Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉಚಿತ ವೈ-ಫೈ ಬಳಸುತ್ತಿದ್ದೀರಾ? ಎಚ್ಚರ! ಕ್ಷಣಾರ್ಧದಲ್ಲಿ ನಿಮ್ಮ ಬ್ಯಾಂಕ್ ಖಾತೆ ಖಾಲಿಯಾಗಬಹುದು; ಹ್ಯಾಕರ್‌ಗಳ ಹೊಸ ಸುಲಿಗೆ ತಂತ್ರ ಹೀಗಿದೆ!

07/05/2026 6:19 AM

ತಾಯಿಗೆ ಮಗು ಭೇಟಿ ನಿರಾಕರಿಸಲಾಗದು: ಹೈಕೋರ್ಟ್ ಮಹತ್ವದ ತೀರ್ಪು

07/05/2026 6:15 AM

ಬಿಹಾರ ಸಂಪುಟಕ್ಕೆ ನಿತೀಶ್ ಕುಮಾರ್ ಪುತ್ರ ನಿಶಾಂತ್ ಎಂಟ್ರಿ? ಇಂದು ಸಚಿವ ಸಂಪುಟ ವಿಸ್ತರಣೆ!

07/05/2026 6:14 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ.ಬಾಲಕೃಷ್ಣ ಸರ್ಕಾರಿ ಸೇವೆಯಿಂದ ವಜಾ
KARNATAKA

ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ.ಬಾಲಕೃಷ್ಣ ಸರ್ಕಾರಿ ಸೇವೆಯಿಂದ ವಜಾ

By kannadanewsnow0909/05/2025 9:51 PM

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿದಂತ ಮಗುವನ್ನು ಮತ್ತೊಬ್ಬರಿಗೆ ಮಾರಾಟ ಮಾಡಿದ ಪ್ರಕರಣದಲ್ಲಿ ಸಿಕ್ಕಿಬಿದ್ದಂತ ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ. ಬಾಲಕೃಷ್ಣ ಅವರನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸುವಂತ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಕೈಗೊಂಡಿದೆ.

ಡಾ|| ಜಿ.ಎಸ್.ಬಾಲಕೃಷ್ಣ, ಪ್ರಸೂತಿ ತಜ್ಞರು, ಸಾರ್ವಜನಿಕ ಆಸ್ಪತ್ರೆ ಕೊಪ್ಪ, ಚಿಕ್ಕಮಗಳೂರು ಜಿಲ್ಲೆ ಇವರು ಕುಮಾರಿ. ಕಲ್ಪನ ಎಂಬ ಗರ್ಭಿಣಿಗೆ ದಿ:14.03.2020 ರಂದು ಹೆರಿಗೆ ಮಾಡಿಸಿ, ಅವರಿಗೆ ಜನಿಸಿದ ಹೆಣ್ಣು ಮಗುವನ್ನು ರೂ.50,000/- ಗಳಿಗೆ ಶ್ರೀಮತಿ ಪ್ರೇಮಲತಾ ಎಂಬುವವರಿಗೆ ಮಾರಾಟ ಮಾಡಿ, ಶ್ರೀಮತಿ. ಪ್ರಮಲತಾ ಎಂಬುವವರಿಗೆ ಹೆರಿಗೆಯಾದಂತೆ ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿರುವ ಆರೋಪಕ್ಕಾಗಿ ಇವರ ವಿರುದ್ಧ ನಡೆಸಲಾದ ಇಲಾಖಾ ವಿಚಾರಣೆಯಲ್ಲಿ ದುರ್ನಡತೆಯ ಆರೋಪವು ಸಾಬೀತಾಗಿರುವುದರಿಂದ, ಇವರನ್ನು ಕೆಸಿಎಸ್ (ಸಿಸಿಎ) ನಿಯಮಗಳು 1957ರ ನಿಯಮ 8(vi) ರಡಿಯಲ್ಲಿ ಸರ್ಕಾರಿ ಸೇವೆಯಿಂದ ಕಡ್ಡಾಯ ನಿವೃತ್ತಿಗೊಳಿಸುವ ದಂಡನೆಯನ್ನು ವಿಧಿಸಲು; ಸಚಿವ ಸಂಪುಟ ನಿರ್ಧರಿಸಿದೆ ಎಂದು ಮಾನ್ಯ ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್ ವಿವರಿಸಿದರು.

ಪ್ರಸ್ತಾಪಿತ ಪ್ರಕರಣದಲ್ಲಿ ಕುಮಾರಿ ಕಲ್ಪನ ಎಂಬ ಗರ್ಭಿಣಿಗೆ ದಿ:14.03.2020 ರಂದು ಹೆರಿಗೆ ಮಾಡಿಸಿ, ಅವರಿಗೆ ಜನಿಸಿದ ಹೆಣ್ಣು ಮಗುವನ್ನು ಶ್ರೀಮತಿ ಪೇಮಲತಾ ಎಂಬುವವರಿಗೆ ಮಾರಾಟ ಮಾಡಿ ಶ್ರೀಮತಿ ಪ್ರೇಮಲತಾ ಎಂಬುವವರಿಗೆ ಹೆರಿಗೆಯಾದಂತೆ ಸುಳ್ಳು ದಾಖಲೆಗಳನ್ನು ಸೃಷ್ಟಿಸಿರುವ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ದುರ್ನಡತೆ ಸಾಬೀತಾಗಿರುವುದರಿಂದ ಸರ್ಕಾರಿ ಸೇವೆಯಿಂದ ಕಡ್ಡಾಯ ನಿವೃತ್ತಿಗೊಳಿಸಲು ತೀರ್ಮಾನಿಸಿದೆ ಎಂದರು.

Share. Facebook Twitter LinkedIn WhatsApp Email

Related Posts

ತಾಯಿಗೆ ಮಗು ಭೇಟಿ ನಿರಾಕರಿಸಲಾಗದು: ಹೈಕೋರ್ಟ್ ಮಹತ್ವದ ತೀರ್ಪು

07/05/2026 6:15 AM1 Min Read

GOOD NEWS: SSLC ವಿದ್ಯಾರ್ಥಿಗಳಗೆ ಗುಡ್‌ನ್ಯೂಸ್: ಇನ್ನುಂದೆ ಡಿಜಿಲಾಕರ್‌ನಲ್ಲೇ ಸಿಗಲಿದೆ ಅಂಕಪಟ್ಟಿ, ಭೌತಿಕ ಪ್ರಮಾಣಪತ್ರ ವಿತರಣೆ ಸ್ಥಗಿತ!

07/05/2026 6:10 AM2 Mins Read

Rain Alert : ವಾಯುಭಾರ ಕುಸಿತ : ರಾಜ್ಯಾದ್ಯಂತ ವಾರಪೂರ್ತಿ ಗುಡುಗು ಸಹಿತ ಭಾರೀ ಮಳೆ.!

07/05/2026 6:06 AM1 Min Read
Recent News

ಉಚಿತ ವೈ-ಫೈ ಬಳಸುತ್ತಿದ್ದೀರಾ? ಎಚ್ಚರ! ಕ್ಷಣಾರ್ಧದಲ್ಲಿ ನಿಮ್ಮ ಬ್ಯಾಂಕ್ ಖಾತೆ ಖಾಲಿಯಾಗಬಹುದು; ಹ್ಯಾಕರ್‌ಗಳ ಹೊಸ ಸುಲಿಗೆ ತಂತ್ರ ಹೀಗಿದೆ!

07/05/2026 6:19 AM

ತಾಯಿಗೆ ಮಗು ಭೇಟಿ ನಿರಾಕರಿಸಲಾಗದು: ಹೈಕೋರ್ಟ್ ಮಹತ್ವದ ತೀರ್ಪು

07/05/2026 6:15 AM

ಬಿಹಾರ ಸಂಪುಟಕ್ಕೆ ನಿತೀಶ್ ಕುಮಾರ್ ಪುತ್ರ ನಿಶಾಂತ್ ಎಂಟ್ರಿ? ಇಂದು ಸಚಿವ ಸಂಪುಟ ವಿಸ್ತರಣೆ!

07/05/2026 6:14 AM

GOOD NEWS: SSLC ವಿದ್ಯಾರ್ಥಿಗಳಗೆ ಗುಡ್‌ನ್ಯೂಸ್: ಇನ್ನುಂದೆ ಡಿಜಿಲಾಕರ್‌ನಲ್ಲೇ ಸಿಗಲಿದೆ ಅಂಕಪಟ್ಟಿ, ಭೌತಿಕ ಪ್ರಮಾಣಪತ್ರ ವಿತರಣೆ ಸ್ಥಗಿತ!

07/05/2026 6:10 AM
State News
KARNATAKA

ತಾಯಿಗೆ ಮಗು ಭೇಟಿ ನಿರಾಕರಿಸಲಾಗದು: ಹೈಕೋರ್ಟ್ ಮಹತ್ವದ ತೀರ್ಪು

By kannadanewsnow5707/05/2026 6:15 AM KARNATAKA 1 Min Read

ಬೆಂಗಳೂರು: ಮಗುವಿಗೆ ತಾಯಿಯಿಂದ ಗಂಭೀರ ಅಪಾಯವಿದೆ ಎಂಬುದಕ್ಕೆ ಬಲವಾದ ಸಾಕ್ಷ್ಯಗಳಿಲ್ಲದೆ, ಮಗುವನ್ನು ಭೇಟಿ ಮಾಡುವ ತಾಯಿಯ ಹಕ್ಕನ್ನು ಕಸಿಯುವಂತಿಲ್ಲ ಎಂದು…

GOOD NEWS: SSLC ವಿದ್ಯಾರ್ಥಿಗಳಗೆ ಗುಡ್‌ನ್ಯೂಸ್: ಇನ್ನುಂದೆ ಡಿಜಿಲಾಕರ್‌ನಲ್ಲೇ ಸಿಗಲಿದೆ ಅಂಕಪಟ್ಟಿ, ಭೌತಿಕ ಪ್ರಮಾಣಪತ್ರ ವಿತರಣೆ ಸ್ಥಗಿತ!

07/05/2026 6:10 AM

Rain Alert : ವಾಯುಭಾರ ಕುಸಿತ : ರಾಜ್ಯಾದ್ಯಂತ ವಾರಪೂರ್ತಿ ಗುಡುಗು ಸಹಿತ ಭಾರೀ ಮಳೆ.!

07/05/2026 6:06 AM

BIG NEWS :ರಾಜ್ಯದಲ್ಲಿ ಮರ್ಯಾದೆ ಹತ್ಯೆಗೆ 5 ವರ್ಷ ಜೈಲು ಶಿಕ್ಷೆ ಫಿಕ್ಸ್ : `ಇವ ನಮ್ಮವ ಕಾಯ್ದೆ’ ಜಾರಿ

07/05/2026 5:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.