BIGG NEWS: ಬೆಂಗಳೂರಿನಲ್ಲಿ ಡಬಲ್ ಮರ್ಡರ್​ ಪ್ರಕರಣ; ಆರೋಪಿಗಳ ಪತ್ತೆಗಾಗಿ ನಾಲ್ಕು ವಿಶೇಷ ತಂಡ ರಚನೆ

ಬೆಂಗಳೂರು: ನಗರದಲ್ಲಿ ನಡೆದ ಡಬಲ್ ಮರ್ಡರ್​ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಈಗಾಗಲೇ ಆರೋಪಿ ಪತ್ತೆಗಾಗಿ ನಾಲ್ಕು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. BIGG NEWS: ಶಿವಮೊಗ್ಗದ ರಿಪ್ಪನ್‌ ಪೇಟೆಯಲ್ಲಿ ಚರ್ಮಗಂಟು ರೋಗಕ್ಕೆ ಜಾನುವಾರು ಬಲಿ; ರೈತರಲ್ಲಿ ಆತಂಕ   ಸೆಕ್ಯೂರಿಟ್ ಗಾರ್ಡ್ ಮನೆ ಕೆಲಸದವನನ್ನು ಕೊಲೆ ಮಾಡಿ ಕಳ್ಳತನ ಮಾಡಿ ಪರಾರಿಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಆದರೆ ನಿನ್ನೆ ಸಂಜೆ ವೇಳೆಗೆ ನೀರಿನ ಸಂಪ್​ನಲ್ಲಿ ಸೆಕ್ಯೂರಿಟಿ ಗಾರ್ಡ್ ಬಹದ್ದೂರ್ ಮೃತದೇಹ ಪತ್ತೆಯಾದ ಹಿನ್ನೆಲೆತಲ್ಲಿ ಕೋರಮಂಗಲ … Continue reading BIGG NEWS: ಬೆಂಗಳೂರಿನಲ್ಲಿ ಡಬಲ್ ಮರ್ಡರ್​ ಪ್ರಕರಣ; ಆರೋಪಿಗಳ ಪತ್ತೆಗಾಗಿ ನಾಲ್ಕು ವಿಶೇಷ ತಂಡ ರಚನೆ