‘7 ಕೋಟಿ ಕನ್ನಡಿಗರಿಗೆ’ ಆಗಿರುವ ಅನ್ಯಾಯವನ್ನು ಸಮರ್ಥಿಸಿಕೊಳ್ಳಲು ನಾಚಿಕೆಯಾಗುವುದಿಲ್ಲವೇ : ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಫೆಬ್ರವರಿ 29: ಏಳು ಕೋಟಿ ಕನ್ನಡಿಗರಿಗೆ ಆಗಿರುವ ಅನ್ಯಾಯವನ್ನು ಸಮರ್ಥಿಸಿಕೊಳ್ಳಲು ನಾಚಿಕೆಯಾಗುವುದಿಲ್ಲವೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಕನ್ನಡಿಗರ ತೆರಿಗೆ ಹಣಕ್ಕೆ ಆಗುತ್ತಿರುವ ದ್ರೋಹ, ರಾಜ್ಯಕ್ಕೆ ಆಗುತ್ತಿರುವ ವಂಚನೆ ಸಮರ್ಥಿಸಿದ ಬಿಜೆಪಿ-ಜೆಡಿಎಸ್ ವಿರುದ್ಧ ಹರಿಹಾಯ್ದು ನಾಡಿನ ಜನತೆಯ ಪರ ಮುಖ್ಯಮಂತ್ರಿಗಳ ಭರ್ಜರಿ ಬ್ಯಾಟಿಂಗ್ ನಡೆಸಿದರು. ಅಭಿವೃದ್ಧಿ ಇಲ್ಲದೆ ಜಿಡಿಪಿ, ಆಯವ್ಯಯ ಗಾತ್ರ ಹೆಚ್ಚಳವಾಗಲು ಸಾಧ್ಯವೇ?- ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, 1.40 ಸಾವಿರ ಕೋಟಿ ನಮ್ಮಿಂದ ಕೇಂದ್ರ ಸರ್ಕಾರಕ್ಕೆ ತೆರಿಗೆ … Continue reading ‘7 ಕೋಟಿ ಕನ್ನಡಿಗರಿಗೆ’ ಆಗಿರುವ ಅನ್ಯಾಯವನ್ನು ಸಮರ್ಥಿಸಿಕೊಳ್ಳಲು ನಾಚಿಕೆಯಾಗುವುದಿಲ್ಲವೇ : ಸಿಎಂ ಸಿದ್ದರಾಮಯ್ಯ