BIGG NEWS: ಸುರತ್ಕಲ್ ಟೋಲ್ ಗೇಟ್ ತೆರವು ಕಾರ್ಯಾಚರಣೆ ಬೇಡ: ನಳಿನ್ ಕುಮಾರ್ ಕಟೀಲ್

ಮಂಗಳೂರು: ನಗರದ ಸುರತ್ಕಲ್ ಟೋಲ್ ಗೇಟ್ ಕಿತ್ತೆಸೆಯಲು ನಾಳೆ ‘ನೇರ ಕಾರ್ಯಾಚರಣೆ’ಗೆ ಕರೆ ನೀಡಲಾಗಿದೆ. ಈ ನಡುವೆಯೇ ಹೋರಾಟ ಕೈ ಬಿಡಿ ಅಂತ ಈಗಾಗಲೇ ವಿನಂತಿ ಮಾಡಿರುವುದಾಗಿ ದಕ್ಷಿಣ ಕನ್ನಡ ಲೋಕಸಭಾ ಸಂಸದ ‌ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. BIGG NEWS:ಕಾಂಗ್ರೆಸ್​ ಅಧ್ಯಕ್ಷೀಯ ಚುನಾವಣೆ: ಬಳ್ಳಾರಿಯಿಂದಲೇ ಮತದಾನ ಮಾಡಿದ ರಾಹುಲ್‌ ಗಾಂಧಿ   ನಗರದಲ್ಲಿ ಮಾತನಾಡಿದ ಅವರು, ಹೋರಾಟವನ್ನ ಶಾಂತಿಯುತವಾಗಿ ‌ಮಾಡಲು ನನ್ನ ಅಭ್ಯಂತರ ಇಲ್ಲ. ಕಾನೂನು ಕೈಗೆತ್ತಿಕೊಂಡರೆ ಮುಂದಕ್ಕೆ ಆಗುವ ಅನಾಹುತಕ್ಕೆ ‌ಅವರೇ ಹೊಣೆಯಾಗುತ್ತಾರೆ. ನಾನು … Continue reading BIGG NEWS: ಸುರತ್ಕಲ್ ಟೋಲ್ ಗೇಟ್ ತೆರವು ಕಾರ್ಯಾಚರಣೆ ಬೇಡ: ನಳಿನ್ ಕುಮಾರ್ ಕಟೀಲ್