಿಡಿಓ ಅಮಾನತುಕೊಂಡಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡಿನಕಟ್ಟಿ…

BREAKING : ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ‘ಯೋಗ ಮಂದಿರ’ ಸ್ಥಾಪನೆ : ದಿನೇಶ್ ಗುಂಡೂರಾವ್ ಘೋಷಣೆ

21/06/2025 9:20 PM

BREAKING : ಬೆಳಗಾವಿಯಲ್ಲಿ ಭೀಕರ ಹತ್ಯೆ : ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ, ಓರ್ವ ಯುವಕನ ಕೊಲೆಯಲ್ಲಿ ಅಂತ್ಯ

21/06/2025 8:29 PM

BIG NEWS : ಮೈಸೂರಲ್ಲಿ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವು!

21/06/2025 8:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.