KPSC ಸದಸ್ಯರಾಗಿ ‘ಡಾ.ಬಿ.ಪ್ರಭುದೇವ್’ ನೇಮಕ
ಬೆಂಗಳೂರು : ರೈತ ಕುಟುಂಬದಲ್ಲಿ ಹುಟ್ಟಿ, ಉತ್ತಮ ಶಿಕ್ಷಣ ಪಡೆದು, ವಿದೇಶದಲ್ಲಿ ಪ್ರತಿಷ್ಠಿತ ಕಂಪೆನಿಯಲ್ಲಿ ಕೆಲಸ ಮಾಡಿದ ಪಿಹೆಚ್ಡಿ ಪದವೀಧರ. ಪ್ರಸ್ತುತ ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆಯಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ಡಾ.ಬಿ.ಪ್ರಭುದೇವ್ ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ. BIG BREAKING NEWS : ‘ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯ್’ಗೆ ಕೊರೋನಾ ಪಾಸಿಟಿವ್ ಡಾ. ಬಿ. ಪ್ರಭುದೇವ್ ಮೂಲತಃ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನೆಲಮನೆ ಗ್ರಾಮದವರು. ದಿ. ಬಸವೇಗೌಡ ಹಾಗೂ ದಿ. … Continue reading KPSC ಸದಸ್ಯರಾಗಿ ‘ಡಾ.ಬಿ.ಪ್ರಭುದೇವ್’ ನೇಮಕ
Copy and paste this URL into your WordPress site to embed
Copy and paste this code into your site to embed