Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಲಿಂಗ ದಂಪತಿಗಳು ಒಂದು ಕುಟುಂಬವಾಗಬಹುದು: ಮದ್ರಾಸ್ ಹೈಕೋರ್ಟ್

06/06/2025 6:51 AM

‘ಎಲ್ಲಿಯವರೆಗೆ ದ್ವಿರಾಷ್ಟ್ರ ಸಿದ್ಧಾಂತದ ಭೂತ ಇರುತ್ತದೆಯೋ ಅಲ್ಲಿಯವರೆಗೆ ಭಯೋತ್ಪಾದನೆಯ ಬೆದರಿಕೆ ಇರುತ್ತದೆ’: RSS ಮುಖ್ಯಸ್ಥ

06/06/2025 6:46 AM

GOOD NEWS : ಸಾಲ ಪಡೆದು ಮನೆ ಖರೀದಿಸುವ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದಲೇ ಶೇ.5ರಷ್ಟು ಬಡ್ಡಿ ಸಹಾಯಧನ.!

06/06/2025 6:41 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » “ಸ್ವಜನ ಪಕ್ಷಪಾತ, ಭ್ರಷ್ಟಾಚಾರ, ತುಷ್ಟೀಕರಣ ಮೀರಿ ಯೋಚಿಸೋದಿಲ್ಲ” ಕಾಂಗ್ರೆಸ್ ವಿರುದ್ಧ ‘ಪ್ರಧಾನಿ ಮೋದಿ’ ಕಿಡಿ
INDIA

“ಸ್ವಜನ ಪಕ್ಷಪಾತ, ಭ್ರಷ್ಟಾಚಾರ, ತುಷ್ಟೀಕರಣ ಮೀರಿ ಯೋಚಿಸೋದಿಲ್ಲ” ಕಾಂಗ್ರೆಸ್ ವಿರುದ್ಧ ‘ಪ್ರಧಾನಿ ಮೋದಿ’ ಕಿಡಿ

By KannadaNewsNow24/02/2024 6:02 PM

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷದ ವಿರುದ್ಧ ಕಿಡಿಕಾರಿದ್ದಾರೆ. ಕಾಂಗ್ರೆಸ್ ಪಕ್ಷವು ಸ್ವಜನ ಪಕ್ಷಪಾತ, ಭ್ರಷ್ಟಾಚಾರ ಮತ್ತು ತುಷ್ಟೀಕರಣವನ್ನು ಮೀರಿ ಯೋಚಿಸುವುದಿಲ್ಲ ಮತ್ತು ರಾಷ್ಟ್ರೀಯ ಅಭಿವೃದ್ಧಿ ಎಂದಿಗೂ ಅವರ ಅಜೆಂಡಾದಲ್ಲಿಲ್ಲ ಎಂದು ಕಿಡಿಕಾರಿದ್ದಾರೆ.

ಛತ್ತೀಸ್‌ಗಢದಲ್ಲಿ 34,400 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಪ್ರಧಾನಿ ಮೋದಿ, “ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ಹಲವು ವರ್ಷಗಳ ಕಾಲ ದೇಶವನ್ನ ಆಳಿದೆ, ಆದರೆ ಅವರ ಗಮನ ಕೇವಲ ಸರ್ಕಾರ ರಚನೆಯತ್ತ ಮಾತ್ರವೇ ಹೊರತು ದೇಶದ ಭವಿಷ್ಯದತ್ತ ಅಲ್ಲ” ಎಂದು ಹೇಳಿದರು.

ಪ್ರಧಾನಿ ಮೋದಿ “ಮುಂದಿನ ಐದು ವರ್ಷಗಳಲ್ಲಿ ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಮತ್ತು ಛತ್ತೀಸ್‌ಗಢದ ಅಭಿವೃದ್ಧಿಯು ಹೊಸ ಎತ್ತರವನ್ನ ತಲುಪಲಿದೆ ಎಂದು ಅವರು ಹೇಳಿದರು. ಕಾಂಗ್ರೆಸ್ ತನ್ನ ರಾಜಕೀಯ ಹಿತಾಸಕ್ತಿಗಳ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಿದೆ ಮತ್ತು ರಾಷ್ಟ್ರ ನಿರ್ಮಾಣವನ್ನ ಮರೆತುಬಿಟ್ಟಿದೆ ಎಂದು ಟೀಕಿಸಿದರು. ಸರ್ಕಾರ ರಚಿಸುವುದು ಕಾಂಗ್ರೆಸ್‌ನ ಆಲೋಚನೆಯಾಗಿದ್ದು, ದೇಶವನ್ನು ಮುನ್ನಡೆಸಲು ಯಾವುದೇ ಅಜೆಂಡಾ ಇಲ್ಲ” ಎಂದು ಅವರು ಹೇಳಿದರು.

ಇಂದಿಗೂ ಕಾಂಗ್ರೆಸ್‌ನ ದಿಕ್ಕು ಹಿಂದಿನಂತೆಯೇ ಇದೆ, ಕಾಂಗ್ರೆಸ್ ಪಕ್ಷಪಾತ, ಭ್ರಷ್ಟಾಚಾರ ಮತ್ತು ಓಲೈಕೆಯನ್ನ ಮೀರಿ ಯೋಚಿಸುತ್ತಿಲ್ಲ, ತನ್ನ ಪುತ್ರರು ಮತ್ತು ಪುತ್ರಿಯರ ಭವಿಷ್ಯವನ್ನ ರೂಪಿಸುವಲ್ಲಿ ನಿರತವಾಗಿದೆ ಮತ್ತು ಭವಿಷ್ಯದ ಬಗ್ಗೆ ಎಂದಿಗೂ ಯೋಚಿಸುವುದಿಲ್ಲ ಎಂದು ಪ್ರಧಾನಿ ಹೇಳಿದರು. ಇನ್ನು ಬಡವರು, ಯುವಕರು ಮತ್ತು ಮಹಿಳೆಯರ ಸಬಲೀಕರಣದಿಂದ ಮಾತ್ರ ಅಭಿವೃದ್ಧಿ ಹೊಂದಿದ ಛತ್ತೀಸ್‌ಗಢವನ್ನ ನಿರ್ಮಿಸಲು ಸಾಧ್ಯ ಎಂದು ಪ್ರಧಾನಿ ಮೋದಿ ಹೇಳಿದರು.

 

ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡುವ ಹಕ್ಕು ರಾಜಕೀಯ ಪಕ್ಷಗಳಿಗಿದೆ : ಚುನಾವಣಾ ಆಯೋಗ

ಫೆ.29ರಂದು ಲೋಕಸಭೆ ಚುನಾವಣೆಗೆ ‘ಪ್ರಧಾನಿ ಮೋದಿ ಸೇರಿ 100 ಅಭ್ಯರ್ಥಿಗಳ’ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ

‘ಬ್ರೈನ್ ಸ್ಟ್ರೋಕ್’ಗೆ ಮೊದ್ಲು ಕಾಣಿಸಿಕೊಳ್ಳೊ ಲಕ್ಷಣಗಳಿವು.! ಜಾಗರೂಕರಾಗಿರಿ

'Don't think beyond nepotism "ಸ್ವಜನ ಪಕ್ಷಪಾತ appeasement': PM Modi hits out at Congress corruption ತುಷ್ಟೀಕರಣ ಮೀರಿ ಯೋಚಿಸೋದಿಲ್ಲ" ಕಾಂಗ್ರೆಸ್ ವಿರುದ್ಧ 'ಪ್ರಧಾನಿ ಮೋದಿ' ಕಿಡಿ ಭ್ರಷ್ಟಾಚಾರ
Share. Facebook Twitter LinkedIn WhatsApp Email

Related Posts

ಸಲಿಂಗ ದಂಪತಿಗಳು ಒಂದು ಕುಟುಂಬವಾಗಬಹುದು: ಮದ್ರಾಸ್ ಹೈಕೋರ್ಟ್

06/06/2025 6:51 AM1 Min Read

‘ಎಲ್ಲಿಯವರೆಗೆ ದ್ವಿರಾಷ್ಟ್ರ ಸಿದ್ಧಾಂತದ ಭೂತ ಇರುತ್ತದೆಯೋ ಅಲ್ಲಿಯವರೆಗೆ ಭಯೋತ್ಪಾದನೆಯ ಬೆದರಿಕೆ ಇರುತ್ತದೆ’: RSS ಮುಖ್ಯಸ್ಥ

06/06/2025 6:46 AM1 Min Read

BIG NEWS : ವಿಶ್ವದ ಅತಿ ಎತ್ತರದ ‘ರೈಲ್ವೆ ಬ್ರಿಡ್ಜ್’ ಗೆ ಇಂದು ಪ್ರಧಾನಿ ಮೋದಿ ಚಾಲನೆ.!

06/06/2025 6:32 AM2 Mins Read
Recent News

ಸಲಿಂಗ ದಂಪತಿಗಳು ಒಂದು ಕುಟುಂಬವಾಗಬಹುದು: ಮದ್ರಾಸ್ ಹೈಕೋರ್ಟ್

06/06/2025 6:51 AM

‘ಎಲ್ಲಿಯವರೆಗೆ ದ್ವಿರಾಷ್ಟ್ರ ಸಿದ್ಧಾಂತದ ಭೂತ ಇರುತ್ತದೆಯೋ ಅಲ್ಲಿಯವರೆಗೆ ಭಯೋತ್ಪಾದನೆಯ ಬೆದರಿಕೆ ಇರುತ್ತದೆ’: RSS ಮುಖ್ಯಸ್ಥ

06/06/2025 6:46 AM

GOOD NEWS : ಸಾಲ ಪಡೆದು ಮನೆ ಖರೀದಿಸುವ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದಲೇ ಶೇ.5ರಷ್ಟು ಬಡ್ಡಿ ಸಹಾಯಧನ.!

06/06/2025 6:41 AM

ಬೆಂಗಳೂರು ಕಾಲ್ತುಳಿತ: ಹೈಕೋರ್ಟ್ ನ ಹಾಲಿ ನ್ಯಾಯಾಧೀಶರಿಂದ ತನಿಖೆಗೆ ಬಿಜೆಪಿ ಆಗ್ರಹ

06/06/2025 6:40 AM
State News
KARNATAKA

GOOD NEWS : ಸಾಲ ಪಡೆದು ಮನೆ ಖರೀದಿಸುವ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದಲೇ ಶೇ.5ರಷ್ಟು ಬಡ್ಡಿ ಸಹಾಯಧನ.!

By kannadanewsnow5706/06/2025 6:41 AM KARNATAKA 1 Min Read

ಬೆಂಗಳೂರು : ಸಾಲ ಪಡೆದು ಮನೆ ಖರೀದಿಸುವ ಫಲಾನುಭವಿಗಳಿಗೆ ಶೇ.5ರ ಬಡ್ಡಿ ಸಹಾಯಧನ ನೀಡಲು ತೀರ್ಮಾನಿಸಲಾಗಿದೆ ಎಂದು ಕಾನೂನು ಮತ್ತು…

ಬೆಂಗಳೂರು ಕಾಲ್ತುಳಿತ: ಹೈಕೋರ್ಟ್ ನ ಹಾಲಿ ನ್ಯಾಯಾಧೀಶರಿಂದ ತನಿಖೆಗೆ ಬಿಜೆಪಿ ಆಗ್ರಹ

06/06/2025 6:40 AM

GOOD NEWS : ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : 2025-26ನೇ ಸಾಲಿನಲ್ಲೂ ‘ಮೊಟ್ಟೆ\ಬಾಳೆಹಣ್ಣು’ ವಿತರಣೆಗೆ ಸರ್ಕಾರ ಆದೇಶ.!

06/06/2025 6:24 AM

BREAKING : ತಡರಾತ್ರಿ ಬೆಂಗಳೂರು ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ‘ಸೀಮಂತ್ ಕುಮಾರ್’.!

06/06/2025 6:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.