ಮಾ.11ರಂದು ‘ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ಅಧ್ಯಕ್ಷ’ರಾಗಿ ‘ಡಾ.ಬಿ ಯೋಗೇಶ್ ಬಾಬು’ ಅಧಿಕಾರ ಪದಗ್ರಹಣ

ಬೆಂಗಳೂರು: ರಾಜ್ಯ ಸರ್ಕಾರದಿಂದ ಕಾಂಗ್ರೆಸ್ ನಿಷ್ಠಾವಂತ ಕಾರ್ಯಕರ್ತನಾಗಿದ್ದಂತ ಡಾ.ಯೋಗೇಶ್ ಬಾಬು ಅವರಿಗೆ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ಇಂತಹ ಹುದ್ದೆಯನ್ನು ಮಾ.11ರಂದು ಪದಗ್ರಹಣ ಮಾಡಲಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ಕಾಂಗ್ರೆಸ್ ನಿಷ್ಠಾಪಂತ ಕಾರ್ಯಕರ್ತ ಡಾ.ಬಿ ಯೇಗೇಶ್ ಬಾಬು ಅವರನ್ನು ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಿದ್ದರು. ಡಾ.ಬಿ ಯೋಗೇಶ್ ಬಾಬು ಅವರು ನೂತನವಾಗಿ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ಅಧ್ಯಕ್ಷರಾಗಿ … Continue reading ಮಾ.11ರಂದು ‘ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ಅಧ್ಯಕ್ಷ’ರಾಗಿ ‘ಡಾ.ಬಿ ಯೋಗೇಶ್ ಬಾಬು’ ಅಧಿಕಾರ ಪದಗ್ರಹಣ