ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಪಕ್ಷಕ್ಕೆ ಮತಹಾಕದೇ, ಕಾಂಗ್ರೆಸ್ ಗೆಲ್ಲಿಸಿ – ಸಿಎಂ ಸಿದ್ಧರಾಮಯ್ಯ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ನುಡಿದಂತೆ ನಡೆಯದ, ಸುಳ್ಳು ಹೇಳಿಕೊಂಡು ಜನರನ್ನು ಎತ್ತಿಕಟ್ಟುತ್ತಿರುವಂತ ಬಿಜೆಪಿ, ಜೆಿಎಸ್ ಪಕ್ಷಕ್ಕೆ ಮತ ಹಾಕಬೇಡಿ. ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವ ಮೂಲಕ ಗೆಲ್ಲಿಸಿ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಮಂಡ್ಯದ ಮಳವಳ್ಳಿಯಲ್ಲಿ ಇಂದು ಗ್ಯಾರಂಟಿ ಯೋಜನೆ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದಂತ ಅವರು, ಬಿಜೆಪಿ, ಜೆಡಿಎಸ್ ಪಕ್ಷದವರು ಕೊಟ್ಟ ಮಾತು ಯಾವತ್ತೂ ಉಳಿಸಿಕೊಂಡಿಲ್ಲ. ಮಾತು ತಪ್ಪಿದ್ದಾರೆ. ನಾವು ಅಧಿಕಾರಕ್ಕೆ ಬಂದ 8 ತಿಗಂಳಲ್ಲೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ ಎಂದರು. ನಮ್ಮ ಸರ್ಕಾರ … Continue reading ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಪಕ್ಷಕ್ಕೆ ಮತಹಾಕದೇ, ಕಾಂಗ್ರೆಸ್ ಗೆಲ್ಲಿಸಿ – ಸಿಎಂ ಸಿದ್ಧರಾಮಯ್ಯ